ಹೊನ್ನಾವರ: ತಾಲೂಕಿನ ಸಾಲ್ಕೋಡ್ ಗ್ರಾಮ ಪಂಚಾಯತದ ಅಧ್ಯಕ್ಷೀಯ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕಯಾಗಿ ಅಧ್ಯಕ್ಷೀಯ ಗಾದಿ ಹಿಡಿದಿದ್ದ ರಜನಿ ನಾಯ್ಕ ಅವರು , ಅಧಿಕೃತವಾಗಿ ಶಾಸಕ ದಿನಕರ ಶೆಟ್ಟಿ ನಿವಾಸದಲ್ಲಿ ಬಿಜೆಪಿ ಪಕ್ಷ ಸೇರ್ಪಡೆ ಆಗಿದ್ದಾರೆ.ಸೋಮವಾರ ಶಾಸಕರ ನಿವಾಸದಲ್ಲಿ ಹೊನ್ನಾವರ ತಾಲೂಕಾ ಆಧ್ಯಕ್ಷ ರಾಜೇಶ ಭಂಡಾರಿ, ಹೊನ್ನಾವರ ತಾಲೂಕಾ ಪ್ರಭಾರಿ ಮತ್ತು ಜಿಲ್ಲಾ ಕಾರ್ಯದರ್ಶಿ ಶಿವಾನಿ ಶಾಂತಾರಾಮ್, ಕುಮಟಾ ತಾಲೂಕಾ ಅಧ್ಯಕ್ಷ ಹೇಮಂತ … [Read more...] about ಗ್ರಾಮ ಪಂಚಾಯತ ಅಧ್ಯಕ್ಷೆ ಬಿಜೆಪಿ ಸೇರ್ಪಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮುರುಡೇಶ್ವರ ಬಸ್ತಿಯಲ್ಲಿ ನಾಗರಕಲ್ಲು ಕಿತ್ತ ಕಿಡಿಗೇಡಿ
ಭಟ್ಕಳ: ಮುರುಡೇಶ್ವರ ಬಸ್ತಿ ಕಾಯ್ಕಿಣಿಯಲ್ಲಿರುವ ಪಾಶ್ರ್ವನಾಥಸ್ವಾಮಿ ದಿಗಂಬರ ಜೈನಬಸದಿಯ ಹಿಂಬದಿಯ ನಾಗರಕಟ್ಟೆಯಲ್ಲಿದ್ದ 3 ನಾಗರಕಲ್ಲು, 1 ನಾಗಯಕ್ಷೆಯ ಕಲ್ಲನ್ನು ಕಿಡಿಗೇಡಿಯೊಬ್ಬ ಸಾರಾಯಿ ಅಮಲಿನಲ್ಲಿ ಕಿತ್ತೆಸೆದಿರುವುದಕ್ಕೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಆರೋಪಿಯನ್ನು ಮಾರುತಿ ಬಾಕಡ್ ಎಂದು ಶಂಕಿಸಲಾಗಿದ್ದು, ಆರೋಪಿಯು ಚಪ್ಪಲಿಯನ್ನು ಸ್ಥಳದಲ್ಲಿಯೇ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಪೊಲೀಸರು ಆರೋಪಿಗಾಗಿ … [Read more...] about ಮುರುಡೇಶ್ವರ ಬಸ್ತಿಯಲ್ಲಿ ನಾಗರಕಲ್ಲು ಕಿತ್ತ ಕಿಡಿಗೇಡಿ
ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಿ – ಪಂಚಮಸಾಲಿ ಯುವ ಮುಖಂಡ ಆಕಾಶ ಉಪ್ಪಿನ ಆಗ್ರಹ.
ಹಳಿಯಾಳ:- ನಮಗೆ ನಿಗಮ ಮಂಡಳಿ, ಪ್ರಾಧಿಕಾರ, ಅನುದಾನ ಬೇಡ, ಮುಂದಿನ ನಮ್ಮ ಮಕ್ಕಳ ಭವಿಷ್ಯಕ್ಕಾಗಿ ಹಾಗೂ ಸಮಾಜದ ಅಭಿವೃದ್ಧಿಗೆ 2 ಎ ಮೀಸಲಾತಿ ಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಪೆÇೀಷಕರು ಹಾಗೂ ಪಂಚಮಸಾಲಿ ಸಮುದಾಯದ ಯುವ ಮುಖಂಡ ಆಕಾಶ ಉಪ್ಪಿನ ಹೇಳಿದರು.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವೀರಶೈವ ಲಿಂಗಾಯತ ರಾಷ್ಟ್ರೀಯ ವೇದಿಕೆ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯು ಆಗಿರುವ ಆಕಾಶ ಅವರು ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿರುವ, ಕಡುಬಡವರಾಗಿರುವ … [Read more...] about ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಿ – ಪಂಚಮಸಾಲಿ ಯುವ ಮುಖಂಡ ಆಕಾಶ ಉಪ್ಪಿನ ಆಗ್ರಹ.
ಕಾಡು ಕೋಣ ಬೇಟೆ;ಕಾರಿನಲ್ಲಿ ಮಾಂಸ ಸಾಗಾಟ
ಭಟ್ಕಳ: ಕಾಡು ಕೋಣ ಬೇಟೆಯಾಡಿ ಮಾಂಸವನ್ನು ಕಾರಿನಲ್ಲಿ ಸಾಗಾಟ ಮಾಡುವ ವೇಳೆ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ತಾಲೂಕಿನ ಬದ್ರಿಯಾ ಕಾಲೋನಿಯಲ್ಲಿ ಕಾರನ್ನು ವಶ ಪಡಿಸಿಕೊಂಡ ಘಟನೆ ನಡೆದಿದೆ. ಹೊನ್ನಾವರ ಕಡೆಯಿಂದ ಕಾರಿನಲ್ಲಿ ಕಾಡುಕೋಣದ ಮಾಂಸವನ್ನು ತುಂಬಿಕೊಂಡು ಭಟ್ಕಳದ ಕಡೆ ಬರುವ ವೇಳೆ ಖಚಿತ ಮಾಹಿತಿ ಪಡೆದು ಶಿರಾಲಿ ಚೆಕ್ ಪೋಸ್ಟ್ ನಲ್ಲಿ ನಾಕಾ ಬಂದಿ ಹಾಕಿದ್ದರು. ಕಾರು ಚಾಲಕ ಬ್ಯಾರಿಕೆರ್ ಒಡೆದು ತೆಂಗಿನಗುಂಡಿ ಮೂಲಕ ಬದ್ರಿಯಾ … [Read more...] about ಕಾಡು ಕೋಣ ಬೇಟೆ;ಕಾರಿನಲ್ಲಿ ಮಾಂಸ ಸಾಗಾಟ
ಬಾಳೆಗದ್ದೆ ವೆಂಕಟ್ರಮಣ ವಾರ್ಷಿಕ ವರ್ಧಂತಿ ಉತ್ಸವ ಫೆಬ್ರವರಿ 25 ಕ್ಕೆ
ಹೊನ್ನಾವರ ಶ್ರೀ ವೆಂಕಟ್ರಮಣ ದೇವಾಲಯ ಬಾಳೆಗದ್ದೆ ದೇವರ ವಾರ್ಷಿಕ ವರ್ಧಂತಿ ಉತ್ಸವ ಫೆಬ್ರವರಿ 25ರಂದು ಶ್ರೀ ಮಂಜುಗುಣಿ ವೇ.ಪುಟ್ಟ ಭಟ್ಟ ಹಾಗೂ ಅಣ್ಣಯ್ಯ ಭಟ್ಟ ಧಾರ್ಮಿಕ ಆರ್ಚಾಯತ್ವದಲ್ಲಿ ನಡೆಯಲಿದೆ. ಫೆಬ್ರವರಿ 24ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭಗೊಂಡು ರಾತ್ರಿ 8:30ರವರೆಗೆ ನಡೆಯಲಿದೆ. ಫೆಬ್ರವರಿ 25ರಂದು 1008 ಬ್ರಹ್ಮಕಲಾಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಾಯಂಕಾಲ ಪಲ್ಲಕ್ಕಿ ಉತ್ಸವ ಸೇರಿದಂತೆ … [Read more...] about ಬಾಳೆಗದ್ದೆ ವೆಂಕಟ್ರಮಣ ವಾರ್ಷಿಕ ವರ್ಧಂತಿ ಉತ್ಸವ ಫೆಬ್ರವರಿ 25 ಕ್ಕೆ



