ಭಟ್ಕಳ: ತಾಲೂಕಿನ ಮುರ್ಡೇಶ್ವರದ ವಸತಿ ಗೃಹವೊಂದರಲ್ಲಿ ಯುವಕನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮುರ್ಡೇಶ್ವರ ಠಾಣೆಯಲ್ಲಿ ಶನಿವಾರ ದಾಖಲಾಗಿದೆ. ಮುರ್ಡೇಶ್ವರದ ಹಿರೇದೋಮಿ ನಿವಾಸಿ ಮಾರುತಿ ಗಣಪತಿ ನಾಯ್ಕ(೩೪) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಮುಡೇಶ್ವರದಲ್ಲಿ ಮೂನ್ಸ್ಟಾರ್ ಎನ್ನುವ ವಸತಿ ಗೃಹವೊಂದನ್ನು ಲೀಸ್ಗೆ ಪಡೆದು ನಡೆಸುತ್ತಿದ್ದರು. ಅದೆ ವಸತಿ ಗೃಹದಲ್ಲೆ ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ … [Read more...] about ಮುರುಡೇಶ್ವರ ವಸತಿ ಗೃಹದರಲ್ಲಿ ಯುವಕನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಡ್ರಗ್ಸ್ ಜಾಲಕ್ಕೆ ಸಂಬಂದಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರಿಂದ ಭಟ್ಕಳ ಸುಲ್ತಾನ ಸ್ಟ್ರೀಟ್ನ ಮನೆಯೊಂದರ ಮೇಲೆ ದಿಡೀರ ದಾಳಿ
ಭಟ್ಕಳ:ಡ್ರಗ್ಸ್ ಜಾಲಕ್ಕೆ ಸಂಬಂದಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಭಟ್ಕಳ ಸುಲ್ತಾನ ಸ್ಟ್ರೀಟ್ನ ಮನೆಯೊಂದರ ಮೇಲೆ ಶುಕ್ರವಾರ ದಿಡೀರ ದಾಳಿ ನಡೆಸಿ ವಿಚಾರಣೆ ನಡೆಸಿದ್ದಾರೆ. ಕಳೆದ ಸಪ್ಟಂಬರ ತಿಂಗಳಲ್ಲಿ ಡ್ರಗ್ಸ್ ಮಾರಾಟಕ್ಕೆ ಸಂಬಂದಿಸಿದಂತೆ ಖಚಿತ ಮಾಹಿತಿ ಮೇರೆಗ ಇದೆ ಮನೆಯ ಮೇಲೆ ದಾಳಿ ಮಾಡಿದ ಪೊಲೀಸರುಎನೂ ಸಿಗದೇ ಬರಿಗೈಯಲ್ಲಿ ವಾಪಾಸು ಬಂದಿದ್ದರು.ಪುನಃ ಸಿಸಿಬಿ ಪೊಲೀಸರು ಇದೆ ಮನೆ ಮೇಲೆ ದಾಳಿ ನಡೆಸಿದ್ದಾರೆ. ಡ್ರಗ್ ಪೆಡ್ಲರ್ ಮೆಸ್ಸಿ ಎಂಬ … [Read more...] about ಡ್ರಗ್ಸ್ ಜಾಲಕ್ಕೆ ಸಂಬಂದಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರಿಂದ ಭಟ್ಕಳ ಸುಲ್ತಾನ ಸ್ಟ್ರೀಟ್ನ ಮನೆಯೊಂದರ ಮೇಲೆ ದಿಡೀರ ದಾಳಿ
ಬಚ್ಚಲಮನೆಯಲ್ಲಿ 14 ಅಡಿ ಉದ್ದದ ಕಾಳಿಂಗ ಸರ್ಪ
ಕುಮಟಾ; ತಾಲೂಕಿನ ಉಳ್ಳೂರು ಮಠದಲ್ಲಿ ಮನೆಯೊಂದರ ಬಚ್ಚಲು ಮನೆಯ ಒಳಗೆ 14 ಅಡಿ ಉದ್ದದ ಭಾರಿ ಗಾತ್ರದ ಕಾಳಿಂಗ ಸರ್ಪ ಹೊಕ್ಕಿ ಆತಂಕ ಸೃಷ್ಟಿಸಿತು.ಆಕಸ್ಮಿಕವಾಗಿ ಕಂಡ ಹಾವನ್ನು ನೋಡಿ ಬೆಚ್ಚಿಬಿದ್ದ ಮನೆಯವರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು .ಶ್ರೀಘ್ರವಾಗಿ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಉರಗ ಪ್ರೇಮಿ ಪವನ್ ನಾಯ್ಕ ಅವರ ಸಹಾಯದಿಂದ ಕಾಳಿಂಗ ಅವನ್ನು ಹಿಡಿದು ರಕ್ಷಿಸಿ ದಟ್ಟಾರಣ್ಯಕ್ಕೆ ಬಿಡುವಲ್ಲಿ ಪ್ರಮುಖ ಪಾತ್ರ ವಹಿಸಿದರು ಬೃಹತ್ … [Read more...] about ಬಚ್ಚಲಮನೆಯಲ್ಲಿ 14 ಅಡಿ ಉದ್ದದ ಕಾಳಿಂಗ ಸರ್ಪ
ಭಟ್ಕಳದಲ್ಲಿ ನೇತ್ರಾವತಿ ಎಕ್ಸಪ್ರೆಸ್ ರೈಲನ್ನು ಖಾಯಂ ನಿಲುಗಡೆ ಮಾಡಬೇಕೆಂದು ಆಗ್ರಹಿಸಿ ಮನವಿ’
ಭಟ್ಕಳ: ಕೊಂಕಣ ರೈಲ್ವೆಯ ಹಳೆಯಲ್ಲಿ ಹಾದುಹೋಗುವ ನೇತ್ರಾವತಿ ಎಕ್ಸಪ್ರೇಸ್ ರೈಲನ್ನು ಭಟ್ಕಳದಲ್ಲಿ ಖಾಯಂ ಆಗಿ ನಿಲುಗಡೆ ಮಾಡಬೇಕು ಹಾಗೂ ಭಟ್ಕಳದಲ್ಲಿ ರೈಲ್ವೆ ಪ್ಲಾಟ್ ಪಾರಂ ಟಿಕೇಟ್ ನೀಡಬೇಕೆಂದು ಆಗ್ರಹಿಸಿ ಕ್ರೀಯಾಶೀಲ ಗೆಳೆಯರ ಸಂಘ ಮತ್ತು ರೈಲು ಬಳಕೆದಾರರ ಸಂಘದಿಂದ ಆರ್.ಆರ್.ಎಂ.ನ ಕೊಂಕಣ ರೈಲ್ವೆ ಪ್ರಾದೇಶೀಕ ವ್ಯವಸ್ಥಾಪಕರಿಗೆ ಮಂಗಳವಾರದಂದ ಮನವಿ ಸಲ್ಲಿಸಿದರು.ಹಲವು ವರ್ಷಗಳಿಂದ ಭಟ್ಕಳದ ರೈಲು ನಿಲ್ದಾಣದಲ್ಲಿ ನೇತ್ರಾವತಿ ಎಕ್ಸಪ್ರೇಸ್ ರೈಲಿಗೆ … [Read more...] about ಭಟ್ಕಳದಲ್ಲಿ ನೇತ್ರಾವತಿ ಎಕ್ಸಪ್ರೆಸ್ ರೈಲನ್ನು ಖಾಯಂ ನಿಲುಗಡೆ ಮಾಡಬೇಕೆಂದು ಆಗ್ರಹಿಸಿ ಮನವಿ’
ಪವರ್ ಸ್ಟಾರ್ ಪುನೀತ್ ರಾಜಕುಮಾರ ಕುಮಟಾಕ್ಕೆ ಭೇಟಿ
ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹವಾ ಜೋರಾಗಿತ್ತು. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಕುಮುಟಾ ಗೆ ಆಗಮಿಸಿರುವ ಸುದ್ದಿ ತಿಳಿದು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಪುನೀತ್ ರಾಜಕುಮಾರ್ ಅವರನ್ನು ಕಾಣಲು ಕಿಕ್ಕಿರಿದು ತುಂಬಿದ್ದರು.ಇಂದು ಪುನೀತ್ ರಾಜಕುಮಾರ್ ಅವರು ಕುಮಟಾ ನಗರಕ್ಕೆ ಆಗಮಿಸುತ್ತಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಪೊಲೀಸ್ ಅವರು ಅಭಿಮಾನಿಗಳನ್ನು … [Read more...] about ಪವರ್ ಸ್ಟಾರ್ ಪುನೀತ್ ರಾಜಕುಮಾರ ಕುಮಟಾಕ್ಕೆ ಭೇಟಿ




