ಭಟ್ಕಳ: ಪಕ್ಕದ ಮನೆಯಲ್ಲಿ ಹತ್ಯೆಯಾದ ಮಹಿಳೆಯ ಶವ ನೋಡಿ ವ್ಯಕ್ತಿಯೊರ್ವವರು ಗಾಬರಿಗೊಂಡು ಅಲ್ಲೆ ಕುಸಿದು ಬಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮದ್ಯ ಮೃತ ಪಟ್ಟ ಘಟನೆ ತಾಲೂಕಿನ ಕೊಪ್ಪ ಪಂಚಾಯಿತಿ ವ್ಯಾಪ್ತಿಯ ಕೊಂಕಣಾತಿ ಭೈಲನಲ್ಲಿ ಭಾನುವಾರ ನಡೆದಿದೆ. ಶಿರಾಲಿ ಪಂಚಾಯಿತಿಯ ಚಿತ್ರಾಪುರದ ನಿವಾಸಿ ಗಜಾನನ ಉಲ್ಲಾಸ ಮಾಂಜ್ರೆಕರ(೪೩) ಮೃತ ವ್ಯಕ್ತಿ. ಇವರು ಶನಿವಾರ ಕೊಪ್ಪದ ಕೊಂಕಣಾತಿಬೈಲನಲ್ಲಿರುವ ಸಂಬAಧಿಕರ ಮನೆಗೆ ತೆರಳಿದ್ದರು. ಅಲ್ಲಿ ಪಕ್ಕದ … [Read more...] about ಹತ್ಯೆಯಾದ ಮಹಿಳೆಯ ಶವ ನೋಡಿ ವ್ಯಕ್ತಿಯೊರ್ವವರ ಸಾವು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಆನಂದ ಸಿಂಗ್ ಸಡನ್ನಾಗಿ ತೀರ್ಮಾನ ತೆಗೆದುಕೊಳ್ಳೊದು ಒಳ್ಳೆಯದಲ್ಲ:ಈ ಬಗ್ಗೆ ಆನಂದಸಿಂಗ್ ಅವರನ್ನು ಸಂಪರ್ಕಿಸುವ ಪ್ರಯತ್ನ ಮಾಡುತ್ತೇನೆ ; ಆರ್. ಅಶೋಕ್
ರೈತರಿಗಾಗಿಯೇ ಕೃಷಿ ಕಾಯ್ದೆ ಜಾರಿ ಮಾಡಲಾಗಿದೆ. ಆದರೆ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಇದೀಗ ರೈತರನ್ನು ಎತ್ತಿಕಟ್ಟುವ ಮೂಲಕ ಹಿಂಭಾಗಿಲಿನಿಂದ ರಾಜಕೀಯ ಮಾಡುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಆರೋಪಿಸಿದ್ದಾರೆ.ಭಟ್ಕಳದಲ್ಲಿ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾಯ್ದೆಗಳು ರೈತರ ಪರವಾಗಿದೆ.ಆದರೆ ಇದರ ವಿರುದ್ಧ ಕೆಲ ದಿನಗಳ ಹಿಂದೆ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಇದೀಗ … [Read more...] about ಆನಂದ ಸಿಂಗ್ ಸಡನ್ನಾಗಿ ತೀರ್ಮಾನ ತೆಗೆದುಕೊಳ್ಳೊದು ಒಳ್ಳೆಯದಲ್ಲ:ಈ ಬಗ್ಗೆ ಆನಂದಸಿಂಗ್ ಅವರನ್ನು ಸಂಪರ್ಕಿಸುವ ಪ್ರಯತ್ನ ಮಾಡುತ್ತೇನೆ ; ಆರ್. ಅಶೋಕ್
ಸಚಿವ ಆರ್.ಅಶೋಕವರಿಗೆ ತುರ್ತು ಬೆಂಗಳೂರಿಗೆ ಬರಲು ಮುಖ್ಯಮಂತ್ರಿಗಳಿಂದ ಸೂಚನೆ
ಭಟ್ಕಳ:ಆನಂದ ಸಿಂಗ್ ರಾಜೀನಾಮೆ ಹಿನ್ನೆಲೆಯಲ್ಲಿ ಭಟ್ಕಳಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಆರ್. ಅಶೋಕವರಿಗೆ ಮುಖ್ಯಮಂತ್ರಿ ಯಡಿಯೂರಪ್ಪನವರಿಂದ ಕರೆ ಮಾಡಿ ತುರ್ತಾಗಿ ಬೆಂಗಳೂರಿಗೆ ಬರಲು ಹೇಳಿದ್ದಾರೆ .ತಾಲೂಕಿನ ನೂತನ ಮಿನಿ ವಿಧಾನ ಸೌಧ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಆರ್.ಅಶೋಕವರು ಕಾರ್ಯಕ್ರಮ ಉದ್ದೇಶಿ ಮಾತನಾಡುತ್ತಿರುವ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪನವ ಕರೆ ಬಂದಿದ್ದು .ತಕ್ಷಣ ಸ್ಟೇಜ್ ನಿಂದ ಕೆಳೆಗಿಳಿದು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದು … [Read more...] about ಸಚಿವ ಆರ್.ಅಶೋಕವರಿಗೆ ತುರ್ತು ಬೆಂಗಳೂರಿಗೆ ಬರಲು ಮುಖ್ಯಮಂತ್ರಿಗಳಿಂದ ಸೂಚನೆ
ಕತ್ತು ಹಿಸುಕಿ ಮಹಿಳೆಯ ಕೊಲೆ
ಭಟ್ಕಳ :ತಾಲೂಕಿನ ಮುರುಡೇಶ್ವರದ ಉತ್ತರ ಕೊಪ್ಪದಕೊಂಕಣಾತಿಬೈಲಿನಲ್ಲಿ ಮಹಿಳೆಯೋರ್ವರ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಕೊಲೆಯಾದ ಮಹಿಳೆ ಲಕ್ಷ್ಮಿ ಕೃಷ್ಣ ನಾಯ್ಕ ಉತ್ತರ ಕೊಪ್ಪದ ನಿವಾಸಿ ಎಂದು ತಿಳಿದು ಬಂದಿದ್ದು. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಈ ಘಟನೆ ನಡೆದಿದ್ದು. ಮಹಿಳೆಯ ತಲೆಯ ಬಾಗಕ್ಕೆ ದೊಡ್ಡ ಗಾಯವಿರುವುದು ಕಂಡು ಬಂದಿದ್ದು. ಮೃತ ವ್ಯಕ್ತಿ ಗಂಡ ಎರಡು ವರ್ಷದ ಹಿಂದೆ ಮೃತಪಟ್ಟಿದ್ದು ಮೂರು ಮಕ್ಕಳನ್ನು … [Read more...] about ಕತ್ತು ಹಿಸುಕಿ ಮಹಿಳೆಯ ಕೊಲೆ
ಇಂದಿನಿಂದ ಐದು ದಿನ ಸೋಡಿಗದ್ದೆ ಶ್ರೀ ಮಹಾಸತಿ ದೇವಿಯ ಜಾತ್ರೆ ಆರಂಭ’ಕೋವಿಡ್ ಮಾರ್ಗಸೂಚಿಯಂತೆ ಭಕ್ತರಿಗೆ ದೇವರ ದರ್ಶನಕ್ಕೆ ವ್ಯವಸ್ಥೆ’
ಭಟ್ಕಳ: ಕಳೆದ ಬಾರಿ ಜನಸಾಗರದ ನಡುವೆ ವಿಜೃಂಭನೆಯಿಂದ ನಡೆದಿದ್ದ ರಾಜ್ಯದಲ್ಲಿಯೇ ಸುಪ್ರಸಿದ್ದ ಶಕ್ತಿ ಸ್ಥಳವಾದ ಸೋಡಿಗದ್ದೆ ಶ್ರೀ ಮಹಾಸತಿ ದೇವರ ವರ್ಷದ ಜಾತ್ರೋತ್ಸವವೂ ಈ ಈ ವರ್ಷ ಕೋವಿಡ್ ಮಾರ್ಗಸೂಚಿಯಂತೆ ನಾಳೆಯಿಂದ ಐದು ದಿನಗಳ ಕಾಲ ನಡೆಯಲಿದ್ದು, ಈಗಾಗಲೇ ಬರುವಂತಹ ಭಕ್ತರಿಗೆ ಎಲ್ಲಾ ವ್ಯವಸ್ಥೆ ಸಹಿತ ಧಾರ್ಮಿಕ ಕಾರ್ಯಕ್ರಮಕ್ಕೆ ತಯಾರಿಗಳು ನಡೆಯುತ್ತಿವೆ. ದಕ್ಷಿಣೋತ್ತರ ಜಿಲ್ಲೆಯ ಅತ್ಯಂತ ದೊಡ್ಡ ಜಾತ್ರೆಯಾಗಿರುವ ಸೋಡಿಗದ್ದೆ ಶ್ರೀ ಮಹಾಸತಿ ದೇವಿಯ … [Read more...] about ಇಂದಿನಿಂದ ಐದು ದಿನ ಸೋಡಿಗದ್ದೆ ಶ್ರೀ ಮಹಾಸತಿ ದೇವಿಯ ಜಾತ್ರೆ ಆರಂಭ’ಕೋವಿಡ್ ಮಾರ್ಗಸೂಚಿಯಂತೆ ಭಕ್ತರಿಗೆ ದೇವರ ದರ್ಶನಕ್ಕೆ ವ್ಯವಸ್ಥೆ’



