ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ಹಳದಿಪುರ ಗ್ರಾಮದಲ್ಲಿರುವ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ದೇವರ ಉತ್ಸವ ಮೂರ್ತಿ ಪಕ್ಕದಲ್ಲಿ ಹರಿವಾಣದಲ್ಲಿ ತೆಗೆದಿಟ್ಟಿದ್ದ ದೇವರ ಚಿನ್ನಾಭರಣಗಳನ್ನು ಮಾರ್ಚ ೧ ರಂದುಕಳ್ಳತನವಾಗಿತ್ತು . ಈ ಪ್ರಕರಣ ಭೇದಿಸುವಲ್ಲಿ ಪೋಲಿಸರು ಯಶ್ವಸಿಯಾಗಿದ್ದಾರೆ.ಗಣಪತಿ ಸಭಾಹಿತ ಅಗ್ರಹಾರ ಹೊನ್ನಾವರ ಠಾಣೆಯಲ್ಲಿ ನೀಡಿದ್ದ ದೂರು ಆದರಿಸಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಶ್ರೀಧರ ಎಸ್.ಆರ್ ಸಿ.ಪಿ.ಐ ಹೊನ್ನಾವರ ವೃತ್ತ … [Read more...] about ಹಳದಿಪುರ ದೇವಸ್ಥಾನ ಕಳ್ಳತನ ಪ್ರಕರಣ ಭೇಧಿಸಿದ ಹೊನ್ನಾವರ ಪೊಲೀಸರು :
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪ್ರತಿಭಟನಾ ಸ್ಥಳಕ್ಕೆ ಜನ ಪ್ರತಿನಿಧಿಗ ಭೇಟಿ
ಹೊನ್ನಾವರ: ಕಾಸರಕೋಡ್ ಬಂದರು ಕಾಮಗಾರಿ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸಾರ್ವಜನಿಕರ ಬೇಡಿಕೆಯನ್ನು ಆಲಿಸಲು ಕಾಸರಕೋಡ್ ಗ್ರಾಮ ಪಂಚಾಯತಿ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತೆರಳಿ ಚರ್ಚಿಸಿದರು.ಕಳೆದ 40 ದಿನಗಳಿಂದ ಖಾಸಗಿ ಬಂದರು ಕಾಮಗಾರಿ ವಿರೋಧಿಸಿ ಮೀನುಗಾರರು ನಡೆಸುತ್ತಿರುವ ಹೋರಾಟವು ದಿನದಿಂದ ದಿನಕ್ಕೆ ತಾರಕ್ಕೇರುತ್ತಿದ್ದು, ಇದೀಗ ಸ್ಥಳಕ್ಕೆ ಇದೇ ಪ್ರಥಮ ಬಾರಿಗೆ ಕಾಸರಕೋಡ್ ಪಂಚಾಯತಿಗೆ ನೂತನವಾಗಿ ಆಯ್ಕೆಯಾದ ಸದಸ್ಯರು ಭೇಟಿ ನೀಡಿ … [Read more...] about ಪ್ರತಿಭಟನಾ ಸ್ಥಳಕ್ಕೆ ಜನ ಪ್ರತಿನಿಧಿಗ ಭೇಟಿ
ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವೃದ್ಧೆ;ಅಗ್ನಿಶಾಮಕ ದಳದ ಸಿಬ್ಬಂದಿ ಯಿಂದ ರಕ್ಷಣೆ
ಭಟ್ಕಳ: ತೆರೆದ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವೃದ್ಧೆಯನ್ನುಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ತಾಲೂಕಿನ ಹುರುಳಿಸಾಲನಲ್ಲಿ ನಡೆದಿದೆ.ಹುರುಳಿಸಾಲ್ ನಿವಾಸಿಯಾದ ಶಾರದಮ್ಮ (66) ತನ್ನ ಮನೆಯ ಪಕ್ಕದಲ್ಲಿರುವ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿಡಿದ್ದು. ತಕ್ಷಣ ವಿಷಯ ತಿಳಿದ ಮನೆಯವರು ಅಗ್ನಿ ಶಾಮಕ ದಳದವ ಕರೆ ಮಾಡಿದ್ದು ತಕ್ಷಣ ಕರೆಗೆ ಸ್ಪಂದಿಸಿ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ 10×35 ಆಳದ ಬಾವಿಗೆ ಇಳಿದು … [Read more...] about ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವೃದ್ಧೆ;ಅಗ್ನಿಶಾಮಕ ದಳದ ಸಿಬ್ಬಂದಿ ಯಿಂದ ರಕ್ಷಣೆ
ಜಿಲ್ಲಾ ಕಿಸಾನ ಕಾಂಗ್ರೆಸ್ನಿಂದ ರೋಗಿಗಳಿಗೆ ಹಣ್ಣು- ಹಂಪಲು ವಿತರಣೆ.
ಹೊನ್ನಾವರ : ಮಾಜಿ ಸಚಿವ ಆರ್ ವಿ ದೇಶಪಾಂಡೆಯವರ 74ನೇ ಜನ್ಮದಿನದ ನಿಮಿತ್ತ ಜಿಲ್ಲಾ ಕಾಂಗ್ರೆಸ್ ಕಿಸಾನ್ ವಿಭಾಗದ ಅಧ್ಯಕ್ಷ ಶಿವಾನಂದ ಹೆಗಡೆ. ಕಡತೋಕಾ ನೇತ್ರತ್ವದಲ್ಲಿ ಹೊನ್ನಾವರ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲ ವಿತರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ|| ರಾಜೇಶ ಕಿಣಿ, ಡಾ|| ಪ್ರಕಾಶ ನಾಯ್ಕ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎಮ್.ಎನ್. ಸುಬ್ರಹ್ಮಣ್ಯ, ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ … [Read more...] about ಜಿಲ್ಲಾ ಕಿಸಾನ ಕಾಂಗ್ರೆಸ್ನಿಂದ ರೋಗಿಗಳಿಗೆ ಹಣ್ಣು- ಹಂಪಲು ವಿತರಣೆ.
ಪಂಚಾಯತ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ದನೆಗೆ ಶಾರದಾ ಶೆಟ್ಟಿ ಕರೆ
ಹೊನ್ನಾವರ : ಕೇಂದ್ರದ ಮೋದಿ ಸರ್ಕಾರ ಮತ್ತು ರಾಜ್ಯದ ಯಡಿಯೂರಪ್ಪ ನೇತೃತ್ವದ ಬಿ.ಜೆ.ಪಿ. ಸರಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಜನತೆಗೆ ಕಾಂಗ್ರೆಸ್ ಸರಕಾರವೇ ಅನಿವಾರ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕಾಂಗೆಸ್ ಪಕ್ಷದ ಕಾರ್ಯಕರ್ತರು ಸಂಘಟಿತರಾಗಿ ಬೂತ್ ಮತ್ತು ಪಂಚಾಯತ ಮಟ್ಟದಿಂದ ಪಕ್ಷವನ್ನು ಇನ್ನಷ್ಟು ಬಲಪಡಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ ಕರೆ ನೀಡಿದರು.ಸಭೆಯಲ್ಲಿ ಹೊನ್ನಾವರ ನಗರ … [Read more...] about ಪಂಚಾಯತ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ದನೆಗೆ ಶಾರದಾ ಶೆಟ್ಟಿ ಕರೆ




