ಹೊನ್ನಾವರ ಜ. 29 : 2018ರಲ್ಲಿ ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ನೋಂದಾಯಿತ ಆಸ್ಪತ್ರೆಯಾಗಿರುವ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಈ ಯೋಜನೆಯಲ್ಲಿ ಈವರೆಗೆ 15ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಿದೆ. ಇವರಲ್ಲಿ 13ಸಾವಿರ ಜನ ಬಿಪಿಎಲ್ ಕಾರ್ಡುದಾರರಾಗಿದ್ದು ಪೂರ್ತಿ ಉಚಿತ ಚಿಕಿತ್ಸೆ ಪಡೆದಿದ್ದಾರೆ ಎಂದು ಗಣರಾಜ್ಯೋತ್ಸವದ ದಿನ ಆಸ್ಪತ್ರೆಗೆ ಪ್ರಮಾಣಪತ್ರ ಲಭಿಸಿದೆ.ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ 1043 ಕೋವಿಡ್ ರೋಗಿಗಳಿಗೆ ಚಿಕಿತ್ಸೆ … [Read more...] about ಆಯುಷ್ಮಾನ್ : 15ಸಾವಿರ ರೋಗಿಗಳಿಗೆ ಚಿಕಿತ್ಸೆ – ಕಸ್ತೂರ್ಬಾಗೆ ಪ್ರಶಂಸಾ ಪತ್ರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾದ ಲೋಕೇಶ ಅರಿಷಿಣಗುಪ್ಪಿಗೆ ಬಿಳ್ಕೂಡುಗೆ
ಹೊನ್ನಾವರ: ತಾಲೂಕಿನ ಪೋಲಿಸ್ ಇಳಾಖೆಯಲ್ಲಿ ಸೇವೆ ಸಲ್ಲಿಸಿ ಕುಮಟಾಕ್ಕೆ ವರ್ಗಾವಣೆಗೊಂಡ ಲೋಕೇಶ ಅರಿಶಿಣಗುಪ್ಪಿ ಇವರನ್ನು ಹೊನ್ನಾವರ ಪೋಲಿಸ್ ಠಾಣಾ ವತಿಯಿಂದ ಆತ್ಮೀಯವಾಗಿ ಬಿಳ್ಕೋಡಲಾಯಿತು. ಅಲ್ಲದೆ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿರುದರಿಂದ ಇದೆ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ ವಿವೇಕ ಶೇಣ್ವಿ, ಸಿಪಿಐ ಶ್ರೀಧರ ಎಸ್.ಆರ್, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಎನ್.ಎಮ್.ಮೇಸ್ತ, ಕುಮುಟಾ ಠಾಣಾ ಪಿಎಸೈ ಆನಂದಮೂರ್ತಿ, ಹೊನ್ನಾವರ … [Read more...] about ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾದ ಲೋಕೇಶ ಅರಿಷಿಣಗುಪ್ಪಿಗೆ ಬಿಳ್ಕೂಡುಗೆ
ಗ್ರಾಮ ಪಂಚಾಯತಿವಾರು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕಾಗಿ ಮೀಸಲಾತಿ ಘೋಷಣೆ
ಭಟ್ಕಳ: ತಾಲ್ಲೂಕಿನ 16 ಗ್ರಾಮ ಪಂಚಾಯತಿವಾರು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕಾಗಿ ಮೀಸಲಾತಿ ಘೋಷಣೆಯನ್ನು ಜಿಲ್ಲಾಧಿಕಾರಿ ಡಾ. ಕೆ.ಹರೀಶ ಕುಮಾರ ನೇತ್ರತ್ವದಲ್ಲಿ ಇಲ್ಲಿನ ನ್ಯೂ ಇಂಗ್ಲೀಷ್ ಸ್ಕೂಲ್ ಕಮಲಾವತಿ ಸಭಾಭವನದಲ್ಲಿ ಶುಕ್ರವಾರದಂದು ನಡೆಸಲಾಯಿತು. 16 ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಮೀಸಲಾತಿಯನ್ನು ಜಿಲ್ಲಾಧಿಕಾರಿ ಡಾ.ಕೆ. ಹರೀಶ ಕುಮಾರ, ಗ್ರಾಮ ಪಂಚಾಯತಿಗೆ ಆಯ್ಕೆಯಾದ ಸದಸ್ಯರ ಸಮಕ್ಷಮದಲ್ಲಿ ಚುನಾವಣಾ ಆಯೋಗ ನಿರ್ದೇಶಿಸಿದ … [Read more...] about ಗ್ರಾಮ ಪಂಚಾಯತಿವಾರು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕಾಗಿ ಮೀಸಲಾತಿ ಘೋಷಣೆ
ವರದಕ್ಷಿಣೆ ಕಿರುಕುಳ: ತಾಲೂಕಿನ ಸರ್ಪನಕಟ್ಟೆಯ ಯಲ್ವಡಿಕವೂರ ಮಹಿಳೆಯಿಂದ ಪ್ರಕರಣ ದಾಖಲು
ಭಟ್ಕಳ: ವರದಕ್ಷಿಣೆ ಹಣ ತರುವಂತೆ ಪೀಡಿಸಿ, ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಸಂತ್ರಸ್ಥ ಮಹಿಳೆ ಪ್ರಕರಣ ದಾಖಲಿಸಿದ್ದಾರೆ.ತಾಲೂಕಿನ ಸರ್ಪನಕಟ್ಟೆಯ ಯಲ್ವಡಿಕವೂರ ನಿವಾಸಿ ದಿವ್ಯಾ ನಾಯ್ಕ ದೂರು ನೀಡಿದ ಮಹಿಳೆ. ಇವರು ಉಡುಪಿಯ ಕಾಪುವಿನ ನಿವಾಸಿ ಅಶ್ವೀನ ಅಮೀನ ಕಾಂತರಾಜು,ನಳಿನಾಕ್ಷಿ ಕಾಂತರಾಜು ಇವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಉಡುಪಿಯ ಖಾಸಗಿ ಹಾಲ್ನಲ್ಲಿ ತನ್ನ ಮದುವೆ … [Read more...] about ವರದಕ್ಷಿಣೆ ಕಿರುಕುಳ: ತಾಲೂಕಿನ ಸರ್ಪನಕಟ್ಟೆಯ ಯಲ್ವಡಿಕವೂರ ಮಹಿಳೆಯಿಂದ ಪ್ರಕರಣ ದಾಖಲು
ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ: ಮಾಜಿ ಶಾಸಕ ಮಂಕಾಳ ವೈದ್ಯರ ತೇಜೋವಧೆಗೆ ದುರುಳರ ಯತ್ನ: ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು
ಭಟ್ಕಳ: ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ಸೃಷ್ಟಿಸಿ ತನ್ನ ಹಾಗೂ ಪಕ್ಷದ ತೆಜೋವಧೆಗೆ ಸಂಚು ನಡೆಸಿದ್ದಾರೆ ಎಂದು ಮಾಜಿ ಶಾಸಕ ಮಂಕಾಳ ವೈದ್ಯ ರಾತ್ರಿ ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ ಕಾಂಗ್ರೆಸ್ ಅಭಿಮಾನಿ ಬಳಗ ಹಾಗೂ, ವ್ಯಾಟ್ಸ್ ಆಫ್ ಗ್ರೂಪ್ ಗಳಾದ ನಮ್ಮ ಸ್ನೇಹಿತರು, ಬಿಜೆಪಿ ಉತ್ತರ ಕನ್ನಡ , ಪ್ರಾಣಿ ಪ್ರಿಯ ಎನ್ನುವ ಖಾತೆಗಳನ್ನು ತೆರದು ತೇಜೋವಧೆಗೆ ಕಾರಣರಾಗಿದ್ದಾರೆ. ಅದೇ ರೀತಿಗ್ರಾ.ಪಂ … [Read more...] about ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ: ಮಾಜಿ ಶಾಸಕ ಮಂಕಾಳ ವೈದ್ಯರ ತೇಜೋವಧೆಗೆ ದುರುಳರ ಯತ್ನ: ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು




