ಭಟ್ಕಳ:ಆರಂಭದಲ್ಲಿ ಜನೌಷಧಿ ಕೇಂದ್ರದ ಔಷಧಗಳನ್ನು ಐಸಿಯೂನಲ್ಲಿ ಇರುವ ರೋಗಿಗಳಿಗೆ ನೀಡಲು ವೈದ್ಯರೆ ಅನುಮಾನ ಪಡುತ್ತಿದ್ದ ಸಂದರ್ಬಗಳಿದ್ದು ಇಂದು ಪ್ರತಿಯೊಂದು ಸಂದರ್ಬದಲ್ಲೂ ಜನೌಷಧಿ ಕೇಂದ್ರವನ್ನೆ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸವಿತಾ ಕಾಮತ ಹೇಳಿದರು. ಅವರು ತಹಸಿಲ್ದಾರ ಕಚೇರಿಯ ಸಭಾಂಗಣದಲ್ಲಿ ಭಟ್ಕಳ ಹೊನ್ನಾವರ ತಾಲೂಕಿನ ಜನೌಷಧಿ ಕೇಂದ್ರದ ಮಾಲಕರ ಒಕ್ಕೂಟದ ವತಿಯಿಂದ ೩ನೇ ವರ್ಷದ ಜನೌಷಧಿ … [Read more...] about ಜನೌಷಧಿ ಕೇಂದ್ರದ ಮಾಲಕರ ಒಕ್ಕೂಟದ ವತಿಯಿಂದ 3ನೇ ವರ್ಷದ ಜನೌಷಧಿ ದಿನಾಚರಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಶಾಸಕ ದಿನಕರ ಪರ್ಸಟೇಂಜ್ ಕೆಲಸ ಸೋಶಿಯಲ್ ಮೀಡಿಯಾದಲ್ಲಿ ಟ್ರೂಲ್
ಹೊನ್ನಾವರ: ಸದಾ ಒಂದಿಲ್ಲೊAದು ವಿವಾದ ಮೈಮೇಲೆ ಎಳೆದುಕೊಳ್ಳುವಲ್ಲಿ ಮುಂಚೂಣಿಯಲ್ಲಿರುವ ಸಾಸಕ ದಿನಕರ ಶೆಟ್ಟಿ ಅತ್ತಿಗೆ(ಶಾರದಾ ಶೆಟ್ಟಿ)ಮೇಲೆ ಸಿಟ್ಟಿನಿಂದ ಮಂತ್ರಿಗಳ ಸಮ್ಮುಖದಲ್ಲಿ ಆಡಿದ ಮಾತು ಇದೀಗ ಜಾರಕಿಹೊಳಿ ವಿಡಿಯೋದಷ್ಟೆ ಸದ್ದು ಮಾಡುತ್ತಿದೆ. ಎಲ್ಲೆಡೆ ರಸ್ತೆ ಮಾಡಿದ್ದೇವೆ. ಆದರೆ ಎಲ್ಲಿಯೂ ನೂರರಷ್ಟು ರಸ್ತೆ ಮಾಡಿಲ್ಲ. ಎಲ್ಲವನ್ನೂ ಒಮ್ಮೆಲೇ ಮಾಡಿದ್ರೆ ಮುಂದಿನ ಚುನಾವಣೆ ಹೊತ್ತಿಗೆ ಜನ ನಮ್ಮನ್ನ ಮರೆತು ಬಿಡುತ್ತಾರೆ ಎಂದು ಶಾಸಕ ದಿನಕರ್ ಶೆಟ್ಟಿ ಬಾಯಿಂದ ಬಂದ … [Read more...] about ಶಾಸಕ ದಿನಕರ ಪರ್ಸಟೇಂಜ್ ಕೆಲಸ ಸೋಶಿಯಲ್ ಮೀಡಿಯಾದಲ್ಲಿ ಟ್ರೂಲ್
ಚುನಾವಣೆ ಮತಗಟ್ಟೆ ಸ್ಥಳಾಂತರಕ್ಕೆ ಸಾಲ್ಕೋಡ್ ಗ್ರಾಮಸ್ಥರಿಂದ ಮನವಿ
ಹೊನ್ನಾವರ: ತಾಲೂಕಿನ ಸಾಲ್ಕೋಡ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಸಾಲ್ಕೋಡ್ ಶಾಲೆಯಲ್ಲಿ ಪ್ರತಿ ಚುನಾವಣೆ ಸಮಯದಲ್ಲಿ ಎರಡು ಮತಗಟ್ಟೆ ಇದ್ದು. ಒಂದು ಮತಗಟ್ಟೆಗೆ ಬರುವ ಎಲ್ಲಾ ಮತದಾರರು, ಮತ ಚಲಾವಣೆಗೆ ಹೊಳೆ ದಾಟಿ ಬರಬೇಕಾಗಿದೆ.ಸೇತುವೆ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಪ್ರತಿ ಚುನಾವಣೆಯಲ್ಲಿ ನೀರಿನಲ್ಲಿ ಹಾಯ್ದು ಹರಸಾಹಸ ಪಟ್ಟು ಮತಚಲಾವಣೆ ಮಾಡುತ್ತಿದ್ದಾರೆ. ಇದರಿಂದ ಈ ಭಾಗದ ಸಾರ್ವಜನಿಕರು ಸ್ಥಳಿಯ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ … [Read more...] about ಚುನಾವಣೆ ಮತಗಟ್ಟೆ ಸ್ಥಳಾಂತರಕ್ಕೆ ಸಾಲ್ಕೋಡ್ ಗ್ರಾಮಸ್ಥರಿಂದ ಮನವಿ
ಸರ್ಕಾರದಿಂದ ದೇವಸ್ಥಾನಕ್ಕೆ ಮಂಜೂರಾದ ಹಣವನ್ನು ರಸ್ತೆ ಪಕ್ಕದಲ್ಲೆ ಆಡಳಿತಮಂಡಳಿವರಿಗೆ ಹಸ್ತಾಂತರಿಸಿದ ಶಾಸಕ ದಿನಕರ ಶೆಟ್ಟಿ
ಹೊನ್ನಾವರ:ತಾಲೂಕಿನ ಚಂದಾವರ ಗ್ರಾಮದ ಹೋಮದಕುಳಿ ಶ್ರೀ ಮಹಾಸತಿ ದೇವಸ್ಥಾನ ಜಿರ್ಣೊದ್ದಾರ ಕಾರ್ಯಕ್ಕೆ ರಾಜ್ಯ ಸರ್ಕಾರ ಆರಾದನಾ ಯೋಜನೆಯಡಿ ಹಣ ಬಿಡುಗಡೆಯಾಗಿತ್ತು. ಆದರೆ ಶಾಸಕ ದಿನಕರ ಶೆಟ್ಟಿ ಸರ್ಕಾರದಿಂದ ಮಂಜೂರಾದ ೫೦ ಸಾವಿರ ಹಣದ ಚೆಕ್ ರಸ್ತೆ ಪಕ್ಕದಲ್ಲೆ ವಿತರಿಸುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.ಶಾಸಕರ ಕಾರ್ಯಲಯ ಅಥವಾ ತಾಲೂಕಿನ ಸರ್ಕಾರಿ ಕಛೇರಿ ಅಥವಾ ದೇವಸ್ಥಾನದಲ್ಲಿ ವಿತರಿಸಬೇಕಿದ್ದ ಚೆಕ್ ರಸ್ತೆಯ ಪಕ್ಕ ವಿತರಿಸಿರುವುದು ಸಾರ್ವಜನಿಕರ … [Read more...] about ಸರ್ಕಾರದಿಂದ ದೇವಸ್ಥಾನಕ್ಕೆ ಮಂಜೂರಾದ ಹಣವನ್ನು ರಸ್ತೆ ಪಕ್ಕದಲ್ಲೆ ಆಡಳಿತಮಂಡಳಿವರಿಗೆ ಹಸ್ತಾಂತರಿಸಿದ ಶಾಸಕ ದಿನಕರ ಶೆಟ್ಟಿ
ಉತ್ತರಕನ್ನಡ ಸಾಹಿತ್ಯಿಕವಾಗಿ ಸಂಪದ್ಭರಿತವಾಗಿದೆ: ಡಾ.ಪಿ.ಚಂದ್ರಿಕಾ
ಹೊನ್ನಾವರ: ಉತ್ತರಕನ್ನಡ ಸಾಹಿತ್ಯಿಕವಾಗಿ ಸಂಪದ್ಭರಿತವಾಗಿದೆ. ಇಲ್ಲಿ ಮಹತ್ತರವಾದ ಸಂಗತಿಗಳಿವೆ. ಇಲ್ಲಿನ ಕಾಡು ಮತ್ತು ಕಡಲು ಸಾಹಿತಿಗಳಿಗೆ ಬರೆಯಲು ಸ್ಪೂರ್ತಿ ನೀಡುತ್ತಿದೆ. ಆದರೆ ಇಲ್ಲಿ ಮಹತ್ವದ ಕೃತಿ ಮತ್ತು ಕೃತಿಕಾರರ ಕುರಿತು ಚರ್ಚೆಯೇ ಆಗುವುದಿಲ್ಲ.ಇಲ್ಲಿನ ಸಾಹಿತ್ಯದ ಚಂಡೆ-ಮದ್ದಳೆ ರಾಜಧಾನಿಯನ್ನೂ ತಲುಪುವಂತಾಗಲಿ ಎಂದು ಅವನಿ’ಯ ಡಾ.ಪಿ.ಚಂದ್ರಿಕಾ ಅಭಿಪ್ರಾಯಪಟ್ಟರು. ಅವರು ಅವನಿ ಮತ್ತು ಉತ್ತರಕನ್ನಡ ಜಿಲ್ಲಾ ಕಸಾಪ ಸಹಯೋಗದಲ್ಲಿ ಪಟ್ಟಣದ ಎಸ್ಡಿಎಂ … [Read more...] about ಉತ್ತರಕನ್ನಡ ಸಾಹಿತ್ಯಿಕವಾಗಿ ಸಂಪದ್ಭರಿತವಾಗಿದೆ: ಡಾ.ಪಿ.ಚಂದ್ರಿಕಾ




