ಇನ್ಸ್ಟಾಗ್ರಾಮ್ ಲವ್ : ಹಾರಿಸಿಕೊಂಡು ಹೋಗಲು ಬಂದವಗೆ ಧರ್ಮದೇಟು;ಕುಮಟಾ : ಉತ್ತರಪ್ರದೇಶ ಮೂಲದ ಇಬ್ಬರು ಯುವಕರು ಸಾಮಾಜಿಕ ಜಾಲತಾಣದ ಮೂಲಕ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಕೆಲವು ಆಮಿಷಗಳನ್ನು ತೋರಿಸಿ, ಪ್ರೀತಿಸುವ ನಾಟಕವಾಡಿ, ಕಿಡ್ನಾಪ್ ಗೆ ಯತ್ನಿಸಿ ಸ್ಥಳೀಯರಿಂದ ಧರ್ಮದೇಟು ತಿಂದ ಪ್ರಸಂಗ ನಡೆದಿದೆ.ಈ ಇಬ್ಬರು ಯುವತಿಯ ಅಪಹರಣಕ್ಕೆ ಯತ್ನಿಸುತ್ತಿದ್ದಾಗ ಬಗ್ಗೋಣದ ನಾಗರಿಕರು ಅನುಮಾನಗೊಂಡು ಅವರನ್ನು ಹಿಡಿದು ಥಳಿಸಿ, ಪೊಲೀಸರಿಗೆ … [Read more...] about ಇನ್ಸ್ಟಾಗ್ರಾಮ್ ಲವ್ : ಹಾರಿಸಿಕೊಂಡು ಹೋಗಲು ಬಂದವಗೆ ಧರ್ಮದೇಟು 2022
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಭಟ್ಕಳದಲ್ಲಿ ಪಾಕಿಸ್ತಾನಿ ಮಹಿಳೆಗೆ ಬಿಡುಗಡೆ ಭಾಗ್ಯ
ಭಟ್ಕಳದಲ್ಲಿ ಪಾಕಿಸ್ತಾನಿ ಮಹಿಳೆಗೆ ಬಿಡುಗಡೆ ಭಾಗ್ಯ … [Read more...] about ಭಟ್ಕಳದಲ್ಲಿ ಪಾಕಿಸ್ತಾನಿ ಮಹಿಳೆಗೆ ಬಿಡುಗಡೆ ಭಾಗ್ಯ
SujnanaNidhi Scholarship 2022-23/ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನನಿಧಿ ವಿದ್ಯಾರ್ಥಿವೇತನ 2022-23
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 2022-23 ನೇ ಸಾಲಿನ ಸುಜ್ಞಾನನಿಧಿ ಶಿಷ್ಯವೇತನಕ್ಕೆ ಹೊಸ ಹಾಗೂ ನವೀಕರಣ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿ ಗಳು ಅರ್ಜಿ ಸಲ್ಲಿಸಬಹದು,ವಿದ್ಯಾರ್ಥಿವೇತನದ ಹೆಸರು ; ಸುಜ್ಞಾನ ನಿಧಿ ವಿದ್ಯಾರ್ಥಿವೇತನ ಸಂಸ್ಥೆಯ ಹೆಸರು; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ … [Read more...] about SujnanaNidhi Scholarship 2022-23/ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನನಿಧಿ ವಿದ್ಯಾರ್ಥಿವೇತನ 2022-23
ಸ್ಥಳೀಯ ವ್ಯಕ್ತಿಗೆ ಚಾಕುವಿನಿಂದ ಹಲ್ಲೆ ; ಓರಿಸ್ಸಾ ಕಾರ್ಮಿಕರ ಆರ್ಭಟ
ಸ್ಥಳೀಯ ವ್ಯಕ್ತಿಗೆ ಚಾಕುವಿನಿಂದ ಹಲ್ಲೆ ; ಓರಿಸ್ಸಾ ಕಾರ್ಮಿಕರ ಆರ್ಭಟಗೋಕರ್ಣ: ತದಡಿಯಲ್ಲಿ ಓರಿಸ್ಸಾ ಮೂಲದ ವ್ಯಕ್ತಿಯೊಬ್ಬ ಸ್ಥಳೀಯ ವ್ಯಕ್ತಿಗೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.ಶುಕ್ರವಾರ ಸಂಜೆ ತದಡಿ ಬಂದರನಲ್ಲಿ ಓರಿಸ್ಸಾ ಮೂಲದ ಓರ್ವ ವ್ಯಕ್ತಿ ಹಾಗೂ ಸ್ಥಳೀಯ ವ್ಯಕ್ತಿ ಜೊತೆ ಮಾತಿನ ಚಕಮಕಿ ನಡೆದಿದ್ದು ಈ ವೇಳೆ ಸುಮ್ಮನೆ ಇರುವಂತೆ ಹೇಳಿದ ಮೂರನೇ ವ್ಯಕ್ತಿಗೆ ಓರಿಸ್ಸಾ ಮೂಲದವನು ಚಾಕುವಿನಿಂದ ಹಲ್ಲೆ … [Read more...] about ಸ್ಥಳೀಯ ವ್ಯಕ್ತಿಗೆ ಚಾಕುವಿನಿಂದ ಹಲ್ಲೆ ; ಓರಿಸ್ಸಾ ಕಾರ್ಮಿಕರ ಆರ್ಭಟ
ಕಾನ್ಸ್ಟೆಬಲ್ ಹುದ್ದೆ ವಯೋಮಿತಿ ಹೆಚ್ಚಳ
ಬೆಂಗಳೂರು: ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ.ಕೊವಿಡ್ನಿಂದಾಗಿ ನಿಯಮಿತವಾಗಿ ನೇಮಕಾತಿ ನಡೆಯದ ಪ್ರಯುಕ್ತ ಆಕಾಂಕ್ಷಿತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ವಂಚಿತವಾಗಿರುವುದರಿಂದ ವಯೋಮಿತಿಯಲ್ಲಿ 2 ವರ್ಷಗಳ ವಿನಾಯಿತಿ ನೀಡುವಂತೆ ಹಲವಾರು ಮನವಿ ಸಲ್ಲಿಕೆಯಾಗಿತ್ತು.ಹೀಗಾಗಿ … [Read more...] about ಕಾನ್ಸ್ಟೆಬಲ್ ಹುದ್ದೆ ವಯೋಮಿತಿ ಹೆಚ್ಚಳ



