ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ:ದಾಂಡೇಲಿ : ಯಾವುದೋ ವಿಷಯಕ್ಕೆ ಮನನೊಂದ ಯುವಕನೋರ್ವ ಡಿಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಮಾರುತಿ ನಗರದಲ್ಲಿ ಶುಕ್ರವಾರ ನಡೆದಿದೆ.ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ27 ವರ್ಷ ವಯಸ್ಸಿನ ಶ್ಯಾಮನ್ ಗೌಡ ಪಾಟೀಲ್ ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ಯುವಕನಾಗಿದ್ದಾನೆ. ಈತ ಅವಿವಾಹಿತನಾಗಿದ್ದು, ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಅಗ್ನಿಶಾಮಕ ದಳದಲ್ಲಿ … [Read more...] about ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
11&12th ವಿದ್ಯಾರ್ಥಿಗಳಿಗೆ (ಸಾಮಾನ್ಯ ವರ್ಗ) HDFC ವಿದ್ಯಾರ್ಥಿವೇತನ/HDFC Badhte Kadam Scholarship for Class 11 and 12 Students (General Category) 2022
11&12th ವಿದ್ಯಾರ್ಥಿಗಳಿಗೆ (ಸಾಮಾನ್ಯ ವರ್ಗ) HDFC ವಿದ್ಯಾರ್ಥಿವೇತನ/HDFC Badhte Kadam Scholarship for Class 11 and 12 Students (General Category) 2022HDFC ಬಧ್ತೆ ಕದಮ್ ವಿದ್ಯಾರ್ಥಿವೇತನವು (scholarship) ಭಾರತದಲ್ಲಿನ ಯಾವುದೇ ರೀತಿಯ ಬಿಕ್ಕಟ್ಟಿನಿಂದ ಬಳಲುತ್ತಿರುವ ಕುಟುಂಬಗಳು ಸೇರಿದಂತೆ ಹಿಂದುಳಿದ ಹಿನ್ನೆಲೆಯ ಉನ್ನತ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ಮುಂದುವರಿಸಲು ಹಣಕಾಸಿನ ನೆರವು … [Read more...] about 11&12th ವಿದ್ಯಾರ್ಥಿಗಳಿಗೆ (ಸಾಮಾನ್ಯ ವರ್ಗ) HDFC ವಿದ್ಯಾರ್ಥಿವೇತನ/HDFC Badhte Kadam Scholarship for Class 11 and 12 Students (General Category) 2022
Karnataka Forest Department Recruitment 2022/ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ last date apply online
Karnataka Forest Department Recruitment 2022 ;ಅರಣ್ಯ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಖಾಲಿ ಇರುವ ವಲಯ ಅರಣ್ಯಾಧಿಕಾರಿ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುಇಲಾಖೆ ಹೆಸರು : ಅರಣ್ಯ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ KFDಹುದ್ದೆಗಳ ಹೆಸರು : ವಲಯ ಅರಣ್ಯಾಧಿಕಾರಿಒಟ್ಟು ಹುದ್ದೆಗಳು : 10ಅರ್ಜಿ … [Read more...] about Karnataka Forest Department Recruitment 2022/ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ last date apply online
ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ 2022-23
ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಕಾರವಾರ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2022 23ನೇ ಸಾಲಿನ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಗೆ ವಿದ್ಯಾರ್ಥಿ ವೇತನಕ್ಕಾಗಿ ಎಸ್ಎಸ್ಪಿ ಪೋರ್ಟ್ಲ್ನಲ್ಲಿಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಜಿಯನ್ನು www.tw.kar.nic.in ನ ಮೂಲಕ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382 … [Read more...] about ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ 2022-23
ನ್ಯಾಯಾಲಯಕ್ಕೆ ಶರಣಾದ ಕೊಲೆ ಆರೋಪಿಗಳು!
ನ್ಯಾಯಾಲಯಕ್ಕೆ ಶರಣಾದ ಕೊಲೆ ಆರೋಪಿಗಳುಹೊನ್ನಾವರ: ತಾಲೂಕಿನ ಅರೇಅಂಗಡಿಯ ತೊಟ್ಟಿಲಗುಂಡಿಯಲ್ಲಿ ಆಸ್ತಿ ವಿಷಯಕ್ಕೆ ನಡೆದ ಕೊಲೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳು ನ್ಯಾಯಲಯದ ಮುಂದೆ ಶರಣಾಗಿದ್ದಾರೆ.ನ.5 ರಂದು ಆಸ್ತಿ ವಿಷಯಕ್ಕೆ ಸಹೋದರರ ನಡುವೆ ನಡೆದ ಕಲಹದಲ್ಲಿ ಹನುಮಂತ ನಾಯ್ಕ ಮೃತಪಟ್ಟು, ಮಾರುತಿ ನಾಯ್ಕ ತೀವ್ರ ಗಾಯಗೊಂಡು ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರ … [Read more...] about ನ್ಯಾಯಾಲಯಕ್ಕೆ ಶರಣಾದ ಕೊಲೆ ಆರೋಪಿಗಳು!


