ಭಟ್ಕಳ: ಶ್ರೀ ರಾಮಸೇನೆ ರಾಜ್ಯ ಉಪಾಧ್ಯಕ್ಷ ಜಯಂತ ನಾಯ್ಕ ತಮ್ಮ ಮೇಲೆ ಗಣೇಶ ಹರಿಕಾಂತ ಎಂಬುವವರ ಹಪ್ತಾ ವಸೂಲಿಗೆ ಸಂಬಂಧಿಸಿದಂತೆ ನೀಡಿದ ದೂರು, ಆರೋಪ ಶುದ್ದ ಸುಳ್ಳು ಹಾಗೂ ಗಣೇಶ ಹರಿಕಾಂತ ಎಂಬುವವರೇ ನಮ್ಮ ಮೇಲೆ ಹಲ್ಲೆ ಮಾಡಿ ಬೆದರಿಕೆ ಹಾಕಿರುವುದು ಬಗ್ಗೆ ನಾನು ನೀಡಿದ ದೂರು ಪೊಲೀಸರು ದಾಖಲಿಸದೇ ಇರುವ ವಿರುದ್ದ ನಗರ ಠಾಣೆಯ ಎದುರು ಶುಕ್ರವಾರದಂದು ಶ್ರೀರಾಮ ಸೇನೆ ವತಿಯಿಂದ ಧರಣಿ ನಡೆಸಲಾಯಿತು.ಧರಣಿ ನಿರತ ಶ್ರೀ ರಾಮಸೇನೆ ರಾಜ್ಯ ಉಪಾಧ್ಯಕ್ಷ ಜಯಂತ ನಾಯ್ಕ … [Read more...] about ಹಪ್ತಾ ವಸೂಲಿ ಆರೋಪ ಶುದ್ಧ ಸುಳ್ಳು; ಶ್ರೀರಾಮಸೇನೆ ರಾಜಾಧ್ಯಕ್ಷ ಜಯಂತ ನಾಯ್ಕ ಸ್ಪಷ್ಟನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬಿಜೆಪಿ ಶಾಸಕರನ್ನು ಅಭಿನಂದಿಸುವ ಜಾಹೀರಾತಿನಲ್ಲಿ ಕಾಂಗ್ರೆಸ್ ಪಕ್ಷದ ಅಧಿಪತ್ಯದ ಗ್ರಾಮಪಂಚಾಯತಗಳ ಹೆಸರು – ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಟೀಕೆ
( ನಾನು ಇಪ್ಪತೈದು ವರ್ಷಗಳಿಂದಲೂ ಕಾಂಗ್ರೆಸ್ ಕಾರ್ಯಕರ್ತ - ಮಂಜು ಗೌಡ ಕಾಸರಕೋಡ ಗ್ರಾಮಪಂಚಾಯತ ನೂತನ ಅಧ್ಯಕ್ಷ)ಹೊನ್ನಾವರ - ಈ ಬಾರಿಯ ಗ್ರಾಮಪಂಚಾಯತ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಸಾಧನೆ ಮಾಡಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿಲ್ಲ, ಕ್ಷೇತ್ರದಲ್ಲಿ ಶಾಸಕರೂ ಇಲ್ಲ ಆದರೂ ಮಂಕಿ ಬ್ಲಾಕ್ ವ್ಯಾಪ್ತಿಯ 16 ಪಂಚಾಯತಗಳಲ್ಲಿ 10 ಪಂಚಾಯತಗಳಲ್ಲಿ ಪಕ್ಷದ ಕಾರ್ಯಕರ್ತರು ಅಧಿಕಾರ ಹಿಡಿಯುವ ಮೂಲಕ ಉತ್ತಮ ಸಾಧನೆ ತೋರಿದ್ದಾರೆ ಎಂದು ಮಂಕಿ ಬ್ಲಾಕ್ … [Read more...] about ಬಿಜೆಪಿ ಶಾಸಕರನ್ನು ಅಭಿನಂದಿಸುವ ಜಾಹೀರಾತಿನಲ್ಲಿ ಕಾಂಗ್ರೆಸ್ ಪಕ್ಷದ ಅಧಿಪತ್ಯದ ಗ್ರಾಮಪಂಚಾಯತಗಳ ಹೆಸರು – ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಟೀಕೆ
ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಮಂಕಿ ಪೋಲಿಸರ ದಾಳಿ 10ಜನರ ಮೇಲೆ ಪ್ರಕರಣ ದಾಖಲು.
ಹೊನ್ನಾವರ: ತಾಲೂಕಿನ ಮಂಕಿ ದೇವರಗದ್ದೆಯ ಮನೆ ಪಕ್ಕದ ಬಯಲಿನಲ್ಲಿ ತಮ್ಮ ವೈಯಕ್ತಿಕ ಲಾಭಕೊಸ್ಕರ ಕುಟಿಕುಟಿ ಜೂಜಾಟದಲ್ಲಿ ತೊಡಗಿರುವಾಗ ಮಂಕಿ ಪಿಎಸೈ ಪರಮಾನಂದ ಕೋಣ್ಣೂರು ನೇತ್ರತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿ 9890 ನಗದು, ಹಾಗೂ ಜೂಜಾಟಕ್ಕೆ ಬಳಸಿದ ವಸ್ತುಗಳನ್ನು ಜಪ್ತು ಮಾಡಿಕೊಂಡಿದ್ದಾರೆ. ದೇವರಗದ್ದೆಯ ಭಾಸ್ಕರ ಸುಬ್ರಾಯ ನಾಯ್ಕ, ಗಣಪತಿ ಸುಬ್ರಾಯ ನಾಯ್ಕ, ಗೋಪಾಲ ಮಂಜು ನಾಯ್ಕ, ಮೂಲೆಮನೆಯ ಸಂತೋಷ ನಾರಾಯಣ ನಾಯ್ಕ, ತಿಮ್ಮಪ್ಪ ಧರ್ಮಾ ನಾಯ್ಕ, ದಾಸನಮಕ್ಕಿಯ ಮಾಬ್ಲ … [Read more...] about ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಮಂಕಿ ಪೋಲಿಸರ ದಾಳಿ 10ಜನರ ಮೇಲೆ ಪ್ರಕರಣ ದಾಖಲು.
ಖರ್ವಾ ಪಂಚಾಯತ್ ಸದಸ್ಯ ಕಿಡ್ನಾಪ್ ಆಗಿದ್ದು ನಿಜ ಮಾಧ್ಯಮದ ಮೂಲಕ ಸ್ಪಷ್ಟನೆ ನೀಡಿದ ಇಬ್ರಾಹಿಂ ಇಸೂಬ ಸಾಬ
ಹೊನ್ನಾವರ: ತಾಲೂಕಿನ ಖರ್ವಾ ಪಂಚಾಯತ ಆಯ್ಕೆ ಸಂಭದ ಇರ್ವರ ಸದಸ್ಯರ ಅಪಹರಣವಾಗಿರುವುದು ನಿಜವಾಗಿದೆ ಎಂದು ಅಪಹರಣಕ್ಕೊಳಗಾಗಿದವರಲ್ಲಿ ಒರ್ವರಾದ ಇಬ್ರಾಹಿಂ ಇಸೂಬ್ ಸಾಬ್ ಸ್ಪಷ್ಟನೆ ನೀಡಿದ್ದಾರೆ. ಮತ್ತೊರ್ವ ಅವಿವಾಹಿತ ಮಹಿಳೆಯು ನಾಪತ್ತೆ ಪ್ರಕರಣ ಸಂಭದ ಈ ಹೇಳಿಕೆ ಪುಷ್ಟಿ ನೀಡಿದ್ದು, ಪೋಲಿಸರು ಕಾನುನು ಪಾಲನೆ ಮಾಡುತ್ತಿಲ್ಲ ಎಂದು ಇದೇ ಸಂಧರ್ಬದಲ್ಲಿ ಗಂಭೀರ ಆರೋಪ ಮಾಡಿದರು.ತಾಲೂಕಿನ ಖರ್ವಾ ಕ್ರಾಸ್ ಬಳಿ ಕಾರಿನನ್ನು ನಿಲ್ಲಿಸಿ ಸಿನೀಮೀಯ ರೀತಿಯಲ್ಲಿ ಅಪಹರಣ … [Read more...] about ಖರ್ವಾ ಪಂಚಾಯತ್ ಸದಸ್ಯ ಕಿಡ್ನಾಪ್ ಆಗಿದ್ದು ನಿಜ ಮಾಧ್ಯಮದ ಮೂಲಕ ಸ್ಪಷ್ಟನೆ ನೀಡಿದ ಇಬ್ರಾಹಿಂ ಇಸೂಬ ಸಾಬ
ವ್ಯಕ್ತಿ ಶಾಶ್ವತವಲ್ಲ ಬದಲಿಗೆ ಸಮಾಜ ಅದರ ಜನರು ಶಾಶ್ವತ;ಕೃಷ್ಣ ಎನ್. ನಾಯ್ಕ
ಭಟ್ಕಳ: ಒಂದು ಸಂಘದ ರಚನೆ ದೊಡ್ಡದಲ್ಲ ಆದರೆ ಅದನ್ನು ಸಂಘದಲ್ಲಿರುವ ಎಲ್ಲರು ಉಳಿಸಿ ಬೆಳೆಸಿಕೊಂಡು ಸಮಾಜಕ್ಕೆ ಸೇವೆ ಪರಿಶ್ರಮ ನೀಡುವುದು ಅತೀ ಮುಖ್ಯ ಎಂದು ನಾಮಧಾರಿ ಸಮಾಜ ಗುರುಮಠ ಆಸರಕೇರಿ ಅಧ್ಯಕ್ಷ ಕೃಷ್ಣ ಎನ್. ನಾಯ್ಕ ಹೇಳಿದರು.ಅವರು ಇಲ್ಲಿನ ಮುಂಡಳ್ಳಿ ಶ್ರೀ ಸತ್ಯನಾರಾಯಣ ದೇವಸ್ಥಾನದಲ್ಲಿ ಮುಂಡಳ್ಳಿ ನಾಮಧಾರಿ ಅಭಿವೃದ್ಧಿ ಸಂಘವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ‘ಈ ಹಿಂದೆ ಸಾಕಷ್ಟು ಸಂಘಗಳು ಹುಟ್ಟಿಕೊಂಡಿದ್ದವು. ಆದರೆ ಯಾವೆಲ್ಲ … [Read more...] about ವ್ಯಕ್ತಿ ಶಾಶ್ವತವಲ್ಲ ಬದಲಿಗೆ ಸಮಾಜ ಅದರ ಜನರು ಶಾಶ್ವತ;ಕೃಷ್ಣ ಎನ್. ನಾಯ್ಕ




