ಹೊನ್ನಾವರ : ಸುತ್ತಲ ಜಗತ್ತಿನ ಕ್ಷಣ ಕ್ಷಣದ ಸುದ್ದಿಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಮಹತ್ವಾಕಾಂಕ್ಷೆಯೊಂದಿಗೆ ರೂಪಗೊಂಡಿರುವ ಕನ್ನಡದ ನೂತನ ‘ನೈಸ್ ನ್ಯೂಜ್ ‘ ಜಾಲತಾಣವನ್ನು ಆದಿಚುಂಚನಗಿರಿ ಶಾಖಾ ಮಠ ಕುಮಟಾದ ಕಿರಿಯ ಶ್ರೀಗಳಾದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಯವರು ಹೊಸ ವರ್ಷದ ಯುಗಾದಿ ಶುಭದಿನದಂದು ಚಾಲನೆ ನೀಡಿದರು. ಹೊಸ ಪ್ರಯತ್ನಕ್ಕೂ ಆಶೀರ್ವದಿಸಿದರು.ಕುಮಟಾ ಬಿ.ಜಿ.ಎಸ್. ಸೆಂಟ್ರಲ್ ಸ್ಕೂಲ್ ಆವರಣದಲ್ಲಿರುವ ಶ್ರೀ ಮಹಾಸತಿ ಭೈರವಿ ದೇವಾಲಯದಲ್ಲಿ … [Read more...] about ನೈಸ್ ನ್ಯೂಜ್’ ಜಾಲತಾಣಕ್ಕೆ ಶ್ರೀ ನಿಶ್ಚಲಾನಂದನಾಥ ಶ್ರೀಗಳಿಂದ ಚಾಲನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಡಾ|| ಬಿ.ಆರ್. ಆಂಬೇಡ್ಕರ್ ರವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸಬೇಡಿ” – ಡಾ ಕೃಷ್ಣಾ ಜಿ
ಹೊನ್ನಾವರ; ಇಂದು ನಾವು ಸಮಾಜದಲ್ಲಿ ಉತ್ತಮವಾಗಿ ಬದುಕುತ್ತಿರುವುದಕ್ಕೆ ಡಾ|| ಬಿ.ಆರ್. ಅಂಬೆಡ್ಕರ್ ಅವರು ನೀಡಿರುವ ಸಂವಿಧಾನವೇ ಕಾರಣ. ಸಮಾಜದ ಕಟ್ಟ ಕಡೆಯ ವ್ಯಕ್ತಿ ಸಹ ಸಮಾನತೆಯಿಂದ ಬದುಕಬೇಕೆಂದು ಡಾ|| ಬಿ.ಆರ್. ಅಂಬೇಡ್ಕರ್ ಕನಸಾಗಿತ್ತು.ಎಂದು ಹೊನ್ನಾವರ ತಾಲೂಕ ಆಸ್ಪತ್ರೆಯ ಸ್ತ್ರೀ ರೋಗ ತಜ್ಞರಾದ ಡಾ|| ಕೃಷ್ಣಾ ಜಿ ರವರು ಹೇಳಿದರು ಅವರು ಆಸ್ಪತ್ರೆಯಲ್ಲಿ ನಡೆದ ಡಾ|| ಬಿ.ಆರ್. ಅಂಬೇಡ್ಕರ್ ಜಯಂತಿ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ್ದರು. ಆ … [Read more...] about ಡಾ|| ಬಿ.ಆರ್. ಆಂಬೇಡ್ಕರ್ ರವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸಬೇಡಿ” – ಡಾ ಕೃಷ್ಣಾ ಜಿ
ಬಸ್ಸುಗಳ ಓಡಾಟಕ್ಕೆ ಯಾರಾದರೂ ತೊಂದರೆ ನೀಡಿದ್ದಲ್ಲಿ ಪೊಲೀಸ್ ಠಾಣೆಗೆ ದೂರು ನೀಡುವಂತೆ ಶಾಸಕ ಸುನಿಲ್ ನಾಯ್ಕ ಸೂಚನೆ
ಭಟ್ಕಳ: ಸಾರಿಗೆ ನೌಕರರ ಮುಷ್ಕರದ ಮಧ್ಯೆ ಬಸ್ಸುಗಳನ್ನು ಓಡಿಸಲು ಕೆಲವು ಚಾಲಕರು, ನಿರ್ವಾಹಕರು ಮುಂದೆ ಬಂದಿದ್ದಾರೆ, ಖಾಸಗಿ ಬಸ್ಸುಗಳನ್ನು ಓಡಿಸಲೂ ಕ್ರಮ ಕೈಗೊಳ್ಳಲಾಗಿದೆ. ಬಸ್ಸುಗಳ ಓಡಾಟಕ್ಕೆ ಯಾರಾದರೂ ತೊಂದರೆ ನೀಡಿದ್ದಲ್ಲಿ ಪೊಲೀಸ್ ಠಾಣೆಗೆ ದೂರು ನೀಡುವಂತೆ ಶಾಸಕ ಸುನಿಲ್ ಕರ್ನಾಟಕ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಭಟ್ಕಳ ಘಟಕದ ವ್ಯವಸ್ಥಾಪಕರಿಗೆ ಸೂಚಿಸಿದ್ದಾರೆ. ಇಲ್ಲಿನ ತಾಪಂ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕರು, ಸಾರಿಗೆ … [Read more...] about ಬಸ್ಸುಗಳ ಓಡಾಟಕ್ಕೆ ಯಾರಾದರೂ ತೊಂದರೆ ನೀಡಿದ್ದಲ್ಲಿ ಪೊಲೀಸ್ ಠಾಣೆಗೆ ದೂರು ನೀಡುವಂತೆ ಶಾಸಕ ಸುನಿಲ್ ನಾಯ್ಕ ಸೂಚನೆ
ಅಂಬೇಡ್ಕರ್ ತತ್ವ,ಆದರ್ಶಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಜಗದೀಪ ತೆಂಗೇರಿ
ಹೊನ್ನಾವರ : ಡಾ|| ಬಾಬಾ ಸಾಹೇಬ ಅಂಬೇಡ್ಕರ್ರವರು ಮಹಾನ್ ಮಾನವತಾವಾದಿಗಳಾಗಿದ್ದರು. ಅವರು ರಚಿಸಿದ ಭಾರತದ ಸಂವಿಧಾನ ಜಗತ್ತಿಗೆ ಮಾದರಿಯಾಗಿದ್ದು ಡಾ|| ಅಂಬೇಡ್ಕರ್ರವರ ತತ್ವ, ಆದರ್ಶ, ಚಿಂತನೆಗಳು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿಯಾಗಿ ನಿಂತಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಅಭಿಪ್ರಾಯ ಪಟ್ಟರು.ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಬ್ಲಾಕ್ ಕಾಂಗ್ರೇಸ್ ಏರ್ಪಡಿಸಿದ ಭಾರತ … [Read more...] about ಅಂಬೇಡ್ಕರ್ ತತ್ವ,ಆದರ್ಶಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಜಗದೀಪ ತೆಂಗೇರಿ
becil recruitment 2021/8 ನೇ ತರಗತಿ ಪಾಸಾದವರಿಗೆ 1679 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬ್ರಾಡ್ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ( BECIL) ನಲ್ಲಿ ಖಾಲಿ ಇರುವ 1679 ನುರಿತ / ಅರೆ ನುರಿತ / ಕೌಶಲ್ಯರಹಿತ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಹುದ್ದೆಗಳ ವಿವರನುರಿತ /ಅರೆನುರಿತ/ ಕೌಶಲ್ಯ ರಹಿತ - 1679 ಹುದ್ದೆಗಳು.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ … [Read more...] about becil recruitment 2021/8 ನೇ ತರಗತಿ ಪಾಸಾದವರಿಗೆ 1679 ಹುದ್ದೆಗಳಿಗೆ ಅರ್ಜಿ ಆಹ್ವಾನ




