ಹೊನ್ನಾವರ - ಶರಾವತಿ ಸೇತುವೆಯಮೇಲೆ ಎರಡು ಬೈಕ್ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ರಸ್ತೆಯಮೇಲೆ ಬಿದ್ದ ಒಬ್ಬ ಬೈಕ್ ಸವಾರನಮೇಲೆ ಹಿಂದಿನಿಂದ ಬಂದ ಲಾರಿಯೊಂದು ಹರಿದು ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.ಅಪಘಾತದಲ್ಲಿ ಮೃತಪಟ್ಟವನನ್ನು ಭಟ್ಕಳ ತಾಲೂಕಿನ ಶಿರಾಲಿಯ ಪ್ರಕಾಶ ನಾಗಪ್ಪ ಶೆಟ್ಟಿ (50) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇನ್ನೊಂದು ಬೈಕ್ನಲ್ಲಿದ್ದ ನಾರಾಯಣ ನಾಗಪ್ಪ ಗೌಡ, ಮಾಳ್ಕೋಡ, ಸಂದೀಪ ತಿಮ್ಮಪ್ಪ ಗೌಡ ಪಡುಕುಳಿ … [Read more...] about ಬೈಕ್ ಅಪಘಾತದಲ್ಲಿ ರಸ್ತೆಯಮೇಲೆ ಬಿದ್ದವನಮೇಲೆ ಹರಿದ ಲಾರಿ – ಓರ್ವ ಸ್ಥಳದಲ್ಲೇ ಸಾವು ಮತ್ತಿಬ್ಬರಿಗೆ ಗಾಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪತಂಜಲಿಯಲ್ಲಿ ಮಹಿಳಾ ದಿನಾಚರಣೆ
ಹೊನ್ನಾವರ : ಯೋಗ ಶಿಕ್ಷಕಿ ಶ್ರೀಮತಿ ಛಾಯಾ ನಾಯಕ ಇವರ ನೇತೃತ್ವದಲ್ಲಿ ಪತಂಜಲಿ ಯೋಗ ಸಮಿತಿ ಆಯೋಜಿಸಿದ ಮಹಿಳಾ ದಿನಾಚರಣೆಯನ್ನು ಪ್ರಭಾತನಗರದಲ್ಲಿ ಆಚರಿಸಲಾಯಿತು.ಉದ್ಯಮಿ ಶ್ರೀಮತಿ ಸುಮಿತ್ರಾ ಕೌಶಿಕ್ ಕಾರ್ಯಕ್ರಮ ಉದ್ಘಾಟಿಸಿದರು. ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ವಿಜಯಲಕ್ಷಿ ನಾಯ್ಕ, ಹಿಂದುಸ್ಥಾನಿ ಗಾಯಕಿ ಶ್ರೀಮತಿ ತಾರಾ ಭಟ್ಟ ಅತಿಥಿಗಳಾಗಿ ಆಗಮಿಸಿದ್ದರು. ಶ್ರೀಮತಿ ದೀಪಾ ಕಾಮತ್ ಯೋಗ ಮಾಡುವುದರಿಂದ ಆಗುವ ಲಾಭಗಳನ್ನು ವಿವರಿಸಿದರು. ಶ್ರೀಮತಿ … [Read more...] about ಪತಂಜಲಿಯಲ್ಲಿ ಮಹಿಳಾ ದಿನಾಚರಣೆ
ಸ್ನೇಹಕುಂಜ ಕಾಸರಕೋಡ ಹಾಗೂ ಫ್ಯಾಮಿಲಿ ಪ್ಲ್ಯಾನಿಂಗ್ ಅಸೋಸಿಯೇಶನ್ ಕುಮಟಾ ಇವರ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಹೊನ್ನಾವರ: ಸ್ನೇಹಕುಂಜ ಕಾಸರಕೋಡ ಹಾಗೂ ಫ್ಯಾಮಿಲಿ ಪ್ಲ್ಯಾನಿಂಗ್ ಅಸೋಸಿಯೇಶನ್ ಕುಮಟಾ ಇವರ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ತಾಲೂಕಿನ ಹಳದಿಪುರದಲ್ಲಿ ನಡೆಯಿತು.ಮುಖ್ಯ ಅತಿಥಿಗಳಾದ ಹೊನ್ನಾವರದ ಕೃಷಿ ಅಧಿಕಾರಿ ಲಕ್ಷ್ಮೀ ದಳವಾಯಿ ಮಾತನಾಡಿ ಮಹಿಳೆರು ಅಬಲೆಯರಲ್ಲ ಸಬಲರು, ಮಹಿಳೆಯರು ಸಮಾಜದಲ್ಲಿ ಮುನ್ನೆಲೆಗೆ ಬರುವಂತಾಗೇಕು.ಈ ನಿಟ್ಟಿನಲ್ಲಿ ಅವರು ಕರ್ಯಪ್ರವೃತ್ತರಾಗಬೇಕು.ಜೊತೆಗೆ ಮಹಿಳೆಯರು ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಹೆಚ್ಚಿನ ಖಾಳಜಿ … [Read more...] about ಸ್ನೇಹಕುಂಜ ಕಾಸರಕೋಡ ಹಾಗೂ ಫ್ಯಾಮಿಲಿ ಪ್ಲ್ಯಾನಿಂಗ್ ಅಸೋಸಿಯೇಶನ್ ಕುಮಟಾ ಇವರ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ವಿವಿಧ ಕ್ಷೇತ್ರದ ಮಹಿಳಾ ಸಾಧಕಿಯರಿಗೆ ಸನ್ಮಾನ
ಭಟ್ಕಳ: ಕೋವಿಡ್ ಸಂದರ್ಭದಲ್ಲಿ ಯಾವುದೇ ಫಲಾಫೇಕ್ಷೆ ಇಲ್ಲದೆ ಸ್ವಂತ ಖರ್ಚಿನಲ್ಲಿ ಅವಶ್ಯಕತೆ ಇದ್ದವರಿಗೆ ಊಟೋಪಚಾರ ಸೇರಿ ವಿವಿಧ ರೀತಿಯಲ್ಲಿ ಸಹಕರಿಸಿದ ಮಹಿಳೆಯರ ಕೊಡುಗೆ ಅಪಾರ ಹಾಗೂ ಶ್ಲಾಘನೀಯ ಎಂದು ಸ್ಪಂದನಾ ಸೇವಾ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ನಾಯ್ಕ ಹೇಳಿದರು.ಅವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೋಗ್ತಿಯಲ್ಲಿರುವ ಸ್ನೇಹ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಸ್ಪಂದನಾ ಸಂಸ್ಥೆ … [Read more...] about ವಿವಿಧ ಕ್ಷೇತ್ರದ ಮಹಿಳಾ ಸಾಧಕಿಯರಿಗೆ ಸನ್ಮಾನ
ಮಾರ್ಚ ೧೦ರಂದು ಚಂದ್ರಹಾಸ ಹುಡಗೋಡ ಇವರ ದ್ವೀತಿಯ ವರ್ಷದ ಪುಣ್ಯಸ್ಮರಣೆ.
ಹೊನ್ನಾವರ: ಕಲಾಶ್ರೀ ಯಕ್ಷಮಿತ್ರ ಮಂಡಳಿ ಹುಡಗೋಡ ಇದನ್ನು ಸ್ಥಾಪಿಸಿ, ಯಕ್ಷಗಾನದ ಪ್ರದರ್ಶನದ ವೇಳೆಯಲ್ಲಿ ಇಹಲೋಕ ತೊರೆದ ಚಂದ್ರಹಾಸ ಹುಡಗೋಡ ಇವರ ದ್ವೀತಿಯ ವರ್ಷದ ಪುಣ್ಯಸ್ಮರಣೆ ನಾಳೆ ಬುಧವಾರ ಪಟ್ಟಣದ ನಾಮಧಾರಿ ಸಭಾಭವನದಲ್ಲಿ ಸಂಜೆ ೫ ಗಂಟೆಗೆ ನಡೆಯಲಿದೆ.ಕಾರ್ಯಕ್ರಮದಲ್ಲಿ ಶಾಸಕ ಸುನೀಲ ನಾಯ್ಕ, ಜಿಲ್ಲಾ ಪಂಚಾಯತ ಸದಸ್ಯ ಶಿವಾನಂದ ಹೆಗಡೆ ಕಡತೋಕಾ, ಸೇಪ್ ಸ್ಟಾರ್ ಮ್ಯಾನೇಜಿಂಗ್ ಡೈರಕ್ಟರ್ ಜಿ.ಜಿ.ಶಂಕರ್, ಹಿರಿಯ ಪತ್ರಕರ್ತರಾದ ಜಿ.ಯು.ಭಟ್, ಎಸ್.ಜಿ.ಭಟ್, ತಾಲೂಕ … [Read more...] about ಮಾರ್ಚ ೧೦ರಂದು ಚಂದ್ರಹಾಸ ಹುಡಗೋಡ ಇವರ ದ್ವೀತಿಯ ವರ್ಷದ ಪುಣ್ಯಸ್ಮರಣೆ.



