ಹೊನ್ನಾವರ: ಕಲಾಸಿರಿ ರಂಗಭೂಮಿ ಸಾಂಸ್ಕ್ರತಿಕ ಜನಪದ ಹಾಗೂ ಕ್ರೀಡಾವೇದಿಕೆ ಹೊನ್ನಾವರ ಇವರ ವತಿಯಿಂದ 2 ವರ್ಷದ ನಾಟಕೋತ್ಸವವನ್ನು ಅರೇಅಂಗಡಿ ಎಸ್.ಕೆಪಿ ಕ್ರೀಡಾಂಗಣದಲ್ಲಿ ಫೇಬ್ರವರಿ 21ರವಿವಾರ ಸಂಜೆ 6ಗಂಟೆಗೆ ನಡೆಯಲಿದೆ. ಕಾರ್ಯಕ್ರಮವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಲಿದ್ದು, ಸುನೀಲ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ರವಿಕುಮಾರ ಶೆಟ್ಟಿ, ಜಿಲ್ಲಾಪಂಚಾಯತ ಸದಸ್ಯರಾದ ಶಿವಾನಂದ ಹೆಗಡೆ, ಶ್ರೀಕಲಾಶಾಸ್ತ್ರಿ, ಸಾಲ್ಕೋಡ್ ಗ್ರಾಮ ಪಂಚಾಯತ ಅಧ್ಯಕ್ಷೆ … [Read more...] about ಅರೇಅಂಗಡಿ ಎಸ್.ಕೆಪಿ ಕ್ರೀಡಾಂಗಣದಲ್ಲಿ ನಾಟಕೋತ್ಸವ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಾರ್ಚ ಒಂದರಿಂದ ಜನ ಔಷಧಿ ದಿವಸ್” – ಶ್ರೀಮತಿ ಡಾ|| ಅನಿಲ್ ದೀಪಕ್ ಶೆಟ್ಟಿ
(ರಾಷ್ಟ್ರದ್ಯಾದಂತಹ ಮಾರ್ಚ ಒಂದರಿಂದ ಏಳು ದಿನಗಳ ಕಾಲ ಜನ ಔಷಧಿ ಕುರಿತು ಜನಜಾಗೃತಿ ಅಭಿಯಾನ)“ಮಾರ್ಚ ಒಂದರಿಂದ ರಾಷ್ಟ್ರದ್ಯಾದಂತ ಏಳು ದಿನಗಳ ಕಾಲ ಜನಔಷಧಿ ದಿವಸ್ ಆಚರಿಸಲಾಗುತ್ತಿದ್ದು ಅದರಂತೆ ಜಿಲ್ಲೆಯ ಎಲ್ಲ ಜನಔಷಧಿ ಮಳಿಗೆಗಳಲ್ಲಿಯೂ “ಜನಔಷಧಿ ದಿವಸ್” ಆಚರಿಸಲಾಗುತ್ತಿದೆ.ಜನಸಾಮನ್ಯರಿಗೆ ಜನ ಔಷಧಿ ಇನ್ನು ಹೆಚ್ಚು ಹೆಚ್ಚು ತಲುಪಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ” ಎಂದು ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಪರಿಯೋಜನೆಯ … [Read more...] about ಮಾರ್ಚ ಒಂದರಿಂದ ಜನ ಔಷಧಿ ದಿವಸ್” – ಶ್ರೀಮತಿ ಡಾ|| ಅನಿಲ್ ದೀಪಕ್ ಶೆಟ್ಟಿ
ಮಾಜಿ ಶಾಸಕ ಸುನೀಲ್ ಹೆಗಡೆಯವರಿಂದ ಶಿವಾಜಿ ಜಯಂತಿ ಆಚರಣೆ
ಹಳಿಯಾಳ:- ಹಿಂದೂಗಳ ಆರಾಧ್ಯ ದೈವ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ಅಂಗವಾಗಿ ಹಳಿಯಾಳದ ಕಿಲ್ಲಾ ಕೋಟೆ ಬಳಿ ಹಾಗೂ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿರುವ ಶ್ರೀ ಶಿವಾಜಿ ಮಹಾರಾಜರ ಪ್ರತಿಮೆಗೆ ಹಳಿಯಾಳ ಕ್ಷೇತ್ರದ ಮಾಜಿ ಶಾಸಕರಾದ ಸುನೀಲ್ ಹೆಗಡೆ ಅವರು ಮಾಲಾರ್ಪಣೆ ಮಾಡಿ ಶಿವಾಜಿ ಜಯಂತಿ ಆಚರಿಸಿದರು.ಈ ಸಂದರ್ಭದಲ್ಲಿ ತಾಲೂಕಾ ಬಿಜೆಪಿ ಘಟಕದ ಅಧ್ಯಕ್ಷ ಗಣಪತಿ ಕರಂಜೇಕರ, ಮುಖಂಡರಾದ ಶಿವಾಜಿ ನರಸಾನಿ, ಅನಿಲ್ ಮುತ್ನಾಳೆ, ವಿಲಾಸ ಯಡವಿ, ಯಲ್ಲಪ್ಪಾ ಹೊನ್ನೋಜಿ, ಚಂದ್ರಕಾಂತ … [Read more...] about ಮಾಜಿ ಶಾಸಕ ಸುನೀಲ್ ಹೆಗಡೆಯವರಿಂದ ಶಿವಾಜಿ ಜಯಂತಿ ಆಚರಣೆ
ಬಿಕೆ ಹಳ್ಳಿ ಗ್ರಾಮದಲ್ಲಿ ನಡೆದ ಲಕ್ಷ್ಮೀ ದೇವಿಯ ಮಹಾರಥೋತ್ಸವ
ಹಳಿಯಾಳ:- ತಾಲೂಕಿನ ಬಿಕೆ ಹಳ್ಳಿ ಗ್ರಾಮದಲ್ಲಿ ಗ್ರಾಮದೇವಿ ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಮಹಾರಥೋತ್ಸವಕ್ಕೆ ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಮಠದ ಭವಾನಿ ಪಿಠದ ಮರಾಠಾ ಜಗದ್ಗುರು ಮಂಜುನಾಥ ಮಹಾರಾಜರು ಚಾಲನೆ ನೀಡಿದರು.ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಮಂಜುನಾಥ ಮಹಾರಾಜರು ಹಾಗೂ ಶ್ರೀಕ್ಷೇತ್ರ ಕಾಶಿಯ ಸೋಹಂ ಚೈತನ್ಯ ಪುರಿ ಮಹಾರಾಜರು ವಿಶೇಷ ಪೂಜೆ ಸಲ್ಲಿಸಿ ಬಳಿಕ ರಿಬ್ಬನ್ ಕಟ್ ಮಾಡುವ ಮೂಲಕ ರಥಕ್ಕೆ ಚಾಲನೆ … [Read more...] about ಬಿಕೆ ಹಳ್ಳಿ ಗ್ರಾಮದಲ್ಲಿ ನಡೆದ ಲಕ್ಷ್ಮೀ ದೇವಿಯ ಮಹಾರಥೋತ್ಸವ
ತೊಳಸಾಣಿಯಲ್ಲಿ ತಹಶಿಲ್ದಾರ್ ನೇತೃತ್ವದಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳ ಗ್ರಾಮವಾಸ್ತವ್ಯ
ಹೊನ್ನಾವರ –ತಾಲೂಕಿನ ಕುಗ್ರಾಮವಾದ ತೊಳಸಾಣಿಯಲ್ಲಿ ತಹಶೀಲ್ದಾರ ವಿವೇಕ ಶೇಣ್ವಿ ನೇತೃತ್ವದಲ್ಲಿ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಹಳ್ಳಿಬೇಟಿ ಹಾಗೂ ಗ್ರಾಮ ವಾಸ್ತವ್ಯ ನಡೆಯಿತು.ಸರ್ಕಾರಿ ಸವಲತ್ತುಗಳನ್ನು ಪಡೆಯಲು ತಾಲೂಕು ಕೇಂದ್ರದಲ್ಲಿರುವ ಸರ್ಕಾರಿ ಕಛೇರಿಗೆ ಅಲೆದು ಬೇಸತ್ತಿದ್ದ ಗ್ರಾಮಸ್ಥರು ಇಂದು ತಮ್ಮ ಬಳಿಗೇ ಬಂದ ಅಧಿಕಾರಿಗಳೆದುರು ಒಂದೇ ಉಸುರಿಗೆ ಸಾಲು ಸಾಲು ಬೇಡಿಕೆಗಳ ಪಟ್ಟಿಯನ್ನಿಟ್ಟು ಈಡೇರಿಸುವಂತೆ ಮನವಿ ಮಾಡಿದರು.ಮುಖ್ಯವಾಗಿ … [Read more...] about ತೊಳಸಾಣಿಯಲ್ಲಿ ತಹಶಿಲ್ದಾರ್ ನೇತೃತ್ವದಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳ ಗ್ರಾಮವಾಸ್ತವ್ಯ



