ಹೊನ್ನಾವರ ಪಟ್ಟಣದ ಬಸ್ ನಿಲ್ದಾಣ ಸಮೀಪದ ಶನೇಶ್ವರ ಪಕ್ಕದ ಅಂಗಡಿ.....ಅಶೋಕ ಮಹಾಲೆ ಮಾಲೀಕತ್ವದ ಕಿರಾಣಿ ಅಂಗಡಿ...ದಿನಸಿ ವಸ್ತುಗಳು ಸುಟ್ಟು ಕರಕಲು...ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳಿಯರಿಂದ ಬೆಂಕಿ ನಂದಿಸುವಲ್ಲಿ ಯಶಶ್ವಿ...ಸಂಭವಿಸುವ ದೊಡ್ಡ ಅನಾಹುತ ತಡೆದ ಇಲಾಖೆಯ ಅಧಿಕಾರಿಗಳು...ಸ್ಥಳಕ್ಕೆ ಹೊನ್ನಾವರ ಪೋಲಿಸರ ಭೇಟಿ ಪರಿಶೀಲನೆ … [Read more...] about ಕಿರಾಣಿ ಅಂಗಡಿಯಲ್ಲಿ ಆಕಸ್ಮಿಕ ಅಗ್ನಿ ಅವಘಡ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ದಿ. 16ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಹೊನ್ನಾವರ : ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರÀವರ ಆದೇಶದಂತೆ ಪ್ರತಿ ಪಂಚಾಯತ ಮಟ್ಟದಲ್ಲಿ ಕನಿಷ್ಟ ಮೂವತ್ತು ಸದಸ್ಯರನ್ನೊಳಗೊಂಡ ಪಂಚಾಯತ ಪ್ರಜಾ ಪ್ರತಿನಿಧಿ ಸಮಿತಿಯನ್ನು ರಚಿಸಿ, ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ ಚುನಾವಣೆಗೆ ಪಕ್ಷವನ್ನು ಸನ್ನದ್ಧಗೊಳಿಸಲು ಮಂಗಳವಾರ ದಿ. 16ರ ಮುಂಜಾನೆ 10:30ಕ್ಕೆ ನಗರದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ … [Read more...] about ದಿ. 16ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಪ್ರಾಥಮಿಕ ಶಿಕ್ಷಕ ಸಂಘದ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲಾ ಗೌರವ ಅಧ್ಯಕ್ಷರಾಗಿ ಸುಧೀಶ ನಾಯ್ಕ ಆಯ್ಕೆ
ಹೊನ್ನಾವರ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವ ಅಧ್ಯಕ್ಷರಾಗಿ ಸುಧೀಶ ನಾಯ್ಕರವರನ್ನು ನೇಮಕ ಮಾಡಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಿ. ಬೆಂಗಳೂರು ಆದೇಶ ಹೊರಡಿಸಿದೆ. ಬಹುಮುಖ ಪ್ರತಿಭೆಯ ಇವರು 1994 ರಿಂದ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದಲ್ಲಿ ಸಕ್ರಿಯ ಸದಸ್ಯರಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ. 1994 ರಲ್ಲಿ ಜಿಲ್ಲಾ ಉಪಾಧ್ಯಕ್ಷರಾಗಿ ತದ ನಂತರದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಉತ್ತಮ ಕಾರ್ಯ ನಿರ್ವಹಿಸಿ … [Read more...] about ಪ್ರಾಥಮಿಕ ಶಿಕ್ಷಕ ಸಂಘದ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲಾ ಗೌರವ ಅಧ್ಯಕ್ಷರಾಗಿ ಸುಧೀಶ ನಾಯ್ಕ ಆಯ್ಕೆ
ಯುವಕರು ಸ್ನೇಹ – ಸೌಹಾರ್ದತೆಯ ಮೂಲಕ ಹೊಸ ಯುಗ ಕಟ್ಟಬೇಕು : ಮಂಕಾಳ ವೈದ್ಯ
ಹೊನ್ನಾವರ: ಸ್ನೇಹ ಸೌಹಾರ್ದತೆಯ ಮೂಲಕ ಹೊಸ ಯುಗವನ್ನು ಕಟ್ಟಲು ಯುವಕರು ಮುಂದಾಗಬೇಕು ಎಂದು ಮಾಜಿ ಶಾಸಕ ಮಂಕಾಳ ವೈದ್ಯ ಹೇಳಿದರು.ತಾಲೂಕಿನ ಮುಟ್ಟಾ ಗ್ರಾಮದ ಹಾಡಗೇರಿಯ ಶ್ರೀ ಮಹಾಗಣಪತಿ ಗೆಳೆಯರ ಬಳಗದ ಆಶ್ರಯದಲ್ಲಿ ಆಯೋಜಿಸಿದ ಕ್ರೀಡೆ ಮತ್ತು ಸಾಂಸ್ಕತಿಕ ಕಾರ್ಯಕ್ರಮ ಒಳಗೊಂಡ `ಹಾಡಗೇರಿ ಹಬ್ಬ' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಹಿರಿಯರ ಮಾರ್ಗದರ್ಶನದಲ್ಲಿ ಯುವಕರು ಒಗ್ಗಟ್ಟಾದರೆ ಏನನ್ನಾದರೂ ಸಾಧಿಸಲು ಸಾಧ್ಯ. ಪ್ರತಿಯೊಂದು ಕುಟುಂಬವೂ ಮಕ್ಕಳ ಶಿಕ್ಷಣಕ್ಕೆ … [Read more...] about ಯುವಕರು ಸ್ನೇಹ – ಸೌಹಾರ್ದತೆಯ ಮೂಲಕ ಹೊಸ ಯುಗ ಕಟ್ಟಬೇಕು : ಮಂಕಾಳ ವೈದ್ಯ
ಶಿವರಾತ್ರಿ ಪ್ರಯುಕ್ತ ಧನ್ವಂತರಿ ದೇವಸ್ಥಾನದಿಂದ ದೇವಿಮನೆಕಿತ್ರೆ ದೇವಸ್ಥಾನದ ತನಕ ಪಾದಯಾತ್ರೆ ಯಶಸ್ವಿ’
ಭಟ್ಕಳ: ಮಾರುಕೇರಿಯ ಹೂತ್ಕಳದ ಶ್ರೀ ಧನ್ವಂತರಿ ಮಹಾವಿಷ್ಣು ಗಣಪತಿ ದೇವಸ್ಥಾನದಿಂದ ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯ ಶಿವಶಾಂತಿಕಾ (ದುರ್ಗಾ) ಪರಮೇಶ್ವರಿ ದೇವಸ್ಥಾನಕ್ಕೆ ಶಿವರಾತ್ರಿಯ ಅಂಗವಾಗಿ ಗುರುವಾರ ಬೆಳಗಿನ ಜಾವ ಸ್ಥಳೀಯರು ಲೋಕಕಲ್ಯಾಣಾರ್ಥವಾಗಿ ಎರಡನೇ ವರ್ಷದ ಪಾದಯಾತ್ರೆ ನಡೆಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.ಪಾದಯಾತ್ರೆ ಸಂದರ್ಭದಲ್ಲಿ ಎಲ್ಲರೂ ಓಂ ನಮ: ಶಿವಾಯ ಪಠಿಸಿದರು. ದೇವಿಮನೆಯಲ್ಲಿ ಭಕ್ತರನ್ನುದ್ಧೇಶಿಸಿ ಮಾತನಾಡಿದ ಎಸ್.ಪಿ. ಹೈಸ್ಕೂಲ್ … [Read more...] about ಶಿವರಾತ್ರಿ ಪ್ರಯುಕ್ತ ಧನ್ವಂತರಿ ದೇವಸ್ಥಾನದಿಂದ ದೇವಿಮನೆಕಿತ್ರೆ ದೇವಸ್ಥಾನದ ತನಕ ಪಾದಯಾತ್ರೆ ಯಶಸ್ವಿ’




