ಹಳಿಯಾಳ:- ಹಳಿಯಾಳ ಪಟ್ಟಣದಲ್ಲಿ ಸೋಮವಾರ ಹುಚ್ಚು ನಾಯಿಯೊಂದು ಸುಮಾರು 8 ಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ವರದಿಯಾಗಿದೆ.ಸೋಮವಾರ ಬೆಳಿಗ್ಗೆ ಪಟ್ಟಣದ ಪೋಲಿಸ್ ಠಾಣೆ ಪಕ್ಕದ ರಸ್ತೆಯಿಂದ ಅಲ್ಲೊಳ್ಳಿ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಗುಡ್ನಾಪುರಗಲ್ಲಿ, ಇಂಡಸ್ಟ್ರೀಯಲ್ ಏರಿಯಾ, ದೇಶಪಾಂಡೆ ಆಶ್ರಯ ನಗರ, ದುರ್ಗಾನಗರ ಸೇರಿದಂತೆ ಕೆಲವು ಬಡಾವಣೆಗಳಲ್ಲಿ ನಾಯಿಯೊಂದು ಸಿಕ್ಕ ಸಿಕ್ಕವರಿಗೆ ಕಚ್ಚಿ ಗಾಯಗೊಳಿಸಿದೆ.ನಾಯಿಯೊಂದು ಸಿಕ್ಕಸಿಕ್ಕವರಿಗೆ … [Read more...] about ಹುಚ್ಚು ನಾಯಿ ಕಡಿತ;8 ಕ್ಕೂ ಹೆಚ್ಚು ಜನರಿಗೆ ಗಾಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಯುವ ಸಮುದಾಯ ಸದೃಡವಾದರೆ ಉತ್ತಮ ಸಮಾಜ ನಿರ್ಮಾಣವಾಗಲಿದೆ ;ರಮೇಶ ನಾಯ್ಕ
ಹೊನ್ನಾವರ: ನಾವು ಸಮಾಜಕ್ಕೆ ಕೊಡುಗೆ ನೀಡಿದಾಗಲೇ ಸಮಾಜದಿಂದ ನಾವು ನಿರೀಕ್ಷಿಸಬೇಕು. ಯುವ ಸಮುದಾಯ ಸದೃಡವಾದರೆ ಉತ್ತಮ ಸಮಾಜ ನಿರ್ಮಾಣವಾಗಲಿದೆ ಎಂದು ನಮಸ್ಕಾರ ಸಂಸ್ಥೆಯ ಕಾರ್ಯದರ್ಶಿ ರಮೇಶ ನಾಯ್ಕ ಹೇಳಿದರು.ಅವರು ತಾಲೂಕಿನ ಅರೇಅಂಗಡಿ ಸಿರಿ ಬಿ.ಎಸ್.ಡಬ್ಲ್ಯೂ ಕಾಲೇಜಿನಲ್ಲಿ ನಡೆಯುತ್ತಿರುವ ಗ್ರಾಮೀಣ ತರಬೇತಿ ಶಿಬಿರದಲ್ಲಿ ವಸುಂದರಾ ಗ್ರಾಮೀಣ ಸಾಮಾಜಿಕ ಅಭಿವೃದ್ದಿ ಸಂಸ್ಥೆ ಆಯೋಜಿಸಿದ ಭಾಷಣ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಭಾಗದ ಅಭಿವೃದ್ದಿಗೆ … [Read more...] about ಯುವ ಸಮುದಾಯ ಸದೃಡವಾದರೆ ಉತ್ತಮ ಸಮಾಜ ನಿರ್ಮಾಣವಾಗಲಿದೆ ;ರಮೇಶ ನಾಯ್ಕ
ರಸ್ತೆ ನಿರ್ಮಾಣಕ್ಕೆ ಮುಂದಾದ ಖಾಸಗಿ ಕಂಪನಿ; ಸ್ಥಳಿಯ ಮೀನುಗಾರರಿಂದ ಕಾಮಗಾರಿಗೆ ವಿರೋಧ
ಹೊನ್ನಾವರ: ಕಾಸರಕೋಡ ಟೊಂಕಾ ಭಾಗದ ಸ್ಥಳಿಯರು ಮತ್ತು ಹೊನ್ನಾವರ ಪೋರ್ಟ್ ಪ್ರೈ.ಲಿ.ನ ನಡುವಿನ ಸಮರ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಈ ಹಿಂದಿನಿಂದಲೂ ಖಾಸಗಿ ಬಂದರು ನಿರ್ಮಾಣದ ಬಗೆಗಿನ ಗೊಂದಲ ಮತ್ತಷ್ಟು ಬಿಗಡಾಯಿಸಿದೆ.ಆರಂಭದಿಂದಲೂ ಕಾಮಗಾರಿಯನ್ನು ವಿರೋಧಿಸುತ್ತಾ ಬಂದಿದ್ದ ಸ್ಥಳಿಯ ಮೀನುಗಾರರು ಬಂದರು ನಿರ್ಮಾಣವಾದ ನಂತರ ತಮ್ಮನ್ನು ಹಂತ ಹಂತವಾಗಿ ಒಕ್ಕಲೆಬ್ಬಿಸುತ್ತಾರೆನ್ನುವ ಅಭದ್ರತೆಯ ಜೊತೆಗೆ ಕುಲಕಸುಬಾದ ಮೀನುಗಾರಿಕೆ ಸಂಪೂರ್ಣ ನಶಿಸುವ ಭಯದಲ್ಲಿ … [Read more...] about ರಸ್ತೆ ನಿರ್ಮಾಣಕ್ಕೆ ಮುಂದಾದ ಖಾಸಗಿ ಕಂಪನಿ; ಸ್ಥಳಿಯ ಮೀನುಗಾರರಿಂದ ಕಾಮಗಾರಿಗೆ ವಿರೋಧ
ಮಂಕಿಯಲ್ಲಿ ದಿ.ಮೋಹನ ಖಾರ್ವಿ ಶ್ರದ್ಧಾಂಜಲಿ ಸಭೆ
ಹೊನ್ನಾವರ: ಜೀವನದುದ್ದಕ್ಕೂ ಸಮಾಜ ಅಭಿವೃದ್ಧಿಗಾಗಿ ದುಡಿದು ಮಾದರಿಯಾದ ದಿ.ಮೊಹನ ಖಾರ್ವಿಯವರು ಅಪಾರ ಸಮಾಜಿಕ ಕಳಕಳಿ ಹೊಂದಿದ್ದರು ಎಂದು ಅಖಿಲಭಾರತ ಕೊಂಕಣಿ ಖಾರ್ವಿ ಮಹಾಸಭಾದ ಅಧ್ಯಕ್ಷ ಕೆ.ಬಿ ಖಾರ್ವಿಯವರು ನುಡಿದರು.ಅವರು ಮಂಕಿ ಮಡಿಯಲ್ಲಿಯರುವ ಭದ್ರಾಂಭಿಕೆ ದೇವಸ್ಥಾನದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಶೃದ್ದಾಂಜಲಿ ಅರ್ಪಿಸಿ ಮಾತನಾಡಿದರು.ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಸಭಾದ ಸಭಾಭವನದ ನಿರ್ಮಾಣದಲ್ಲಿ ಮೋಹನ ಖಾರ್ವಿಯವರು ಉತ್ತಮ ಸೇವೆ … [Read more...] about ಮಂಕಿಯಲ್ಲಿ ದಿ.ಮೋಹನ ಖಾರ್ವಿ ಶ್ರದ್ಧಾಂಜಲಿ ಸಭೆ
ಶಿಕ್ಷಕರು ನೀಡುತ್ತಿದ್ದ ಪ್ರೋತ್ಸಾಹ ಅನನ್ಯವಾಗಿದೆ;ಗ್ರಾಪಂ ಸದಸ್ಯ ಹನುಮಂತ ನಾಯ್ಕ
ಹೊನ್ನಾವರ: `ಮಕ್ಕಳಲ್ಲಿ ವಿವಿಧ ರೀತಿಯ ಪಠ್ಯ, ಪಠ್ಯೇತರ ಚಟುವಟಿಕೆ, ಕ್ರೀಡಾ ಚಟುವಟಿಕೆಗಳಿಗೆ ಶಿಕ್ಷಕರು ನೀಡುತ್ತಿದ್ದ ಪ್ರೋತ್ಸಾಹ ಅನನ್ಯವಾಗಿದೆ' ಎಂದು ಚಂದಾವರ ಗ್ರಾಪಂ ಸದಸ್ಯ ಹನುಮಂತ ನಾಯ್ಕ ಹೇಳಿದರು.ತಾಲೂಕಿನ ಶಿರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಶಿಕ್ಷಕರಿಗೆ ಸನ್ಮಾನ ಸಮಾರಂಭದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಶಾಲೆಯ ಬಹುತೇಕ ಶಿಕ್ಷಕರು, ಸೇವೆಯಿಂದ ನಿವೃತ್ತರಾದ … [Read more...] about ಶಿಕ್ಷಕರು ನೀಡುತ್ತಿದ್ದ ಪ್ರೋತ್ಸಾಹ ಅನನ್ಯವಾಗಿದೆ;ಗ್ರಾಪಂ ಸದಸ್ಯ ಹನುಮಂತ ನಾಯ್ಕ




