ಹೊನ್ನಾವರ: ರಾಜ್ಯಾದ್ಯಂತ ಸಾರಿಗೆ ನೌಕರರ ಒಕ್ಕೂಟ ಕರೆದಿರುವ ಅನಿರ್ದಿಷ್ಟವಧಿ ಮುಷ್ಕರದಿಂದ ಪ್ರಥಮ ದಿನ ತಾಲೂಕಿನಲ್ಲಿ ಬಸ್ ಸಂಪೂರ್ಣ ಸ್ಥಗಿತಗೊಂಡಿತ್ತು. ಬಸ್ ನಿಲ್ದಾಣ ನಿರ್ಮಾಣವಾಗುತ್ತಿದ್ದು, ತಾತ್ಕಲಿಕವಾಗಿ ಬಸ್ ನಿಲ್ದಾಣದ ಹೊರಗಡೆ ಪ್ರತಿದಿನ ಬಸ್ ಆಗಮಿಸಿ ಪ್ರಯಾಣಿಕರನ್ನು ಕರೆದೊಯ್ಯುತ್ತಿತ್ತು. ಮುಷ್ಕರದ ಹಿನ್ನಲೆಯಲ್ಲಿ ಮಂಗಳವಾರ ಸಾಯಂಕಾಲದಿಂದಲೇ ದೂರದ ಪ್ರಯಾಣದ ಬಸ್ ಸೇವೆ ಸ್ಥಗಿತಗೊಳಿಸಿರುದರಿಂದ ಮುಷ್ಕರದ ಬಿಸಿ ತಟ್ಟಲಾರಂಭಿಸಿತ್ತು. ಬುಧವಾರ ಸಂಪೂರ್ಣ ಬಸ್ … [Read more...] about ಸಾರಿಗೆ ಬಸ್ ಸ್ಥಗಿತ ಗ್ರಾಮೀಣ ಭಾಗದವರು ಬಸ್ ಇಲ್ಲದೇ ಪರದಾಟ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬೋಟ್ ದುರಂತ – ಅಲೆಯ ಹೊಡೆತಕ್ಕೆ ಸಿಲುಕಿದ ಬೋಟ್ನಲ್ಲಿದ್ದ ಮೀನುಗಾರರನ್ನು ರಕ್ಷಿಸಿದ ಕರಾವಳಿ ಕಾವಲು ಪಡೆ
ಹೊನ್ನಾವರ – ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮತ್ತೊಂದು ಬೋಟ್ ಅಲೆಯ ಹೊಡೆತಕ್ಕೆ ಸಮುದ್ರದಲ್ಲಿ ಮುಳುಗುತ್ತಿರುವಾಗ ರಕ್ಷಣೆಗೆ ದಾವಿಸಿದ ಇತರೇ ಬೋಟ್ನವರು ಹಾಗೂ ಕರಾವಳಿ ಕಾವಲು ಪಡೆಯವರು ಬೋಟ್ ಹಾಗೂ ಬೋಟ್ನಲ್ಲಿದ್ದ ೬ ಮಂದಿ ಮೀನುಗಾರರನ್ನು ರಕ್ಷಿಸಿ ದಡಕ್ಕೆ ತರುವಲ್ಲಿ ಯಶಸ್ವಿಯಾದ ಘಟನೆ ಮಂಗಳವಾರ ಸಂಜೆ ಅರಬ್ಬೀ ಸಮುದ್ರದಲ್ಲಿ ನಡೆದಿದೆ.ಇತ್ತೀಚೆಗೆ ಕಾಸರಕೋಡ ಕಡಲ ತೀರದಲ್ಲಿ ಮೀನುಗಾರಿಕೆಗೆ ತೆರಳಿದ ಬೋಟ್ಗಳು ದುರಂತಕ್ಕೀಡಾಗುತ್ತಿರುವ ದುರ್ಘಟನೆ … [Read more...] about ಬೋಟ್ ದುರಂತ – ಅಲೆಯ ಹೊಡೆತಕ್ಕೆ ಸಿಲುಕಿದ ಬೋಟ್ನಲ್ಲಿದ್ದ ಮೀನುಗಾರರನ್ನು ರಕ್ಷಿಸಿದ ಕರಾವಳಿ ಕಾವಲು ಪಡೆ
ಬಹುವರ್ಷದ ಬೇಡಿಕೆ ಈಡೇರಿಸಲು ಮುಂದಾದ ಪಟ್ಟಣ ಪಂಚಾಯತಿ ಅದ್ಯಕ್ಷ
ಹೊನ್ನಾವರ: ಪಟ್ಟಣದ ಕೆಳಗಿನ ಪಾಳ್ಯ ಕೃತಕ ನೆರೆಗೆ ಪ್ರಮುಖವಾಗಿದ್ದ ಒತ್ತುವರಿಯಾದ ಹಳ್ಳದ ಹೂಳೆತ್ತುವ ಮೂಲಕ ಈ ಭಾಗದ ಬಹುವರ್ಷದ ರಸ್ತೆ ನಿರ್ಮಾಣ ಮಾಡುವ ಮೂಲಕ ಬಹುವರ್ಷದ ಸಮಸ್ಯೆಯನ್ನು ಪಟ್ಟಣ ಪಂಚಾಯತ್ ಅಧ್ಯಕ್ಷ ಶಿವರಾಜ ಮೇಸ್ತ ಬಗೆಹರಿಸಲು ಮುಂದಾಗಿದ್ದಾರೆ.ಪ್ರತಿ ಬಾರಿ ಮಳೆಗಾಲದಲ್ಲಿ ಪ್ರಭಾತನಗರ ಗುಡ್ಡದ ನೀರು ಸರಾಗವಾಗಿ ಶರಾವತಿ ನದಿಗೆ ಸೇರದೇ ಅಕ್ಕಪಕ್ಕದ ಹತ್ತಾರು ಮನೆಗಳಿಗೆ ನುಗ್ಗಿ ಆವಾಂತರ ಸೃಷ್ಟಿಸುತ್ತಿದ್ದವು. ಈ ಸಮಸ್ಯೆ ಈ ಬಾರಿ ಬಗೆಹರಿಸುವ … [Read more...] about ಬಹುವರ್ಷದ ಬೇಡಿಕೆ ಈಡೇರಿಸಲು ಮುಂದಾದ ಪಟ್ಟಣ ಪಂಚಾಯತಿ ಅದ್ಯಕ್ಷ
ಕರ್ನಾಟಕ ರಾಜ್ಯ ಪೊಲೀಸ್ 402 ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕರ್ನಾಟಕ ರಾಜ್ಯ ಪತ್ರದ ಅದಿಸೂಚನೆ ಸಂಖ್ಯೆ 08/ನೇಮಕಾತಿ -2/2021-22, ದಿನಾಂಕ ನ್ನು ಮುಂದುವರೆಸುತ್ತಾ ಪೊಲೀಸ್ ಸಬ್ - ಇನ್ಸಪೆಕ್ಟರ್ (ಸಿವಿಲ್) (ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು) ಒಟ್ಟು 402 ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಹೊರಡಿಸಿದ್ದು. ಅರ್ಜಿಆಹ್ವಾನ ಮಾಡಲಾಗಿದೆ.ವಯೋಮಿತಿ ಅರ್ಹತೆಗಳು :ಅರ್ಜಿ ಸಲ್ಲಿಸುವ ಕನಿಷ್ಠ 21 ವರ್ಷ ಆಗಿರಬೇಕುಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ವಯೋಮಿತಿ ನಿಗದಿ … [Read more...] about ಕರ್ನಾಟಕ ರಾಜ್ಯ ಪೊಲೀಸ್ 402 ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಮಾತನಾಡುವ ನೈತಿಕ ಹಕ್ಕು ಆನಂದ್ ಅಸ್ನೋಟಿಕರ್ ಗಿಲ್ಲ;ಶಾಸಕ ಸುನೀಲ ನಾಯ್ಕಶಾಸಕ ಸುನೀಲ ನಾಯ್ಕ
ಭಟ್ಕಳ: ಮಾಜಿ ಕೇಂದ್ರ ಸಚಿವ ಹಾಗೂ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಮಾತನಾಡುವ ನೈತಿಕ ಹಕ್ಕು ಆನಂದ್ ಅಸ್ನೋಟಿಕರ್ ಗಿಲ್ಲ ಎಂದು ಶಾಸಕ ಸುನೀಲ ನಾಯ್ಕ ಹೇಳಿದರು.ಅವರು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು ಈ ರೀತಿ ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ಅವರ ಸಂಸ್ಕೃತಿ ಬಿಂಬಿಸುತ್ತದೆ .ಆನಂದ ಆಸ್ನೋಟಿಕರಅವರಿಗೆ ಸೂಕ್ತ ಮಾನಸಿಕ ಚಿಕಿತ್ಸೆ ಅಗತ್ಯವಿದೆ ಎಂದ ಅವರು ಸೂಕ್ತ ಚಿಕಿತ್ಸೆಯನ್ನು … [Read more...] about ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಮಾತನಾಡುವ ನೈತಿಕ ಹಕ್ಕು ಆನಂದ್ ಅಸ್ನೋಟಿಕರ್ ಗಿಲ್ಲ;ಶಾಸಕ ಸುನೀಲ ನಾಯ್ಕಶಾಸಕ ಸುನೀಲ ನಾಯ್ಕ




