ಹೊನ್ನಾವರ: ತಾಲೂಕಿನ ವಲ್ಕಿ ಕೂಡ್ಲ ಹೊಳೆಯಲ್ಲಿ ಸೋಮವಾರ ಬೆಳಗಿನ ಜಾವ ಸ್ನಾನಕ್ಕೆ ತೆರಳಿದ ವ್ಯಕ್ತಿಯೊರ್ವ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ನಾಪತ್ತೆಯಾಗಿದ್ದ ವ್ಯಕ್ತಿ ಖರ್ವಾ ಕೂಡ್ಲದ ಸೈಮನ್ ಫ್ರಾನ್ಸಿಸ್ ಡಿಸೋಜಾ (56) ಎಂದು ತಿಳಿದುಬಂದಿದ್ದು, ಈತನ ದಡದಲ್ಲಿ ಬಟ್ಟೆ ಹಾಗೂ ಚಪ್ಪಲಿಯನ್ನು ಇಟ್ಟು ಸ್ನಾನಕ್ಕೆ ಇಳಿದು ಈಜಾಡುತ್ತಿರುವಾಗ ಆಯಾಸಗೊಂಡು ನೀರಿನಲ್ಲಿ ಮುಳುಗಿ ಹೋಗಿದ್ದಾನೆ ಎಂದು ಸಹೋದರ ಅಗ್ನೇಲ್ ಫ್ರಾನ್ಸಿಸ್ ಡಿಸೋಜಾ ಹೊನ್ನಾವರ ಪೋಲಿಸ್ … [Read more...] about ಹೊಳೆಯಲ್ಲಿ ಸ್ನಾನ ಮಾಡಲು ಹೋದ ವ್ಯಕ್ತಿ ನಾಪತ್ತೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಾಳುಬಳ್ಳಿಯ ಮೇಲೆ ಬೆಳೆದ ಬೆಳ್ಳಿಯ ಕಥೆ: ಬಳ್ಳಿಕಾಳ ಬೆಳ್ಳಿ
ಇತಿಹಾಸ ಎಂದರೆ ನಮ್ಮ ನಿನ್ನೆಗಳು. ಆದರೆ ಇತಿಹಾಸವೆಂದಾಕ್ಷಣ ಮೂಗು ಮುರಿಯುವವರೇ ಬಹಳಷ್ಟು ಮಂದಿ. ಏಕೆಂದರೆ ಅದರಲ್ಲಿ ಬರುವ ಹೆಸರುಗಳು, ಸ್ಥಳಗಳು, ಯುದ್ಧಗಳು ದಂಗೆಗಳು ಮತ್ತು ಎಲ್ಲಕ್ಕಿಂತ ಅವುಗಳಲ್ಲಿನ ಇಸವಿಗಳು. ಹೀಗಾಗಿಯೇ ನಮಗೆ ಇತಿಹಾಸವೆಂದರೆ ಹೈಸ್ಕೂಲಿನವರೆಗಿನ ಒಂದು ಪಠ್ಯ ವಿಷಯ ಅಷ್ಟೇ. ಬಹುಶಃ ಇತಿಹಾಸವನ್ನು ಪ್ರಾಢಶಾಲೆಯಿಂದ ಹೊರತಂದವರು ಬೆರಳೆಣಿಕೆಯಷ್ಟು ಜನ ಮಾತ್ರ. ಅದರಲ್ಲೂ ಕೆಲವರು ಮನಸ್ಸಿಲ್ಲದ ಮನಸ್ಸಿನಿಂದ ಯಾವುದೋ ಡಿಗ್ರಿಯ ಸಲುವಾಗಿ ತೆಗೆದುಕೊಂಡವರೇ. … [Read more...] about ಕಾಳುಬಳ್ಳಿಯ ಮೇಲೆ ಬೆಳೆದ ಬೆಳ್ಳಿಯ ಕಥೆ: ಬಳ್ಳಿಕಾಳ ಬೆಳ್ಳಿ
ಕಡಲಾಮೆ ಮರಿಗಳು ಪತ್ತೆ;ಸುರಕ್ಷಿತವಾಗಿ ಕಡಲಿಗೆ ಬಿಟ್ಟ ಸ್ಥಳೀಯರು
ಹೊನ್ನಾವರ : ತಾಲೂಕಿನ ಅಪ್ಸರಕೊಂಡ ಕಡಲ ತೀರದಲ್ಲಿ ಕಡಲಾಮೆ ಮರಿಗಳು ಪತ್ತೆಯಾಗಿದ್ದು ಸ್ಥಳೀಯರು ಸುರಕ್ಷಿತವಾಗಿ ಕಡಲಿಗೆ ಬಿಟ್ಟಿದ್ದಾರೆ.ಅಪ್ಸರಕೊಂಡ ಕಡಲತೀರ ಕಡÀಲಾಮೆಗಳು ಅತೀ ಹೆಚ್ಚು ಮೊಟ್ಟೆ ಇಡುವ ಪ್ರದೇಶವಾಗಿದೆ. ಕಡಲಾಮೆಗಳು ಮೊಟ್ಟೆ ಇಟ್ಟ ಕುರುಹುಗಳು ಸಿಕ್ಕಲ್ಲಿ ಸ್ಥಳೀಯ ಮೀನುಗಾರರು ಅರಣ್ಯ ಇಲಾಖೆಗೆ ಮಾಹಿತಿ ನೀಡುತ್ತಿದ್ದರು. ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಮೊಟ್ಟೆಗಳನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲು ಮೊಟ್ಟೆ ಇಟ್ಟ ಸ್ಥಳಗಳಲ್ಲಿ … [Read more...] about ಕಡಲಾಮೆ ಮರಿಗಳು ಪತ್ತೆ;ಸುರಕ್ಷಿತವಾಗಿ ಕಡಲಿಗೆ ಬಿಟ್ಟ ಸ್ಥಳೀಯರು
ಕರ್ನಾಟಕ ಕಬಡ್ಡಿತಂಡಕ್ಕೆ ಆಯ್ಕೆಯಾದ ಭಟ್ಕಳ ದ ರತನ್ ನಾಯ್ಕ್
ಭಟ್ಕಳ: ತಾಲೂಕಿನ ಯುವಕನೋರ್ವ ರಾಷ್ಟ್ರೀಯ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಪ್ ಗೆ ಕರ್ನಾಟಕ ತಂಡಕ್ಕೆ ಆಯ್ಕೆ ಆಗಿದ್ದಾನೆ. ಭಟ್ಕಳ ತಾಲೂಕಿನ ಕಟ್ಟೇವೀರ ಸ್ಪೋರ್ಟ್ಸ್ ಕ್ಲಬ್ ನ ಆಟಗಾರ ರತನ್ ನಾಯ್ಕ್ ಅವರು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯುವ 68 ನೇ ರಾಷ್ಟ್ರೀಯ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಪ್ ಗೆ ಕರ್ನಾಟಕ ತಂಡಕ್ಕೆ ಆಯ್ಕೆ ಆಗಿ, ಜಿಲ್ಲೆಗೆ ಮತ್ತು ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ. ಅಭಿನಂದಿಸಿದ ಶಾಸಕ ಸುನೀಲ್ ನಾಯ್ಕ, ಯುವ ಪ್ರತಿಭೆಯ ಭವಿಷ್ಯ … [Read more...] about ಕರ್ನಾಟಕ ಕಬಡ್ಡಿತಂಡಕ್ಕೆ ಆಯ್ಕೆಯಾದ ಭಟ್ಕಳ ದ ರತನ್ ನಾಯ್ಕ್
ಗ್ರಾಮೀಣ ಕುಡಿಯುವ ನೀರು ಯೋಜನೆ ಅಡಿ ಹಾಗೂ ಕೆಂದ್ರ ಕಚೇರಿ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆ ಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೇಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಚೇರಿ ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವನಿಸಲಾಗಿದೆ.ಒಟ್ಟು ಹುದ್ದೆಗಳು :154ಹುದ್ದೆಗಳ ವಿವರ : ಸಮಾಲೋಚಕ. ಯೋಜನಾ ವ್ಯವಸ್ಥಪಕ, ವಿಶ್ಲೇಷಕ ಹುದ್ದೆಗಳುವಿದ್ಯಾರ್ಹತೆ : … [Read more...] about ಗ್ರಾಮೀಣ ಕುಡಿಯುವ ನೀರು ಯೋಜನೆ ಅಡಿ ಹಾಗೂ ಕೆಂದ್ರ ಕಚೇರಿ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆ ಗಳಿಗೆ ಅರ್ಜಿ ಆಹ್ವಾನ



