ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕಾದ ಕಿಜಾರ್ ಮಸೀದಿ ಹತ್ತಿರ ಶರಾವತಿ ನದಿ ತೀರದ ಬಳಿ ಶುಕ್ರವಾರ ರಾತ್ರಿ ಗಾಂಜಾ ಮಾರುತ್ತಿದ್ದ ವೇಳೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ. ದಾಳಿ ವೇಳೆ ಓರ್ವ ಆರೋಪಿ ಪರಾರಿಯಾಗಿದ್ದಾನೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಭಟ್ಕಳ ತಾಲೂಕಿನ ಮದೀನಾ ಕಾಲೋನಿಯ 26 ವರ್ಷದ ಅಬ್ರಾರ್ ಇಬ್ರಾಹಿಂ ಶೇಖ್, ಕಾಸರಕೋಡ ಟೋಂಕಾ ಕ್ರಾಸ ನಿವಾಸಿ 23 ವರ್ಷದ ಸಮೀರ ಮಹಮ್ಮದ್ ಅಲಿ ಪಂಡಿತ ಬಂಧಿತ … [Read more...] about ಗಾಂಜಾ ಮಾರಾಟ; ಇಬ್ಬರ ಬಂಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಣ್ಕುಳಿಯ ಗ್ರಾಮಸ್ಥರಿಂದ ಹಿಂದೂ ರುದ್ರ ಭೂಮಿ ಪರಿಸರದಲ್ಲಿ ಸ್ವಚ್ಛತೆ ಕಾರ್ಯಕ್ರಮ
ಭಟ್ಕಳ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ತಾಲೂಕಿನ ಬೆಳಲಖಂಡ ರಸ್ತೆಯಲ್ಲಿರುವ ಮಣ್ಕುಳಿ ಹಿಂದೂ ರುದ್ರ ಭೂಮಿಯನ್ನು ಇಲ್ಲಿನ ಸುತ್ತ ಮುತ್ತಲಿನ ಗ್ರಾಮಸ್ಥರು ಸೇರಿ ರವಿವಾರದಂದು ಸ್ವಚ್ಛತೆ ಮಾಡುವುದರ ಮೂಲಕ ಶ್ರಮದಾನ ಮಾಡಿದರು. ಸರ್ಕಾರ ಸ್ವಚ್ಛ ಭಾರತ ಅಭಿಯಾನ ಹೆಸರಿನಲ್ಲಿ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಹತ್ತು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದರೂ ಸಾರ್ವಜನಿಕರ ಸಹಕಾರ ಇಲ್ಲದೆ ವಿಫಲವಾಗಿವೆ. ಆದರೆ ಸ್ವಯಂ ಪ್ರೇರಣೆಯಿಂದ ಇಲ್ಲಿನ ಮಣ್ಕುಳಿ, … [Read more...] about ಮಣ್ಕುಳಿಯ ಗ್ರಾಮಸ್ಥರಿಂದ ಹಿಂದೂ ರುದ್ರ ಭೂಮಿ ಪರಿಸರದಲ್ಲಿ ಸ್ವಚ್ಛತೆ ಕಾರ್ಯಕ್ರಮ
ಲಕ್ಷ್ಮಣ ಟ್ರೋಫಿ- ಹಳಿಯಾಳ ಪ್ರೀಮಿಯರ್ ಲಿಗ್-2021 ಕ್ರೀಕೆಟ್ ಪಂದ್ಯಾವಳಿಗೆ ಚಾಲನೆ ಶ್ರೀಶಿವಾಜಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ ಪಂದ್ಯಾವಳಿ- ದೇವಸ್ಥಾನದಲ್ಲಿ ವಿಶೇಷ ಪೂಜೆ
ಹಳಿಯಾಳ:- ಹಳಿಯಾಳದ ಶ್ರೀಛತ್ರಪತಿ ಶಿವಾಜಿ ತಾಲೂಕಾ ಕ್ರೀಡಾಂಗಣದಲ್ಲಿ ಗುರುವಾರ ಲಕ್ಷ್ಮಣ ಟ್ರೋಫಿ ಹಳಿಯಾಳ ಪ್ರಿಮಿಯರ್ ಲೀಗ್-2021 ಕ್ರೀಕೆಟ್ ಪಂದ್ಯಾವಳಿಗೆ ಚಾಲನೆ ನೀಡಲಾಗಿದೆ.ಇದೇ ಪ್ರಥಮ ಬಾರಿಗೆ ಹಳಿಯಾಳ ಪ್ರಿಮಿಯರ್ ಲಿಗ್ ಹೆಸರಿನಿಂದ ಹಳಿಯಾಳದಲ್ಲಿ ಕ್ರೀಕೆಟ್ ಪಂದ್ಯಾವಳಿಯನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿದೆ.ಈ ಹಳಿಯಾಳ ಪ್ರಿಮಿಯರ್ ಲೀಗ್-2021 ಕ್ರೀಕೆಟ್ ಪಂದ್ಯಾವಳಿ ಅಚ್ಚುಕಟ್ಟಾಗಿ ನಡೆಯಲು ಕಮೀಟಿ ರಚಿಸಲಾಗಿದ್ದು ಅದರಲ್ಲಿ ಶ್ರೀನಿವಾಸ ಘೋಟ್ನೇಕರ, ರಮೇಶ … [Read more...] about ಲಕ್ಷ್ಮಣ ಟ್ರೋಫಿ- ಹಳಿಯಾಳ ಪ್ರೀಮಿಯರ್ ಲಿಗ್-2021 ಕ್ರೀಕೆಟ್ ಪಂದ್ಯಾವಳಿಗೆ ಚಾಲನೆ ಶ್ರೀಶಿವಾಜಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ ಪಂದ್ಯಾವಳಿ- ದೇವಸ್ಥಾನದಲ್ಲಿ ವಿಶೇಷ ಪೂಜೆ
ಎರಡನೇ ಬಾರಿಗೆ ಯುಥ್ ಕಾಂಗ್ರೇಸ್ ಅಧ್ಯಕ್ಷರಾಗಿ ರವಿ ತೊರಣಗಟ್ಟಿ ಆಯ್ಕೆ
ಹಳಿಯಾಳ:- ಹಳಿಯಾಳ ಯೂಥ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಜಿದ್ದಾಜಿದ್ದಿನ ಚುನಾವಣೆಯಲ್ಲಿ ನಿಕಟಪೂರ್ವ ಅಧ್ಯಕ್ಷ ರವಿ ತೋರಣಗಟ್ಟಿ ಮತ್ತೊಮ್ಮೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಈ ಚುನಾವಣೆಯಲ್ಲಿ ಒಟ್ಟೂ 2700 ಯುವ ಕಾಂಗ್ರೇಸ್ ಸದಸ್ಯರಿದ್ದು ಈ ಸದಸ್ಯ ಮತದಾರರ ಪೈಕಿ ಪರಿಶೀಲನೆ ವೇಳೆ 1453 ಮತದಾರರು ಮಾತ್ರ ಮತದಾನಕ್ಕೆ ಸಿಂಧುವಾಗಿದ್ದರು. ಅಂತರ್ಜಾಲದ ಮೂಲಕ ಜ 11 ರಂದೇ ಚುನಾವಣೆ ನಡೆದಿದ್ದು ದಿ. 18 ರಂದು ಫಲಿತಾಂಶ ಪ್ರಕಟಗೊಳ್ಳಬೇಕಿತ್ತು, ಆದರೆ … [Read more...] about ಎರಡನೇ ಬಾರಿಗೆ ಯುಥ್ ಕಾಂಗ್ರೇಸ್ ಅಧ್ಯಕ್ಷರಾಗಿ ರವಿ ತೊರಣಗಟ್ಟಿ ಆಯ್ಕೆ
ಕೃಷಿ ಒಂದು ಉದ್ದಿಮೆಯ ರೀತಿಯಲ್ಲಿ ಬೆಳೆ ಬೆಳೆದಾಗ ಅಭಿವೃದ್ದಿ ಹೊಂದಲು ಸಾಧ್ಯ;ಕೃಷಿ ಅಧಿಕಾರಿ ಲಕ್ಷ್ಮೀ ದಳವಾಹಿ
ಹೊನ್ನಾವರ: ಕೃಷಿಯ ಬಗ್ಗೆ ಹೆಚ್ಚಿನ ಒಲುವು ಮೂಡಿಸುವ ಜೊತೆ ಆಧುನಿಕ ಕೃಷಿ ಬಗ್ಗೆ ತರಬೇತಿ ಮೂಡಿಸುವ ಕಾರ್ಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನರ್ಬಾಡ್ ಸಂಸ್ಥೆಯೊಂದಿಗೆ ಕೈ ಜೋಡಿಸಿದೆ ಎಂದು ನರ್ಬಾಡ್ ಡಿ.ಡಿ.ಎಂ. ರಿಜೇಶ್ ಕೆ.ಎಸ್. ಹೇಳಿದರು.ಅವರು ಪಟ್ಟಣದ ಕೆಳಗಿನಪಾಳ್ಯ ರಾಘವೇಂದ್ರ ಸೆಂಟ್ರಲ್ ಟ್ರಸ್ಟ ಸಭಾಭವನದಲ್ಲಿ ನಬಾರ್ಡ ಹಾಗೂ ಶ್ರೀಕ್ಷೇತ್ರ ಗ್ರಾಮಾಭಿವೃದ್ದಿ ಯೋಜನೆ ಹಮ್ಮಿಕೊಂಡ 7 ದಿನದ ಪ್ಲಾಟ್ ನರ್ಸರಿ ತರಬೇತಿ ಕಾರ್ಯಾಗಾರಕ್ಕೆ … [Read more...] about ಕೃಷಿ ಒಂದು ಉದ್ದಿಮೆಯ ರೀತಿಯಲ್ಲಿ ಬೆಳೆ ಬೆಳೆದಾಗ ಅಭಿವೃದ್ದಿ ಹೊಂದಲು ಸಾಧ್ಯ;ಕೃಷಿ ಅಧಿಕಾರಿ ಲಕ್ಷ್ಮೀ ದಳವಾಹಿ




