ಹಳಿಯಾಳ:- ತಾಲೂಕಿನ ಬಿಕೆ ಹಳ್ಳಿ ಗ್ರಾಮದಲ್ಲಿ ಗ್ರಾಮದೇವಿ ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಜಾತ್ರೆಯ ಪ್ರಮುಖ ಘಟ್ಟ ದೇವಿಯ ಹೊನ್ನಾಟ ಸಹಸ್ರಾರು ಭಕ್ತರ ಭಕ್ತಿಘೋಷಗಳ ಮಧ್ಯೆ ವಿಜೃಂಭಣೆಯಿಂದ ಜರುಗಿತು.ದಿ.24 ರ ವರೆಗೆ ಜಾತ್ರೆ ನಡೆಯಲಿದ್ದು ಎರಡು ದಿನಗಳ ಕಾಲ ನಡೆದ ಹೊನ್ನಾಟ ಸಂಪನ್ನಗೊಂಡಿದ್ದು ದಿ.19 ರಂದು ಮಧ್ಯಾಹ್ನ 12 ಗಂಟೆಗೆ ಗ್ರಾಮದಲ್ಲಿ ಮಹಾರಥೋತ್ಸವ ಕಾರ್ಯಕ್ರಮ ನಡೆಯಲಿದೆ.ಕಳೆದ ವರ್ಷ ಜರುಗಬೇಕಿದ ಜಾತ್ರಾ ಮಹೋತ್ಸವವು ಕೊರೊನಾ … [Read more...] about ಬಿಕೆ ಹಳ್ಳಿ ಗ್ರಾಮದಲ್ಲಿ ದೇವಿಯ ಹೊನ್ನಾಟ ಸಂಪನ್ನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬಿಕೆ ಹಳ್ಳಿ ಜಾತ್ರಾ ಮಹೋತ್ಸವ ಬಿಗಿ ಬಂದೋಬಸ್ತ್
ಹಳಿಯಾಳ:- ಬಿಕೆ ಹಳ್ಳಿಯ ಜಾತ್ರಾ ಮಹೋತ್ಸವ ಹಿನ್ನೆಲೆ ದಿ.19 ರಂದು ಮಹಾರಥೋತ್ಸವ ಅಂಗವಾಗಿ ಸಂಪೂರ್ಣ ಬಂದೋಬಸ್ತ್ ಜೊತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಹಳಿಯಾಳ ಸಿಪಿಐ ಮೋತಿಲಾಲ್ ಪವಾರ್ ಹೇಳಿದ್ದಾರೆ.ಬಿಕೆ ಹಳ್ಳಿ ಜಾತ್ರೆ ಹಿನ್ನೆಲೆ ಪೆÇಲೀಸರು ಮುಂಜಾಗೃತಾ ಕ್ರಮವಾಗಿ ಗ್ರಾಮದ ಹೊರಭಾಗದಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಿ, ಸೂಕ್ತ ಬಂದೋಬಸ್ತ್ ಕೈಗೊಂಡಿದ್ದಾರೆ. ಜಾತ್ರೆಗೆ ಆಗಮಿಸುವ ಸಾರ್ವಜನಿಕರು ಕಳ್ಳಕಾಕರರಿಂದ ಎಚ್ಚರದಿಂದಿರಬೇಕು … [Read more...] about ಬಿಕೆ ಹಳ್ಳಿ ಜಾತ್ರಾ ಮಹೋತ್ಸವ ಬಿಗಿ ಬಂದೋಬಸ್ತ್
ಮಂಗಳವಾಡ ಗ್ರಾಮದಲ್ಲಿ ಶಿವಾಜಿ ಮೂರ್ತಿಯ ಭವ್ಯ ಮೇರಣಿಗೆ
ಹಳಿಯಾಳ:- ಫೆ.19 ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಹಿನ್ನೆಲೆ ಮಂಗಳವಾಡ ಗ್ರಾಮದಲ್ಲಿ ಪ್ರತಿಷ್ಠಾಪನೆ ಆಗಲಿರುವ ಪಂಚಲೋಹದ ಭವ್ಯ ಅಶ್ವಾರೂಢ ಶಿವಾಜಿ ಮೂರ್ತಿಗೆ ಮಂಗಳವಾಡ ಗ್ರಾಮಸ್ಥರು ವಿಜೃಂಭಣೆಯ ಸ್ವಾಗತ ಕೊರಿದರು.ಛತ್ರಪತಿ ಶಿವಾಜಿ ಮಹಾರಾಜರ ಪಂಚಲೋಹದ ಮೂರ್ತಿ ಪ್ರತಿಷ್ಠಾಪಣೆಯು ಮಂಗಳವಾಡ ಗ್ರಾಮದಲ್ಲಿ ಜಾತ್ರೆಯಂತೆ ಆಚರಿಸಲಾಗುತ್ತಿದೆ. ಗ್ರಾಮಕ್ಕೆ ಗ್ರಾಮಕ್ಕೆ ತಳಿರು ತೊರಣ, ವಿದ್ಯುತ್ ದೀಪಾಲಂಕಾರ, ಕೇಸರಿ ಪತಾಕೆಗಳು, ಬ್ಯಾನರ್ ಬಂಟಿಗ್ಸ್ಗಳಿಂದ ಕೆಸರಿಮಯವಾಗಿ … [Read more...] about ಮಂಗಳವಾಡ ಗ್ರಾಮದಲ್ಲಿ ಶಿವಾಜಿ ಮೂರ್ತಿಯ ಭವ್ಯ ಮೇರಣಿಗೆ
ಜನ್ಮದಿನದಂದೇ ಸಾವಿನ ಮನೆ ಸೇರಿದ ಯುವಕ
ಹಳಿಯಾಳ:- ಜನ್ಮದಿನ ಆಚರಿಸಿಕೊಂಡ ಯುವಕ ಜನ್ಮದಿನದಂದೆ ಅನುಮಾನಾಸ್ಪದವಾಗಿ ಸಾವಿಗಿಡಾಗಿರುವ ದುರ್ಘಟನೆ ಹಳಿಯಾಳ ಪಟ್ಟಣದಲ್ಲಿ ನಡೆದಿದೆ.ಪಟ್ಟಣದ ಇಂದಿರಾನಗರದ ರಹವಾಸಿ ಯುವಕ ಗುರು ರಾಮಾಂಜನೇಯ ಮಾದರ (೨೬) ಜನ್ಮದಿನದಂದೆ ಮೃತಪಟ್ಟ ನತದೃಷ್ಟ ಯುವಕನಾಗಿದ್ದಾನೆ. ಪಟ್ಟಣದ ಮೌರ್ಯ ಹೊಟೆಲ್ ಪಕ್ಕದ ಪುರಸಭೆಯವರು ಹೊಸದಾಗಿ ಕಟ್ಟುತ್ತಿರುವ ಕಟ್ಟದಲ್ಲಿ ಮೆಟ್ಟಿಲ ಮೇಲಿಂದ ಸುಮಾರು 4 ಅಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ ಆದರೇ ಮೃತನ ತಂದೆ … [Read more...] about ಜನ್ಮದಿನದಂದೇ ಸಾವಿನ ಮನೆ ಸೇರಿದ ಯುವಕ
ಪ್ಯಾರಾ ಮೆಡಿಕಲ್ ಕೋರ್ಸ್ ಉದ್ಘಾಟನೆ
ಹೊನ್ನಾವರ: ಜಿಲ್ಲೆಯಲ್ಲಿಯೇ ಅತ್ಯಂತ ಪ್ರತಿಷ್ಟಿತ ವೈದ್ಯಕೀಯ ಹಾಗೂ ಶಿಕ್ಷಣ ಸಂಸ್ಥೆಯಾದ ಸೇಂಟ್ ಇಗ್ನೇಸಿಯಸ್ ಸಂಸ್ಥೆಯಲ್ಲಿ ನೂತನವಾಗಿ ಆರಂಭಗೊಂಡ ಪ್ಯಾರಾ ಮೇಡಿಕಲ್ ಕೋರ್ಸಿನ್ ಉದ್ಘಾಟನೆಯನ್ನು ತಾಲೂಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ರಾಜೇಶ ಕಿಣಿಯವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಬಂಡೆಕಲ್ಲಿನಿಂದ ಕೂಡಿದ ಹೊನ್ನಾವರದ ಗುಡ್ಡವನ್ನು ಸಿಸ್ಟರ್ ಮಾರಿಯಾ ಗೊರಟ್ಟಿ ದೊಡ್ಡ ವೈದ್ಯಕೀಯ ಹಾಗೂ ಶಿಕ್ಷಣ ಸಂಸ್ಥೆಯಾಗಿ ಬೆಳಗಿಸಿದ್ದಾರೆ, ಜಿಲ್ಲೆಯ ಜನತೆಗೆ ಅವರು … [Read more...] about ಪ್ಯಾರಾ ಮೆಡಿಕಲ್ ಕೋರ್ಸ್ ಉದ್ಘಾಟನೆ




