ಹೊನ್ನಾವರ: ಮೀನುಗಾರ ಮುಖಂಡರು ಹಾಗೂ ಹೊನ್ನಾವರ ಪೋಟ್೯ ಪ್ರೈವೈಟ್ ಲಿಮಿಟೆಡ್ ಕಂಪನಿ ಅಧಿಕಾರಿಗಳ ನಡುವೆ ಉಪವಿಭಾಗಾಧಿಕಾರಿ ಭರತ್.ಎಸ್ ನೇತ್ರತ್ವದಲ್ಲಿ ನಡೆದ ಸಭೆ ತೀವ್ರ ಚರ್ಚೆ ನಡೆದು ಕೊನೆಗೆ ಜಿಲ್ಲಾಧಿಕಾರಿಗಳ ಮದ್ಯಪ್ರವೇಶಕ್ಕೆ ಚರ್ಚೆ ಎಡೆಮಾಡಿಕೊಟ್ಟಿತು.ತಹಶಿಲ್ದಾರ ನೇತ್ರತ್ವದಲ್ಲಿ ಮಂಗಳವಾರ ಮೀನುಗಾರ ಮುಖಂಡರ ಸಭೆ ನಡೆದಾಗ ಬಂದರು ಇಲಾಖೆ ಅಧಿಕಾರಿಗಳು, ತಹಶಿಲ್ದಾರರ ಬಳಿ ಸೂಕ್ತ ದಾಖಲೆಗಳಿಲ್ಲದ ಕಾರಣ ಇಂದು ಸಭೆ ನಿಗದಿಯಾಗಿತ್ತು. ನಿನ್ನೆ ಕಂಪನಿ … [Read more...] about ಬಂದರು ನಿರ್ಮಾಣ ಪ್ರಕರಣ ಜಿಲ್ಲಾಧಿಕಾರಿ ಮಧ್ಯಪ್ರವೇಶಕ್ಕೆ ಒತ್ತಾಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಶಿಕ್ಷಕಿ ಸುಮಂಗಲಾ ಭಟ್ ಅಕಾಲಿಕ ನಿಧನ. ಶಿಕ್ಷಕ ಸಂಘದಿಂದ ಸಂತಾಪ
ಹೊನ್ನಾವರ: ತಾಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಜಂಬೊಳ್ಳಿಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಸುಮಂಗಲಾ ಭಟ್ ಇವರು ಅನಾರೊಗ್ಯದಿಂದ ನಿಧನರಾದರು. ಕುಮಟಾ ತಾಲೂಕಿನ ಕಲಲಬ್ಬೆ ನಿವಾಸಿಯಾಗಿರುವ ಸಿದ್ದಾಪುರ, ಮಾಗೋಡ್ ಭಾಗದಲ್ಲಿ ವೃತ್ತಿ ನಿರ್ವಹಿಸಿ ಕೆಲ ವರ್ಷದ ಹಿಂದೆ ಜಂಬೊಳ್ಳಿ ಶಾಲೆಗೆ ವರ್ಗಾವಣೆ ಆಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಒಂದು ವರ್ಷದಿಂದ ಅನಾರೊಗ್ಯದ ಮಧ್ಯೆ ಸೇವೆ ಸಲ್ಲಿಸುತ್ತಿದ್ದ ಇವರು ಪಾಲಕರು ಹಾಗೂ ವಿದ್ಯಾರ್ಥಿಗಳ ಮೆಚ್ಚುಗೆಗೆ … [Read more...] about ಶಿಕ್ಷಕಿ ಸುಮಂಗಲಾ ಭಟ್ ಅಕಾಲಿಕ ನಿಧನ. ಶಿಕ್ಷಕ ಸಂಘದಿಂದ ಸಂತಾಪ
ತಾಲೂಕಾ ಆಸ್ಪತ್ರೆಯ ಸಿಬ್ಬಂಧಿಗಳಿಗೆ ಹೆಚ್.ಐ.ವಿ/ಏಡ್ಸ್ ತರಭೇತಿ ಕಾರ್ಯಗಾರ
ಹೊನ್ನಾವರ;ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಸ್ನ್ ಸೊಸೈಟಿ ಬೆಂಗಳೂರು ಮತ್ತು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಕಾರವಾರ ಇವುಗಳ ಸಂಯುಕ್ತಾಶ್ರಯದಲ್ಲಿ ತಾಲೂಕಾ ಆಸ್ಪತ್ರೆಯ ಸಿಬ್ಬಂಧಿಗಳಿಗೆ ನಡೆದ ಹೆಚ್.ಐ.ವಿ/ಏಡ್ಸ್ ಕುರಿತ ತರಭೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು. ತಾಲೂಕಾ ಆಸ್ಪತ್ರೆಯ ಹೃದಯ ರೋಗ ತಜ್ಞರು,ಲಿಂಕ್ ಎ.ಆರ.ಟಿ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ|| ಪ್ರಕಾಶ ನಾಯ್ಕ ಮಾತನಾಡಿ ಹೆಚ್.ಐ.ವಿ ಸೊಂಕಿತರನ್ನು ಏಡ್ಸ್ ರೋಗಿಗಳು ಎಂದು ಕರೆಯುವಂತಿಲ್ಲ.ಅವರು … [Read more...] about ತಾಲೂಕಾ ಆಸ್ಪತ್ರೆಯ ಸಿಬ್ಬಂಧಿಗಳಿಗೆ ಹೆಚ್.ಐ.ವಿ/ಏಡ್ಸ್ ತರಭೇತಿ ಕಾರ್ಯಗಾರ
ಭಾರತ ಗೌರವ ಪ್ರಶಸ್ತಿಗೆ ವಿಶ್ವನಾಥ ಭಟ್ಟ ಆಯ್ಕೆ
ಹೊನ್ನಾವರ: ಬೆಂಗಳೂರಿನ ಜನ್ಮಭೂಮಿ ಫೌಂಢೇಶನ್ ರಿ. ಸಂಸ್ಥೆಯು ಗೋವಾದಲ್ಲಿ ನಡೆಸುವ ರಾಷ್ಟ್ರೀಯ ಕಲಾ ಉತ್ಸವದಲ್ಲಿ “ಪ್ರೌಡ್ ಆಫ್ ಇಂಡಿಯಾ” “ನ್ಯಾಷನಲ್ ಅವಾರ್ಡ”ಗೆ ಖರ್ವಾ ತಲೆಗೆರೆಯ ಸಾಮಾಜಿಕ ಕಾರ್ಯಕರ್ತ ವಿಶ್ವನಾಥ ಸುಬ್ರಾಯ ಭಟ್ಟ ಇವರನ್ನು ಆಯ್ಕೆ ಮಾಡಿದೆ. ವಿಶ್ವನಾಥ ಭಟ್ಟ ಇವರು ಹೊನ್ನಾವರ ಜೇನು ಸಾಕುವವರ ಮತ್ತು ಗ್ರಾಮೀಣ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷರಾಗಿದ್ದು ಜಿಲ್ಲಾ ಮಧ್ಯವರ್ತಿ ಬ್ಯಾಂಕಿನ ನಿರ್ದೇಶಕರೂ ಆಗಿದ್ದಾರೆ. ಪೆ. 14 ರಂದು ಗೋವಾದ … [Read more...] about ಭಾರತ ಗೌರವ ಪ್ರಶಸ್ತಿಗೆ ವಿಶ್ವನಾಥ ಭಟ್ಟ ಆಯ್ಕೆ
ಕರ್ನಾಟಕ ರಕ್ಷಣಾ ವೇದಿಕೆ ಹೊನ್ನಾವರ ಮಹಿಳಾ ಘಟಕದ ಅಧ್ಯಕ್ಷರಾಗಿ ತಾರಾ ನಾಯ್ಕ
ಹೊನ್ನಾವರ: ಹಲವು ಸಮಾಜಮುಖಿ ಕಾರ್ಯದ ಮೂಲಕ ಜನಮನ್ನಣೆ ಪಡೆದಿರುವ ಕನ್ನಡ ಪರ ಸಂಘಟನೆಯಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣವು ಮಹಿಳಾ ಘಟಕವನ್ನು ಆರಂಭಿಸಿದ್ದು, ಹೊನ್ನಾವರ ತಾಲೂಕಾ ಮಹಿಳಾ ಘಟಕದನೂತನ ಅಧ್ಯಕ್ಷರಾಗಿ ತಾರಾ ಸುಬ್ರಾಯ್ ನಾಯ್ಕ ಇವರನ್ನು ರಾಜ್ಯಾಧ್ಯಕ್ಷರಾದ ಪ್ರವೀಣ ಶೇಟ್ಟಿಯವರ ಒಪ್ಪಿಗೆ ಮೇರೆಗೆ ತಾಲೂಕ ಅಧ್ಯಕ್ಷ ಉದಯರಾಜ್ ಮೇಸ್ತಾ ಆಯ್ಕೆ ಮಾಡಿರುತ್ತಾರೆ. … [Read more...] about ಕರ್ನಾಟಕ ರಕ್ಷಣಾ ವೇದಿಕೆ ಹೊನ್ನಾವರ ಮಹಿಳಾ ಘಟಕದ ಅಧ್ಯಕ್ಷರಾಗಿ ತಾರಾ ನಾಯ್ಕ




