ಭಟ್ಕಳ: ಭಟ್ಕಳದಲ್ಲಿ ರ್ಯಾಪಿಡ್ ಯ್ಯಾಕ್ಷನ್ ಫೋರ್ಸ್ ಹಾಗೂ ಭಟ್ಕಳ ನಗರ, ಗ್ರಾಮೀಣ ಮತ್ತು ಮುರುಡೇಶ್ವ ಠಾಣೆಯ ಪೊಲೀಸರು ನಗರದ ವಿವಿಧ ಜನನಿಭಿಡ ಪ್ರದೇಶಗಳಲ್ಲಿ ಬುಧವಾರ ಫಥಸಂಚಲನ ನಡೆಸಿದರು.ಪ್ರತಿ ಎರಡು-ಮೂರು ತಿಂಗಳಿಗೊಮ್ಮೆ ಇಂತಹ ಪಥಸಂಚಲನ ಇರುತ್ತದೆ. ಜನರೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಲು ಪೊಲೀಸ್ ಇಲಾಖೆ ಈ ಕ್ರಮಕೈಗೊಂಡಿದ್ದೆ ಫೆ.೨೩ರ ವರೆಗೂ ಉತ್ತರಕನ್ನಡ ಜಿಲ್ಲೆಯ ಭಟ್ಕಳ, ಮುರುಢೇಶ್ವರ, ಹಾಗೂ ಹೊನ್ನಾವರದಲ್ಲಿ ಪಥಸಂಚಲನ ನಡೆಸುವುದರ ಮೂಲಕ ಜನರಲ್ಲಿ … [Read more...] about ರ್ಯಾಪಿಡ್ ಫೋರ್ಸ್ನಿಂದ ಪಥ ಸಂಚಲನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಚಿರತೆ ಶವ ಪತ್ತೆ
ಭಟ್ಕಳ: ಚಿರತೆಯೊಂದರ ಶವ ಭಟ್ಕಳ ತಾಲೂಕಿನ ಬೆಳಕೆ ಪಂಚಾಯಿತಿ ವ್ಯಾಪ್ತಿಯ ಅರುಕಿ ರೋಡ್ನಲ್ಲಿ ಸೋಮವಾರ ಪತ್ತೆಯಾಗಿದೆ. ಸುಮಾರು ಹತ್ತು ವರ್ಷ ವಯಸ್ಸಿನ ಚಿರತೆ ಇದಾಗಿರಬಹುದು ಎಂದು ಅಂದಾಜಿಸಲಾಗಿದೆ.ಚಿರತೆಯ ಬಾಲಕ್ಕೆ ವಿದ್ಯುತ್ ತಂತಿ ತಗುಲಿರುವ ಗುರುತು ಪತ್ತೆಯಾಗಿದ್ದು, ಎತ್ತರದ ಪ್ರದೇಶದಿಂದ ಧುಮುಕುವ ವೇಳೆ ವಿದ್ಯುತ್ ತಂತಿಯ ಶಾಕ್ ತಗುಲಿರಬಹುದು ಎಂದು ಶಂಕಿಸಲಾಗಿದೆ.ಆದರೆ ಮೃತ ಚಿರತೆಯ ಉಗುರುಗಳು ನಾಪತ್ತೆಯಾಗಿರುವುದು ಸಾಕಷ್ಟು ಅನುಮಾನಗಳಿಗೆ … [Read more...] about ಚಿರತೆ ಶವ ಪತ್ತೆ
ಗುಂಡಬಾಳ ಹೊಳೆಗೆ ಜಿಗಿದು ವ್ಯಕ್ತಿಯೊರ್ವ ಆತ್ಮಹತ್ಯೆ
ಹೊನ್ನಾವರ ತಾಲೂಕಿನ ಗುಂಡಬಾಳ ನದಿಗೆ ಬಿದ್ದು ವ್ಯಕ್ತಿಯೊರ್ವ ಮ್ರತಪಟ್ಟ ಘಟನೆ ಸೋಮವಾರ ನಡೆದಿದೆ.ಮ್ರತಪಟ್ಟ ವ್ಯಕ್ತಿ ಹೊನ್ನಾವರ ತಾಲೂಕಿನ ಹಡಿನಬಾಳ ಪ್ಲಾಟ್ ಕೇರಿಯ 45 ವರ್ಷದ ರಾಜು ದೇವಿದಾಸ ಮಹಾಲೆ ಎಂದು ಗುರುತಿಸಲಾಗಿದೆ.ವೃತ್ತಿಯಲ್ಲಿ ಕ್ಷೌರಿಕರಾಗಿದ್ದು ಸೋಮವಾರ ಬೆಳಗ್ಗೆ 11-30 ಗಂಟೆ ಸಮಯಕ್ಕೆ ಹಡಿನಬಾಳದ ಪ್ಲಾಟ್ಕೇರಿಯ ಹಡಿಬಾಳಹೊಳೆ ದಡದಲ್ಲಿ ತನ್ನ ಮೊಬೈಲ್ ಹಾಗು ಚಪ್ಪಲಿ ಇಟ್ಟು ಹೊಳೆಯಲ್ಲಿ ಆಕಸ್ಮಿಕವಾಗಿ ಜಾರಿಯೊ ಅಥವಾ ಆತ್ಮಹತ್ಯೆ ಮಾಡಿ … [Read more...] about ಗುಂಡಬಾಳ ಹೊಳೆಗೆ ಜಿಗಿದು ವ್ಯಕ್ತಿಯೊರ್ವ ಆತ್ಮಹತ್ಯೆ
ಖಾಸಗಿ ಬಂದರು ಪ್ರದೇಶದ ಬಳಿ ಅಪರೂಪದ ಕಡಲಾಮೆ ಮೊಟ್ಟೆ ಪತ್ತೆ
ಹೊನ್ನಾವರ: ತಾಲೂಕಿನ ಕಾಸರಕೋಡ ಟೋಂಕಾ ನಿರ್ಮಾಣ ಹಂತದ ಖಾಸಗಿ ಬಂದರು ಪ್ರದೇಶದ ಬಳಿ ಅಪರೂಪದ ಕಡಲಾಮೆ ಮೊಟ್ಟೆ ಪತ್ತೆಯಾಗಿದೆ. ಹಳದೀಪುರ ಹಾಗೂ ಅಪ್ಸರಕೊಂಡ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತಿದ್ದ ಈ ಮೊಟ್ಟೆಗಳನ್ನು ಅರಣ್ಯ ಇಲಾಖೆಯವರು ಸಂರಕ್ಷಣೆ ಮಾಡಿ ಸಮುದ್ರಕ್ಕೆ ಪ್ರತಿ ವರ್ಷ ಬಿಡುತ್ತಾ ಬಂದಿದ್ದರು.ಆದರೆ ಮೀನುಗಾರಿಕಾ ಬಂದರು ಪ್ರದೇಶದ ಸಮೀಪದಲ್ಲಿ ಈ ಮೊಟ್ಟೆ ಪತ್ತೆಯಾಗಿರುದಕ್ಕೆ ಇದೀಗ ಇತ್ತೀಚಿನ ಮೀನುಗಾರರ ಹೋರಾಟಕ್ಕೆ ಪುಷ್ಟಿ … [Read more...] about ಖಾಸಗಿ ಬಂದರು ಪ್ರದೇಶದ ಬಳಿ ಅಪರೂಪದ ಕಡಲಾಮೆ ಮೊಟ್ಟೆ ಪತ್ತೆ
ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕ ಆಸ್ಪತ್ರೆಯ ಸಿಬ್ಬಂದ್ದಿüಗಳ ಸಾಧನೆ.
ಹೊನ್ನಾವರ: ತಾಲೂಕು ಆಸ್ಪತ್ರೆಯ ಸಿಬ್ಬಂಧಿಗಳು ಕಾರವಾರದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿವಿಧ ವಿಭಾಗಗಳಲ್ಲಿ ಐದಕ್ಕೂ ಹೆಚ್ಚು ಬಹುಮಾನ ಪಡೆಯುವದರ ಮೂಲಕ ಗಮನ ಸೆಳೆದಿದ್ದಾರೆ.ಬ್ಯಾಡ್ಮಿಂಟನ್ ವಿಭಾಗದಲ್ಲಿ ಡಾ|| ಅನುರಾಧ ಮತ್ತು ಮತ್ತು ಡಾ||ವೈಶಾಲಿ ನಾಯ್ಕ, ರನ್ನಿಂಗ್ನಲ್ಲಿ ಮಹಾಲಕ್ಷಿö್ಮÃ, ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಕ್ರಿಕೆಟ್ನಲ್ಲಿ ನಾಗರಾಜ ನಾಯ್ಕ ಮತ್ತು ಬಾಲ್ ಬ್ಯಾಡ್ಮಿಂಟನ್ನಲ್ಲಿ … [Read more...] about ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕ ಆಸ್ಪತ್ರೆಯ ಸಿಬ್ಬಂದ್ದಿüಗಳ ಸಾಧನೆ.




