ಉಡುಪಿ:- ಬಹುತೇಕರು ನನ್ನ ಮದುವೆ ಎಲ್ಲರಿಗಿಂತ ಡಿಫರೆಂಟಾಗಿ ಇರ್ಬೇಕು ಅಂತ ಹೊಸ ಹೊಸ ಯೋಚನೆ ಮಾಡಿ ಸಿದ್ದತೆ ಮಾಡೋದು ಮಾಮೂಲು,ಆದ್ರೆ ಉಡುಪಿ ಜಿಲ್ಲೆ ಕಾರ್ಕಳದಲ್ಲಿ ಯುವಕನೊಬ್ಬ ದ್ರೋಣ್ ಮೂಲಕ ತಾಳಿ ತರಿಸಿ ಕಟ್ಟಿದ್ದು ಸಖತ್ ವೈರಲ್ ಆಗಿದೆ.ವೈರಲ್ ಆದ ವೀಡಿಯೋ ನೋಡಿ:-ಕಾರ್ಕಳ ತಾಲೂಕು ಮೀಯಾರ್ ನಲ್ಲಿ ನಡೆದ ಮದುವೆಯ ಮಂಗಳಸೂತ್ರ ಡ್ರೋಣ್ ನಲ್ಲಿ ಹಾಕಿಕೊಂಡು ಬಂದಿದೆ. ನೆಂಟರಿಷ್ಟರನ್ನು ದಾಟಿಕೊಂಡು ಆಗಸದೆತ್ತರದಿಂದ ಹಾರಿ ಬಂದ ಡ್ರೋಣ್ ಕರಿಮಣಿ ಸರ ಹೊತ್ತು … [Read more...] about ಡ್ರೋಣ್ ನಲ್ಲಿ ಮಧುಮಗನ ಕೈಗೆ ಹಾರಿ ಬಂತು ಮಂಗಳಸೂತ್ರ!
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಗೇರು ತೋಟದ ಹುಲ್ಲುಗಾವಲು ಪ್ರದೇಶಕ್ಕೆ ಆಕಸ್ಮಿಕ ಬೆಂಕಿ ;ಎಕರೆಗೂಆಧಿಕಹುಲ್ಲುಗಾವಲು ಪ್ರದೇಶಸುಟ್ಟು ಭಸ್ಮ
ಭಟ್ಕಳ: ತಾಲೂಕಿನ ಬೆಳಕೆ ಗೇರು ಅಭಿವೃದ್ಧಿ ನಿಗಮಕ್ಕೆ ಸೇರಿರುವ ಗೇರು ತೋಟದ ಹುಲ್ಲುಗಾವಲು ಪ್ರದೇಶಕ್ಕೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.ಬೆಂಕಿಯಿಂದಾಗಿ ಎಕರೆಗೂಆಧಿಕಹುಲ್ಲುಗಾವಲು ಪ್ರದೇಶಸುಟ್ಟು ಭಸ್ಮವಾಗಿದೆ.ಕೆಲವು ಗೇರು ಮರಗಳ ಕೊಂಬೆ. ಎಲೆಗಳುಬೆಂಕಿಗೆ ಸುಟ್ಟು ಹೋಗಿರುವುದು ಕಂಡು ಬಂದಿದೆ. ಗೇರು ಮರಗಳ ನಡುವ ಬೆಂಕಿ ವ್ಯಾಪಿಸಿಕೊಳ್ಳುತ್ತಿದ್ದಂತೆಯೇ ಸುತ್ತಮುತ್ತಲಿನ ನಿವಾಸಿಗಳು ಆತಂಕಕ್ಕೆ ಒಳಗಾದರು. ಕೂಡಲೇ … [Read more...] about ಗೇರು ತೋಟದ ಹುಲ್ಲುಗಾವಲು ಪ್ರದೇಶಕ್ಕೆ ಆಕಸ್ಮಿಕ ಬೆಂಕಿ ;ಎಕರೆಗೂಆಧಿಕಹುಲ್ಲುಗಾವಲು ಪ್ರದೇಶಸುಟ್ಟು ಭಸ್ಮ
ಮುಗಿಯದ ಭಟ್ಕಳ ಒಳಚರಂಡಿ ಕಾಮಗಾರಿ ಗೊಂದಲ ಸ್ಥಳೀಯ ಆಡಳಿತವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಆಗ್ರಹ
ಭಟ್ಕಳ: ತಾಲೂಕಿನ ಪುರಸಭೆ, ಜಾಲಿ ಪಟ್ಟಣ ಪಂಚಾಯತ ಕಾಮಗಾರಿಗೆ ಚಾಲನೆ ನೀಡುವ ಹಂತದಿಂದ ಇಲ್ಲಿಯವರೆಗೆ ಸ್ಥಳೀಯ ಆಡಳಿತವನ್ನು ಕತ್ತಲಲ್ಲಿ ಇಡಲಾಗಿದೆ. ಭಟ್ಕಳದ ಜನಸಂಖ್ಯೆ, ಇಲ್ಲಿನ ಪರಿಸ್ಥಿತಿಯನ್ನು ಕಡೆಗಣಿಸಿ ಯೋಜನೆಯನ್ನು ರೂಪಿಸಲಾಗಿದೆ. ವೆಟ್ ವೆಲ್ಗಳ ನಿರ್ಮಾಣ ಇನ್ನೂ ಆರಂಭವಾಗಿಲ್ಲ. ಪೈಪ್ ಅಳವಡಿಕೆ, ಚೇಂಬರ್ ನಿರ್ಮಾಣ ಕಾರ್ಯದಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳುತ್ತಿಲ್ಲವ್ಯಾಪ್ತಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಕೋಟ್ಯಾಂತರ ರುಪಾಯಿ ವೆಚ್ಚದ ಒಳಚರಂಡಿ ಕಾಮಗಾರಿ … [Read more...] about ಮುಗಿಯದ ಭಟ್ಕಳ ಒಳಚರಂಡಿ ಕಾಮಗಾರಿ ಗೊಂದಲ ಸ್ಥಳೀಯ ಆಡಳಿತವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಆಗ್ರಹ
ಅಪಘಾತ ಸಂಭವಿಸಿದಾಗ ಕೇಂದ್ರ ಸಚೀವರನ್ನು ತಮ್ಮ ವಾಹನದ ಮೂಲಕ ಆಸ್ಪತ್ರೆ ಸಾಗಿಸುವಲ್ಲಿ ನೆರವಾದ ಭಟ್ಕಳದ ಯುವಕರು;ಅಪಘಾತದ ಕುರಿತು ಹೇಳಿದ್ದು ಹೀಗೆ.
ಭಟ್ಕಳ : ಸೋಮವಾರದಂದು ಅಂಕೋಲಾದ ಹೊಸಕಂಬಿ ಮಾರ್ಗವಾಗಿ ಗೋಕರ್ಣಕ್ಕೆ ಬರುತ್ತಿದ್ದ ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯಕ ಅವರ ಕಾರು ರಸ್ತೆ ಅಪಘಾತಕ್ಕೀಡಾದ ವೇಳೆ ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಭಟ್ಕಳದ ನಾಲ್ವರು ಯುವಕರು ತಮ್ಮ ಕಣ್ಣಮುಂದೆ ಕಾರು ಪಲ್ಟಿಯಾಗಿ ಬೀಳುತ್ತಿದ್ದಂತೆಯೇ ತಕ್ಷಣಕ್ಕೆ ಓಡಿ ಹೋಗಿ ಸಚಿವರ ಜೀವ ರಕ್ಷಿಸುವಲ್ಲಿ ಸಾಹಸದ ಜೊತೆಗೆ ಮಾನವೀಯತೆ ಮೆರೆದಿದ್ದಾರೆ. ಯಲ್ಲಾಪುರಕ್ಕೆ ತೆರಳಿದ್ದ ನಾಗರಾಜ, ಗಣೇಶ, ರಜತ್ ಹಾಗೂ ಮಣಿಕಂಠ ಎಂಬ ಯುವಕರು ಭಟ್ಕಳ … [Read more...] about ಅಪಘಾತ ಸಂಭವಿಸಿದಾಗ ಕೇಂದ್ರ ಸಚೀವರನ್ನು ತಮ್ಮ ವಾಹನದ ಮೂಲಕ ಆಸ್ಪತ್ರೆ ಸಾಗಿಸುವಲ್ಲಿ ನೆರವಾದ ಭಟ್ಕಳದ ಯುವಕರು;ಅಪಘಾತದ ಕುರಿತು ಹೇಳಿದ್ದು ಹೀಗೆ.
ಮುಡೇಶ್ವರ ತೀರದಲ್ಲಿ ಅಂಗಡಿ ಇಡಲು ತಕರಾರು ವ್ಯಕ್ತಿಯ ಮೇಲೆ ಹಲ್ಲೆ ದೂರು ಪ್ರತಿ ದೂರು ದಾಖಲು
ಭಟ್ಕಳ: ಮುರುಡೇಶ್ವರದ ಕಡಲತೀರದಲ್ಲಿ ಕಳೆದ ಕೆಲ ತಿಂಗಳಗಳಿಂದ ಗೂಡಂಗಡಿಕಾರರು ಹಾಗೂ ಮೀನುಗಾರರ ನಡುವೆ ನಡೆಯುತ್ತಿದ್ದ ಮುಸುಕಿನ ಗುದ್ದಾಟ ವಿಕೋಪಕ್ಕೆ ತಿರುಗಿದ್ದು, ರಾತ್ರಿ ನಡೆದ ಹೊಡೆದಾಟದಲ್ಲಿ ವ್ಯಕ್ತಿಯೋರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.ಗಾಯಗೊಂಡವರನ್ನು ಸ್ಥಳೀಯ ಗೂಡಂಗಡಿಕಾರರ ಸಂಘದ ಉಪಾಧ್ಯಕ್ಷ ವೆಂಕಟೇಶ ಈರಯ್ಯ ಹರಿಕಾಂತ ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಮೀನುಗಾರಿಕೆ ಮುಗಿಸಿ ವಾಪಸ್ಸಾದ ಕೆಲ ಮೀನುಗಾರರು ದೋಣಿ ಇಡುವ … [Read more...] about ಮುಡೇಶ್ವರ ತೀರದಲ್ಲಿ ಅಂಗಡಿ ಇಡಲು ತಕರಾರು ವ್ಯಕ್ತಿಯ ಮೇಲೆ ಹಲ್ಲೆ ದೂರು ಪ್ರತಿ ದೂರು ದಾಖಲು




