ಮಂಗಳೂರು : ಪೊಲೀಸ ಜೀಪ್ ಗೆ ಕಲ್ಲೆಸೆದ ಘಟನೆ ಮಂಗಳೂರಿನ ತೊಕ್ಕಟ್ಟು ಜಂಕ್ಷನ್ ಬಳಿ ನಡೆದಿದ್ದು. ಪ್ರಕರಣಕ್ಕೆ ಸಂಬಂದಿಸಿ ಯುವಕನ್ನೊಬ್ಬನನ್ನು ಬಂದಿಸಲಾಗಿದೆ. ಕೋಡಿ ನಿವಾಸಿ .ತೊಕ್ಕೊಟ್ಟು ಜಂಕ್ಷನ್ ಬಳಿ ಸ್ವಾಮಿ ಕೊರಗಜ್ಜನ ನೇಮ ನಡೆಯುತ್ತಿದ್ದು, ಅಲ್ಲೇ ಇರುವ ವಾಣಿಜ್ಯ ಸಂಕೀರ್ಣದ ಮೇಲ್ಲಿನಿಂದ ಕಲ್ಲೆಸೆಯಲಾಗಿದೆ. ಕೂಡಲ್ಲೇ ಕಾರ್ಯ ಪ್ರವೃತ್ತರಾದ ಪೊಲೀಸರು, ಸಾರ್ವಜನಿಕರ ಸಹಕಾರದಲ್ಲಿ ಆರೋಪಿಯನ್ನು ವಶಕ್ಕೆ ತೆಗೆದುಕೊಂಡರು. ಉಳ್ಳಲ ಪೊಲೀಸ್ ಠಾಣೆಯಲ್ಲಿ ಪ್ರಕರಣ … [Read more...] about ಪೊಲೀಸ್ ಜೀಪ್ ಗೆ ಕಲ್ಲೆಸೆತ ; ಯುವಕ ಅಂದರ್
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿಜ್ಞಾನ ವಿಭಾಗದಲ್ಲಿ 3 ನೇ ರ್ಯಾಂಕ್ ಪಡೆದ ರಾಜೇಶ್ವರಿ ನಾಯ್ಕ್
ಎಂ.ಪಿ.ಇ.ಸೊಸೈಟಿಯ ಎಸ್.ಡಿ.ಎಂ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ಕುಮಾರಿ ರಾಜೇಶ್ವರಿ ಮಂಜುನಾಥ್ ನಾಯ್ಕ್ ಕರ್ನಾಟಕ ವಿಶ್ವವಿದ್ಯಾಲಯದಿಂದ ರ್ಯಾಂಕ್ ಪಡೆದಿದ್ದಾರೆ.ಮಹಾವಿದ್ಯಾಲದ ವಿದ್ಯಾರ್ಥಿನಿ ಕರ್ನಾಟಕ ವಿಶ್ವವಿದ್ಯಾಲಯದಿಂದ ವಿಜ್ಞಾನ ವಿಭಾಗದಲ್ಲಿ 3 ನೇ ರ್ಯಾಂಕ್ ಪಡೆದಿದ್ದಾರೆ. ಶೇಕಡಾ 97.08 ಪಡೆದು ಗಮನೀಯ ಸಾಧನೆಯನ್ನು ಮಾಡಿದ್ದಾರೆ. ವಿದ್ಯಾರ್ಥಿನಿ ಸಾಧನೆಗೆ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು, ಶಿಕ್ಷಕ-ಶಿಕ್ಷಕೇತರ … [Read more...] about ವಿಜ್ಞಾನ ವಿಭಾಗದಲ್ಲಿ 3 ನೇ ರ್ಯಾಂಕ್ ಪಡೆದ ರಾಜೇಶ್ವರಿ ನಾಯ್ಕ್
ದ್ವಿಚಕ್ರ ವಾಹನಗಳಿಗೆ 2 ಕಡೆ ಮಿರರ್, ಇಂಡಿಕೇಟರ್ ಇಲ್ಲದಿದ್ರೆ 500/- ದಂಡ ವಾಹನ ಅಪಘಾತಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ
ನಾಗರಿಕರೇ ದ್ವಿಚಕ್ರ ವಾಹನಗಳನ್ನು ಮನೆಯಿಂದ ಹೊರ ತೆಗೆಯುವ ಮುನ್ನ ಜಾಗ್ರತೆ ಇರಲಿ. ನಿಮ್ಮ ವಾಗನಗಳಿಗೆ ಎರಡು ಕಡೆ ಕನ್ನಡಿ (ಮಿರರ್) ಹಾಗೂ ಇಂಡಿಕೇಟರ್ ಇಲ್ಲದೆ ಹೋದರೆ 500/- ದಂಡ ತರಬೇಕಾಗುತ್ತದೆ…!ನಗರದ ವ್ಯಾಪ್ತಿ ರಸ್ತೆ ಅಪಘಾತ ಗಳಿಗೆ ಬ್ರೇಕ್ ಹಾಕಲು ಮುಂದಾಗಿರುವ ಸಂಚಾರ ವಿಭಾಗದ ಪೋಲೀಸರು ಈಗ ವಾಹನಗಳಿಗೆ ಎರಡು ಕಡೆ ಕನ್ನಡಿ ಹಾಗೂ ಇಂಡಿಕೇಟರ ದೀಪಗಳ ಅಳವಡಿಕೆಯನ್ನು ಕಡ್ಡಯಗೊಳಿಸಿದ್ದಾರೆ. ಮುಂದಿನವಾರದಿಂದ ಈ ನಿಯಮ ಚಾರಿಗೆ ಬರಲಿದ.ಈ ನಿಯಮ ಉಲ್ಲಂಘಿಸಿದರೆ … [Read more...] about ದ್ವಿಚಕ್ರ ವಾಹನಗಳಿಗೆ 2 ಕಡೆ ಮಿರರ್, ಇಂಡಿಕೇಟರ್ ಇಲ್ಲದಿದ್ರೆ 500/- ದಂಡ ವಾಹನ ಅಪಘಾತಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ
ಲಸಿಕೆ ಪಡೆದಿದ್ದ RSS ಮುಖ್ಯಸ್ಥ ಮೋಹನ್ ಭಾಗವತ್ ಗೆ ಕೋವಿಡ್ ದೃಢ!
ಡೆಡ್ಲಿ ಸೋಂಕು ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಲಸಿಕೆ ಪಡೆದವರಿಗೂ ಮತ್ತೆ ವಕ್ಕರಿಸುತ್ತಿದೆ. ಸದ್ಯ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ ಎಸ್ ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಈ ಹಿನ್ನಲೆ ಮೋಹನ್ ಭಾಗವತ್ ಅವರನ್ನು ಮಹಾರಾಷ್ಟ್ರದ ನಾಗ್ಸುರದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಆರ್ ಎಸ್ ಎಸ್ ತನ್ನ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಮಾಹಿತಿ … [Read more...] about ಲಸಿಕೆ ಪಡೆದಿದ್ದ RSS ಮುಖ್ಯಸ್ಥ ಮೋಹನ್ ಭಾಗವತ್ ಗೆ ಕೋವಿಡ್ ದೃಢ!
ಮೀನುಮಾರುಕಟ್ಟೆ ಅವ್ಯವಸ್ಥೆ; ಮೂಲಭೂತ ಸೌಕರ್ಯವನ್ನಾದರೂ ಒದಗಿಸಿಕೊಡುವಂತೆ ಮೀನುಗಾರ ಮಹಿಳೆಯರ ಆಗ್ರಹ
ಹೊನ್ನಾವರ: ಪಟ್ಟಣದ ಬಂದರ್ ನಲ್ಲಿರುವ ಮೀನುಮಾರುಕಟ್ಟೆ ಅವ್ಯವಸ್ಥೆಯ ಆಗರವಾಗಿದ್ದು, ಕನಿಷ್ಟ ಮೂಲಭೂತ ಸೌಕರ್ಯವನ್ನಾದರೂ ಒದಗಿಸಿಕೊಡುವಂತೆ ಮೀನುಗಾರ ಮಹಿಳೆಯರು ಆಗ್ರಹಿಸಿದ್ದಾರೆ.ಮೀನು ಮಾರುಕಟ್ಟೆ ಎದುರು ಜಮಾಯಿಸಿದ ನೂರಾರು ಮೀನುಗಾರ ಮಹಿಳೆಯರು ಪಟ್ಟಣ ಪಂಚಾಯತ ಅಧಿಕಾರಿಗಳು ಹಾಗೂ ಹಾಲಿ ಮಾಜಿ ಶಾಸಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಈಗಿನ ಶಾಶಕರಾದ ದಿನಕರ ಶೆಟ್ಟಿ 2 ಬಾರಿ, ಹಿಂದಿನ ಶಾಸಕಿ ಶಾರದಾ ಶೆಟ್ಟಿ ಒಮ್ಮೆ ಭೇಟಿ ನೀಡಿ ಭರವಸೆ ನೀಡಿ ಹೋಗಿದ್ದು … [Read more...] about ಮೀನುಮಾರುಕಟ್ಟೆ ಅವ್ಯವಸ್ಥೆ; ಮೂಲಭೂತ ಸೌಕರ್ಯವನ್ನಾದರೂ ಒದಗಿಸಿಕೊಡುವಂತೆ ಮೀನುಗಾರ ಮಹಿಳೆಯರ ಆಗ್ರಹ




