ಹೊನ್ನಾವರ: ಗ್ರಾಮಗಳ ಅಭಿವೃದ್ದಿಗೆ ಟೊಂಕ ಕಟ್ಟಿ ನಿಂತು ಸಮಸ್ಯೆ ಬಗೆಹರಿಸುವಲ್ಲಿ ಶಾಸಕ ಸುನೀಲ ನಾಯ್ಕ ಮುಂಚೂಣಿಯಲ್ಲಿರುತ್ತಾರೆ ಎನ್ನುವ ಕ್ಷೇತ್ರದ ಮತದಾರ ಮಾತಿಗೆ ಪುಷ್ಟಿ ನೀಡುವಂತೆ ತಾಲೂಕಿನ ಕೊಡಗಿ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿ ಈ ಹಿಂದೆ ನೀಡಿದ ಭರವಸೆ ವಿದ್ಯುತ್ ಸಮಸ್ಯೆ ಬಗ್ಗೆ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.ಚಿಕ್ಕನಕೋಡ ಪಂಚಾಯತಿ ವ್ಯಾಪ್ತಿಯ ತುತ್ತತುದಿಯಲ್ಲಿರು ಕೊಡಗಿ ಗ್ರಾಮದಲ್ಲಿ 400ರಿಂದ 500 ಜನಸಂಖ್ಯೆ ಇದೆ. ಸಿದ್ದಾಪುರ … [Read more...] about ದ್ವಿಚಕ್ರ ವಾಹನ ಚಲಾಯಿಸಿಕೊಂಡು ಕುಗ್ರಾಮಕ್ಕೆ ಹೋಗಿ ಸಮಸ್ಯೆ ಆಲಿಸಿದ ಶಾಸಕ ಸುನೀಲ ನಾಯ್ಕ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
75 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೇರವೇರಿಸಿದ ಶಾಸಕ ಸುನೀಲ ನಾಯ್ಕ
ಹೊನ್ನಾವರ: ತಾಲೂಕಿನ ಮುಗ್ವಾ ಗ್ರಾಮದ ಮೂಡಕಟ್ಟೆಗೆ 35 ಲಕ್ಷ ವೆಚ್ಚದ ರಸ್ತೆ ಹಾಗೂ ಚಿಕ್ಕನಕೋಡ ಪಂಚಾಯತಿಯ ಗುಂಡಿಬೈಲ್ ರಸ್ತೆಗೆ ಮರುಡಾಂಬರೀಕರಣ ಕಾಮಗಾರಿಗೆ ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ಬುಧವಾರ ಗುದ್ದಲಿಪೂಜೆ ನೇರವೇರಿಸಿದರು. ನಂತರ ಮಾತನಾಡಿ ಮುಗ್ವಾ ಗ್ರಾಮದ ಮೂಡಕಟ್ಟೆ ರಸ್ತೆಗೆ ಇದೇ ಪ್ರಥಮವಾಗಿ ಹಣ ಬಿಡುಗಡೆಯಾಗಿದೆ.ಇದೇ ರಸ್ತೆಯ ಪಕ್ಕದ ಮುಂದುವರೆದ ರಸ್ತೆಗೆ ಕೆಲವೇ ದಿನದಲ್ಲಿ ಟೆಂಡರ್ ಆಗಲಿದೆ. ನನ್ನ ಕನಸಾದ ಗುಂಡಬಾಳ ಮತ್ತು ಗುಂಡಿಬೈಲ್ … [Read more...] about 75 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೇರವೇರಿಸಿದ ಶಾಸಕ ಸುನೀಲ ನಾಯ್ಕ
ಅಂಜುಮನ್ ಸಂಸ್ಥೆ ಜುಕಾಕು ಕುಟುಂಬಕ್ಕೆ ಋಣಿಯಾಗಿದೆ -ಮುಝಮ್ಮಿಲ್ ಕಾಝಿಯಾ ತಾಲೂಕಿನ ಅಂಜುಮನಾಬಾದ್ ನಡೆದ ಸಂತಾಪ ಸಭೆ
ಭಟ್ಕಳ: ಅಂಜುಮನ್ ಸಂಸ್ಥೆಯು ಜುಕಾಕು ಕುಟುಂಬಕ್ಕೆ ಋಣಿಯಾಗಿದ್ದು ದಿ.ಅಬ್ದುಲ್ ರಹೀಮ್ ಅವರ ಸೇವೆ ಅವಿಸ್ಮರಣೀಯವಾಗಿದೆ ಎಂದು ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮುಹಮ್ಮದ್ ಮುಝಮ್ಮಿಲ್ ಕಾಝಿಯಾ ಹೇಳಿದರು. ಅವರು ಅಂಜುಮನಾಬಾದ್ ನಲ್ಲಿ ಅಂಜುಮನ್ ಸಂಸ್ಥೆಯಿಂದ ಆಯೋಜಿಸಿದ್ದ ಅಬ್ದುಲ್ ರಹೀಮ್ ಜುಕಾಕು ಸಂತಾಪ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತನ್ನ ಕುಟುಂಬವನ್ನು ಅಮೇರಿಕಾದಲ್ಲಿ ಬಿಟ್ಟು ಅಂಜುಮನ್ ಸಂಸ್ಥೆಗಾಗಿ ಸರ್ವಸ್ವವನ್ನೇ … [Read more...] about ಅಂಜುಮನ್ ಸಂಸ್ಥೆ ಜುಕಾಕು ಕುಟುಂಬಕ್ಕೆ ಋಣಿಯಾಗಿದೆ -ಮುಝಮ್ಮಿಲ್ ಕಾಝಿಯಾ ತಾಲೂಕಿನ ಅಂಜುಮನಾಬಾದ್ ನಡೆದ ಸಂತಾಪ ಸಭೆ
ಜನಧ್ವನಿ ಜಾಥಾದಲ್ಲಿ ಉತ್ತರಕನ್ನಡ ಜಿಲ್ಲೆಯ ಕಾಂಗ್ರೇಸಗರು ಭಾಗಿ.
ಹೊನ್ನಾವರ: ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ವಿರುದ್ದ ರಾಜ್ಯದ ೧೦೦ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷ ಬೆಂಗಳೂರಿನ ಕ್ವೀನ್ಸ ರಸ್ತೆಯಲ್ಲಿರುವ ಕೆ.ಪಿ.ಸಿ.ಸಿ ಕಛೇರಿಯ ಆವರಣದಲ್ಲಿ ಹಮ್ಮಿಕೊಂಡ ಜನಧ್ವನಿ ಜಾಥಾ ಕಾರ್ಯಕ್ರಮಕ್ಕೆ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು.ಕೇಂದ್ರ ಸರ್ಕಾರದ ಹಲವು ಜನವಿರೋಧಿ ಕಾಯ್ದೆ ಹಾಗೂ ಬೆಲೆ ಏರಿಕೆ ವಿರುದ್ದ ದೇವನಹಳ್ಳಿಯವರೆಗೆ ಪಾದಯಾತ್ರೆಯಲ್ಲಿ ರಾಜ್ಯದ ಕಾಂಗ್ರೇಸ್ … [Read more...] about ಜನಧ್ವನಿ ಜಾಥಾದಲ್ಲಿ ಉತ್ತರಕನ್ನಡ ಜಿಲ್ಲೆಯ ಕಾಂಗ್ರೇಸಗರು ಭಾಗಿ.
ಹೊನ್ನಾವರ ಖಾಸಗಿ ಬಂದರು ನಿರ್ಮಾಣ ವಿಷಯ ಮೀನುಗಾರರ ಸಮಸ್ಯೆಗೆ ಶಿಘ್ರ ಪರಿಹಾರ ಸಚೀವ ಶಿವರಾಮ ಹೆಬ್ಬಾರ ಭರವಸೆ
ಹೊನ್ನಾವರ: ಪಟ್ಟಣದ ಕುಡಿಯುವ ನೀರು ಕಾಮಗಾರಿ ಚಾಲನೆ ನೀಡಿದ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿ ಸಚೀವ ಬಿಸಿ ಪಾಟೀಲ ವಾಕ್ಸಿನ ಮನೆ ಬಾಗಿಲಿಗೆ ತರಸಿಕೊಂಡು ಪಡೆದ ಬಗ್ಗೆ ಪ್ರಶ್ನಿಸಿದಾಗ ಯಾವುದು ಸರಿ ಯಾವುದು ತಪ್ಪು ಎಂದು ನಿರ್ಧರಿಸುವ ಕೆಲಸ ನಾನು ಮಾಡುವುದಿಲ್ಲ.ಆರೊಗ್ಯ ಸಚೀವರು ತಪ್ಪು ಎಂದು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ ಎಂದಾಗ ಅವರ ಇಲಾಖೆಯ ವ್ಯಾಪ್ತಿಯಲ್ಲಿ ಬರುವುದರಿಂದ ಅವರು ಪ್ರತಿಕ್ರಿಯೆ ನೀಡಿರಬಹುದು. ನನ್ನ ಜಿಲ್ಲೆಯ ಅಭಿವೃದ್ದಿ ಹಾಗೂ ಇಲಾಖೆಯ … [Read more...] about ಹೊನ್ನಾವರ ಖಾಸಗಿ ಬಂದರು ನಿರ್ಮಾಣ ವಿಷಯ ಮೀನುಗಾರರ ಸಮಸ್ಯೆಗೆ ಶಿಘ್ರ ಪರಿಹಾರ ಸಚೀವ ಶಿವರಾಮ ಹೆಬ್ಬಾರ ಭರವಸೆ




