ಕಾಸರಗೋಡು: ಕಾಲೇಜು ವಿದ್ಯಾರ್ಥಿನಿಯೊಬ್ಬಳ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ವಿದ್ಯಾರ್ಥಿಯೊಬ್ಬನನ್ನು ಹೊಸದುರ್ಗ ಠಾಣಾ ಪೊಲೀಸರು ಬಂಧಿಸಿದ್ದಾರೆ.ಕಾಇಂಗಾಡ್ ನ ಅಲಾಮಿಪಲ್ಲಿಯ ಅಬ್ದುಲ್ ಶುಹೈಬ್ (21) ಬಂಧಿತ ವಿದ್ಯಾರ್ಥಿ, ಕಾಇಂಗಾಡ್ ನ ನಂದನಾ ವಿನೋದ್ (20) ಎಂಬಾಕೆಯ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಲಾಗಿದೆ.ನಂದನಾಪಡನ್ನಕಾಡಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿಯಾಗಿದ್ದಳು. ನಂದಾನ ಜೊತೆ ಪ್ರೀತಿಯ ನಾಟಕ ವಾಡಿ ಆಕೆ … [Read more...] about ವಿದ್ಯಾರ್ಥಿನಿ ಆತ್ಮಹತ್ಯೆ – ಬಂಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
21 ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು:ವ್ಯಾಪಕಭ್ರಷ್ಟಾಚಾರನಡೆಯುತ್ತಿದೆಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ಬೆಂಗಳೂರು ಸೇರಿದಂತೆ 21 ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.ಮಿತಿ ಮೀರಿದ ಭ್ರಷ್ಟಾಚಾರ, ಮಧ್ಯವರ್ತಿಗಳ ಹಾವಳಿ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ಸುಮಾರು 150 ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ವಿವಿಧೆಡೆ ದಾಳಿ … [Read more...] about 21 ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಶಿಕ್ಷಕರ ನೇಮಕಾತಿ: ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ
ಕಾರವಾರ: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ.ಈ ಜೇಷ್ಠತಾ ಪಟ್ಟಿಯಿಂದ ಬಾಧಿತರಾದ ಶಿಕ್ಷಕರು ಪೂರಕ ದಾಖಲೆಗಳೊಂದಿಗೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ನ. 5 ರೊಳಗಾಗಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ನಂತರದಲ್ಲಿ ಸಲ್ಲಿಸುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ … [Read more...] about ಶಿಕ್ಷಕರ ನೇಮಕಾತಿ: ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ
ಬಿಸಿಎಯಲ್ಲಿ ಎಸ್ಡಿಎಂ ವಿದ್ಯಾರ್ಥಿಗಳ ಸಾಧನೆ
ಹೊನ್ನಾವರ: ಕ.ವಿ.ವಿ. ಧಾರವಾಡ ಇವರು ನಡೆಸಿದ ಬಿ.ಸಿ.ಎ. ಪದವಿ ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಂ. ಪಿ. ಇ. ಸೊಸೈಟಿಯ ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ಬಿ.ಸಿ.ಎ. 6 ನೇ ಸಮಿಸ್ಟರ್ನ ಎಲ್ಲ ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾಗುವುದರ ಮೂಲಕ ಶೇ. 100 ಫಲಿತಾಂಶ ದಾಖಲಾಗಿದೆ.ಕರುಣಾ ಗೌಡ ಶೇ.94.38, ಶ್ರುತಿ ನಾಯಕ ಶೇ.90.37 ಹಾಗೂ ಆಶಿಕಾ ಭಂಡಾರಿ ಶೇ.89.87 ಅಂಕ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. … [Read more...] about ಬಿಸಿಎಯಲ್ಲಿ ಎಸ್ಡಿಎಂ ವಿದ್ಯಾರ್ಥಿಗಳ ಸಾಧನೆ
ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ತರಬೇತಿ ಸಂಸ್ಥೆ ಹಾಗೂ ಜಿಸಿಬಿ ಇಂಡಿಯಾ ಇವರ ವತಿಯಿಂದ 30 ದಿನಗಳ ಜೆಸಿಬಿ ಆಪರೇಟರ್ ತರಬೇತಿ ಹಮ್ಮಿಕೊಳ್ಳಲಾಗಿದೆ.ಆಸಕ್ತ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ ವಿದ್ಯಾರ್ಹತೆ, ಇತ್ಯಾದಿ ವಿವರಗಳನ್ನು ಒಳಗೊಂಡ ಅರ್ಜಿಯನ್ನು ನ. 25ರ ಒಳಗೆ ಸಲ್ಲಿಸಲು … [Read more...] about ಉಚಿತ ತರಬೇತಿಗೆ ಅರ್ಜಿ ಆಹ್ವಾನ

