‘ನಿವೃತ್ತ ಗ್ರಾಮ ಸೇವಕ ಅನಂತ ಮಹಾಲೆಯಿಂದ ಅನ್ಯಾಯದಲ್ಲಿ ಖಾಲಿ ಹಾಳೆಯಲ್ಲಿ ಸಹಿ ಪಡೆದ ತಹಸೀಲ್ದಾರ ಕಾರು ಚಾಲಕ.'ಭಟ್ಕಳ: ತಾಲೂಕಿನ ಸೂಸಗಡಿ ಭಾಗದ ಗ್ರಾಮ ಸೇವಕರಾಗಿ ಅನಂತ ಮಹಾಲೆ ಎಂಬುವವರು ಸುಮಾರು 35 ವರ್ಷಗಳ ಕಾಲ ಕೆಲಸ ಮಾಡಿ ನಿವೃತ್ತಗೊಂಡಿದ್ದು ಮಾನವೀಯತೆ ಹಾಗೂ ಸರಕಾರದ ಆದೇಶದಂತೆ ಇವರ ನಿವೃತ್ತಿ ನಂತರ ಅವರ ಕುಟುಂಬದ ಓರ್ವರಿಗೆ ಕೆಲಸ ನೀಡಬೇಕೆಂಬ ಆದೇಶವಿದ್ದರು ಸಹ ‘ನಮಗೆ ಕೆಲಸ ಬೇಕಿಲ್ಲ ಎಂದು ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ತಹಸೀಲ್ದಾರ … [Read more...] about ಭಟ್ಕಳ ಕಂದಾಯ ಇಲಾಖೆಯ ಅಮಾಯಕ ನಿವೃತ್ತ ಗ್ರಾಮ ಸೇವಕ ಹುದ್ದೆಯಲ್ಲಿ ಮಹಾಮೋಸ’
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನಾನು ಶಾಸಕನಾಗಿರುವ ವರೆಗೆ ಮೀನುಮಾರುಕಟ್ಟೆ ಸ್ಥಳಾಂತರಕ್ಕೆ ಅವಕಾಶ ಮಾಡಿಕೊಡಲ್ಲ-ಸುನಿಲ್ ನಾಯ್ಕ
ಭಟ್ಕಳ: ಭಟ್ಕಳ ಪುರಸಭೆಯು ಈಗಿದ್ದ ಮೀನುಮಾರುಕಟ್ಟೆಯನ್ನು ಹೊಸದಾಗಿ ನಿರ್ಮಿಸಿದ ಮೀನುಮಾರುಕಟ್ಟೆಗೆ ಸ್ಥಳಾಂತರಿಸುವÀ ಆದೇಶಕ್ಕೆ ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರ ಶಾಸಕ ಸುನಿಲ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಇದೊಂದು ಅವೈಜ್ಞಾನಿಕ ನಿರ್ಧಾರವಾಗಿದ್ದು ನಾನು ಶಾಸಕನಾಗಿರುವವ ತನಕ ಈ ಹಳೆಯ ಮಾರುಕಟ್ಟೆ ಸ್ಥಳಾಂತರಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ.ಅವರುಇಲ್ಲಿನ ಹಳೆಯ ಮೀನುಮಾರುಕಟ್ಟೆಯಲ್ಲಿ ಸೇರಿದ ಮೀನುಮಾರಾಟಗಾರ … [Read more...] about ನಾನು ಶಾಸಕನಾಗಿರುವ ವರೆಗೆ ಮೀನುಮಾರುಕಟ್ಟೆ ಸ್ಥಳಾಂತರಕ್ಕೆ ಅವಕಾಶ ಮಾಡಿಕೊಡಲ್ಲ-ಸುನಿಲ್ ನಾಯ್ಕ
ಗ್ರಾಮ ಪಂಚಾಯತ ಕಳ್ಳತನ ಪ್ರಕರಣ: ಮುರುಡೇಶ್ವರ ಪೊಲೀಸರಿಂದ ಬೆಂಗಳೂರು ಮೂಲದ ಗಿಳಿ ಶಾಸ್ತ್ರ ಜ್ಯೋತಿಷಿ ಸೇರಿದಂತೆ ಇಬ್ಬರ ಬಂಧನ
ಭಟ್ಕಳ:ಕಳೆದ ವರ್ಷ ಅಕ್ಟೋಬರನಲ್ಲಿ ರ ನಡೆದ ತಾಲ್ಲೂಕಿನ ಕಾಯ್ಕಿಣಿ ಗ್ರಾಮ ಪಂಚಾಯತ ಕಚೇರಿ ಹಾಗೂ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರ್ಡೇಶ್ವರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ .ಬಂಧಿತ ಆರೋಪಿಗಳು ಬೆಂಗಳೂರಿನಲ್ಲಿ ಹೊಟ್ಟೆಪಾಡಿಗಾಗಿ ಗಿಣಿ ಶಾಸ್ತ್ರ ಜ್ಯೋತಿಷ್ಯ ಹೇಳಿಕೊಂಡಿದ್ದ ಕಾಳಪ್ಪ (55) ಹಾಗೂ ಕೂಲಿ ಕೆಲಸದಲ್ಲಿ ತೊಡಗಿಕೊಂಡಿದ್ದ ಕಿರಣ 23) ಎಂದು ಗುರುತಿಸಲಾಗಿದೆ .ಇವರಿಬ್ಬರೂ ಪ್ರವಾಸಕ್ಕೆಂದು … [Read more...] about ಗ್ರಾಮ ಪಂಚಾಯತ ಕಳ್ಳತನ ಪ್ರಕರಣ: ಮುರುಡೇಶ್ವರ ಪೊಲೀಸರಿಂದ ಬೆಂಗಳೂರು ಮೂಲದ ಗಿಳಿ ಶಾಸ್ತ್ರ ಜ್ಯೋತಿಷಿ ಸೇರಿದಂತೆ ಇಬ್ಬರ ಬಂಧನ
ಕೋವಿಡ್ ಕಾರಣ ಕೆರಮನೆ ನಾಟೋತ್ಸವ ಮುಂದಕ್ಕೆ
ಹೊನ್ನಾವರ: ಗುಣಮಂತೆಯಲ್ಲಿ ಏಪ್ರಿಲ್ 2 ಮತ್ತು 3ರಂದು ನಡೆಬೇಕಿದ್ದ 12ನೇ ಕೆರಮನೆ ರಾಷ್ಟ್ರೀಯ ನಾಟೊತ್ಸವ ಮತ್ತು ಪ್ರಶಸ್ತ್ರಿ ಪ್ರಧಾನ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಕೋವಿಡ್ ನಿಯಮವಳಿಯಂತೆ ಕಾರ್ಯಕ್ರಮ ಆಯೋಜಿಸಲು ಹೊನ್ನಾವರ ತಹಶೀಲ್ದಾರ ಕಛೇರಿಗೆ ಸಂಘಟಕರು ಪರವಾನಗಿ ಅರ್ಜಿ ಸಲ್ಲಿಸಿದ್ದರು. ರಾಜ್ಯದೆಲ್ಲಡೆ ಕೋವಿಡ್ ಅಬ್ಬರ ಹೆಚ್ಚಳವಾಗುತ್ತಿರುವ ಜೊತೆ ಇತ್ತಿಚಿಗೆ ರಾಜ್ಯ ಸರ್ಕಾರದ ಮಾರ್ಗಸೂಚಿ ಪ್ರಕಾರ ಕಾರ್ಯಕ್ರಮ ಆಯೋಜಿಸಲು ಅನುಮತಿ ನೀಡಲಾಗುವುದಿಲ್ಲ ಎಂದು … [Read more...] about ಕೋವಿಡ್ ಕಾರಣ ಕೆರಮನೆ ನಾಟೋತ್ಸವ ಮುಂದಕ್ಕೆ
ಬಾಲಕಿ ನಾಪತ್ತೆ ಅಪಹರಣ ಮಾಡಿದ್ದಾರೆಂದು ದೂರು
ಹೊನ್ನಾವರ: ತಾಲೂಕಿನ ಹಡಿನಬಾಳ ಗ್ರಾಮದ 16 ವರ್ಷದ ಬಾಲಕಿಯೊರ್ವಳು ಬುಧವಾರ ಶಾಲೆಗೆ ಹೋಗುತ್ತೇನೆ ಎಂದು ಮನೆಯಿಂದ ಹೊರಟವಳು ಪುನಃ ಮನೆಗೆ ಬಾರದೇ ನಾಪತ್ತೆಯಾಗಿದ್ದಾಳೆ. ಯುವತಿಯ ತಂದೆಯಿಂದ ಮಗಳನ್ನು ಯಾರೊ ಪುಸಲಾಯಿಸಿ ಅಪಹರಣ ಮಾಡಲಾಗಿದೆ ಎಂದು ಹೊನ್ನಾವರ ಪೋಲಿಸ್ ಠಾಣಿಯಲ್ಲಿ ದೂರು ದಾಖಲಿಸಿದ್ದಾರೆ. ತನಿಖೆ ಚುರುಕುಗೊಳಿಸಿರುವ ಪೋಲಿಸರು ಬಾಲಕಿ ಪತ್ತೆ ಕಾರ್ಯ ಮುಂದುವರೆಸಿದ್ದಾರೆ … [Read more...] about ಬಾಲಕಿ ನಾಪತ್ತೆ ಅಪಹರಣ ಮಾಡಿದ್ದಾರೆಂದು ದೂರು


