• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ. ಪೋಕ್ಸೋ ಕಾಯ್ದೆಯಡಿ ಇಬ್ಬರ ಬಂಧನ.

March 7, 2021 by bkl news Leave a Comment

ಭಟ್ಕಳ:  ತಾಲೂಕಿನ ಶಿರಾಲಿ ಚಿತ್ರಾಪುರದಲ್ಲಿ ನಡೆದ 14 ವರ್ಷ ಪ್ರಾಯದ ಶಾಲಾ ಬಾಲಕಿಯೋರ್ವಳನ್ನು ಪುಸಲಾಯಿಸಿ, ಆಕೆಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ ಗರ್ಭಿಣಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.   ಪೋಕ್ಸೋ ಕಾಯ್ದೆಯಡಿ  ಆರೋಪಿಗಳನ್ನು ಬಂಧಿಸಲಾಗಿದೆ. ಶಿರಸಿ ಮೂಲದ ರವಿ ಪಟಗಾರ (35) ಹಾಗೂ  ಇಲ್ಲಿನ ಶಿರಾಲಿ ಗುಡಿಹಿತ್ತಲ್ ನಿವಾಸಿ ಶಿವರಾಜು ನಾಯ್ಕ (22) ಎಂದು ಗುರುತಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ … [Read more...] about ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ. ಪೋಕ್ಸೋ ಕಾಯ್ದೆಯಡಿ ಇಬ್ಬರ ಬಂಧನ.

ದುಬೈನಿಂದ ಚಿನ್ನ ಕಳ್ಳ ಸಾಗಾಣಿಕೆ ಅನುಮಾನ; ರು.48 ಲಕ್ಷ ಮೌಲ್ಯದ ಕೈಗಡಿಯಾರ ಒಡೆದ ಕಸ್ಟಮ್ಸ್, ಭಟ್ಕಳದ ವ್ಯಕ್ತಿಯಿಂದ ಕ್ಯಾಲಿಕಟ್‍ನಲ್ಲಿ ದೂರು ದಾಖಲು

March 7, 2021 by bkl news Leave a Comment

ಭಟ್ಕಳ: ಕೈಗಡಿಯಾರದಲ್ಲಿ ಚಿನ್ನ ಅಡಗಿಸಿಟ್ಟು ಸಾಗಿಸಿರುವ ಶಂಕೆಯ ಮೇಲೆ ವಿಮಾನದಿಂದ ಇಳಿದ ಭಟ್ಕಳ ಮೂಲದ ವ್ಯಕ್ತಿಯನ್ನು ತಪಾಸಣೆಗೆಂದು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು, ಆತನ ಕೈಯಲ್ಲಿದ್ದ ರು.48 ಲಕ್ಷಕ್ಕೂ ಅಧಿಕ ಮೌಲ್ಯದ ಆಡಿಮೂವರ್ಸ ಪಿಗುಯೆಟ್ ಕಂಪೆನಿಯ ಕೈಗಡಿಯಾರವನ್ನು ಜಫ್ತುಪಡಿಸಿಕೊಂಡು ಗಡಿಯಾರದ ಮೌಲ್ಯವನ್ನು ಅರಿಯದೇ ಅದನ್ನು ಪುಡಿಗಟ್ಟಿ ಚಿನ್ನಕ್ಕಾಗಿ ಹುಡುಕಾಟ ನಡೆಸಿದ ಘಟನೆ ಕೇರಳ ಕ್ಯಾಲಿಕಟ್‍ನಲ್ಲಿ ನಡೆದಿದೆ. ಹಾನಿಗೊಳಗಾದ ವ್ಯಕ್ತಿಯನ್ನು … [Read more...] about ದುಬೈನಿಂದ ಚಿನ್ನ ಕಳ್ಳ ಸಾಗಾಣಿಕೆ ಅನುಮಾನ; ರು.48 ಲಕ್ಷ ಮೌಲ್ಯದ ಕೈಗಡಿಯಾರ ಒಡೆದ ಕಸ್ಟಮ್ಸ್, ಭಟ್ಕಳದ ವ್ಯಕ್ತಿಯಿಂದ ಕ್ಯಾಲಿಕಟ್‍ನಲ್ಲಿ ದೂರು ದಾಖಲು

ಸಮುದ್ರದಲ್ಲಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವು;ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

March 7, 2021 by bkl news Leave a Comment

ಭಟ್ಕಳ: ಮುರ್ಡೇಶ್ವರದ ಸಮುದ್ರದಲ್ಲಿ ಬಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಬಟ್ಟಾಂಳ ತಾಲ್ಲೂಕಿನ ಕೊಡ್ತಾಳು ನಿವಾಸಿ ಎ.ಕೆ. ಮುನೀರ್ ಕುಂಜ್ಞ ಮರಾಠಿ (35) ಎಂಬುವರು  ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ಫೆ.23ರಂದು ಅವರು ಕುಟುಂಬದ ಸದಸ್ಯರೊಂದಿಗೆ ಮುರ್ಡೇಶ್ವರಕ್ಕೆ ಬಂದಿದ್ದರು. ಸಮುದ್ರದಲ್ಲಿ ದಡದಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನಲ್ಲಿ ದಾಖಲಿಸಲಾಗಿತ್ತು. … [Read more...] about ಸಮುದ್ರದಲ್ಲಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವು;ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಹೈಕೋರ್ಟ ನ್ಯಾಯಮೂರ್ತಿ ಹುದ್ದೆಗೆ 2ನೇ ಬಾರಿ ನಾಗೇಂದ್ರ ರಾಮಚಂದ್ರ ನಾಯ್ಕ ಹೆಸರು ಶಿಫಾರಸ್ಸು

March 7, 2021 by bkl news Leave a Comment

ಭಟ್ಕಳ: ಹೈಕೋರ್ಟ ನ್ಯಾಯಮೂರ್ತಿ ಹುದ್ದೆಗೆ ಭಟ್ಕಳ ಮೂಲದ ಹೈಕೋರ್ಟ ನ್ಯಾಯವಾದಿ ನಾಗೇಂದ್ರ ರಾಮಚಂದ್ರ ನಾಯ್ಕ ಇವರ ಹೆಸರನ್ನು ಪರಿಗಣಿಸುವಂತೆ ಸುಪ್ರೀಮ್ ಕೋರ್ಟಿನ ಕೊಲಿಜಿಯಂ ಸಮಿತಿ 2ನೇ ಬಾರಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿದೆ. ಕಳೆದ 2019, ಅಕ್ಟೋಬರ್‍ನಲ್ಲಿಯೇ ಕೋಲಿಜಿಯಂ, ನಾಗೇಂದ್ರ ನಾಯ್ಕ ಸೇರಿದಂತೆ 8 ನ್ಯಾಯವಾದಿಗಳ ಹೆಸರನ್ನು ನ್ಯಾಯಮೂರ್ತಿ ಹುದ್ದೆಗೆ ಸಿಫಾರಸ್ಸು ಮಾಡಿತ್ತಾದರೂ, ಕೇಂದ್ರ ಸರಕಾರ ಪಟ್ಟಿಯಲ್ಲಿದ್ದ ನಾಗೇಂದ್ರ ನಾಯ್ಕ ಹೆಸರನ್ನು … [Read more...] about ಹೈಕೋರ್ಟ ನ್ಯಾಯಮೂರ್ತಿ ಹುದ್ದೆಗೆ 2ನೇ ಬಾರಿ ನಾಗೇಂದ್ರ ರಾಮಚಂದ್ರ ನಾಯ್ಕ ಹೆಸರು ಶಿಫಾರಸ್ಸು

ತಾಲೂಕ ಮಟ್ಟದ ಬ್ಯಾಡಮಿಂಟನ್ ಪಂದ್ಯಾವಳಿಗೆ ಗಿಡಕ್ಕೆ ನೀರೆಯುವ ಮೂಲಕ ಚಾಲನೆ

March 7, 2021 by Vishwanath Shetty Leave a Comment

ಹೊನ್ನಾವರ: ಶಿಕ್ಷಣ ಜೊತೆ ಕ್ರೀಡೆಯಲ್ಲಿ ತೊಡಗಿದಾಗ ದೈಹಿಕ ಹಾಗೂ ಮಾನಸಿಕವಾಗಿ ಸದೃಡವಾಗಲು ಸಾಧ್ಯ ಎಂದು ಪಟ್ಟಣ ಪಂಚಾಯತ ಅಧ್ಯಕ್ಷ ಶಿವರಾಜ ಮೇಸ್ತ ಹೇಳಿದರು. ಅವರು ಪಟ್ಟಣದ ಎಸ್.ಡಿ.ಎಂ. ಒಳಾಂಗಣ ಕ್ರಿಡಾಂಗಣದಲ್ಲಿ ನೇಚರ್ ಸ್ಪೋಟ್ಸ ಅಕಾಡೆಮಿ ಆಯೋಜಿಸಿದ ತಾಲೂಕ ಮಟ್ಟದ ಬ್ಯಾಡಮಿಂಟನ್ ಪಂದ್ಯಾವಳಿಗೆ ಗಿಡಕ್ಕೆ ನೀರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಜಿಲ್ಲೆಯಲ್ಲಿ ವಿಶೇಷವಾಗಿರುವ ಈ ಕ್ರೀಡಾಂಗಣದಲ್ಲಿ ತರಬೇತಿ ಪಡೆದು ರಾಜ್ಯ ರಾಷ್ಟ್ರಮಟ್ಟದಲ್ಲಿ ಸಾಧನೆ ಮಡಿದ … [Read more...] about ತಾಲೂಕ ಮಟ್ಟದ ಬ್ಯಾಡಮಿಂಟನ್ ಪಂದ್ಯಾವಳಿಗೆ ಗಿಡಕ್ಕೆ ನೀರೆಯುವ ಮೂಲಕ ಚಾಲನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,687 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar