• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಯಕ್ಷಗಾನ ಕಲೆ ಕರಾವಳಿ ಹೆಮ್ಮೆ: ಶಿವಾನಂದ ಹೆಗಡೆ

March 23, 2021 by Vishwanath Shetty Leave a Comment

ಹೊನ್ನಾವರ: ಕರಾವಳಿಭಾಗದ ಹೆಮ್ಮೆಯಾದ ಯಕ್ಷಗಾನ ಕಲೆ ಹಾಗೂ ಕಲಾವಿದರನ್ನು ಪೋತ್ಸಾಹಿಸುವ ಕಾರ್ಯ ಆಗಬೇಕಿದೆಎಂದು ಜಿಲ್ಲಾ ಪಂಚಾಯತ ಸದಸ್ಯ ಶಿವಾನಂದ ಹೆಗಡೆ ಕಡತೋಕಾ ಅಭಿಪ್ರಾಯಪಟ್ಟರು.ತಾಲೂಕಿನ ಗೆಳೆಯರ ಬಳಗ ಸಾಲ್ಕೋಡ್ ಇವರು ಕಾಶಿಕೆರೆ ಬೊಂಡಕಾರೇಶ್ವರ ಬಯಲಿನಲ್ಲಿ ಆಯೋಜಿಸಿದ 4ನೇ ವರ್ಷದ ಯಕ್ಷಗಾನ ಬಯಲಾಟ ಕಾರ್ಯಕ್ರಮದ ನಿಮಿತ್ತ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಯಕ್ಷಗಾನ ನಮ್ಮೂರಿನ ಹೆಮ್ಮೆಯ ಕಲೆಯಾಗಿದೆ. ಆಧುನಿಕ ಭರಾಟೆಯಲ್ಲಿ ತನ್ನದೇ ಆದ … [Read more...] about ಯಕ್ಷಗಾನ ಕಲೆ ಕರಾವಳಿ ಹೆಮ್ಮೆ: ಶಿವಾನಂದ ಹೆಗಡೆ

ವಾರದ ಸಂತೆಯಲ್ಲಿ ಕಳ್ಳರ ಕೈಚಳಕ – ಬರೋಬ್ಬರಿ 9 ಮೊಬೈಲ್ ಎಗರಿಸಿದ ಚೋರರು – ಕಳ್ಳತನಕ್ಕೆ ವೇದಿಕೆಯಾಗುತ್ತಿರುವ ವಾರದ ಸಂತೆ, ಜಾತ್ರೆ ಪೇಟೆ – ಒಂದು ಕ್ಷಣ ಯಾಮಾರಿದ್ರೂ ಕಳ್ಳರ ಪಾಲಾಗುತ್ತೆ ಹಣ ಒಡವೆ ಮೊಬೈಲ್

March 22, 2021 by Lakshmikant Gowda Leave a Comment

ಹೊನ್ನಾವರ - ಪಟ್ಟಣದಲ್ಲಿ ಶನಿವಾರ ನಡೆದ ವಾರದ ಸಂತೆಯಲ್ಲಿ ಕಳ್ಳರು ಕೈ ಚಳಕ ತೋರಿದ ಸಂಗತಿ ಬೆಳಕಿಗೆ ಬಂದಿದೆ. ಗೃಹಬಳಕೆ ದಿನಸಿ, ತರಕಾರಿಗಳನ್ನು ಖರೀದಿಸಲು ಬಂದಿದ್ದ ಸುಮಾರು 9 ಮಂದಿ ಗ್ರಾಹಕರ ಮೊಬೈಲ್‍ಗಳನ್ನು ಕಳ್ಳರು ಎಗರಿಸಿದ್ದಾರೆನ್ನಲಾಗಿದೆ, ಜಿಲ್ಲೆಯಲ್ಲಿ ಸಾಲು ಸಾಲು ಜಾತ್ರೆ, ತೇರು, ಉತ್ಸವಗಳು ನಡೆಯುತ್ತಿದ್ದು ಬೆಲೆಬಾಳುವ ವಸ್ತುಗಳನ್ನಿಟ್ಟುಕೊಂಡು ಪಾಲ್ಗೊಳ್ಳುವವರು ಜಾಗೃತರಾಗಬೇಕಿದೆ.ಪ್ರತಿ ಶನಿವಾರ ನಡೆಯವ ವಾರದ ಸಂತೆಗೆ ತಾಲೂಕಿನ ಮೂಲೆ ಮೂಲೆಯಿಂದ … [Read more...] about ವಾರದ ಸಂತೆಯಲ್ಲಿ ಕಳ್ಳರ ಕೈಚಳಕ – ಬರೋಬ್ಬರಿ 9 ಮೊಬೈಲ್ ಎಗರಿಸಿದ ಚೋರರು – ಕಳ್ಳತನಕ್ಕೆ ವೇದಿಕೆಯಾಗುತ್ತಿರುವ ವಾರದ ಸಂತೆ, ಜಾತ್ರೆ ಪೇಟೆ – ಒಂದು ಕ್ಷಣ ಯಾಮಾರಿದ್ರೂ ಕಳ್ಳರ ಪಾಲಾಗುತ್ತೆ ಹಣ ಒಡವೆ ಮೊಬೈಲ್

1 ಕೋಟಿ ವೆಚ್ಚದ ಸೇತುವೆ ಹಾಗೂ ಕಂ ಬ್ಯಾರೇಜ್ ಉದ್ಘಾಟನೆ ನೇರವೇರಿಸಿದ ಶಾಸಕ ದಿನಕರ ಶೆಟ್ಟಿ

March 21, 2021 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಸಾಲ್ಕೋಡ್ ಹೊಳೆಗೆ 1 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಸೇತುವೆ ಹಾಗೂ ಕಂ ಬ್ಯಾರೇಜ್ ಕಾಮಗಾರಿಗೆ ಶನಿವಾರ ಶಾಶಕ ದಿನಕರ ಶೆಟ್ಟಿ ಚಾಲನೆ ನೀಡಿದರು.ಇದೇ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ರಜನಿ ನಾಯ್ಕ ನೇತ್ರತ್ವದಲ್ಲಿ ಮುಂದುವರೆದ ಸೇತುವೆ ಹಾಗೂ ರಸ್ತೆ ಕಾಮಗಾರಿಯ ಬಗ್ಗೆ ಮನವಿ ಸಲ್ಲಿಸಿದರು. ಸೇತುವೆ ನಿರ್ಮಾಣವಾದ ಹಿನ್ನೆಲೆಯಲ್ಲಿ ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷೆ ರಜನಿ ನಾಯ್ಕ, ಜಿಲ್ಲಾ … [Read more...] about 1 ಕೋಟಿ ವೆಚ್ಚದ ಸೇತುವೆ ಹಾಗೂ ಕಂ ಬ್ಯಾರೇಜ್ ಉದ್ಘಾಟನೆ ನೇರವೇರಿಸಿದ ಶಾಸಕ ದಿನಕರ ಶೆಟ್ಟಿ

ದಶಕಗಳ ಬೇಡಿಕೆಯಾದ ನೆನೆಗುದಿಗೆ ಬಿದ್ದಂತಹ ಹೋಯ್ನಿರ್ ಸೇತುವೆಗೆ ಶಾಸಕ ದಿನಕರ ಶೆಟ್ಟಿ ಚಾಲನೆ

March 21, 2021 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಸಾಲ್ಕೋಡ್ ಗ್ರಾಮದ ದರ್ಬೆಜಡ್ಡಿ ಸಮೀಪದ ಹೊಯ್ನಿರ್ ಸೇತುವೆ ಹಾಗೂ ಐಗರಮಕ್ಕಿ ಜನಸಾಲೆ ರಸ್ತೆ ನಿರ್ಮಾಣ ಕಾರ್ಯಕ್ಕೆ ಹಿಂದಿನ ಶಾಸಕರು ಚಾಲನೆ ನೀಡಿದರು, ಆರಂಭಗೊಂಡ 6 ತಿಂಗಳೊಳಗೆ ಕಾಮಗಾರಿ ಅರ್ಧಕ್ಕೆ ನಿಂತು ವರ್ಷಗಳೇ ಉರುಳಿತ್ತು. 4 ವರ್ಷದ ಬಳಿಕ ಶಾಸಕರಾದ ದಿನಕರ ಶೆಟ್ಟಿ ಬಳಿ ಗ್ರಾಮಸ್ಥರು ಮನವಿ ಮಾಡಿದರು ಮನವಿಗೆ ಸ್ಪಂದಿಸಿದ ಶಾಸಕರು ಅರಣ್ಯ ಇಲಾಖೆ ಸೇರಿದಂತೆ ಸಂಭದಿಸಿದ ಇಲಾಖೆಯ ಮೂಲಕ ಸಮಸ್ಯೆ ಬಗೆಹರಿಸಿ ಕಾಮಗಾರಿ ಆರಂಭಗೊಂಡಿತ್ತು. … [Read more...] about ದಶಕಗಳ ಬೇಡಿಕೆಯಾದ ನೆನೆಗುದಿಗೆ ಬಿದ್ದಂತಹ ಹೋಯ್ನಿರ್ ಸೇತುವೆಗೆ ಶಾಸಕ ದಿನಕರ ಶೆಟ್ಟಿ ಚಾಲನೆ

ಮುರ್ಡೇಶ್ವರ ಪೊಲೀಸ್ ಕಾರ್ಯಾಚರಣೆ: 26 ವರ್ಷದ ಬಳಿಕ ಕೊಲೆಯತ್ನ ಆರೋಪಿ ಬಂಧನ!

March 21, 2021 by bkl news Leave a Comment

ಭಟ್ಕಳ: ಇಲ್ಲಿನ ನ್ಯಾಶನಲ್ ಹೈಸ್ಕೂಲ್ ಬಳಿ 1995 ರಲ್ಲಿ ನಡೆದ ಕೊಲೆಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಪರಾರಿಯಾಗಿದ್ದ ಆರೋಪಿಯನ್ನ 26 ವರ್ಷಗಳ ಬಳಿಕ ಬಂಧಿಸುವಲ್ಲಿ ಮುರ್ಡೇಶ್ವರ ಪೊಲೀಸರು ಯಶಸ್ವಿಯಾಗಿದ್ದಾರೆ. ಭಟ್ಕಳದ ಮದಿನಾ ಕಾಲೋನಿ ನಿವಾಸಿ ನಜೀರ್ ಅಹ್ಮದ್(48) ಬಂಧಿತ ಆರೋಪಿಯಾಗಿದ್ದು ಈತ ಪ್ರಕರಣದ ನಂತರ ಮುಂಬೈ ಮತ್ತು ದುಬೈಯಲ್ಲಿ ತಲೆಮರೆಸಿಕೊಂಡಿದ್ದ. ಈತನನ್ನು ಭಟ್ಕಳ ಪೊಲೀಸ್ ವೃತ್ತ ನಿರೀಕ್ಷರಾದ ದಿವಾಕರ ಪಿ.ಎಮ್‌ರವರ ನೇತೃತ್ವದಲ್ಲಿ … [Read more...] about ಮುರ್ಡೇಶ್ವರ ಪೊಲೀಸ್ ಕಾರ್ಯಾಚರಣೆ: 26 ವರ್ಷದ ಬಳಿಕ ಕೊಲೆಯತ್ನ ಆರೋಪಿ ಬಂಧನ!

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,687 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar