ನೇತ್ರಾಣಿ ಸ್ಕೂಬಾ ಡೈವಿಂಗ್ ಮಾಲೀಕನ ಬಳಿ ಹಪ್ತಾ ಕೇಸ, ಬೆದರಿಕೆ ಪ್ರಕರಣ' ಬಂಧನದ ಬಗ್ಗೆ ಪ್ರಮೋದ ಮುತಾಲಿಕ್ ಪ್ರತಿಕ್ರಿಯೆ ಭಟ್ಕಳ:ಶ್ರೀ ರಾಮ ಸೇನೆ ರಾಜ್ಯ ಉಪಾಧ್ಯಕ್ಷ ಜಯಂತ ನಾಯ್ಕ' ಮುರುಡೇಶ್ವರದಲ್ಲಿ ಕಳೆದ ತಿಂಗಳು ನೇತ್ರಾಣಿ ಸ್ಕೂಬಾ ಡೈವಿಂಗ ಮಾಲೀಕನ ಬಳಿ ಹಪ್ತಾ ವಸೂಲಿ ಕೇಳಿ ಕೊಡದಿದ್ದಲ್ಲಿ ಜೀವ ಬೆದರಿಕೆ ಹಾಕಿರುವ ಘಟನೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗುರುವಾರ ರಾತ್ರಿ ಆರೋಪಿಯನ್ನು ಬಂಧಿಸಿದ್ದಾರೆ. ಮುರ್ಡೇಶ್ವರದ ನೇತ್ರಾಣಿ … [Read more...] about ಹಪ್ತಾ ವಸೂಲಿ ಆರೋಪ: ಶ್ರೀ ರಾಮ ಸೇನೆ ರಾಜ್ಯ ಉಪಾಧ್ಯಕ್ಷ ಜಯಂತ ನಾಯ್ಕ ಬಂಧನ: ಬಂಧನ ಬಗ್ಗೆ ದೂರವಾಣಿ ಮೂಲಕ ಪ್ರತಿಕ್ರಿಯೆ ನೀಡಿದ ಪ್ರಮೋದ್ ಮುತಾಲಿಕ್
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬಾಲ ಕಲಾವಿದರಿಂದ `ವೀರಮಣಿ ಕಾಳಗ’ ಎಂಬ ಪೌರಾಣಿಕ ಯಕ್ಷಗಾನ ಪ್ರದರ್ಶನ
ಹೊನ್ನಾವರ: ಶ್ರೀ ರಾಮನಾಥ ದೇವÀ ಪ್ರಸನ್ನ ಗುಡ್ಡಿನಕಟ್ಟು, ಶ್ರೀ ಶಕ್ತಿ ವೀರ ಮಾರುತಿ ಚಿಣ್ಣರ ಯಕ್ಷಗಾನ ಮಂಡಳಿ ಕಾಗಲ ಇವರ ಸಹಕಾರದೊಂದಿಗೆ ಬಾಲ ಕಲಾವಿದರಿಂದ ವೀರಮಣಿ ಕಾಳಗ' ಎಂಬ ಪೌರಾಣಿಕ ಯಕ್ಷಗಾನ ಪ್ರದರ್ಶನ ತಾಲೂಕಿನ ಗುಡ್ಡಿನಕಟ್ಟು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಫೆ.6 ರಂದು ರಾತ್ರಿ 9 ಗಂಟೆಗೆ ಪ್ರದರ್ಶನಗೊಳ್ಳಲಿದೆ. ಚಿಣ್ಣರ ಯಕ್ಷಗಾನ ತರಬೇತಿ ಕೇಂದ್ರ ಗುಡ್ಡಿನಕಟ್ಟು ಭಾಗದ 2ನೇ ತರಗತಿಯಿಂದ 10ನೇ ತರಗತಿಯ ಪುಟಾಣಿಗಳು ಹಾಗೂ ವಿದ್ಯಾರ್ಥಿಗಳು … [Read more...] about ಬಾಲ ಕಲಾವಿದರಿಂದ `ವೀರಮಣಿ ಕಾಳಗ’ ಎಂಬ ಪೌರಾಣಿಕ ಯಕ್ಷಗಾನ ಪ್ರದರ್ಶನ
ತಂದೆ ತಾಯಿ ಸ್ಮರನಾರ್ಥ ಅಯೊಧ್ಯೆ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ 111112 ಮೊತ್ತದ ಚೆಕ್ ಹಸ್ತಾಂತರ.
ಹೊನ್ನಾವರ: ಅಯೊಧ್ಯೆ ಶ್ರೀ ರಾಮ ಮಂದಿರಕ್ಕೆ ನಿಧಿ ಸಮರ್ಪಣಾ ಕಾರ್ಯ ನಡೆಯುತ್ತಿದ್ದು, ಹಲವರು ದೇಣೆಗೆ ರೂಪದಲ್ಲಿ ಹಣ ನೀಡುತ್ತಿದ್ದಾರೆ. ಅದೆ ರೀತಿ ಪಟ್ಟಣದ ತಗ್ಗುಪಾಳ್ಯದಲ್ಲಿ ತಮ್ಮ ತಂದೆಯರ ಲಲಿತಾ ಹಾಗೂ ವೆಂಕಟೇಶ ಭಂಡಾರಿ ಇವರ ಸ್ಮರಣಾರ್ಥ ಮಕ್ಕಳು 111112 ಮೊತ್ತದ ಚೆಕ್ ನೀಡಿದ್ದಾರೆ. ಮಕ್ಕಳಾದ ಬಿಜೆಪಿ ತಾಲೂಕ ಅಧ್ಯಕ್ಷ ರಾಜೇಶ ಭಂಡಾರಿ, ಜರ್ಮನ್ ಕಂಪನಿಯ ವೈಸ್ ಪ್ರಸಿಡೆಂಟ್ ಗಣೇಶ ಭಂಡಾರಿ, ಪೋಲಿಸ್ ಇಲಾಖೆಯಲ್ಲಿ ಎ.ಸಿ.ಪಿ ಆಗಿ ಕಾರ್ಯನಿರ್ವಹಿಸುವ ಪಾಂಡುರಂಗ … [Read more...] about ತಂದೆ ತಾಯಿ ಸ್ಮರನಾರ್ಥ ಅಯೊಧ್ಯೆ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ 111112 ಮೊತ್ತದ ಚೆಕ್ ಹಸ್ತಾಂತರ.
ಪೆಟ್ರೋಲ್ ಡಿಸೇಲ್ ಎಲ್ಪಿಜಿ ಬೆಲೆ ಇಳಿಸದಿದ್ದರೆ ರಾಜ್ಯಾದ್ಯಂತ ಉಗ್ರಹೋರಾಟ-ತಾಹೀರ್ ಹುಸೇನ್
ಭಟ್ಕಳ: ಪೆಟ್ರೋಲ್, ಡೀಸೆಲ್, ಎಲ್ಪಿಜಿ, ಅಗತ್ಯ ವಸ್ತುಗಳು ಬೆಲೆ ಏರಿಕೆ ವಿರುದ್ಧ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉ.ಕ ಜಿಲ್ಲಾ ಸಮಿತಿಯು ಭಟ್ಕಳದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ಸಹಾಯಕ ಅಯುಕ್ತರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ವೆಲ್ಫೇರ್ ಪಾರ್ಟಿಯ ರಾಜ್ಯಾಧ್ಯಕ್ಷ ಅಡ್ವೊಕೇಟ್ ತಾಹೆರ್ ಹುಸೇನ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಮಾನ್ಯ ಜನರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದ್ದು ಸಾಮಾನ್ಯರು … [Read more...] about ಪೆಟ್ರೋಲ್ ಡಿಸೇಲ್ ಎಲ್ಪಿಜಿ ಬೆಲೆ ಇಳಿಸದಿದ್ದರೆ ರಾಜ್ಯಾದ್ಯಂತ ಉಗ್ರಹೋರಾಟ-ತಾಹೀರ್ ಹುಸೇನ್
ದೋಣಿ ಮಗುಚಿ ನೀರಿನಲ್ಲಿ ಮುಳುಗಿ ಮೀನುಗಾರ ಸಾವು
ತಾಲೂಕಿನ ವೆಂಕ್ಟಾಪುರ ಹೊಳೆಯಲ್ಲಿ ಮೀನುಗಾರಿಕೆ ತೆರಳಿದ ಮೀನುಗಾರನೋರ್ವ ಪಾತಿ ದೋಣಿ ಮಗುಚಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ ಮೃತ ಮೀನುಗಾರ ದುರ್ಗಪ್ಪ ಮೊಗೇರ(75) ಶಿರಾಲಿಯ ಮೊಗೇರ ಕೇರಿ ನಿವಾಸಿ ಎಂದು ತಿಳಿದು ಬಂದಿದೆ. ಈತ ಬುಧವಾರದಂದು ಶಿರಾಲಿಯ ಮೊಗೇರಕೆರಿಂದ ಒಬ್ಬರೇ ಪಾತಿದೋಣಿಯಲ್ಲಿ ವೆಂಕ್ಟಾಪುರ ಹೊಳೆಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಸಮಯದಲ್ಲಿ ಪಾತಿ ದೋಣಿ ಹೊಳೆಯಲ್ಲಿ ಮಗುಚಿ ಬಿದ್ದು ದುರ್ಗಪ್ಪ ಮೊಗೇರ ಸಾವನ್ನಪ್ಪಿದ್ದು .ಎಂದು ಭಟ್ಕಳ … [Read more...] about ದೋಣಿ ಮಗುಚಿ ನೀರಿನಲ್ಲಿ ಮುಳುಗಿ ಮೀನುಗಾರ ಸಾವು




