ಹೊನ್ನಾವರ : ಹಿಂದುಳಿದ ವರ್ಗದವರು, ಶೋಷಿತರು ಮತ್ತು ಸಮಾಜದ ಎಲ್ಲಾ ವರ್ಗದವರನ್ನು ಒಟ್ಟಾಗಿ ಕೊಂಡೊಯ್ಯುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸಾಧ್ಯವಿದ್ದು, ಕಾಂಗ್ರೆಸ್ ಪಕ್ಷವನ್ನು ರಾಜ್ಯ ಮತ್ತು ರಾಷ್ಟ್ರದಲ್ಲಿ ನಾವೆಲ್ಲರೂ ಸೇರಿ ಸದೃಢಗೊಳಿಸಬೇಕಾಗಿದೆ ಎಂದು ಮಾಜಿ ವಾಯುವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ನೂತನ ಅಧ್ಯಕ್ಷ ನಾಗರಾಜ ನಾರ್ವೆಕರ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. … [Read more...] about ಹಿಂದುಳಿದವರ ಏಳ್ಗೆಗಾಗಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಬೇಕಾಗಿದೆ; ನಾಗರಾಜ ನಾರ್ವೇಕರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕನ್ಯಾಕುಮಾರಿಯಿಂದ ಲಡಾಕ್ನತ್ತ ಯುವಕರ ನಡಿಗೆ ; ಯುವಕರಿಗೆ ಸ್ವಾಗತ
ಭಟ್ಕಳ:.ಕನ್ಯಾಕುಮಾರಿಯಿಂದ ಲಡಾಕ್ನತ್ತ ಯುವಕರ ನಡಿಗೆ ಜಾಥಾ ಆರಂಭಿಸಿದ್ದು ಭಟ್ಕಳದ ಕೋಲಾ ಪೇರಾಡೈಸ್ ಹೊಟೇಲ ಸಮೀಪ ಯುವಕರಿಗೆ ಸ್ವಾಗತ ಮಾಡಲಾಯಿತು.ಕನ್ಯಾಕುಮಾರಿಯಿಂದ ಲಡಾಕ್ನತ್ತ ನಡಿಗೆ ಜಾಥಾ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಏರಯಲ್ ಪೌಂಡೇಶನ್ ಭಾರತದ ರಾಯಭಾರಿ ಅಹ್ಮದ್ ಕಾಶೀಮ್, ಕಳೆದ ಮಾ.1ರಿಂದ ಕಾಲ್ನಡಿಗೆ ಆರಂಭಿಸಿದ್ದು. ಈಗಾಗಲೇ 900ಕಿಮೀ. ಕ್ರಮಿಸಿದ್ದೇವೆ. ನನ್ನೊಂದಿಗೆ ಶೇರ್ಶಬಾ ಹಾಗೂ ದಿನೇಶ ಹೆಜ್ಜೆ ಹಾಕಿದ್ದು, ಆಗಷ್ಟ ಕೊನೆಯಲ್ಲಿ ಜೈಪುರ, … [Read more...] about ಕನ್ಯಾಕುಮಾರಿಯಿಂದ ಲಡಾಕ್ನತ್ತ ಯುವಕರ ನಡಿಗೆ ; ಯುವಕರಿಗೆ ಸ್ವಾಗತ
ಪೌರಕಾರ್ಮಿಕರಿಗೆ ವೈಯಕ್ತಿಕವಾಗಿ ಕಿರುಕುಳ ; ಆರೋಪಿವಶಕ್ಕೆ
ತಾಲೂಕಿನ ಹರಿಜನಕೇರಿಯಲ್ಲಿ ವ್ಯಕ್ತಿಯೋರ್ವ ಅಲ್ಲಿನ ಜನರಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾನೆ ಎನ್ನುವ ಆರೋಪದ ಮೇರೆಗೆ ಪೊಲೀಸರು ಆರೋಪಿಯನ್ನು ಈಗಾಗಲೇ ಬಂಧಿಸಿದ್ದು, ತಹಸೀಲ್ದಾರ ಎಸ್.ರವಿಚಂದ್ರ ಸಿಬ್ಬಂದಿಗಳೊಡನೆ ಸ್ಥಳಕ್ಕೆ ತೆರಳಿ ಪಂಚನಾಮೆ ನಡೆಸಿದ್ದಾರೆ. ಹರಿಜನಕೇರಿಯಲ್ಲಿ ಮಂಜು ಎಂಬಾತ ಅಲ್ಲಿನ ಪೌರಕಾರ್ಮಿಕರಿಗೆ ವೈಯಕ್ತಿಕವಾಗಿ ಕಿರುಕುಳ ನೀಡುತ್ತಿದ್ದಾನೆ, ಮಹಿಳೆಯರು ಸ್ನಾನ ಅಥವಾ ಶೌಚಾಲಯಕ್ಕೆ ತೆರಳಿದರೆ ಅವರನ್ನು ಹಿಂಬಾಲಿಸಿಕೊಂಡು ಬಂದು … [Read more...] about ಪೌರಕಾರ್ಮಿಕರಿಗೆ ವೈಯಕ್ತಿಕವಾಗಿ ಕಿರುಕುಳ ; ಆರೋಪಿವಶಕ್ಕೆ
ಜೀವನ ಪ್ರಾರಂಭವಾಗುವುದೇ ಹೋರಾಟದಿಂದ : ಕೃಷ್ಣಮೂರ್ತಿ ಭಟ್ ಶಿವಾನಿ
ಹೊನ್ನಾವರ: ಎಮ್.ಪಿ.ಇ ಸೊಸೈಟಿಯ ಡಾ.ಎಮ್.ಪಿ.ಕರ್ಕಿ ಇನ್ಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಆಂಡ್ ರಿಸರ್ಚ್ ಇದರ ಅಡಿಯಲ್ಲಿ ಎಮ್.ಪಿ.ಇ ಸೊಸೈಟಿಯ ಸಿಬಿಎಸ್ಇ ಶಾಲೆಯಲ್ಲಿ ನಡೆದ ನವೋದಯ ತರಬೇತಿ ತರಗತಿ ಸಂಪನ್ನಗೊಂಡಿತು.ಕಳೆದ 6 ವಾರಗಳ ಕಾಲ ನಡೆದ ನವೋದಯ ತರಬೇತಿ ತರಗತಿ ಸಿಬಿಎಸ್ಇ ಶಾಲೆಯಲ್ಲಿ ಈ ಬಾರಿ ಇದೇ ಪ್ರಥಮ ಬಾರಿಗೆ ತಾಲೂಕಿನ ವಿದ್ಯಾರ್ಥಿಗಳಿಗೆ ಅನೂಕೂಲವಾಗಲೆಂದು ಕೊರೋನಾ ಮುಂಜಾಗೃತಾ ಕ್ರಮದ ಮೂಲಕ ತರಗತಿಯನ್ನು ನಡೆಸಲಾಗಿತ್ತು. ಸಮಾರೋಪ ಕಾರ್ಯಕ್ರಮದ … [Read more...] about ಜೀವನ ಪ್ರಾರಂಭವಾಗುವುದೇ ಹೋರಾಟದಿಂದ : ಕೃಷ್ಣಮೂರ್ತಿ ಭಟ್ ಶಿವಾನಿ
ಶರಾವತಿ ಕುಡಿಯುವ ನೀರಿನ ಘಟಕ ನಿರ್ಮಣ ಕಾಮಗಾರಿಯ ಸ್ಥಳ ಪರೀಶಿಲಿಸಿದ ಶಾಸಕ
ಹೊನ್ನಾವರ: ಪಟ್ಟಣ ವ್ಯಾಪ್ತಿಯ ಬಹುನಿರಿಕ್ಷೀತ ಶರಾವತಿ ಕುಡಿಯುವ ನೀರಿನ ಘಟಕ ನಿರ್ಮಣ ಕಾಮಗಾರಿಯ ಸ್ಥಳ ಪರೀಶೀಲನೆ ನಡೆಸಿ ಕಾಮಗಾರಿಯನ್ನು ತ್ವರಿತವಾಗಿ ಮುಂದುವರೆಸುವಂತೆ ಶಾಸಕ ದಿನಕರ ಶೆಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.ಪಟ್ಟಣದ ಪ್ರಬಾತನಗರದಲ್ಲಿ ಪಟ್ಟಣ ವ್ಯಾಪ್ತಿಗೆ ಕುಡಿಯುವ ನೀರು ಸೇಖರಣೆ ಮಾಡಲು ಎರಡು ಬೃಹತ್ ಟ್ಯಾಂಕ್ ನಿರ್ಮಾಣ ಕಾಮಗಾರಿಯನ್ನು ವಿಕ್ಷಿಸಿದ ಬಳಿಕ ಕಾಮಗಾರಿಯ ನಿದಾನಗತಿಯ ಕಾರಣವನ್ನು ಕೇಳಿದರು. ಮರಳು ಹಾಗೂ ಜಲ್ಲಿ ಸಮಸ್ಯೆ ಬಗ್ಗೆ … [Read more...] about ಶರಾವತಿ ಕುಡಿಯುವ ನೀರಿನ ಘಟಕ ನಿರ್ಮಣ ಕಾಮಗಾರಿಯ ಸ್ಥಳ ಪರೀಶಿಲಿಸಿದ ಶಾಸಕ




