ಭಟ್ಕಳ :ಸಾರ್ವಜನಿಕರ ಮನವಿಯ ಮೇರೆಗೆ ಶನಿವಾರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ ಭಟ್ಕಳ ಶಾಸಕ ಸುನೀಲ ನಾಯ್ಕ ಸ್ಥಳೀಯ ಜನರ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪುರವರ್ಗ ಭಾಗದಲ್ಲಿ ಗದ್ದೆಗಳಿಗೆ ನೀರು ಹರಿಸಲು ಹೆದ್ದಾರಿ ಮಧ್ಯದಲ್ಲಿ ಒಳಚರಂಡಿ ವ್ಯವಸ್ಥೆ ನಿರ್ಮಾಣ, ಮೂಡಭಟ್ಕಳದಲ್ಲಿ ಜನರಿಗೆ ತಿರುಗಾಡಲು ಅಂಡರ್ ಪಾಸ ನಿರ್ಮಾಣ ಹಾಗೂ … [Read more...] about ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಸುನೀಲ ನಾಯ್ಕ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
20 ಅಡಿ ತೆರೆದ ಬಾವಿಯಲ್ಲಿ ಬಿದ್ದ ಆಕಳನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ
ಭಟ್ಕಳ: ತಾಲೂಕಿನ ಬೆಳ್ನಿ ಯಲ್ಲಿ 20 ಅಡಿ ತೆರೆದ ಬಾವಿಯಲ್ಲಿ ಬಿದ್ದ ಆಕಳನ್ನು ರಕ್ಷಿಸುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದರೆತಾಲೂಕಿನ ಬೆಳ್ನಿಯಲ್ಲಿ ಅಹ್ಮದ್ ಎಜೆನ್ಸಿ ಯವರಿಗೆ ಸೇರಿದ ಜಾಗದಲ್ಲಿ 20ಅಡಿ ಆಳದ ತೆರೆದ ಬಾವಿಯಲ್ಲಿ ಹಸು ಬಿದ್ದಿದ್ದು ತಕ್ಷಣ ಅಲ್ಲಿನ ಸಾರ್ವಜನಿಕ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದ್ದು ಕರೆಗೆ ಸ್ಪಂದಿಸಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬಾವಿಯಿಂದ ಆಕಳನ್ನು ಸುರಕ್ಷಿತವಾಗಿ ಮೇಲಕ್ಕೆತ್ತಲು … [Read more...] about 20 ಅಡಿ ತೆರೆದ ಬಾವಿಯಲ್ಲಿ ಬಿದ್ದ ಆಕಳನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ
KAPL ನೇಮಕಾತಿ 2021
ಫಾರ್ಮಸಿಯಲ್ಲಿ ಪದವಿ ಪೂರ್ಣಗೊಳಿಸಿದವರಿಗೆ ಕರ್ನಾಟಕ ಆಂಟಿಬಯೋಟಿಕ್ಸ್ ಅಂಡ್ ಫಾರ್ಮಸ್ಯುಟಿಕಲ್ಸ್ ಲಿಮಿಟೆಡ್ (kapl)ನಲ್ಲಿ ಉದ್ಯೋಗ ಅವಕಾಶವಿವಿಧ ಹುದ್ದೆಗಳಿಗೆ ಅರ್ಹರಾದ ಅಭ್ಯರ್ಧಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.ಒಟ್ಟು ಹುದ್ದೆ : 25ಹುದ್ದೆ : ಪ್ರೋಫೆಶನಲ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್ ಏರಿಯಾ ಸೇಲ್ಸ್ ಮ್ಯನೇಜರ್. ಮತ್ತು ಏರಿಯಾ ಮ್ಯಾನೇಜರ,ವಿದ್ಯಾರ್ಹತೆ : ಪಾರ್ಮಸಿ ಪದವಿ, ಬಿಎಸ್ ಸಿಯಲ್ಲಿ ವಿಜ್ಞಾನ, ಕಾಮರ್ಸ, ಅಥವಾ ಕಲೆ … [Read more...] about KAPL ನೇಮಕಾತಿ 2021
ಕಿರು ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸುನೀಲ ನಾಯ್ಕ ಚಾಲನೆ
ಹೊನ್ನಾವರ: ತಾಲೂಕಿನ ಚಿತ್ತಾರ ಗ್ರಾಮದ ಹಡಿಕಲ್ನಲ್ಲಿ 24 ಲಕ್ಷ ಮೊತ್ತದ ಕಿರು ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸುನೀಲ ನಾಯ್ಕ ಚಾಲನೆ ನೀಡಿದರು.ಗ್ರಾಮದ ಹಲವು ಮನೆಗಳು ಪ್ರತಿವರ್ಷ ಮಳೆಗಾಲದಲ್ಲಿ ಜೀವದ ಹಂಗು ತೊರೆದು ಕಾಲುಸಂಕದ ಮೂಲಕ ಸಂಚಾರ ನಡೆಸುತ್ತಿದ್ದರು. ಹಲವು ಬಾರಿ ಜನಪ್ರತಿನಿಧಿಗಳಿಗೆ ಅಧಿಕಾರಿಗಳಿಗೆ ಮನವಿ ನೀಡಿದರು ಸಮಸ್ಯೆಗೆ ಪರಿಹಾರ ಕಂಡಿರಲಿಲ್ಲ.ಶಾಸಕರಾದ ಬಳಿಕ ಗ್ರಾಮಸ್ಥರು ಕಿರು ಸೇತುವೆ ನಿರ್ಮಾಣಕ್ಕೆ ಬೇಡಿಕೆ ಮುಂದಿಟ್ಟಿದ್ದರು. … [Read more...] about ಕಿರು ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸುನೀಲ ನಾಯ್ಕ ಚಾಲನೆ
ಸಂಘಟನೆಯಲ್ಲಿ ಒಗ್ಗಟ್ಟಿದ್ದರೆ ಯಶಸ್ಸು ಸಾಧ್ಯ : ಪ್ರಮೋದ್ ನಾಯ್ಕ
ಹೊನ್ನಾವರ: "ಸಂಘಟನೆಯಲ್ಲಿ ಒಗ್ಗಟ್ಟಿದ್ದರೆ ಯಾವುದೇ ಕಾರ್ಯಕ್ರಮ ಯಶಸ್ವಿಯಾಗಲು ಸಾಧ್ಯ. ಸಂಘಟನೆಯಿಂದ ಸಮಾಜಮುಖಿ ಕಾರ್ಯ ಮಾಡುವ ಮೂಲಕ ಅಳ್ಳಂಕಿ ಡಾ.ಬಿ.ಆರ್ ಅಂಬೇಡ್ಕರ್ ಹಳ್ಳೇರ್ ಸಮಾಜ ಮತ್ತು ಸಾಂಸ್ಕೃತಿಕ ಕಲಾ ಅಭಿವೃದ್ಧಿ ಸಂಘ ಮಾದರಿಯಾಗಿದೆ" ಎಂದು ಹೆರಂಗಡಿ ಗ್ರಾ.ಪಂ ಅಧ್ಯಕ್ಷ ಪ್ರಮೋದ್ ನಾಯ್ಕ ಅಭಿಪ್ರಾಯಪಟ್ಟರು. ತಾಲೂಕಿನ ಅಳ್ಳಂಕಿಯ ಡಾ.ಬಿ.ಆರ್ ಅಂಬೇಡ್ಕರ್ ಹಳ್ಳೇರ್ ಸಮಾಜ ಮತ್ತು ಸಾಂಸ್ಕೃತಿಕ ಕಲಾ ಅಭಿವೃದ್ಧಿ ಸಂಘದ ಸಭಾಭವನದಲ್ಲಿ ಹೆರಂಗಡಿ … [Read more...] about ಸಂಘಟನೆಯಲ್ಲಿ ಒಗ್ಗಟ್ಟಿದ್ದರೆ ಯಶಸ್ಸು ಸಾಧ್ಯ : ಪ್ರಮೋದ್ ನಾಯ್ಕ




