ಭಟ್ಕಳ: ತಾಲೂಕ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ತಾಲೂಕ ಆಸ್ಪತ್ರೆಯ ಆಡಳಿತಾಧಿಕಾರಿ ಸವಿತಾ ಕಾಮತ ಅವರು ವರದಿ ಮಂಡಿಸುವ ಸಂದರ್ಬದಲ್ಲಿ ಪಂಚಾಯತ್ ಸದಸ್ಯರಿಗೆ ಸಾರ್ವಜನಿಕರೆಂದರೆ ಯಾರು ಎಂಬ ಪ್ರಶ್ನೆಮಾಡಿ ಸದಸ್ಯರ ಕೆಂಗಣ್ಣಿಗೆ ಗುರಿಯಾದ ಪ್ರಸಂಗ ನಡೆದಿರುತ್ತದೆ. ಗುರುವಾರ ತಾಲೂಕ ಪಂಚಾಯತ್ ಸಭಾಭವನದಲ್ಲಿ ಸಾಮಾನ್ಯ ಸಭೆ ನಡೆದಿದ್ದು ತಾಲೂಕಿನ ವಿವಿದ ಇಲಾಖಾ ಅಧಿಕಾರಿಗಳು ತಮ್ಮ ತಮ್ಮ ಇಲಾಖಾ ವರದಿಯನ್ನು ಮಂಡಿಸಿದರು ಈ ಸಂದರ್ಬದಲ್ಲಿ ತಾಲೂಕ ಆಸ್ಪತ್ರೆಯ … [Read more...] about ತಾಲೂಕ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸಾರ್ವಜನಿಕರೆಂದರೆ ಯಾರು ಎಂದು ಉಡಾಪೆಯ ಪ್ರಶ್ನೆ ಮಾಡಿದ ತಾಲೂಕ ಆಸ್ಪತ್ರೆಯ ಆಡಳಿತ ಅಧಿಕಾರಿ ಸವಿತಾ ಕಾಮತ್ ಇಂತಹ ಉಡಾಪೆತನ ಮರುಕಳಿಸದಂತೆ ಎಚ್ಚರ ವಹಿಸಿ ಆಕ್ರೋಶಿತ ತಾಲೂಕ ಪಂಚಾಯತ್ ಸದಸ್ಯರ ತಾಕಿತು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಉದ್ಘಾಟನೆಗೆ ಸಜ್ಜಾಗಿನಿಂತ ಭಟ್ಕಳ ಮಿನಿ ವಿಧಾನಸೌಧ ಜ.25ಕ್ಕೆ ಕಂದಾಯ ಸಚಿವ ಸಚಿವ ಅಶೋಕರಿಂದ ಉದ್ಘಾಟನೆ
ಭಟ್ಕಳ: ಕೊನೆಗೂ ಭಟ್ಕಳ ಮಿನಿ ವಿಧಾನಸೌಧ ಉದ್ಘಾಟನೆಗೆ ಕಾಲ ಕೂಡಿ ಬಂದಿದ್ದು, ಜ.25ರಂದು ಕಂದಾಯ ಸಚಿವ ಸಚಿವ ಅಶೋಕ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ವಿನಿ ವಿಧಾನ ಸೌಧ ಉದ್ಘಾಟನೆಗೆ ಸಂಬಂಧಿಸಿದಂತೆ ಶಾಸಕ ಸುನಿಲ್ ನಾಯ್ಕ ಭಟ್ಕಳ ಸಹಾಯಕ ಆಯುಕ್ತ ಭರತ್, ತಹಸೀಲ್ದಾರ ಎಸ್.ರವಿಚಂದ್ರ ಮತ್ತಿತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.ಸರಿಸುಮಾರು 13.15ಕೋ. ರುಪಾಯಿ ವೆಚದ ಈ ಬೃಹತ್ ಭಟ್ಕಳ ಮಿನಿ ವಿಧಾನಸೌಧ ನಿರ್ಮಾಣ ಯೋಜನೆಯನ್ನು ಈ. ಹಿಂದೆ … [Read more...] about ಉದ್ಘಾಟನೆಗೆ ಸಜ್ಜಾಗಿನಿಂತ ಭಟ್ಕಳ ಮಿನಿ ವಿಧಾನಸೌಧ ಜ.25ಕ್ಕೆ ಕಂದಾಯ ಸಚಿವ ಸಚಿವ ಅಶೋಕರಿಂದ ಉದ್ಘಾಟನೆ
ಹೊನ್ನಾವರ ಬ್ಲಾಕ್ ಕಾಂಗ್ರೆಸ ಅಧ್ಯಕ್ಷರಿಂದ ಡಿ.ಕೆ. ಶಿವಕುಮಾರ ಭೇಟಿ
ಹೊನ್ನಾವರ : ನಿನ್ನೆ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ನಿವಾಸಕ್ಕೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಭೇಟಿ ನೀಡಿ ಅಧ್ಯಕ್ಷರೊಂದಿಗೆ ಪಕ್ಷದ ಸಂಘಟನೆಯ ಕುರಿತಂತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಜಾಲಿ ಪಟ್ಟಣ ಪಂಚಾಯತನ ಮಾಜಿ ಅಧ್ಯಕ್ಷ ಅಬ್ದುಲ್ ರಹೀಮ್ ಶೇಖ್, ಭಟ್ಕಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸಂತೋಷ ನಾಯ್ಕ, ಜಿಲ್ಲಾ ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ … [Read more...] about ಹೊನ್ನಾವರ ಬ್ಲಾಕ್ ಕಾಂಗ್ರೆಸ ಅಧ್ಯಕ್ಷರಿಂದ ಡಿ.ಕೆ. ಶಿವಕುಮಾರ ಭೇಟಿ
ಬೆಳ್ಳಕ್ಕಿ ಬೆಡಗು
ಬೆಳ್ಳಕ್ಕಿ ಬೆಡಗು ಸುಗ್ಗಿ ಗೆ ಸಜ್ಜಾಗುತ್ತಿರುವ ಹೊಲದಲ್ಲಿ ಸಿಕ್ಕ ಹುಳ ಹುಪ್ಪಟೆ ಗಳ ಶಿಕಾರಿ ಮಾಡಿ ಬಾನೆತ್ತರಕ್ಕೆ ನೆಗೆದ ಬಾನಾಡಿಗಳ ಹಿಂಡು … [Read more...] about ಬೆಳ್ಳಕ್ಕಿ ಬೆಡಗು
ಸಾವಿರಾರು ಭಕ್ತಾದಿಗಳ ಹರ್ಷೋದ್ಗಾರ ನಡುವೆ ಸಂಪನ್ನಗೊಂಡ: ಮಾತೋಬಾರ ಶ್ರೀ ಮುರ್ಡೇಶ್ವರ ದೇವರ ರಥೋತ್ಸವ
ಭಟ್ಕಳ: ತಾಲೂಕಿನ ಪ್ರಸಿದ್ದ ಪ್ರವಾಸಿ ತಾಣವಾದ ಮುರ್ಡೇಶ್ವರದ ಮಾತೋಬಾರ ಶ್ರೀ ಮುರ್ಡೇಶ್ವರ ದೇವರ ರಥೋತ್ಸವ ಕಾರ್ಯಕ್ರಮ ಸಾವಿರಾರು ಭಕ್ತಾಧಿಗಳ ಹರ್ಷೋದ್ಗಾರಗಳ ನಡುವೆ ವಿಜೃಂಭಣೆಯಿಂದ ಮಂಗಳವಾರ ಸಂಜೆ ನಡೆಯಿತು. ಜನವರಿ 14ರಿಂದ ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿ ಜ19ರಂದು ಮಹಾರಥೋತ್ಸವ ಜರುಗಿತು. ಮಹಾರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೆ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹೋಮ ಹವನಗಳನ್ನು ವಿಧಿವತ್ತಾಗಿ ನಡೆಸಲಾಯಿತು. ಮಧ್ಯಾಹ್ನ … [Read more...] about ಸಾವಿರಾರು ಭಕ್ತಾದಿಗಳ ಹರ್ಷೋದ್ಗಾರ ನಡುವೆ ಸಂಪನ್ನಗೊಂಡ: ಮಾತೋಬಾರ ಶ್ರೀ ಮುರ್ಡೇಶ್ವರ ದೇವರ ರಥೋತ್ಸವ



