ಕಾರವಾರ: ತೋಟಗಾರಿಕೆ ಇಲಾಖೆಯಿಂದ 2022-23ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಘಟಕ ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಶೇ. 90 ಮತ್ತು ಇತರೆ ವರ್ಗದ ರೈತರಿಗೆ ಶೇ. 75 ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382 226602 ಅಥವಾ ರೈತ ಸಂಪರ್ಕ ಕೇಂದ್ರದ ಸಹಾಯಕ … [Read more...] about ನೀರಾವರಿ ಘಟಕ ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
sslc/puc/ಡಿಪ್ಲೋಮಾ ಪದವಿ, ಆದವರಿಗೆ ಸರ್ ದಾರ್ ವಲ್ಲಭಭಾಯಿ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ನೇಮಕಾತಿ- svnit recruitment 2022
sslc/puc/ಡಿಪ್ಲೋಮಾ ಪದವಿ, ಆದವರಿಗೆ ಸರ್ ದಾರ್ ವಲ್ಲಭಭಾಯಿ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ನೇಮಕಾತಿ- svnit surat recruitment 2022ಸರ್ ದಾರ್ ವಲ್ಲಭಭಾಯಿ ರಾಷ್ಟಿçÃಯ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಸರ್ ದಾರ್ ವಲ್ಲಭಭಾಯಿ ರಾಷ್ಟಿçÃಯ ತಾಂತ್ರಿಕ … [Read more...] about sslc/puc/ಡಿಪ್ಲೋಮಾ ಪದವಿ, ಆದವರಿಗೆ ಸರ್ ದಾರ್ ವಲ್ಲಭಭಾಯಿ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ನೇಮಕಾತಿ- svnit recruitment 2022
ರಾಜ್ಯೋತ್ಸವದ ದಿನವೂ ಸರ್ಕಾರಿ ಕಚೇರಿಗಳ ಮೇಲೆ ಹಾರಾಡದ ಧ್ವಜ!!
ಹೊನ್ನಾವರ: ರಾಜ್ಯೋತ್ಸವದಂದೂ ಸರ್ಕಾರಿ ಕಚೇರಿಗಳ ಮೇಲೆ ಕನ್ನಡ ಬಾವುಟ ಹಾರಿಸದಿರುವ ಬಗ್ಗೆ ಕಸಾಪ ತಾಲೂಕಾ ಘಟಕದ ಮಾಜಿ ಕಾರ್ಯದರ್ಶಿ ಶಂಕರ ಗೌಡ ಗುಣವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲೂಕು ಪಂಚಾಯತಿ, ಮಿನಿ ವಿಧಾನಸೌಧದ ತಾಲೂಕು ದಂಡಾಧಿಕಾರಿಗಳ ಕಚೇರಿಗಳಲ್ಲಿ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿ ಮೇಲೆ ಒಂದೇ ಒಂದು ಕನ್ನಡ ಬಾವುಟ ಇಲ್ಲ. ಒಂದು ಕಾಲಘಟ್ಟದಲ್ಲಿ 25 ವರ್ಷಗಳ ಕಾಲ ನಿರಂತರವಾಗಿ ಪಟ್ಟಣದ ಉದ್ದಗಲಕ್ಕೂ ಕನ್ನಡ ಬಾವುಟಗಳನ್ನ ಕಟ್ಟಿ ಹಾರಿಸಿ ಕನ್ನಡದ … [Read more...] about ರಾಜ್ಯೋತ್ಸವದ ದಿನವೂ ಸರ್ಕಾರಿ ಕಚೇರಿಗಳ ಮೇಲೆ ಹಾರಾಡದ ಧ್ವಜ!!
ಟ್ವೀಟರ್. ಶೇ 25 ರಷ್ಟು ಉದ್ಯೋಗ ಕಡಿತ ಸಂಭವ
ಇಲಾನ್ ಮಸ್ಕ್ ಅವರು ಟ್ವೀಟರ್ ಕಂಪನಿಯನ್ನು ಖರೀದಿಸಿದ ಬಳಿಕ ಮೊದಲ ಸುತ್ತಿನಲ್ಲಿ ಶೇಕಡ 25 ರಷ್ಟು ಉದ್ಯೋಗಿಗಳನ್ನು ಕೆಲಸದಿಂದ ತೆಗೆಯಲು ಕಂಪನಿ ಮುಂದಾಗಿದೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.ವರದಿಯ ಪ್ರಕಾರ, ಮಸ್ಕ್ ಅವರ ಕಾನುನು ಸಲಹೆಗಾರ ಅಲೆಕ್ಸ್ ಸ್ಪಿರೂ ಅವರು ಈ ಉದ್ಯೋಗ ಕಡಿತದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.ಷೇರುಪೇಟೆಯಲ್ಲಿ ಇರುವ ಮಾಹಿತಿಯ ಪ್ರಕಾರ 2021 ರ ಅಂತ್ಯಕ್ಕೆ ಟ್ವೀಟರ್ ನಲ್ಲಿ 7 … [Read more...] about ಟ್ವೀಟರ್. ಶೇ 25 ರಷ್ಟು ಉದ್ಯೋಗ ಕಡಿತ ಸಂಭವ

