ಹೊನ್ನಾವರ - ತಾಲ್ಲೂಕಿನ ಹಾಡಿನಬಾಳ ಸಮೀಪ ಗುಂಡಿಬೈಲ್ ರಸ್ತೆಯಲ್ಲಿ ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪದ್ಮಶ್ರೀ ಪುರಸ್ಕೃತ ದಿವಂಗತ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರ ಮಗನಾದ ಸುಬ್ರಹ್ಮಣ್ಯ ತಂದೆಯ ಹಾದಿಯಲ್ಲಿಯೇ ಹೆಜ್ಜೆ ಹಾಕಿ ಕಲಾವಿದರಾಗಿ ಸಾಕಷ್ಟು ಹೆಸರು ಸಂಪಾದಿಸಿದ್ದರು. ಅಪಘಾತದಲ್ಲಿ ತಲೆಯ ಭಾಗಕ್ಕೆ ತೀವ್ರವಾದ ಗಾಯಗಳಾಗಿದೆ ಎನ್ನಲಾಗಿದ್ದು … [Read more...] about ಬೈಕ್ ಅಪಘಾತ – ಯಕ್ಷಗಾನ ಕಲಾವಿದ ಸುಬ್ರಮಣ್ಯ ಚಿಟ್ಟಾಣಿಗೆ ಗಂಭೀರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಶರಾವತಿ ಕುಡಿಯುವ ನೀರು ಯೋಜನೆ ಸಿದ್ಧರಾಮಯ್ಯ ಸರಕಾರದ ಕನಸಿನ ಕೂಸು;ಜಗದೀಪ ಎನ್. ತೆಂಗೇರಿ
ಹೊನ್ನಾವರ : ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಹಿಂದಿನ ಕಾಂಗ್ರೆಸ ಸರಕಾರ, ಶರಾವತಿ ಬಹುಗ್ರಾಮ ಯೋಜನೆಯಡಿಯಲ್ಲಿ ೧೨೮ ಕೋಟಿ ರೂಪಾಯಿ ಮಂಜೂರಿ ಪಡಿಸಿ, ೨೦೧೭ರ ಡಿಸೆಂಬರ ೬ ರಂದೇ ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಕ್ಷೇತ್ರಕ್ಕೆ ಆಗಮಿಸಿ ಶಂಕುಸ್ಥಾಪನೆ ನೆರವೆರಿಸಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದ್ದಾರೆ.ಹಿಂದಿನ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ ಹೊನ್ನಾವರ ಪಟ್ಟಣದಲ್ಲಿನ ನೀರಿನ … [Read more...] about ಶರಾವತಿ ಕುಡಿಯುವ ನೀರು ಯೋಜನೆ ಸಿದ್ಧರಾಮಯ್ಯ ಸರಕಾರದ ಕನಸಿನ ಕೂಸು;ಜಗದೀಪ ಎನ್. ತೆಂಗೇರಿ
ಅದ್ದೂರಿಯಿಂದ ನಡೆದ ಹನುಮಂತ ದೇವರ ಜಾತ್ರಾ ಮಹೋತ್ಸವ
ಭಟ್ಕಳ : ಚನ್ನಪಟ್ಟಣದ ಶ್ರೀ ಹನುಮಂತ ದೇವರ ಜಾತ್ರಾ ಮಹೋತ್ಸವ ಅದ್ದೂರಿಯಿಂದ ಜರುಗಿತು.ಕಳೆ ವರ್ಷ ಕೋವಿಡ್ 19 ಅಬ್ಬರದಿಂದ ಮುಂದೂಡಿದ್ದ ಜಾತ್ರೆ ಈ ಬಾರೀ ರಥಸಪ್ತಮಿಯಂದು ಆರಂಭಗೊಂಡಿತ್ತು. ಶುಕ್ರವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ವಿಜ್ರಂಭಣೆಯಿಂದ ನಡೆಯಿತು.ರಥೋತ್ಸವ ಆರಂಭಕ್ಕೂ ಮುನ್ನ ಸಂಪ್ರದಾಯಂತೆ ಚಿರ್ಕಿನ್ ಶಾಬಾಂದ್ರಿ ಕುಟುಂಬದವರಿಗೆ ವೀಳ್ಯ ನೀಡುವ ಮೂಲಕ ಜಾತ್ರೆಗೆ ಆಹ್ವಾನಿಸಲಾಯಿತು. ಸಂಜೆ ದೇವಾಲಯದ ಎದುರು ದೇವರಿಗೆ ಈಡುಗಾಯಿ ಒಡೆಯುವ ಮೂಲಕ … [Read more...] about ಅದ್ದೂರಿಯಿಂದ ನಡೆದ ಹನುಮಂತ ದೇವರ ಜಾತ್ರಾ ಮಹೋತ್ಸವ
ಬಾಳೆಗದ್ದೆ ವೆಂಕಟ್ರಮಣ ವರ್ಧಂತಿ ಸಂಪನ್ನ
ಹೊನ್ನಾವರ ತಾಲೂಕಿನ ಬಾಳೆಗದ್ದೆಯ ಶ್ರೀ ವೆಂಕಟ್ರಮಣ ದೇವರ ವಾರ್ಷಿಕ ವರ್ಧಂತಿ ಗುರುವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿAದ ನಡೆಯಿತು.ಬೆಳಿಗ್ಗೆ ದೇವತಾ ಪ್ರಾರ್ಥನೆ, ಧ್ವಜಾರೋಹಣ, ನಿತ್ಯಬಲಿ, ಬ್ರಹ್ಮಕಲಶಪೂಜೆ, ಪ್ರಾಣ ಪ್ರತಿಷ್ಠಾ ಹೋಮ, ೧೦೦೮ ಬ್ರಹ್ಮಕಲಶಾಭಿಷೇಕ, ಪಲ್ಲಕ್ಕಿ ಉತ್ಸವ, ಮಹಾಪೂಜೆ ಧಾರ್ಮಿಕ ಕಾರ್ಯಕ್ರಮಗಳು ವೇ.ಮೂ.ಪುಟ್ಟಭಟ್ಟ, ಅಣಯ್ಯ ಭಟ್ಟ ಇವರ ನೇತ್ರತ್ವದಲ್ಲಿ ಜರುಗಿತು. ಧಾರ್ಮಿಕ ಕಾರ್ಯಕ್ರಮದ ನಂತರ ಪ್ರಸಾದ ವಿತರಣೆ, … [Read more...] about ಬಾಳೆಗದ್ದೆ ವೆಂಕಟ್ರಮಣ ವರ್ಧಂತಿ ಸಂಪನ್ನ
ಕರಿಕಾನಮ್ಮನ ಸನ್ನಿದಿಯಲ್ಲಿ ಇಂದು ಬೆಳದಿಂಗಳ ಸಂಗೀತ ಕಾರ್ಯಕ್ರಮ
ಹೊನ್ನಾವರ: ತಾಲೂಕ ಕೇಂದ್ರದಿAದ ೧೦ಕಿಮೀ ದೂರ ಸಹ್ಯಾದ್ರಿ ಬೆಟ್ಟದ ತುದಿಯಲ್ಲಿ ಪ್ರಕೃತಿ ಸೌಂದರ್ಯದ ಮುಧ್ಯೆ ನೆಲೆಯುರಿರುವ ಕರಿಕಾನ ಪರಮೇಶ್ವರಿ ಸನ್ನಿದಿಯಲ್ಲಿ ಬೆಳದಿಂಗಳ ಸಂಗೀತೊತ್ಸವ ಫೆಬ್ರವರಿ ೨೭ರಂದು ನಡೆಯಲಿದೆ.ನಾದಮಧವ ರಾಷ್ಟಿçÃಯ ಪ್ರಶಶ್ತಿçಯನ್ನು ಹಿರಿಯ ಸಂಗೀತ ಕಲಾವಿದ ಎಸ್.ಎಂ.ಭಟ್ ಕಟ್ಟಿಗೆ ಇವರಿಗೆ ಅವಿನಾಶ ಹೆಬ್ಬಾರ ಸ್ಮರಣೆಯ ಯುವ ಪುರಸ್ಕಾರವನ್ನು ಅನಿರುದ್ದ ಐತಾಳ ಇವರಿಗೆ ಪ್ರಧಾನ ಮಾಡಲಾಗುವುದು.ಸಂಜೆ ೭:೧೫ಕ್ಕೆ ಶಾಸಕ ದಿನಕರ ಶೆಟ್ಟಿ ಕಾರ್ಯಕ್ರಮಕ್ಕೆ … [Read more...] about ಕರಿಕಾನಮ್ಮನ ಸನ್ನಿದಿಯಲ್ಲಿ ಇಂದು ಬೆಳದಿಂಗಳ ಸಂಗೀತ ಕಾರ್ಯಕ್ರಮ



