ಹೊನ್ನಾವರ ತಾಲೂಕಿನಹೆರಂಗಡಿ ಪಂಚಾಯತಿ ವ್ಯಾಪ್ತಿಯ ಅಳ್ಳಂಕಿ ಪ್ರೌಡಶಾಲೆಯ 10 ಲಕ್ಷ ವೆಚ್ಚದ ನೂತನ ಕಟ್ಟಡ ಮಂಜೂರಾಗಿದ್ದು, ಕ್ಷೇತ್ರದ ಶಾಸಕ ಸುನೀಲ ನಾಯ್ಕ ಮಂಗಳವಾರ ಶಂಕುಸ್ಥಾಪನೆ ನೇರವೇರಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಆರ್.ನಾಯ್ಕ, ಕಾಲೇಜಿನ ಪ್ರಾರ್ಚಾಯರಾದ ಜಿ.ಎಸ್.ಹೆಗಡೆ, ಪಂಚಾಯತ ಅಧ್ಯಕ್ಷರು ಹಾಗೂ ಸದಸ್ಯರು, ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು. ನಂತರ ಶಾಲಾ ಶಿಕ್ಷಕರು ಕಟ್ಟಡ ರಿಪೇರಿ ಅಗತ್ಯವಿದೆ ಎಂದು ಮನವಿ … [Read more...] about ಅಳ್ಳಂಕಿ ಪ್ರೌಢಶಾಲೆಯ ಕಟ್ಟಡ ನಿರ್ಮಾಣಕ್ಕೆ ಶಾಸಕ ಸುನೀಲ ಶಂಕುಸ್ಥಾಪನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷರಾಗಿ ಕೆ.ಎಚ್.ಗೌಡ ನೇಮಕ
ಹೊನ್ನಾವರ : ಇಲ್ಲಿಯ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ನೂತನ ಅಧ್ಯಕ್ಷರಾಗಿ ತಾಲೂಕಿನ ಮಲ್ಲಾಪುರ ಗ್ರಾಮದ ಕುಪ್ಪು ಹನುಮಂತ ಗೌಡ ಇವರನ್ನು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿಯವರ ಸೂಚನೆಯ ಮೇರೆಗೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷರಾದ ಭೈರವ ಡಿ. ನಾಯ್ಕ ನೇಮಿಸಿ ಆದೇಶ ಹೊರಡಿಸಿದ್ದಾರೆ.ಇಂದು ಶಿರಸಿಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ … [Read more...] about ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷರಾಗಿ ಕೆ.ಎಚ್.ಗೌಡ ನೇಮಕ
24 ಬುಧವಾರದಂದು ಜಿಲ್ಲೆಯಾದ್ಯಂತ ಮೀನುಗಾರರ ಪ್ರತಿಭಟನೆ
ಹೊನ್ನಾವರ ಕಾಸರಕೋಡ ಟೊಂಕದಲ್ಲಿ ಸ್ಥಳೀಯರ ತೀವ್ರ ವಿರೋಧದ ನಡುವೆಯೂ ಹೈದರಾಬಾದ್ ಮೂಲದ ಖಾಸಗಿ ಕಂಪೆನಿಯವರಿಗೆ ಬ್ರಹತ್ ವಾಣಿಜ್ಯ ಬಂದರು ನಿರ್ಮಾಣ ಮಾಡಲು ಅವಕಾಶಮಾಡಿಕೊಟ್ಟಿರುವದನ್ನು ವಿರೋಧಿಸಿ 24 ಬುಧವಾರದಂದು ಜಿಲ್ಲೆಯ ಮೀನುಗಾರರು ಜಿಲ್ಲೆಯಾದ್ಯಂತ ಮೀನುಗಾರಿಕೆಯನ್ನು ಬಂದ್ ಮಾಡಿ ಎಲ್ಲರೂ ಅಂದು ಮುಂಜಾನೆ 10 ಘಂಟೆಗೆ ಹೊನ್ನಾವರದಲ್ಲಿ ನಡೆಯುವ ಮೀನುಗಾರರ ಪ್ರತಿಭಟನೆಯಲ್ಲಿ ಭಾಗವಹಿಸಿಸುವಂತೆ ಜಿಲ್ಲೆಯ ಮೀನುಗಾರರಿಗೆ ರಾಷ್ಟ್ರೀಯ ಮೀನುಗಾರರ ಸಂಘಟನೆಯು … [Read more...] about 24 ಬುಧವಾರದಂದು ಜಿಲ್ಲೆಯಾದ್ಯಂತ ಮೀನುಗಾರರ ಪ್ರತಿಭಟನೆ
ಅಪರಿಚಿತ ವಾಹನ ಬಡಿದು ಪಾದಚಾರಿ ಸಾವು:ಆರೋಪಿ ಜಾಲಕ ಪರಾರಿ
ಭಟ್ಕಳ: ತಾಲ್ಲೂಕಿನ ಕಾಮಾಕ್ಷಿ ಪೆಟ್ರೋಲ್ ಬಂಕ್ ಎದುರಿಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ರಸ್ತೆ ಮೇಲೆ ನಡೆದುಕೊಂಡು ಬರುತ್ತಿದ್ದ ಸೆಕ್ಯುರಿಟಿ ಗಾರ್ಡ್ ಓರ್ವ ನಿಗೆ ಅಪರಿಚಿತ ವಾಹನ ಬಡಿದು ಸ್ಥಳದಲ್ಲಿ ಮೃತ ಪಟ್ಟ ಘಟನೆ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ಮೃತ ಪಟ್ಟ ವ್ಯಕ್ತಿ ಸೈಯದ್ ಆಸೀಫ್ ತಂದೆ ಮೀರಾಸಾಬ್ 65 ವರ್ಷ ಜಾಲಿ ದೇವಿನಗರ ನಿವಾಸಿ ಆಗಿದ್ದು ಶಿರಾಲಿ ದಿಂದ ಕುಂದಾಪುರ ಕಡೆಗೆ ಅಪರಿಚಿತ ವಾಹನವನ್ನು ಅತೀ ವೇಗವಾಗಿ ಚಲಾಯಿಸಿಕೂಂಡು ಹೋಗುತ್ತಾ … [Read more...] about ಅಪರಿಚಿತ ವಾಹನ ಬಡಿದು ಪಾದಚಾರಿ ಸಾವು:ಆರೋಪಿ ಜಾಲಕ ಪರಾರಿ
ಬಿ.ಬಿ.ಎ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ
ಹೊನ್ನಾವರ : ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರದ ಪ್ರಥಮ ವರ್ಷದ ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಓರಿಯಂಟೇಶನ್ ಕಾರ್ಯಕ್ರಮ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲೆ ಡಾ.ಸುಮಂಗಲಾ ನಾಯ್ಕ ಮಾತನಾಡಿ ಗ್ರಾಮೀಣ ಭಾಗದವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಒದಗಿಸಬೇಕೇಂಬ ಮಹತ್ವಾಕಾಂಕ್ಷೆಯಿಂದ ಬಿ,ಬಿ,ಎ ವಿಭಾಗವನ್ನು 2007ರಲ್ಲಿ ಆರಂಭಿಸಲಾಗಿದೆ.ಈ ಸುದೀರ್ಘ 13ವರ್ಷಗಳಲ್ಲಿ ಹಲವಾರು … [Read more...] about ಬಿ.ಬಿ.ಎ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ




