ಭಟ್ಕಳ:ಒಂಟಿ ಮಹಿಳೆ ಇದ್ದ ಮನೆಗೆ ಭಿಕ್ಷೆ ಬೇಡಲು ಬಂದ ಖತರ್ನಾಕ್ ಮಹಿಳೆ ಯೊಬ್ಬಳು ಭಯ ಹುಟ್ಟಿಸಿ ಅವರಿಂದಲೆ ನಗದು ಮತ್ತು ಲಕ್ಷಾಂತರ ರೂ ಮೌಲ್ಯದ ಚಿನ್ನ ಪಡೆದು ಪರಾರಿಯಾದ ಘಟನೆ ತಾಲೂಕಿನ ಸಾರದಹೊಳೆಯ ಹೀರೆಹಿತ್ಲೂ ಬಳಿಯಲ್ಲಿ ತಡವಾಗಿ ಬೆಳಕಿಗೆ ನಡೆದಿದೆ. ತಾಲ್ಲೂಕಿನ ಶಿರಾಲಿ ಪಂಚಾಯಿತಿ ವ್ಯಾಪ್ತಿಯ ಹೀರೆಹಿತ್ಲೂ ಜಯಲಕ್ಷ್ಮಿ ನಾಯ್ಕ ಹಾಗೂ ಸುಕ್ರಿ ನಾಯ್ಕ ಎಂಬುವರ ಮನೆಯಿಂದ ಲಕ್ಷಾಂತರ ರೂ ಮೌಲ್ಯದ ಚಿನ್ನ ಪಡೆದು ವಂಚಿಸಲಾಗಿದೆ. ಕಳೆದ ಸೋಮವಾರ … [Read more...] about ಭಿಕ್ಷೆ ಬೇಡುವ ನೆಪದಲ್ಲಿ ಬಂದು ಹಣ ಚಿನ್ನ ದೋಚಿದ ಮಹಿಳೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಾತ್ರಿ ಮನೆಗೆ ನುಗ್ಗಿ ನಾಯಿಯನ್ನು ಹೊತ್ತೋಯ್ದ ಚಿರತೆ
ಭಟ್ಕಳ: ರಾತ್ರಿ ಮನೆಗೆ ನುಗ್ಗಿದ ಚಿರತೆಯೊಂದು ಸಿಟೌಟ್ನಲ್ಲಿದ್ದ ನಾಯಿಯ ಕುತ್ತಿಗೆ ಮುರಿದು ಹೊತ್ತೊಯ್ದ ಘಟನೆ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವೆಂಕಟಾಪುರ ಗ್ರಾಮದ ಕಂಡೆಕೊಡ್ಲು ನಡುರಾತ್ರಿ ೨.೩೦ರ ಸುಮಾರಿಗೆ ನಡೆದಿದೆ. ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅನಂತ ದುರ್ಗಪ್ಪ ನಾಯ್ಕ ಎನ್ನುವವರ ಮನೆಗೆ ನುಗ್ಗಿದ ಚಿರತೆ ಸಿಟೌಟ್ನಲ್ಲಿ ಇದ್ದ ನಾಯಿಯ ಮೇಲೆ ಎರಗಿದೆ. ನಾಯಿ ಕಿರುಚಿತ್ತಿದ್ದಾಗ ಮನೆಯವರು ಎಚ್ಚರಗೊಂಡಿದ್ದಾರೆ. ಅಷ್ಟರಲ್ಲೆ ಮನೆಯ … [Read more...] about ರಾತ್ರಿ ಮನೆಗೆ ನುಗ್ಗಿ ನಾಯಿಯನ್ನು ಹೊತ್ತೋಯ್ದ ಚಿರತೆ
‘2’ ಕೆಜಿ ಚಿನ್ನದ ಬಿಸ್ಕೆಟ್ ತಂದು ಸಿಕ್ಕಿಬಿದ್ದ ;ಭಟ್ಕಳದ ವ್ಯಕ್ತಿ ಗೋವಾ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ
ಭಟ್ಕಳ: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಬಿಸ್ಕೆಟ್ಗಳನ್ನ ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನ ದಾಬೋಲಿಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ 45 ವರ್ಷದ ಅಲಿ ಅಕ್ಬರ್ ಅಬೂಬಕ್ಕರ್ ದುಬೈನಿಂದ ದಾಬೋಲಿಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು ಆತನಿಂದ ಬರೋಬ್ಬರಿ 2.1 ಕೆ.ಜಿ.ಯಷ್ಟು ಚಿನ್ನದ ಬಿಸ್ಕೆಟ್ ಗಟ್ಟಿಗಳನ್ನ ವಶಕ್ಕೆ ಪಡೆಯಲಾಗಿದೆ ಎಂದು ಆದಾಯ ಗುಪ್ತಚರ … [Read more...] about ‘2’ ಕೆಜಿ ಚಿನ್ನದ ಬಿಸ್ಕೆಟ್ ತಂದು ಸಿಕ್ಕಿಬಿದ್ದ ;ಭಟ್ಕಳದ ವ್ಯಕ್ತಿ ಗೋವಾ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ
ಶಾರ್ಟ ಸಕ್ಯೂರ್ಟನಿಂದ ಅಂಗಡಿಗೆ ತಗುಲಿದ ಬೆಂಕಿ. ಕಿರಾಣಿ ಸಾಮಗ್ರಿಗಳಿಗೆ ಹಾನಿ.
ಹೊನ್ನಾವರ: ಬಸ್ ನಿಲ್ದಾಣ ಸಮೀಪದ ಶನೇಶ್ವರ ದೇವಾಲಯದ ಪಕ್ಕ ಅಶೋಕ ವೆಂಕಟೇಶ ಮಹಾಲೆ ಮಾಲಿಕತ್ವದ ಕಿರಾಣಿ ಅಂಗಡಿಯಲ್ಲಿ ಸೋಮವಾರ ಬೆಳಗಿನ ಜಾವ ವಿದ್ಯುತ್ ಅವಘಡ ಸಂಭವಿಸಿದ್ದು ಅಂಗಡಿಯಲ್ಲಿದ್ದ ಕಿರಾಣಿ ಸಾಮಗ್ರಿಗಳು ಸುಟ್ಟು ಕರಕಲಾಗಿದೆ.ಅಂಗಡಿಯ ಒಂದು ಭಾಗದಲ್ಲಿ ಬೆಳಗಿನ ಜಾವ 4;30ರ ಸುಮಾರಿಗೆ ಕಾಣಿಸಿಕೊಂಡ ಬೆಂಕಿ ಕಿರಾಣಿ ಸಾಮಗ್ರಿಗಳಿಗೆ ತಗುಲಿದ ಪರಿಣಾಮ ಬೆಂಕಿ ಸಂಪೂರ್ಣ ಅಂಗಡಿಗೆ ವ್ಯಾಪಿಸಿತು. ಕ್ಷಣಾರ್ಧದಲ್ಲಿ ಬೆಂಕಿ ಅಂಗಡಿಗೆ ಆವರಿಸಿದ ಪರಿಣಾಮ … [Read more...] about ಶಾರ್ಟ ಸಕ್ಯೂರ್ಟನಿಂದ ಅಂಗಡಿಗೆ ತಗುಲಿದ ಬೆಂಕಿ. ಕಿರಾಣಿ ಸಾಮಗ್ರಿಗಳಿಗೆ ಹಾನಿ.
ಅಶಿಕೇರಿಯಲ್ಲಿ ಶಾಸಕ ಸುನೀಲ ನಾಯ್ಕ ಗ್ರಾಮ ವಾಸ್ತವ್ಯ
ಹೊನ್ನಾವರ: ಶಾಸಕರ ನಡೆ ಹಳ್ಳಿಗಳ ಅಭಿವೃದ್ದಿ ಕಡೆ ಎನ್ನುವ ಶಿರ್ಷಿಕೆಯಡಿ ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ತಮ್ಮ ಜನ್ಮದಿನದಂದೆ ಎರಡನೇ ಗ್ರಾಮವಾಸ್ತವ್ಯವನ್ನು ಚಿತ್ತಾರ ಗ್ರಾಮದ ಅಶಿಕೇರಿಯಲ್ಲಿ ಶನಿವಾರ ನಡೆಸಿದರು.ಶಾಸಕರಾದ ಬಳಿಕ ಗ್ರಾಮಕ್ಕೆ ತೆರಳಿ ಗ್ರಾಮದಲ್ಲಿ ಅಧಿಕಾರಿಗಳ ತಂಡ ಕರೆದೊಯ್ದು ಅಲ್ಲಿಯ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯವನ್ನು ಕಳೆದ ಬಾರಿ ನಗರಬಸ್ತಿಕೇರಿ ಗ್ರಾಮದ ಹಾಡಗೇರಿಯಲ್ಲಿ ಯಶ್ವಸಿಯಾಗಿ ನಡೆಸಿದ್ದು, ಈ ಬಾರಿ … [Read more...] about ಅಶಿಕೇರಿಯಲ್ಲಿ ಶಾಸಕ ಸುನೀಲ ನಾಯ್ಕ ಗ್ರಾಮ ವಾಸ್ತವ್ಯ




