ಹೊನ್ನಾವರ; ತಾಲೂಕಿನ ತಹಶೀಲ್ದಾರ ಕಛೇರಿಯಲ್ಲಿ ಶಿರಸ್ತೇದಾರರಾಗಿ ಸೇವೆ ಸಲ್ಲಿಸಿ ಕುಮಟಾಕ್ಕೆ ತಹಶೀಲ್ದಾರ ಗ್ರೇಡ್ ೧ ಹುದ್ದೆಗೆ ಪದನ್ನೊತಿ ಹೊಂದಿದ ಸತೀಶ ಗೌಡಇವರನ್ನು ಆಲೋಚನಾ ವೇದಿಕೆ ಹಾಗೂ ವಿವಿಧ ಸಂಘಟನೆಯವರು ಸನ್ಮಾನಿಸಿ ಬಿಳ್ಕೋಟ್ಟರು. ನ್ಯೂ ಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ನಡೆದ ಸನ್ಮಾನ ಕಾರ್ಯಕ್ರಮ ಉದ್ದೇಶಿಸಿ ಆಲೋಚನಾ ವೇದಿಕೆ ಅಧ್ಯಕ್ಷರು ನಿವೃತ್ತ ಪಾಧ್ಯಾಪಕರಾದ ಡಾ.ಶ್ರೀಪಾದ ಶೆಟ್ಟಿ ಮಾತನಾಡಿ ಜನಮಾನಸದಲ್ಲಿ ಜನಪರ ಅಧಿಕಾರಿಯಾಗಿ ,ಸೇವಾ ಮನೋಭಾವ … [Read more...] about ಸತೀಶ ಗೌಡರಿಗೆ ಹೃದಯಸ್ಪರ್ಶಿ ಬಿಳ್ಕೂಡುಗೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಲಗೇಜ್ ರಿಕ್ಷಾ ಪಲ್ಟಿ ಒರ್ವ ಸಾವು ಇರ್ವರಿಗೆ ಗಾಯ
ಹೊನ್ನಾವರ; ತಾಲೂಕಿನ ಕಡಗೇರಿ ಗುಂಡಿಬೈಲ್ ಕ್ರಾಸ್ ಹತ್ತಿರ ಗೇರುಸೊಪ್ಪಾ ಕಡೆಯಿಂದ ಹೊನ್ನಾವರ ಭಾಗಕ್ಕೆ ಅತಿವೇಗದಿಂದ ನಿಲಕ್ಷತನದಿಂದ ಚಾಲನೆ ಮಾಡಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿದೆ.ವಾಹನದಲ್ಲಿದ್ದ ಅಬ್ದುಲ್ ಗನಿ ಗೌಸುಸಾಬ್ ಪಾಟೀಲ್ ಸ್ಥಳದಲ್ಲೆ ಮೃತಪಟ್ಟರೆ ಹಾವೇರಿ ಮೂಲದ ಬಸವರಾಜ ನರಸಪ್ಪ ಕೊರವಾರ ಹಾಗೂ ಚಾಲಕ ಗಣೇಶ ಕೆಂಚಪ್ಪ ಲಿಂಗದಹಳ್ಳಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ … [Read more...] about ಲಗೇಜ್ ರಿಕ್ಷಾ ಪಲ್ಟಿ ಒರ್ವ ಸಾವು ಇರ್ವರಿಗೆ ಗಾಯ
ಬಯಲು ಪ್ರದೇಶಕ್ಕೆ ಹತ್ತಿಕೊಂಡ ಬೆಂಕಿ ಗುಜರಿ ಅಂಗಡಿಗೆ ತಗುಲಿ ಅಪಾರ ನಷ್ಟ
ಭಟ್ಕಳ: ತಾಲೂಕಿನ ಗಣೇಶ ನಗರದ ಬಯಲು ಪ್ರದೇಶದಲ್ಲಿ ಆಕಸ್ಮಿಕವಾಗಿ ಹೊತ್ತುಕೊಂಡ ಬೆಂಕಿ ಪ್ರಮಾಣ ಹೆಚ್ಚಾಗಿ ನಂತರ ಸಮೀಪವಿರುವ ಗುಜರಿ ಅಂಗಡಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದಲ್ಲಿ ನಷ್ಟವಾಗಿರುವ ಘಟನೆ ಸೋಮವಾರ ನಡೆದಿದೆ. ಅಲ್ಲೇ ಸಮೀಪವಿರುವ ರೈಲ್ವೆ ಹಳಿಯ ಪಕ್ಕದಲ್ಲಿನ ಬಯಲು ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು. ನಂತರ ಗಾಳಿ ಪ್ರಮಾಣ ಹೆಚ್ಚಾಗಿರುವುದರಿಂದ ಬೆಂಕಿ ಪ್ರಮಾಣ ಸುಮಾರು 500 ಮೀಟರ ದೂರ ವ್ಯಾಪಿಸಿ ಅಲ್ಲೇ ಸಮೀಪ ರಾಷ್ಟಿಯ ಹೆದ್ದಾರಿ … [Read more...] about ಬಯಲು ಪ್ರದೇಶಕ್ಕೆ ಹತ್ತಿಕೊಂಡ ಬೆಂಕಿ ಗುಜರಿ ಅಂಗಡಿಗೆ ತಗುಲಿ ಅಪಾರ ನಷ್ಟ
ತರಾತುರಿಯಲ್ಲಿ ಆಶ್ರಯ ನಿವೇಶನ ಹಂಚಿಕೆಗೆ ಮಾಜಿ ಶಾಸಕ ಸುನೀಲ್ ಹೆಗಡೆ ವಿರೋಧ.
ಹಳಿಯಾಳ:- ಪಟ್ಟಣದ ಕೈಗಾರಿಕಾ ವಸಾಹತ್ತು ಪ್ರದೇಶದ ಎದುರಿಗೆ ಇರುವ ಕೊಟ್ಯಂತರ ರೂ. ಬೆಲೆ ಬಾಳುವ ಜಮೀನನ್ನು ಆಶ್ರಯ ಪ್ಲಾಟ ಉದ್ದೇಶಕ್ಕೆ ಹಂಚಿಕೆ ಮಾಡಲು ನಿರ್ಧರಿಸಿರುವುದರ ಹಿಂದೆ ದೊಡ್ಡ ಷಡ್ಯಂತ್ರ ಅಡಿಗಿದೆ ಅಲ್ಲದೇ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ಆರೋಪಿಸಿದ್ದಾರೆ.ಪಟ್ಟಣದಲ್ಲಿ ಭಾನುವಾರ ಸಾಯಂಕಾಲ ಅವರ ನಿವಾಸದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಹಳಿಯಾಳ ಪುರಸಭೆ ವ್ಯಾಪ್ತಿಯಲ್ಲಿ ಬರುವ ಕೈಗಾರಿಕಾ ವಸಹಾತು, … [Read more...] about ತರಾತುರಿಯಲ್ಲಿ ಆಶ್ರಯ ನಿವೇಶನ ಹಂಚಿಕೆಗೆ ಮಾಜಿ ಶಾಸಕ ಸುನೀಲ್ ಹೆಗಡೆ ವಿರೋಧ.
ಕ್ಯಾಸಲರಾಕ ಅರಣ್ಯದಲ್ಲಿ ಸಂಶಯಾಸ್ಪದವಾಗಿ ಗನ್ ಪತ್ತೆ.
ಜೋಯಿಡಾ -:- ಜೋಯಿಡಾ ತಾಲೂಕಿನ ಕ್ಯಾಸಲರಾಕ ಅರಣ್ಯದ ಕುಣಗಿಣಿ ಕ್ರಾಸ ಬಳಿಯ ಅರಣ್ಯದ ರಸ್ತೆ ಪಕ್ಕದಲ್ಲಿ ಎರಡು ಕೈ ಚೀಲ ಹಾಗೂ ಒಂದು ಒಂದು ಗನ್ ಪತ್ತೆಯಾಗಿದ್ದು ಈ ಬಗ್ಗೆ ಡಿ.ವೈ.ಎಸ್.ಪಿ ಗಣೇಶ ಕೆ.ಎಲ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಇಂದು ಮಧ್ಯಾಹ್ನ ೩ ಘಂಟೆ ಸುಮಾರಿಗೆ ಕುಣಗಿಣಿ ಚೆಕ್ ಪೋ ಬಳಿಯ ಅರಣ್ಯ ಕಾವಲುದಾರರು ರಸ್ತೆ ಅಂಚಿನಲ್ಲಿ ಹೋಗುತ್ತಿರುವಾಗ ಎರಡು ಕೈ ಚೀಲಗಳು ಅಲ್ಲೇ ಪಕ್ಕದಲ್ಲಿ ಒಂದು ಗನ ಮತ್ತು ಅದರ ಪೌಚ್ ( ಕವರ) ಕಂಡು ಬಂದಿತ್ತು. … [Read more...] about ಕ್ಯಾಸಲರಾಕ ಅರಣ್ಯದಲ್ಲಿ ಸಂಶಯಾಸ್ಪದವಾಗಿ ಗನ್ ಪತ್ತೆ.



