ಹೊನ್ನಾವರ: ವಿಶ್ವರಾಮಕ್ಷತ್ರೀಯ ಸಮಾಜದ ಅಧ್ಯಕ್ಷರಾಗಿ ಆಯ್ಕೆಯಾದ ಶಶಿಧರ ನಾಯ್ಕ್ ಇವರಿಗೆ ಮಂಕಿ ಕೊಕ್ಕೆಶ್ವರ ದೇವಸ್ಥಾನದ ಸೇವಾಸಮಿತಿಯವರು ಸನ್ಮಾನಿಸಿ ಗೌರವಿಸಿದರು. ಅವರು ತಾಲೂಕಿನ ಮಂಕಿ ಕೊಕ್ಕೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಹಿನ್ನಲೆಯಲ್ಲಿ ದೇವಸ್ಥಾನದ ಸೇವಾಸಮಿತಿಯವರು ಶಾಲುಹೊದಿಸಿ ಸನ್ಮಾನಿಸಿ ಗೌರವಿಸಿದರು. ಸನ್ಮಾನ ಸ್ವೀಕರಿಸಿದ ಬಳಿಕ ಶಶಿಧರ ನಾಯ್ಕ ಮಾತನಾಡಿ ನಮ್ಮ ಸಮಾಜದ ಹೆಮ್ಮೆಯ ಪ್ರತೀಕವಾದ ಈ ದೇಗುಲವಾಗಿದೆ.ಇತ್ತೀಚೀಗೆ ಅದ್ದೂರಿ ರಾಜ್ಯಮಟ್ಟದ … [Read more...] about ವಿಶ್ವರಾಮಕ್ಷತ್ರೀಯ ಸಮಾಜದ ಅಧ್ಯಕ್ಷರಾಗಿ ಆಯ್ಕೆಯಾದ ಶಶಿಧರ ನಾಯ್ಕ್ ಇವರಿಗೆ ಮಂಕಿ ಕೊಕ್ಕೆಶ್ವರ ದೇವಸ್ಥಾನದ ಸೇವಾಸಮಿತಿಯವರು ಸನ್ಮಾನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಏಪ್ರಿಲ್ 1ರಿಂದ ಸುಸಜ್ಜಿತ ಮೀನು ಮಾರುಕಟ್ಟೆ ಆರಂಭ – ಪುರಸಭೆ ಅಧ್ಯಕ್ಷ ಪರ್ವೇಜ ಕಾಶೀಂಜಿ’
ಭಟ್ಕಳ : ಹೊಸದಾಗಿ ನಿರ್ಮಿಸಿದ ಸುಸಜ್ಜಿತ ಮೀನು ಮಾರುಕಟ್ಟೆಯನ್ನು ಏಪ್ರಿಲ್ ರಿಂದ ಮೀನು ವ್ಯಾಪಾರ ಮಾಡಲು ಪ್ರಾರಂಭ ಮಾಡಲಾಗುತ್ತಿದೆ. ಹಾಲಿ ಇರುವ ಹಳೇ ಮೀನು ಮಾರುಕಟ್ಟೆಯನ್ನು ದಿನಾಂಕ: 31-03-2021 ರಿಂದ ಸ್ಥಗಿತಗೊಳಿಸಲಾಗುತ್ತದೆ ಎಂದು ಪುರಸಭೆ ಅಧ್ಯಕ್ಷ ಪರ್ವೇಜ್ ಕಾಶೀಂಜೀ ತಿಳಿಸಿದರು. ಅವರು ಇಲ್ಲಿನ ಪುರಸಭೆ ಕಾರ್ಯಲಯದಲ್ಲಿ ಹಳೆ ಮೀನು ಮಾರುಕಟ್ಟೆ ಸ್ಥಳಾಂತರದ ಬಗ್ಗೆ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು. ‘ಸಾರ್ವಜನಿಕರಲ್ಲಿ 25 … [Read more...] about ಏಪ್ರಿಲ್ 1ರಿಂದ ಸುಸಜ್ಜಿತ ಮೀನು ಮಾರುಕಟ್ಟೆ ಆರಂಭ – ಪುರಸಭೆ ಅಧ್ಯಕ್ಷ ಪರ್ವೇಜ ಕಾಶೀಂಜಿ’
ಕುಟುಂಬ ಸಮೇತರಾಗಿ ಮುರುಡೇಶ್ವರನ ದರ್ಶನ ಪಡೆದ ಚಲನಚಿತ್ರ ನಟಿ ತಾರಾ
ಭಟ್ಕಳ: ರಾಜಕಾರಣಿ ಹಾಗೂ ಚಲನಚಿತ್ರ ನಟಿಯಾದ ತಾರಾ ತನ್ನ ಕುಟುಂಬ ಸಮೇತ ಬುಧವಾರದಂದು ಮುರುಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು . ಮುಂಜಾನೆ 11.30 ರ ಸುಮಾರಿಗೆ ತನ್ನ ಮಗ ಹಾಗೂ ತಾಯಿಯೊಂದಿಗೆ ಮುರುಡೇಶ್ವಕ್ಕೆ ಭೇಟಿ ನೀಡಿ ಶಿವನ ದರ್ಶನ ಪಡೆದು ನಂತರ ಸ್ವಲ್ಪ ಸಮಯ ಮುರುಡೇಶ್ವರದಲ್ಲಿ ವಿಹರಿಸಿದ್ದಾರೆ. ಇದೆ ವೇಳೆ ಮುರುಡೇಶ್ವರ ಪೋಲಿಸ ಠಾಣೆಯ ಸಿಬ್ಬಂದಿಯೊಂದಿಗೆ ಫೋಟೋ ತೆಗದುಕೊಂಡು ನಂತರ ಮುರುಡೇಶ್ವದಿಂದ ಬೆಂಗಳೂರಿಗೆ ತೆರಳಿರುವ ಬಗ್ಗೆ … [Read more...] about ಕುಟುಂಬ ಸಮೇತರಾಗಿ ಮುರುಡೇಶ್ವರನ ದರ್ಶನ ಪಡೆದ ಚಲನಚಿತ್ರ ನಟಿ ತಾರಾ
ಕ್ಷಯ ರೋಗ ನಿರ್ಮೂಲನೆಯಲ್ಲಿ ಸಾರ್ವಜನಿಕರ ಪಾತ್ರ ಮುಖ್ಯ;ಶಿವರಾಜ್ ಮೇಸ್ತ
“ಕ್ಷಯ ರೋಗ ನಿರ್ಮೂಲನೆಗೆ ಆರೋಗ್ಯ ಇಲಾಖೆ ಸಾಕಷ್ಟು ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಹಾಕಿಕೊಂಡಿದ್ದು, ಆಶಾ ಕಾರ್ಯಕರ್ತೆಯರು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂಧಿಗಳು ಕ್ಷಯ ರೋಗ ನಿರ್ಮೂಲನೆ ಮಾಡಲು ಪಣ ಪಣ ತೊಟ್ಟಿದ್ದಾರೆ. ಅವರ ಪ್ರಯತ್ನಕ್ಕೆ ಸಾರ್ವಜನಿಕರಾಗಿ ನಾವು ಸಹ ಕೈ ಜೋಡಿಸಬೇಕಿದೆ. ಆಗ ಮಾತ್ರ ಕ್ಷಯ ರೋಗ ನಿರ್ಮೂಲನೆ ಮಾಡಲು ಸಾದ್ಯ” ಎಂದು ಪಟ್ಟಣ ಪಂಚಾಯತ ಅಧ್ಯಕ್ಷರಾದ ಶಿವರಾಜ್ ಮೇಸ್ತ ಹೇಳಿದ್ದರು.ಅವರು ಆರೋಗ್ಯ ಇಲಾಖೆ ವತಿಯಿಂದ ವಿಶ್ವ ಕ್ಷಯ ರೋಗ … [Read more...] about ಕ್ಷಯ ರೋಗ ನಿರ್ಮೂಲನೆಯಲ್ಲಿ ಸಾರ್ವಜನಿಕರ ಪಾತ್ರ ಮುಖ್ಯ;ಶಿವರಾಜ್ ಮೇಸ್ತ
ಬಲಿದಾನ ದಿವಸ್ ಅಂಗವಾಗಿ ಹೊನ್ನಾವರ ಬಿಜೆಪಿ ಯುವಮೋರ್ಚಾ ವತಿಯಿಂದ ಪಂಜಿನ ಮೆರವಣೆಗೆ
ಹೊನ್ನಾವರ: ಬಿಜೆಪಿ ಯುವಮೋರ್ಚಾ ಘಟಕದ ಹೊನ್ನಾವರ ಇವರ ವತಿಯಿಂದ ಸ್ವಾತಂತ್ರö್ಯ ಹೋರಾಗಾರರ ಬಲಿದಾನ ದಿವಸ್ ಅಂಗವಾಗಿ ಪಟ್ಟಣದ ದಂಡಿನದುರ್ಗಾ ದೇವಾಲಯದಿಂದ ಶರಾವತಿ ವೃತ್ತದವರೆಗೆ ಪಂಜಿನ ಮೆರವಣೆಗೆ ಹಮ್ಮಿಕೊಳ್ಳಲಾಗಿತ್ತಯುವಮೋರ್ಚಾ ಅಧ್ಯಕ್ಷ ಸಚೀನ ಶೇಟ್ ದಿಕ್ಸೂಚಿ ಭಾಷಣದಲ್ಲಿ ನಮ್ಮ ದೇಶಕ್ಕಾಗಿ ಹಲವು ಮಹಾನ್ ನಾಯಕರು ಪ್ರಾಣ ತ್ಯಾಗಮಾಡಿದ್ದಾರೆ. ಅವರ ಸಂಸ್ಮರಣೆಯಲ್ಲಿ ನಡೆಸಲು ಈ ದಿನವನ್ನು ದೇಶದ್ಯಂತ ಆಚರಿಸುತ್ತಿದ್ದು,ಈ ಹಿನ್ನಲೆಯಲ್ಲಿ ಹೊನ್ನಾವರದಲ್ಲಿ ಗೌರವ … [Read more...] about ಬಲಿದಾನ ದಿವಸ್ ಅಂಗವಾಗಿ ಹೊನ್ನಾವರ ಬಿಜೆಪಿ ಯುವಮೋರ್ಚಾ ವತಿಯಿಂದ ಪಂಜಿನ ಮೆರವಣೆಗೆ




