ಹೊನ್ನಾವರ: ಡಿಜಿಟಲ್ ವ್ಯಾಪಾರ ವಹಿವಾಟನ್ನು ಅಳವಡಿಸಿಕೊಂಡು ಕ್ಯಾಶಲೇಸ್ ಲಾಭ ಪಡೆದುಕೊಳ್ಳಲು ಪಟ್ಟಣ ವ್ಯಾಪ್ತಿಯ ಬೀದಿಬದಿ ವ್ಯಾಪರಸ್ಥರಿಗೆ ಪ್ರಧಾನಮಂತ್ರಿ ಆತ್ಮ ನಿರ್ಭರ ನಿಧಿಯ ಮೂಲಕ ಡಿಜಿಟಲ್ ವಹಿವಾಟಿನ ತರಬೇತಿಯ ವಿಶೇಷ ಕಾರ್ಯಗಾರ ಪಟ್ಟಣ ಪಂಚಾಯತ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಎನ್.ಎಮ್.ಮೇಸ್ತ ಮಾತನಾಡಿ ಕೊರೋನಾ ಸಂಕಷ್ಟದಿಂದ ಆರ್ಥಿಕವಾಗಿ ಸಂಕಷ್ಟಕ್ಕೆ ಗುರಿಯಾಗಿರುದರಿಂದ … [Read more...] about ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಡಿಜಿಟಲ್ ವಹಿವಾಟಿನ ತರಬೇತಿಯ ವಿಶೇಷ ಕಾರ್ಯಗಾರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪತಂಜಲಿ ವೀಣಾಕರ ಅವರಿಗೆ ಡಾಕ್ಟರೇಟ ಪದವಿ.
ಹೊನ್ನಾವರ :ತಾಲೂಕಿನ ಸುಬ್ರಹ್ಮಣ್ಯದ ಶ್ರೀ ರಾಘವೇಂದ್ರ ಭಾರತೀ ಸಂಸ್ಕೃತ ಸ್ನಾತಕ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಅಧ್ಯಾಪಕರಾಗಿರುವ ಪತಂಜಲಿ ವೆಂಕಟೇಶವೀಣಾಕರ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಸಂಸ್ಕೃತ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗು ಕುಲಸಚಿವರಾಗಿದ್ದ ಪ್ರೊ.ಮಹಾದೇವ ಎನ್.ಜೋಶಿ ಇವರ ಮಾರ್ಗದರ್ಶನದಲ್ಲಿ " ಸಾಮಾಜಿಕ ಸಮಸ್ಯೆಗಳಿಗೆ ವೈದಿಕ ಪರಿಹಾರಗಳು- ವಿಮರ್ಶಾತ್ಮಕ ಅಧ್ಯಯನ" ಎಂಬ ವಿಷಯದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಪಿಎಚ್,ಡಿ. … [Read more...] about ಪತಂಜಲಿ ವೀಣಾಕರ ಅವರಿಗೆ ಡಾಕ್ಟರೇಟ ಪದವಿ.
ಅಳ್ಳಂಕಿ ಕಾಲೇಜಿನಲ್ಲಿ ಚುಕ್ಕಿ ಚಿತ್ರಗಳ ಅನಾವರಣ
ಹೊನ್ನಾವರ; ಅಳ್ಳಂಕಿಯ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಮಾದಪ್ಪ ಖರ್ವಾ ಇವರ ಚುಕ್ಕಿ ಚಿತ್ರಗಳ ಸಂಪುಟವನ್ನು ಅನಾವರಣಗೊಳಿಸಲಾಯಿತು. ನಾಗರಿಕ ಪತ್ರಿಕೆಯ ಸಂಪಾದಕರಾದ ಕೃಷ್ಣಮೂರ್ತಿ ಹೆಬ್ಬಾರ ಸಂಪುಟ ಅನಾವರಣಗೊಳಿಸಿ ಮಾತನಾಡಿ ಚುಕ್ಕಿ ಹಾಗೂ ಗೆರೆಗಳ ಮೂಲಕವಾಗಿಯೇ ಮಾದಪ್ಪ ಹೆಗಡೆಯವರು ಚಿರಪರಿಚಿತರು.ನಿಜವಾದ ಕಲೆಯ ವಿಶೇಷತೆಯೇ ಕೂಡಿ ಬದುಕುವುದನ್ನು ಕಲಿಸುವುದು ಎಂಬುದನ್ನು ನಿದರ್ಶನಗಳ ಮೂಲಕ ವಿವರಿಸಿದರು. ಕಿಶೋರ ನಾಯ್ಕ ಸಂವಿಧಾನ ವಿಷಯದ ಬಗ್ಗೆ ಹಾಗೂ ಗಣತಂತ್ರ … [Read more...] about ಅಳ್ಳಂಕಿ ಕಾಲೇಜಿನಲ್ಲಿ ಚುಕ್ಕಿ ಚಿತ್ರಗಳ ಅನಾವರಣ
ಕೈ-ಬಾಯಿ ಸ್ವಚ್ಚ ಇಟ್ಟುಕೊಂಡು ಕೆಲಸ ಮಾಡಿ ಇಲ್ಲ ಪಕ್ಷದಿಂದ ಹೊರಹಾಕುತ್ತೇನೆ- ದೇಶಪಾಂಡೆ
ಹಳಿಯಾಳ: ಹಳಿಯಾಳ ಪುರಸಭೆ ಸದಸ್ಯರು ಕೈ ಬಾಯಿ ಸ್ವಚ್ಚ ಇಟ್ಟುಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಇಲ್ಲವೇ ಪದೆ ಪದೆ ತಪ್ಪು ಮಾಡಿದರೇ ಯಾವುದೇ ಮುಲಾಜಿಲ್ಲದೇ ಅಂತಹವರನ್ನು ಪಕ್ಷದಿಂದ ಹೊರ ಹಾಕುತ್ತೇನೆ ಎಂದು ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ ಖಡಕ್ ಎಚ್ಚರಿಕೆ ನೀಡಿದ್ದಾರೆ.ಹಳಿಯಾಳ ಪಟ್ಟಣದ ಬಸವ ನಗರದಲ್ಲಿ 2017-18ನೇ ಸಾಲಿನ ಪುರಸಭೆಯ ವಿಶೇಷ ಅನುದಾನದಡಿಯಲ್ಲಿ 1 ಕೊಟಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ 8 ಸುಸಜ್ಜಿತ ನೂತನ ವಸತಿಗೃಹಗಳ ಉಧ್ಘಾಟನೆ … [Read more...] about ಕೈ-ಬಾಯಿ ಸ್ವಚ್ಚ ಇಟ್ಟುಕೊಂಡು ಕೆಲಸ ಮಾಡಿ ಇಲ್ಲ ಪಕ್ಷದಿಂದ ಹೊರಹಾಕುತ್ತೇನೆ- ದೇಶಪಾಂಡೆ
ಕಾರು ಮತ್ತು ಕ್ರೂಸರ್ ನಡುವೆ ಮುಖಾ ಮುಖಿ ಡಿಕ್ಕಿ;ಮೂವರಿಗೆ ಗಾಯ
ಭಟ್ಕಳ : ಕಾರು ಮತ್ತು ಕ್ರೂಸರ್ ನಡುವೆ ನಡೆದ ಮುಖಾ ಮುಖಿ ಡಿಕ್ಕಿಯಲ್ಲಿ ಮೂವರು ಗಾಯಗೊಂಡ ಘಟನೆ ಪಟ್ಟಣದ ನಿಶಾತ ನರ್ಸಿಂಗ್ ಹೋಂ ಬಳಿ ನಡೆದಿದೆ. ಹೊನ್ನಾವರದಿಂದ ಕುಂದಾಪುರಗೆ ತೆರಳುತ್ತಿದ್ದ ಕಾರು ಕುಂದಾಪುರದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಕ್ರೂಸರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಹೊನ್ನಾವರದ ಗೌಸಿಯಾ ಬಿಬಿ(32) ಗಂಭಿರ ಗಾಯಗೊಂಡಿದ್ದಾರೆ. ಗಾಯಗೊಂಡ.ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಲಾಗಿದೆ. ಕಾರಿನಲ್ಲಿದ್ದ … [Read more...] about ಕಾರು ಮತ್ತು ಕ್ರೂಸರ್ ನಡುವೆ ಮುಖಾ ಮುಖಿ ಡಿಕ್ಕಿ;ಮೂವರಿಗೆ ಗಾಯ




