ಹೊನ್ನಾವರ ತಾಲೂಕಿನ ವಿವಿಧ ಶಿವ ಮಂದಿರದಲ್ಲಿ ಭಕ್ತರು ಬಿಲ್ವಪತ್ರೆಸಮೇತ ವಿವಿಧ ಅಭಿಷೇಕದಲ್ಲಿ ಪಾಲ್ಗೊಂಡರು.ಶಿವನ ಆರಾಧನೆಯ ದಿನವಾಗಿ ಗುರುತಿಸಲ್ಪಟ್ಟಿರುವ ಮಾಘಮಾಸದ ಬಹುಳ ಚತುರ್ದಶಿಯನ್ನು ಮಹಾಶಿವರಾತ್ರಿಯನ್ನು ಆಚರಣೆ ಸಡಗರ ಸಂಭ್ರಮದಿಂದ ಹೊನ್ನಾವರ ತಾಲೂಕಿನ ಎಲ್ಲಡೆ ನಡೆಯಿತು.ಪಂಚಕ್ಷೇತ್ರಗಳಲ್ಲೊಂದೆನಿಸಿರುವ ಗುಣವಂತೆಯ ಶಂಭುಲಿಂಗೇಶ್ವರನ ಸನ್ನಿಧಿ ಶಿವರಾತ್ರಿ ಆಚರಣೆಗೆ ತಾಲೂಕಿನಲ್ಲೆ ಪ್ರಸಿದ್ಧವೆನಿಸಿದೆ. ದೇವಾಲಯದ ಮುಂಭಾಗದಲ್ಲಿರುವ ಕೆರೆಯಲ್ಲಿ ಸ್ನಾನ … [Read more...] about ಹೊನ್ನಾವರದ ಶಿವ ಮಂದಿರದಲ್ಲಿ ಸಡಗರದಿಂದ ನಡೆಯಿತು ಮಹಾಶಿವರಾತ್ರಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹೊನ್ನಾವರ ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನಾ ಸಂಘದ ನೂತನ ಪಧಾಧಿಕಾರಿಗಳ ಆಯ್ಕೆ
ಹೊನ್ನಾವರ; ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನಾ ಸಂಘ, ಇದರ ಸಾಮಾನ್ಯ ಸಭೆಯು ತಾಲೂಕು ಅಧ್ಯಕ್ಷ ಧನಂಜಯ ನಾಯ್ಕ ಹಾಗೂ ಪ್ರಧಾನ ಕಾರ್ಯದರ್ಶಿ ಸಂತೋಷ ಎಂ. ನಾಯ್ಕ ಇವರ ನೇತ್ರತ್ವದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪಧಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.ಗೌರವಾಧ್ಯಕ್ಷರಾಗಿ ರಾಮನಾಥ ನಾಯ್ಕ, ಉಪಾಧ್ಯಕ್ಷರಾಗಿ ದಿನೇಶ ನಾಯ್ಕ ಕಾರ್ಯದರ್ಶಿಯಾಗಿ ಶ್ರೀನಿವಾಸ ನಾಯ್ಕ, ಸಹಕಾರ್ಯದರ್ಶಿಯಾಗಿ ಅವಿನಾಶ ನಾಯ್ಕ, ಸಂಘಟನಾ ಕಾರ್ಯದರ್ಶಿಯಾಗಿ ಮಂಜುನಾಥ ನಾಯ್ಕ ಸಂಚಾಲಕರಾಗಿ … [Read more...] about ಹೊನ್ನಾವರ ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನಾ ಸಂಘದ ನೂತನ ಪಧಾಧಿಕಾರಿಗಳ ಆಯ್ಕೆ
ಯಶಸ್ವಿಯಾಗಿ ನಡೆದ ಮಹಾಶಿವರಾತ್ರಿ ವಿಶೇಷ 11ನೇ ವರ್ಷ ಪಾದಯಾತ್ರೆ:ಭಟ್ಕಳದಿಂದ 18 ಕಿ.ಮೀ. ವರೆಗಿನ ಮುರ್ಡೇಶ್ವರದ ದೇವಸ್ಥಾನದ ವರೆಗೆ ಬರಿಕಾಲಿನಲ್ಲಿ ಪಾದಯಾತ್ರೆ ನಡಿಗೆ
ಭಟ್ಕಳ: ಇಲ್ಲಿನ ರಂಜನ್ ಇಂಡಿಯನ್ ಏಜೆನ್ಸಿ ವತಿಯಿಂದ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆಯೇ ಈ ವರ್ಷವೂ ಕೂಡ ಸತತ 11ನೇ ವರ್ಷದ ಪಾದಯಾತ್ರೆಯೂ ಗುರುವಾರದಂದು ಸಹಸ್ರಾರು ಭಕ್ತರನ್ನೊಳಗೊಂಡಂತೆ ನಡೆಯಿತು.ಈ ನಸುಕಿನ ಜಾವ 3.45 ಗಂಟೆಗೆ ಇಲ್ಲಿನ ಪಟ್ಟಣದ ಚೋಳೇಶ್ವರ ದೇವಸ್ಥಾನದಿಂದ ದೇವರ ದರ್ಶನ ಪಡೆದ ಪಾದಯಾತ್ರೆ ಕೈಗೊಳ್ಳುವ ಭಕ್ತರು ಅಲ್ಲಿಂದ ಮಾರಿಗುಡಿ ದೇವಸ್ಥಾನ, ಪೇಟೆ ಮುಖ್ಯ ರಸ್ತೆ, ಹಳೆ ಬಸ್ ನಿಲ್ದಾಣ ಹೆದ್ದಾರಿ ಮಾರ್ಗವಾಗಿ ಬಸ್ತಿಯ ಮೂಲಕ … [Read more...] about ಯಶಸ್ವಿಯಾಗಿ ನಡೆದ ಮಹಾಶಿವರಾತ್ರಿ ವಿಶೇಷ 11ನೇ ವರ್ಷ ಪಾದಯಾತ್ರೆ:ಭಟ್ಕಳದಿಂದ 18 ಕಿ.ಮೀ. ವರೆಗಿನ ಮುರ್ಡೇಶ್ವರದ ದೇವಸ್ಥಾನದ ವರೆಗೆ ಬರಿಕಾಲಿನಲ್ಲಿ ಪಾದಯಾತ್ರೆ ನಡಿಗೆ
ಮಹಾಶಿವರಾತ್ರಿ ಪ್ರಯುಕ್ತ ಮುರುಡೇಶ್ವರ ಕಡಲ ತೀರದಲ್ಲಿ ಮರಳಿನಿಂದ ಮೂಡಿಬಂತು ಶಿವನ ಆಕೃತಿ
ಭಟ್ಕಳ: ಮಹಾಶಿವರಾತ್ರಿ ಪ್ರಯುಕ್ತ ಶ್ರಿ ಜೈನ ಜಟ್ಗೇಶ್ವರ ಯುವಕ ಸಂಘ (ರಿ) ಸಭಾತಿ-ತೆರ್ನಮಕ್ಕಿ ಇವರ ಆಶ್ರಯದಲ್ಲಿ ಮುರುಡೇಶ್ವರ ಸಮುದ್ರ ತೀರದಲ್ಲಿ ಸುಂದರವಾದ "ಮುರ್ಡೇಶ್ವರ ಸ್ಯಾಂಡ ಆರ್ಟ್" ಮೂಡಿದೆ. ಮಾಹಾ ಶಿವರಾತ್ರಿಯ ಅಂಗವಾಗಿ ಜೈನ ಜಟ್ಗೇಶ್ವರ ಯುವಕ ಸಂಘ (ರಿ) ಸಭಾತಿ-ತೆರ್ನಮಕ್ಕಿ ಇದರ ಸದಸ್ಯ ರಾದ ರಾಘವೇಂದ್ರ ಅಚಾರಿಯವರ ಕೈಚಳಕದಿಂದ ಈ ಕಲೆ ಮೂಡಿ ಬಂದಿದೆ. ಈತ ಮೂಲತಃ ಮುರುಡೇಶ್ವರದ ಕಾಯ್ಕಿಣಿ ಪಂಚಾಯತ ವ್ಯಾಪ್ತಿಯ ಸಭಾತಿಯವನಾಗಿದ್ದು ಸದ್ಯ ಉಡುಪಿ … [Read more...] about ಮಹಾಶಿವರಾತ್ರಿ ಪ್ರಯುಕ್ತ ಮುರುಡೇಶ್ವರ ಕಡಲ ತೀರದಲ್ಲಿ ಮರಳಿನಿಂದ ಮೂಡಿಬಂತು ಶಿವನ ಆಕೃತಿ
ಹೊನ್ನಾವರದ ಪದ್ಮಾಂಜಲಿ ಚಿತ್ರಮಂದಿರದಲ್ಲಿ ರಾರ್ಬಟ್ ಸಿನಿಮಾ ಪ್ರದರ್ಶನ ಆರಂಭ. ಅಭಿಮಾನಿಗಳಿಂದ ಪಟಾಕಿ ಸಿಡಿಸಿ ಸಂಭ್ರಮ
ಹೊನ್ನಾವರದ ಪದ್ಮಾಂಜಲಿ ಚಿತ್ರಂಮದಿರದಲ್ಲಿ ರಾರ್ಬಟ್ ಸಿನಿಮಾ ಪ್ರದರ್ಶನ ಆರಂಭ ಹೌಸ್ ಪುಲ್ ಪ್ರದರ್ಶನಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ರಾಬರ್ಟ್' ಯಶಸ್ವಿ ಪ್ರದರ್ಶನ ಹೊನ್ನಾವರದಲ್ಲು ಕಾಣುತ್ತಿದೆ. ಬೆಳಗಿನ ಜಾವವೇ ದಿನದ ಎಲ್ಲಾ ಶೋ ಟಿಕೇಟ್ ಕಾಯ್ದಿರಸಲು ಪೆಕ್ಷಕರು ಮುಗಿಬಿದ್ದಿದ್ದರು. ಶಿವರಾತ್ರಿ ರಜೆಯ ಮಧ್ಯೆ ಅಭಿಮಾನಿಗಳು ಮುಗಿಬಿದ್ದು ಸಿನಿಮಾ ವೀಕ್ಷಿಸಿದ್ದಾರೆ.ಥಿಯೇಟರ್ಗಳ ಬಳಿ ಕಟೌಟ್ ಗೆ ಹಾಲಿನ ಅಭಿಷೇಕ ಮಾಡಿ, … [Read more...] about ಹೊನ್ನಾವರದ ಪದ್ಮಾಂಜಲಿ ಚಿತ್ರಮಂದಿರದಲ್ಲಿ ರಾರ್ಬಟ್ ಸಿನಿಮಾ ಪ್ರದರ್ಶನ ಆರಂಭ. ಅಭಿಮಾನಿಗಳಿಂದ ಪಟಾಕಿ ಸಿಡಿಸಿ ಸಂಭ್ರಮ



