ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗುತ್ತಿಗೆ ಆಧಾರದ ಮೇಲೆ ಆರ್ಥಿಕ ಸಲಹೆಗಾರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆಅಭ್ಯರ್ಥಿಗಳು ಸವಣೂರು (ಹಾವೇರಿ), ಯಲ್ಲಾಪುರ (ಉತ್ತರ ಕನ್ನಡ) ದಲ್ಲಿ ಕೆಲಸ ಮಾಡಬೇಕಿದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬ್ಯಾಂಕಿಂಗ್ ಜ್ಞಾನದೊಂದಿಗೆ ಹಣಕಾಸಿನ ಸೇವೆಗಳ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ತಿಳುವಳಿಕೆಯುಳ್ಳ 62 ವರ್ಷದೊಳಗಿನವರು ಅರ್ಜಿ ಹಾಕಬಹುದುಆರ್ಥಿಕ ಸಲಹೆಗಾರ ಹುದ್ದೆ ತಾತ್ಕಾಲಿಕವಾಗಿದ್ದು, ಮೂರು ವರ್ಷಗಳ … [Read more...] about KVG Bank Recruitment 2021 ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಆರ್ಥಿಕ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಇಡಗುಂಜಿ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಗ್ರಾಮಸ್ಥರಿಂದ ಶ್ರಮದಾನ
ಹೊನ್ನಾವರ: ತಾಲೂಕಿನ ಮೇಲಿನ ಇಡಗುಂಜಿಗೆ ಆಯ್ಕೆಯಾದ ಸದಸ್ಯರು ಹಾಗೂ ಮಾಳ್ಕೋಡ್ ಗ್ರಾಮಸ್ಥರು ಮಾಳ್ಕೋಡ್ ಗ್ರಾಮದ ಬೋಳಕಟ್ಟೆಯ ಬಳಿ ಶ್ರಮದಾನ ನಡೆಸಿದರು. ಈ ಭಾಗದಲ್ಲಿ ರಸ್ತೆ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಬಹುದಿನಗಳಿಂದ ಬಿದ್ದಿರುವ ಪ್ಲಾಸ್ಟಿಕ್, ಮಧ್ಯದ ಬಾಟಲಿ ಸೇರಿದಂತೆ ಕಸವನ್ನು ಸಂಗ್ರಹಿಸಿ ವಿಲೇವಾರಿ ಮಾಡಲಾಯಿತು.ಅಲ್ಲದೇ ಈ ಭಾಗದಲ್ಲಿ ಸಂಜೆಯಾಗುತ್ತಲ್ಲೆ ಕೆಲ ಕಿಡಿಗೇಡಿಗಳು ಮಧ್ಯದ ಬಾಟಲಿ ಹಿಡಿದು ಕುಳಿತುಕೊಳ್ಳಲಿದ್ದಾರೆ. ಇದರಿಂದ ಈ ಭಾಗದಲ್ಲಿ … [Read more...] about ಇಡಗುಂಜಿ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಗ್ರಾಮಸ್ಥರಿಂದ ಶ್ರಮದಾನ
ಹೊನ್ನಾವರದಲ್ಲಿ ಹೆದ್ದಾರಿ ಮೇಲ್ ಸೇತುವೆ ನಿರ್ಮಾಣಕ್ಕೆ ಆಗ್ರಹ
ಹೊನ್ನಾವರ:ಹೊನ್ನಾವರ ಮೇಲ್ ಸೇತುವೆ ಹೋರಾಟ ಸಮಿತಿ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಧಿಕಾರಿ ಮುಲ್ಲಾಯಿ ಮುಹಿಲನ್ ರವರನ್ನು ಭಟ್ಕಳದಲ್ಲಿ ಭೇಟಿಯಾಗಿ ಹೊನ್ನಾವರದಲ್ಲಿ ಹೆದ್ದಾರಿಗೆ ಮೇಲ್ ಸೇತುವೆ ನಿರ್ಮಾಣ ಅವಶ್ಯಕತೆಯ ಕುರಿತು ವಿವರಿಸಿ ಮನವಿ ನೀಡಿದರು.ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿಗಳು ಸಮಿತಿಯ ಪದಾಧಿಕಾರಿಗಳೊಂದಿಗೆ ಮಾತನಾಡಿ ತಾನು ಹೊಸದಾಗಿ ಜಿಲ್ಲೆಗೆ ಬಂದಿದ್ದು ಹೊನ್ನಾವರ ಮೇಲ್ ಸೇತುವೆ ಸಮಸ್ಯೆಯ ಕುರಿತು ದಾಖಲೆಗಳನ್ನು ನೋಡಿದ್ದೇನೆ. ಅಧಿಕಾರಿಗಳ … [Read more...] about ಹೊನ್ನಾವರದಲ್ಲಿ ಹೆದ್ದಾರಿ ಮೇಲ್ ಸೇತುವೆ ನಿರ್ಮಾಣಕ್ಕೆ ಆಗ್ರಹ
ಕೆಲಸದ ಮೇಲೆ ಬೆಂಗಳೂರಿಗೆ ಹೋಗುತ್ತೇನೆ ಎಂದು ಹೇಳಿ ಹೋದ ಯುವಕ ನಾಪತ್ತೆ
ಭಟ್ಕಳ: ಕೆಲಸದ ಮೇಲೆ ಬೆಂಗಳೂರಿಗೆ ಹೋಗುತ್ತೇನೆ ಎಂದು ಹೇಳಿ ಹೋದ ಯುವಕನೊರ್ವ ವಾರ ಕಳೆದರು ಮನೆಗೆ ಮರಳಿ ಬರದೆ ನಾಪತ್ತೆಯಾದ ಘಟನೆ ಭಟ್ಕಳದಲ್ಲಿ ನಡೆದಿದೆ .ನಾಪತ್ತೆಯಾದ ಯುವಕ ಮಂಜುನಾಥ ಕೇಶವ ಆಚಾರಿ ಇಲ್ಲಿನ ನಾಗಪ್ಪ ನಾಯ್ಕ ರಸ್ತೆ ನಿವಾಸಿ ಎಂದು ತಿಳಿದು ಬಂದಿದೆ..ಈತ ಮಾರ್ಚ 29 ರಂದು ತನ್ನ ಮೆನೆಯಿಂದ ಮುಂಜಾನೆ 6.30 ರ ಸುಮಾರಿಗೆ ಬೆಂಗರಿಗೆ ಕೆಲಸದ ಮೇಲೆ ಹೋಗಿ ಬರುವುದಾಗಿ ಹೇಳಿ ಹೋದವನು ಹತ್ತು ದಿನಗಳಾದರೂ ಮನಗೆ ಬರದೇ ಎಲ್ಲಿಯೋ ಹೋಗಿ ಕಾಣಿಯಾಗಿದ್ದು. … [Read more...] about ಕೆಲಸದ ಮೇಲೆ ಬೆಂಗಳೂರಿಗೆ ಹೋಗುತ್ತೇನೆ ಎಂದು ಹೇಳಿ ಹೋದ ಯುವಕ ನಾಪತ್ತೆ
ವೈದ್ಯಾಧಿಕಾರಿ ವಿರುದ್ಧ ದೂರಿನ ವಿಚಾರಣೆ ನಡೆಸಲು ಬಂದ ಅಧಿಕಾರಿಗಳಿಂದಲೇ ವೈದ್ಯಾಧಿಕಾರಿಗೆ ಪ್ರಶಂಸಣಾ ಪತ್ರ ನೀಡಿ ಅಭಿನಂದನೆ!
ಭಟ್ಕಳ: ತಾಲೂಕು ವೈದ್ಯಾಧಿಕಾರಿ ವಿರುದ್ಧ ದೂರಿನ ವಿಚಾರಣೆ ನಡೆಸಲು ಬಂದ ಅಧಿಕಾರಿಗಳಿಂದಲೇ ವೈದ್ಯಾಧಿಕಾರಿಗೆ ಪ್ರಶಂಸಣಾ ಪತ್ರ ನೀಡಿ ಅಭಿನಂದಿ ಸಿದ ವಿಶೇಷ ಘಟನೆ ಭಟ್ಕಳದಲ್ಲಿ ನಡೆದಿದೆ .ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ವೈದ್ಯಾಧಿಕಾರಿಯ ವಿಚಾರಣೆ ನೆಡೆಸಲು ಬಂದ ಅಧಿಕಾರಿಗಳು ವೈದ್ಯರ ಉತ್ತಮ ಕಾರ್ಯ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಮಣಿದು ತಾಲೂಕು ವೈದ್ಯಾಧಿಕಾರಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು ಭಟ್ಕಳ ತಾಲೂಕು ವೈದ್ಯಾಧಿಕಾರಿ ಡಾ.ಸವಿತಾ … [Read more...] about ವೈದ್ಯಾಧಿಕಾರಿ ವಿರುದ್ಧ ದೂರಿನ ವಿಚಾರಣೆ ನಡೆಸಲು ಬಂದ ಅಧಿಕಾರಿಗಳಿಂದಲೇ ವೈದ್ಯಾಧಿಕಾರಿಗೆ ಪ್ರಶಂಸಣಾ ಪತ್ರ ನೀಡಿ ಅಭಿನಂದನೆ!




