ಭಟ್ಕಳ: ಋತುಚಕ್ರವು ಮಹಿಳೆಯರ ಜೀವನದ ಒಂದು ಅವಿಭಾಜ್ಯ ಅಂಗವಾಗಿದ್ದು, ಈ ಸಂಧರ್ಭದಲ್ಲಿ ಮಹಿಳೆಯರು ತಮ್ಮ ಆರೋಗ್ಯದ ಕಡೆಗೆ ಗಮನವನ್ನು ಕೊಡಬೇಕು” ಎಂದು ಭಟ್ಕಳ ತಾಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸವಿತಾ ಕಾಮತ ಹೇಳಿದರು.ಪಟ್ಟಣದ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನಲ್ಲಿ ಭಟ್ಕಳದ ರೋಟರಿ ಕ್ಲಬ್ ಮತ್ತು ರೋಟರಾಕ್ಟ್ ಕ್ಲಬ್ ಸಹಭಾಗಿತ್ವದಲ್ಲಿ ಆಯೋಜಿಸಲ್ಪಟ್ಟ ಸ್ಯಾನಿಟರಿ ನಾಪ್ಕಿನ್ ವಿಲೇವಾರಿ ಯಂತ್ರ ಸಮರ್ಪಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ … [Read more...] about ಋತುಚಕ್ರವು ಮಹಿಳೆಯರ ಜೀವನದ ಒಂದು ಅವಿಭಾಜ್ಯ ಅಂಗ;ಡಾ. ಸವಿತಾ ಕಾಮತ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಗುರುಕೃಪಾ ಸಹಕಾರಿ ಪತ್ತಿನ ಸಂಘದ ಆಡಳಿತ ಕಮೀಟಿಯ ಅಧ್ಯಕ್ಷರಾಗಿ ಮೋಹನ ನಾಯ್ಕ ಆಯ್ಕೆ
ತಾಲೂಕಿನ ಗುರುಕೃಪಾ ಸಹಕಾರಿ ಪತ್ತಿನ ಸಂಘದ ಆಡಳಿತ ಕಮೀಟಿಯ ಅಧ್ಯಕ್ಷರಾಗಿ ಮೋಹನ ನಾಯ್ಕ ಮಣ್ಕುಳಿ ಹಾಗೂ ಉಪಾಧ್ಯಕ್ಷರಾಗಿ ನಾರಾಯಣ ಸಣ್ತಮ್ಮಾ ನಾಯ್ಕ ಮಣ್ಕುಳಿ ಇವರು ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.ಬ್ಯಾಂಕಿನ ಹೊಸ ಆಡಳಿತ ಕಮೀಟಿಯ ಸದಸ್ಯರ ಅಯ್ಕೆಗಾಗಿ ಫೆ.21ರಂದು ಚುಣಾವಣೆ ನಡೆದಿತ್ತು. ಮಂಗಳವಾರ ಬ್ಯಾಂಕಿನಲ್ಲಿ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಚುಣಾವಣೆಯಲ್ಲಿ ಎರಡು ಹುದ್ದೆಗಳಿಗೆ ತಲಾ ಒಂದೊಂದೆ ನಾಮಪತ್ರ ಸಲ್ಲಿಕೆಯಾದ ಕಾರಣ ಅವಿರೋಧ ಆಯ್ಕೆ ಎಂದು … [Read more...] about ಗುರುಕೃಪಾ ಸಹಕಾರಿ ಪತ್ತಿನ ಸಂಘದ ಆಡಳಿತ ಕಮೀಟಿಯ ಅಧ್ಯಕ್ಷರಾಗಿ ಮೋಹನ ನಾಯ್ಕ ಆಯ್ಕೆ
ಹಿಂದಿಭಾಷಾ ಶಿಕ್ಷಕನಿಂದ ಸಮಾಜಮುಖಿ ಕಾರ್ಯ
ಹೊನ್ನಾವರ: ತಾಲೂಕಿನ ಹಿಂದಿ ಉಪನ್ಯಾಸಕರಾದ ಮಹೇಶ ಹೆಗಡೆ ಮಾಳ್ಕೋಡ್ ಕೊರೋನಾ ಲಾಕ್ ಡೌನ್ ಸಮಯದ ಬಿಡುವಿನ ವೇಳೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳ ಅನೂಕೂಲಕ್ಕಾಗಿ ಆರಂಭಿಸಿದ " ಹಿಂದಿ ಗ್ಯಾನ್ ಬಂಧು ಉಚಿತ ಯುಟ್ಯೂಬ್ ಚಾನೆಲ್ಇದೀಗ ೧೦ ಸಾವಿರಕ್ಕೂ ಹೆಚ್ಚು ಚಂದದಾರನ್ನು ಒಳಗೊಂಡಿದೆ. ಅಲ್ಲದೇ ೩.೫೦ಲಕ್ಷಕ್ಕೂ ಹೆಚ್ಚು ರಾಜ್ಯದ ವಿದ್ಯಾರ್ಥಿಗಳು ಇದರ ಲಾಭ ಪಡೆದಿದ್ದಾರೆ. ಇವರ ಸಮಾಜಮುಖಿ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. … [Read more...] about ಹಿಂದಿಭಾಷಾ ಶಿಕ್ಷಕನಿಂದ ಸಮಾಜಮುಖಿ ಕಾರ್ಯ
ಕನ್ನಡಭಾಷೆಗೆ ಅನ್ಯಾಯವಾಗುವ ಪ್ರಸಂಗ ಎದುರಾದರೆ ಯಾವುದೇ ಪಕ್ಷದ ವಿರುದ್ದ ಹೋರಾಡಲು ಹಿಂಜರಿಯುದಿಲ್ಲ;ಆನಂದಕುಮಾರ
ಹೊನ್ನಾವರ: ಕನ್ನಡಪರ ಸಂಘಟನೆಯವರು ಪರಭಾಷಾವಿರೋಧಿಗಳಲ್ಲ. ಕನ್ನಡಭಾಷೆಗೆ ಅನ್ಯಾಯವಾಗುವ ಪ್ರಸಂಗ ಎದುರಾದರೆ ಯಾವುದೇ ಪಕ್ಷದ ವಿರುದ್ದ ಹೋರಾಡಲು ಹಿಂಜರಿಯುದಿಲ್ಲ ಎಂದು ಕನ್ನಡಸಿರಿ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಆನಂದಕುಮಾರ ಹೇಳಿದರು.ಅವರು ಕರ್ನಾಟಕ ಕ್ರಾಂತಿರAಗದ ಸಾಲ್ಕೋಡ್ ಘಟಕದ ಮೂರನೇ ವರ್ಷದ ವಾರ್ಷಿಕೊತ್ಸವಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡುತ್ತಾ ನಮ್ಮ ನಾಡು ಪರಭಾಷೆಯ ಹಿನ್ನಲೆಯಲ್ಲಿ ಒಡೆದು ಹಾಳಾಗುತ್ತದೆ. ನಮ್ಮಲ್ಲಿ ಭಾಷೆಯ ಬಗ್ಗೆ ಒಗ್ಗಟ್ಟಿನ ಕೊರತೆ … [Read more...] about ಕನ್ನಡಭಾಷೆಗೆ ಅನ್ಯಾಯವಾಗುವ ಪ್ರಸಂಗ ಎದುರಾದರೆ ಯಾವುದೇ ಪಕ್ಷದ ವಿರುದ್ದ ಹೋರಾಡಲು ಹಿಂಜರಿಯುದಿಲ್ಲ;ಆನಂದಕುಮಾರ
ಬೀದಿ ಬದಿ ವ್ಯಾಪಾರಿಗಳು ಆತ್ಮನಿರ್ಭರ ಯೋಜನೆಯ ಸದುಪಯೋಗ ಪಡೆದುಕೊಂಡು ನಿಮ್ಮ ವ್ಯಾಪಾರವನ್ನು ಇನ್ನಷ್ಟು ವೃದ್ಧಿಸಿ ಕೊಳ್ಳಿ ;ರಾಧಾಕೃಷ್ಣ ಭಟ್ಟ
ಭಟ್ಕಳ: ಕೇಂದ್ರ ಸರಕಾರದ ಆತ್ಮ ನಿರ್ಭರ ಯೋಜನೆಯಡಿಯಲ್ಲಿ ವ್ಯಾಪಾರ ವೃದ್ಧಿಗಾಗಿ ಸಾಲ ನೀಡುವ ಯೋಜನೆಯ ಫಲಾನುಭವಿಗಳಿಗೆ ಮಾಹಿತಿ ಹಾಗೂ ಸಾಲ ವಿತರಣಾ ಕಾರ್ಯಕ್ರಮ ಸ್ಥಳೀಯ ಕರ್ಣಾಟಕ ಬ್ಯಾಂಕ್ ಶಾಖೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮುದಾಯ ಸಂಘಟನಾ ಅಧಿಕಾರಿ ವೇಣುಗೋಪಾಲ ಶಾಸ್ತ್ರಿಯವರು ಪುರಸಭೆಯ ವತಿಯಿಂದ ಈಗಾಗಲೇ ನಾವು ಬೀದಿ ಬದಿಯಲ್ಲಿ ವ್ಯಾಪಾರ ಮಾಡುವವರನ್ನು ಗುರುತಿಸಿ ಅವರಿಗೆ ಲೈಸನ್ಸ್ ಸೇರಿದಂತೆ ಅಗತ್ಯದ ದಾಖಲೆಗಳನ್ನು … [Read more...] about ಬೀದಿ ಬದಿ ವ್ಯಾಪಾರಿಗಳು ಆತ್ಮನಿರ್ಭರ ಯೋಜನೆಯ ಸದುಪಯೋಗ ಪಡೆದುಕೊಂಡು ನಿಮ್ಮ ವ್ಯಾಪಾರವನ್ನು ಇನ್ನಷ್ಟು ವೃದ್ಧಿಸಿ ಕೊಳ್ಳಿ ;ರಾಧಾಕೃಷ್ಣ ಭಟ್ಟ




