ಭಟ್ಕಳ: ಶಿರಾಲಿಯ ಸ್ನೇಹಿಜೀವಿ ಸಮಾಜ ಸೇವಕ,ಕ್ರೀಡಾಭಿಮಾನಿಯಾಗಿದ್ದ ಅಣ್ಣಪ್ಪ ನಾರಾಯಣ ನಾಯ್ಕ (44)ಶಿರಾಲಿ ಶುಕ್ರವಾರದಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ.ಕೆಲವು ದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು ಇವರನ್ನು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಮೃತರು ಬೋಟಿ ಅಣ್ಣಪ್ಪ ಎಂದು ಪ್ರಸಿದ್ಧರಾಗಿದ್ದರು. … [Read more...] about ಸಮಾಜ ಸೇವಕ ಅಣ್ಣಪ್ಪ ನಾಯ್ಕ ನಿಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಕ್ರಮ ಚಿನ್ನಾ ಸಾಗಟ ಆರೋಪ : ಭಟ್ಕಳದ ಸುಲ್ತಾನ ಸ್ಟ್ರೀಟ್ನ ಮಹ್ಮದ್ ಫರಾನ್ ಪುಣೆಯ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ
ಭಟ್ಕಳ: ಅಕ್ರಮವಾಗಿ ಚಿನ್ನ ಸಾಗಾಟ ಆರೋಪದ ಮೇರೆಗೆ ಭಟ್ಕಳದ ವ್ಯಕ್ತಿಯೊರ್ವನ ಮನೆ ಹಾಗೂ ಕಚೇರಿಯ ಮೇಲೆ ದಾಳಿ ನಡೆಸಿದ ಪುಣೆಯ ಕಸ್ಟಮ್ಸ್ ಅಧಿಕಾರಿಗಳು, ಹೆಚ್ಚಿನ ವಿಚಾರಣೆಗಾಗಿ ಆತನನ್ನು ವಶಕ್ಕೆ ಪಡೆದು ಮುಂಬೈ ಕರೆದುಕೊಂಡ ಹೋದ ಘಟನೆ ಶನಿವಾರ ರಾತ್ರಿ ನಡೆದಿದೆ. ಪಟ್ಟಣದ ಸುಲ್ತಾನ ಸ್ಟ್ರೀಟ್ನ ನಿವಾಸಿ ಮಹ್ಮದ್ ಫರಾನ್ನನ್ನು ಕಸ್ಟ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈತನ ಮೇಲೆ ಅಕ್ರಮ ಚಿನ್ನ ಸಾಗಾಟ ಮತ್ತು ಮಾರಾಟದ ಆರೋಪವಿದೆ. ಈತನು ಭಟ್ಕಳದ ಒಂದು … [Read more...] about ಅಕ್ರಮ ಚಿನ್ನಾ ಸಾಗಟ ಆರೋಪ : ಭಟ್ಕಳದ ಸುಲ್ತಾನ ಸ್ಟ್ರೀಟ್ನ ಮಹ್ಮದ್ ಫರಾನ್ ಪುಣೆಯ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ
ಜಾಲಿ ಪಟ್ಟಣ ಪಂಚಾಯತ್ ನಲ್ಲಿ ಜಿಲ್ಲಾಧಿಕಾರಿಗಳಿಂದ ಸಮಾಲೋಚನಾ ಸಭೆ
ಭಟ್ಕಳ: ತಾಲೂಕಿನ ಪುರಸಭೆ ಹಾಗೂ ಜಾಲಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಭೇಟಿ ನೀಡಿ ಸದಸ್ಯರು ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಕಳೆದ 9 ದಿನಗಳಿಂದ ಜಾಲಿ ಪಟ್ಟಣ ಪಂಚಾಯತ ವ್ಯಾಪ್ತಿಯ ಜನರಿಗೆ ಕುಡಿಯುವ ನೀರಿನ ಪೂರೈಕೆ ಕಡಿತಗೊಂಡಿದೆ. ಅಲ್ಲದೇ ನೂತನ ಹೆದ್ದಾರಿ ಕಾಮಗಾರಿಯಿಂದಾಗಿ ಭಟ್ಕಳ ಪಟ್ಟಣ ಪ್ರದೇಶದಲ್ಲಿ … [Read more...] about ಜಾಲಿ ಪಟ್ಟಣ ಪಂಚಾಯತ್ ನಲ್ಲಿ ಜಿಲ್ಲಾಧಿಕಾರಿಗಳಿಂದ ಸಮಾಲೋಚನಾ ಸಭೆ
ಮನೆಯ ಎದುರಿನ ಇಂಗು ಗುಂಡಿಗೆ ಬಿದ್ದು ಒಂದುವರೆ ವರ್ಷದ ಮಗು ಸಾವು
ಭಟ್ಕಳ: ಮನೆಯ ಆವರಣದಲ್ಲಿ ಆಟವಾಡುತ್ತಿರುವ ಮಗು ಆಕಸ್ಮಿಕವಾಗಿ ಇಂಗು ಗುಂಡಿಯಲ್ಲಿ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಮೇಲಿನ ಗೊರೆಟೆಯಲ್ಲಿ ನಡೆದಿದೆ.ಮೃತಪಟ್ಟ ಮಗುವನ್ನು ಸಾನವಿ ಮಂಜು ನಾಯ್ಕ (ಒಂದುವರೆ ವರ್ಷ) ಎಂದು ಗುರುತಿಸಲಾಗಿದೆ. ಮೇಲಿನ ಗೊರಟೆಯ ಮಂಜುನಾಥ ಹಾಗೂ ಪೂರ್ಣಿಮ ದಂಪತಿಗಳ 2 ನೇ ಮಗುವಾದ ಸಾನವಿ ಅಟವಾಡುತ್ತ ಓರ್ವಳೇ ಮನೆಯ ಎದುರಿನಲ್ಲಿರುವ ಕೃಷಿಗೆ ಸಂಭಂದಿಸಿದ ಇಂಗು ಗುಂಡಿಯಲ್ಲಿ ಬಿದ್ದು ಮೃತಪಟ್ಟಿದ್ದಾಳೆ. ಈ ಸಂಭಂದ ಗ್ರಾಮೀಣ ಠಾಣೆಯಲ್ಲಿ … [Read more...] about ಮನೆಯ ಎದುರಿನ ಇಂಗು ಗುಂಡಿಗೆ ಬಿದ್ದು ಒಂದುವರೆ ವರ್ಷದ ಮಗು ಸಾವು
ಹೊನ್ನಾವರ ತಾಲೂಕಿನಲ್ಲಿ ಗ್ರಾಮ ಪಂಚಾಯತಿ ಸದಸ್ಯರಾಗಿ ಆಯ್ಕೆಯಾದವರ ವಿವರ
ಮಾವಿನಕುರ್ವಾ ಗ್ರಾಮ ಪಂಚಾಯತಿ; ಹೊಸಾಡ ವೆಂಕಟ್ರಮಣ ಮೇಸ್ತ, ಲಕ್ಷ್ಮೀ ಗೌಡ, ಗಿರಗೋಲ ಪುಡ್ತಾದ, ಗುಳಿಬೇಲೆ ಮಿನಿನ್ ಮೆಂಡಿಸ್, ಸುಮನಾ ಗೌಡ, ಸಾನಾಮೋಟ ವನಿತಾ ಗೌಡ, ಮಠದಕೇರಿ ಜಿ.ಜಿ.ಶಂಕರ, ಸವಿತಾ ನಾಯ್ಕ, ನಾಗವೇಣಿ ಮುಕ್ರಿ, ಮಂಡಳಕುರ್ವಾ ಮಂಜು ಗೌಡ, ಪ್ರಕಾಶ ಪಿಂಟೋ, ಕಮಲಾ ಗೌಡ ಜಯಗಳಿಸಿದ್ದಾರೆ.ಚಿಕ್ಕನಕೋಡ ಗ್ರಾಮ ಪಂಚಾಯತಿ; ವಿಘ್ನೇಶ ಹೆಗಡೆ, ಸಂಗೀತಾ ಕನ್ಯಾ ಗೌಡ ,ವಿ.ಡಿ.ನಾಯ್ಕ, ನೂತನ ಬಾಲಕೃಷ್ಣ ನಾಯ್ಕ ನಾಗೇಶ ನಾಯ್ಕ, ಆಶಾ ಗಜಾನನ ನಾಯ್ಕ, ಮಂತು … [Read more...] about ಹೊನ್ನಾವರ ತಾಲೂಕಿನಲ್ಲಿ ಗ್ರಾಮ ಪಂಚಾಯತಿ ಸದಸ್ಯರಾಗಿ ಆಯ್ಕೆಯಾದವರ ವಿವರ




