• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಡ್ರೋಣ್ ನಲ್ಲಿ ಮಧುಮಗನ ಕೈಗೆ ಹಾರಿ ಬಂತು ಮಂಗಳಸೂತ್ರ!

January 16, 2021 by Vishwanath Shetty Leave a Comment

ಉಡುಪಿ:- ಬಹುತೇಕರು ನನ್ನ ಮದುವೆ ಎಲ್ಲರಿಗಿಂತ ಡಿಫರೆಂಟಾಗಿ ಇರ್ಬೇಕು ಅಂತ ಹೊಸ ಹೊಸ ಯೋಚನೆ ಮಾಡಿ ಸಿದ್ದತೆ ಮಾಡೋದು ಮಾಮೂಲು,ಆದ್ರೆ ಉಡುಪಿ ಜಿಲ್ಲೆ ಕಾರ್ಕಳದಲ್ಲಿ ಯುವಕನೊಬ್ಬ ದ್ರೋಣ್ ಮೂಲಕ ತಾಳಿ ತರಿಸಿ ಕಟ್ಟಿದ್ದು ಸಖತ್ ವೈರಲ್ ಆಗಿದೆ.ವೈರಲ್ ಆದ ವೀಡಿಯೋ ನೋಡಿ:-ಕಾರ್ಕಳ ತಾಲೂಕು ಮೀಯಾರ್ ನಲ್ಲಿ ನಡೆದ ಮದುವೆಯ ಮಂಗಳಸೂತ್ರ ಡ್ರೋಣ್ ನಲ್ಲಿ ಹಾಕಿಕೊಂಡು ಬಂದಿದೆ. ನೆಂಟರಿಷ್ಟರನ್ನು ದಾಟಿಕೊಂಡು ಆಗಸದೆತ್ತರದಿಂದ ಹಾರಿ ಬಂದ ಡ್ರೋಣ್ ಕರಿಮಣಿ ಸರ ಹೊತ್ತು … [Read more...] about ಡ್ರೋಣ್ ನಲ್ಲಿ ಮಧುಮಗನ ಕೈಗೆ ಹಾರಿ ಬಂತು ಮಂಗಳಸೂತ್ರ!

ಗೇರು ತೋಟದ ಹುಲ್ಲುಗಾವಲು ಪ್ರದೇಶಕ್ಕೆ ಆಕಸ್ಮಿಕ ಬೆಂಕಿ ;ಎಕರೆಗೂಆಧಿಕಹುಲ್ಲುಗಾವಲು ಪ್ರದೇಶಸುಟ್ಟು ಭಸ್ಮ

January 16, 2021 by bkl news Leave a Comment

ಭಟ್ಕಳ: ತಾಲೂಕಿನ ಬೆಳಕೆ ಗೇರು ಅಭಿವೃದ್ಧಿ ನಿಗಮಕ್ಕೆ ಸೇರಿರುವ ಗೇರು ತೋಟದ ಹುಲ್ಲುಗಾವಲು ಪ್ರದೇಶಕ್ಕೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.ಬೆಂಕಿಯಿಂದಾಗಿ ಎಕರೆಗೂಆಧಿಕಹುಲ್ಲುಗಾವಲು ಪ್ರದೇಶಸುಟ್ಟು ಭಸ್ಮವಾಗಿದೆ.ಕೆಲವು ಗೇರು ಮರಗಳ ಕೊಂಬೆ. ಎಲೆಗಳುಬೆಂಕಿಗೆ ಸುಟ್ಟು ಹೋಗಿರುವುದು ಕಂಡು ಬಂದಿದೆ. ಗೇರು ಮರಗಳ ನಡುವ ಬೆಂಕಿ ವ್ಯಾಪಿಸಿಕೊಳ್ಳುತ್ತಿದ್ದಂತೆಯೇ ಸುತ್ತಮುತ್ತಲಿನ ನಿವಾಸಿಗಳು ಆತಂಕಕ್ಕೆ ಒಳಗಾದರು. ಕೂಡಲೇ … [Read more...] about ಗೇರು ತೋಟದ ಹುಲ್ಲುಗಾವಲು ಪ್ರದೇಶಕ್ಕೆ ಆಕಸ್ಮಿಕ ಬೆಂಕಿ ;ಎಕರೆಗೂಆಧಿಕಹುಲ್ಲುಗಾವಲು ಪ್ರದೇಶಸುಟ್ಟು ಭಸ್ಮ

ಮುಗಿಯದ ಭಟ್ಕಳ ಒಳಚರಂಡಿ ಕಾಮಗಾರಿ ಗೊಂದಲ ಸ್ಥಳೀಯ ಆಡಳಿತವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಆಗ್ರಹ

January 15, 2021 by bkl news Leave a Comment

ಭಟ್ಕಳ: ತಾಲೂಕಿನ ಪುರಸಭೆ, ಜಾಲಿ ಪಟ್ಟಣ ಪಂಚಾಯತ ಕಾಮಗಾರಿಗೆ ಚಾಲನೆ ನೀಡುವ ಹಂತದಿಂದ ಇಲ್ಲಿಯವರೆಗೆ ಸ್ಥಳೀಯ ಆಡಳಿತವನ್ನು ಕತ್ತಲಲ್ಲಿ ಇಡಲಾಗಿದೆ. ಭಟ್ಕಳದ ಜನಸಂಖ್ಯೆ, ಇಲ್ಲಿನ ಪರಿಸ್ಥಿತಿಯನ್ನು ಕಡೆಗಣಿಸಿ ಯೋಜನೆಯನ್ನು ರೂಪಿಸಲಾಗಿದೆ. ವೆಟ್ ವೆಲ್‌ಗಳ ನಿರ್ಮಾಣ ಇನ್ನೂ ಆರಂಭವಾಗಿಲ್ಲ. ಪೈಪ್ ಅಳವಡಿಕೆ, ಚೇಂಬರ್ ನಿರ್ಮಾಣ ಕಾರ್ಯದಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳುತ್ತಿಲ್ಲವ್ಯಾಪ್ತಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಕೋಟ್ಯಾಂತರ ರುಪಾಯಿ ವೆಚ್ಚದ ಒಳಚರಂಡಿ ಕಾಮಗಾರಿ … [Read more...] about ಮುಗಿಯದ ಭಟ್ಕಳ ಒಳಚರಂಡಿ ಕಾಮಗಾರಿ ಗೊಂದಲ ಸ್ಥಳೀಯ ಆಡಳಿತವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಆಗ್ರಹ

ಅಪಘಾತ ಸಂಭವಿಸಿದಾಗ ಕೇಂದ್ರ ಸಚೀವರನ್ನು ತಮ್ಮ ವಾಹನದ ಮೂಲಕ ಆಸ್ಪತ್ರೆ ಸಾಗಿಸುವಲ್ಲಿ ನೆರವಾದ ಭಟ್ಕಳದ ಯುವಕರು;ಅಪಘಾತದ ಕುರಿತು ಹೇಳಿದ್ದು ಹೀಗೆ.

January 13, 2021 by bkl news Leave a Comment

ಭಟ್ಕಳ : ಸೋಮವಾರದಂದು ಅಂಕೋಲಾದ ಹೊಸಕಂಬಿ ಮಾರ್ಗವಾಗಿ ಗೋಕರ್ಣಕ್ಕೆ ಬರುತ್ತಿದ್ದ ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯಕ ಅವರ ಕಾರು ರಸ್ತೆ ಅಪಘಾತಕ್ಕೀಡಾದ ವೇಳೆ ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಭಟ್ಕಳದ ನಾಲ್ವರು ಯುವಕರು ತಮ್ಮ ಕಣ್ಣಮುಂದೆ ಕಾರು ಪಲ್ಟಿಯಾಗಿ ಬೀಳುತ್ತಿದ್ದಂತೆಯೇ ತಕ್ಷಣಕ್ಕೆ ಓಡಿ ಹೋಗಿ ಸಚಿವರ ಜೀವ ರಕ್ಷಿಸುವಲ್ಲಿ ಸಾಹಸದ ಜೊತೆಗೆ ಮಾನವೀಯತೆ ಮೆರೆದಿದ್ದಾರೆ. ಯಲ್ಲಾಪುರಕ್ಕೆ ತೆರಳಿದ್ದ ನಾಗರಾಜ, ಗಣೇಶ, ರಜತ್ ಹಾಗೂ ಮಣಿಕಂಠ ಎಂಬ ಯುವಕರು ಭಟ್ಕಳ … [Read more...] about ಅಪಘಾತ ಸಂಭವಿಸಿದಾಗ ಕೇಂದ್ರ ಸಚೀವರನ್ನು ತಮ್ಮ ವಾಹನದ ಮೂಲಕ ಆಸ್ಪತ್ರೆ ಸಾಗಿಸುವಲ್ಲಿ ನೆರವಾದ ಭಟ್ಕಳದ ಯುವಕರು;ಅಪಘಾತದ ಕುರಿತು ಹೇಳಿದ್ದು ಹೀಗೆ.

ಮುಡೇಶ್ವರ ತೀರದಲ್ಲಿ ಅಂಗಡಿ ಇಡಲು ತಕರಾರು ವ್ಯಕ್ತಿಯ ಮೇಲೆ ಹಲ್ಲೆ ದೂರು ಪ್ರತಿ ದೂರು ದಾಖಲು

January 11, 2021 by bkl news Leave a Comment

ಭಟ್ಕಳ: ಮುರುಡೇಶ್ವರದ ಕಡಲತೀರದಲ್ಲಿ ಕಳೆದ ಕೆಲ ತಿಂಗಳಗಳಿಂದ ಗೂಡಂಗಡಿಕಾರರು ಹಾಗೂ ಮೀನುಗಾರರ ನಡುವೆ ನಡೆಯುತ್ತಿದ್ದ ಮುಸುಕಿನ ಗುದ್ದಾಟ ವಿಕೋಪಕ್ಕೆ ತಿರುಗಿದ್ದು, ರಾತ್ರಿ ನಡೆದ ಹೊಡೆದಾಟದಲ್ಲಿ ವ್ಯಕ್ತಿಯೋರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.ಗಾಯಗೊಂಡವರನ್ನು ಸ್ಥಳೀಯ ಗೂಡಂಗಡಿಕಾರರ ಸಂಘದ ಉಪಾಧ್ಯಕ್ಷ ವೆಂಕಟೇಶ ಈರಯ್ಯ ಹರಿಕಾಂತ ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಮೀನುಗಾರಿಕೆ ಮುಗಿಸಿ ವಾಪಸ್ಸಾದ ಕೆಲ ಮೀನುಗಾರರು ದೋಣಿ ಇಡುವ … [Read more...] about ಮುಡೇಶ್ವರ ತೀರದಲ್ಲಿ ಅಂಗಡಿ ಇಡಲು ತಕರಾರು ವ್ಯಕ್ತಿಯ ಮೇಲೆ ಹಲ್ಲೆ ದೂರು ಪ್ರತಿ ದೂರು ದಾಖಲು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,689 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar