ಹೊನ್ನಾವರ: ತಾಲೂಕಿಗೆ ಅತಿ ಅಗತ್ಯವಿರುವ ಅಂಬುಲೆನ್ಸ ಸೇವೆಯನ್ನು ತಜೀಂ ಸಂಸ್ಥೆ ನೀಡಿರುವುದು ಪ್ರಶಂಸನಾರ್ಹವಾಗಿದೆ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು. ಪಟ್ಟಣದ ಬಂದರ್ ರಸ್ತೆಯ ಪೋರ್ಟ ಇಲಾಖೆಯ ಮೈದಾನದಲ್ಲಿ ತಂಜಿಮ್ ಸೊಸೈಟಿ ವತಿಯಿಂದ ಅಂಬ್ಯುಲೆನ್ಸ್ ಸೇವೆ ಲೋಕಾರ್ಪಣಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.ಜಾತಿ ಧರ್ಮ ಭೇದವಿಲ್ಲದೆ ಮಾನವಿಯ ಮೌಲ್ಯವನ್ನು ಹೆಚ್ಚಿಸುವ ಕಾರ್ಯ ಇದಾಗಿದ್ದು ತಂಜಿಮ್ ಸಂಸ್ಥೆ ಅತ್ಯಂತ ಕಡು ಬಡವರಿಗೆ ಉಚಿತವಾಗಿ ಸೇವೆ ನೀಡಲು … [Read more...] about ಹೊನ್ನಾವರ; ತಂಜಿಮ್ ಸೊಸೈಟಿ ವತಿಯಿಂದ ಅಂಬ್ಯುಲೆನ್ಸ್ ಸೇವೆ ಲೋಕಾರ್ಪಣಾ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಹಿಳೆ ದಿನಾಚರಣೆ ಒಂದು ದಿನಕ್ಕೆ ಸಿಮೀತವಾಗದೇ ವರ್ಷವಿಡಿ ಗೌರವ ನೀಡಿದಾಗ ಮಾತ್ರ ದಿನಾಚರಣೆಯು ಅರ್ಥಪೂರ್ಣವಾಗಲಿದೆ ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷೆ ಜಯಶ್ರೀ ಮೊಗೇರ
ಹೊನ್ನಾವರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಅಂಗನವಾಡಿ ಕಾರ್ಯಕರ್ತರ ಸಂಘದ ವತಿಯಿಂದ ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮದ ಅಂಗವಾಗಿ ಪಟ್ಟಣದ ದಂಡಿನದುರ್ಗಾ ಸಭಾ ಭವನದಲ್ಲಿ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಮಹಿಳೆಯರು ಶಿಕ್ಷಣ ಮತ್ತು ರಾಜಕಿಯ ಸೇರಿದಂತೆ ಎಲ್ಲಾ ಕ್ಷೇತದಲ್ಲಿಯೂ ಸಾಧನೆಯನ್ನು ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಆದರೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದ್ದು ಅತ್ಯಾಚಾರದಂತಹ ಹೀನ ಕೃತ್ಯಗಳು … [Read more...] about ಮಹಿಳೆ ದಿನಾಚರಣೆ ಒಂದು ದಿನಕ್ಕೆ ಸಿಮೀತವಾಗದೇ ವರ್ಷವಿಡಿ ಗೌರವ ನೀಡಿದಾಗ ಮಾತ್ರ ದಿನಾಚರಣೆಯು ಅರ್ಥಪೂರ್ಣವಾಗಲಿದೆ ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷೆ ಜಯಶ್ರೀ ಮೊಗೇರ
ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಹಳಿಯಾಳದ ಕುಸ್ತಿ ವಸತಿ ನಿಲಯದ ಕ್ರೀಡಾಪಟುಗಳಿಂದ ಪದಕಗಳ ಬೇಟೆ
ಹಳಿಯಾಳ:- ಇತ್ತೀಚೆಗೆ ಜಮಖಂಡಿ ತಾಲೂಕ ಆಲಗೂರಿನಲ್ಲಿ ಹಾಗೂ ಗದಗಿನಲ್ಲಿ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿದ ಹಳಿಯಾಳ ಕ್ರೀಡಾ ವಸತಿ ನಿಲಯದ ಕುಸ್ತಿ ಪಟುಗಳು ಒಟ್ಟು 11 ಚಿನ್ನ 6 ಬೆಳ್ಳಿ ಮತ್ತು 4 ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಸಾಧನೆ ಮಾಡಿದ್ದಾರೆ.ಈ ಹಿಂದೆಯೂ ಈ ಕುಸ್ತಿ ನಿಲಯದ ವಿದ್ಯಾರ್ಥಿ ಕುಸ್ತಿ ಪಟುಗಳು ರಾಜ್ಯ, ಅಂತರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ್ದು ಇತ್ತೀಚೆಗೆ ನಡೆಯುತ್ತಿರುವ ಹಲವಾರು … [Read more...] about ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಹಳಿಯಾಳದ ಕುಸ್ತಿ ವಸತಿ ನಿಲಯದ ಕ್ರೀಡಾಪಟುಗಳಿಂದ ಪದಕಗಳ ಬೇಟೆ
ಸುಬೇದಾರ ಮುಕುಂದ ನಾವಲಗಿ ಅವರಿಗೆ ತೇರಗಾಂವ ಗ್ರಾಮಸ್ಥರಿಂದ ಅದ್ದೂರಿ ಗೌರವದ ಸ್ವಾಗತ
ಹಳಿಯಾಳ:- ದೇಶದಲ್ಲಿ ನರೇಂದ್ರ ಮೋದಿಯವರ ಸರ್ಕಾರ ಬಂದ ಮೇಲೆಯೇ ಸೈನಿಕರಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರ ಮತ್ತು ವೇತನದಲ್ಲಿ ಹೆಚ್ಚಳವಾಗಿದೆ ಎಂದು ಕರ್ನಾಟಕ ರಾಜ್ಯ ಮಾಜಿ ಸೈನಿಕರ ಸಂಘದ ರಾಜ್ಯ ಕಾರ್ಯದರ್ಶಿ ಅಶೋಕ ಮಿರಾಶಿ ಹೇಳಿದರು.ಸುಧೀರ್ಘ 30 ವರ್ಷಗಳ ಕಾಲ ಸೈನ್ಯದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತನ್ನ ಸ್ವಗ್ರಾಮಕ್ಕೆ ಮರಳಿದ ಹಳಿಯಾಳ ತಾಲೂಕಿನ ತೇರಗಾಂವ ಗ್ರಾಮದ ಕಾರ್ಗಿಲ್ ಯುದ್ದದಲ್ಲಿ ಭಾಗಿಯಾಗಿದ್ದ ಭೂಸೇನೆಯ ಸುಬೇದಾರ ಮುಕುಂದ ಲಕ್ಷ್ಮಣ ನಾವಲಗಿ ಅವರಿಗೆ … [Read more...] about ಸುಬೇದಾರ ಮುಕುಂದ ನಾವಲಗಿ ಅವರಿಗೆ ತೇರಗಾಂವ ಗ್ರಾಮಸ್ಥರಿಂದ ಅದ್ದೂರಿ ಗೌರವದ ಸ್ವಾಗತ
ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ;೧೦ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಹೊನ್ನಾವರ ತಾಲೂಕಿನ ಖರ್ವಾ-ಯಲಗುಪ್ಪಾ ಸಮೀಪಚಾಲನೆಯಲ್ಲಿದ್ದ ಟಿಟಿ ವಾಹನದ ಟಯರ್ ಬ್ಲಾಸ್ಟ್ ಆದ ಪರಿಣಾಮ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾಗಿ ಪ್ರಯಾಣಿಕರು ಗಂಭೀರ ಸ್ವರೂಪದ ಗಾಯಗೊಂಡ ಘಟನೆ ನಡೆದಿದೆ.ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಹೊನ್ನಾವರ ಮಾರ್ಗವಾಗಿ ಕುಮಟಾಕ್ಕೆ ತೆರಳುತ್ತಿದ್ದ ಟಿಟಿ ವಾಹನ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಪಲ್ಟಿಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಘಟನೆಗೆ ಪ್ರಮುಖ ಕಾರಣ ಟಿಟಿ ವಾಹನದ ಹಿಂಬದಿಯ ಟಯರ್ … [Read more...] about ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ;೧೦ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ




