ಭಟ್ಕಳ : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರೌಫ್ ಶರೀಫ್ ರನ್ನು ತಿರುವನಂತಪುರಂ ವಿಮಾನ ನಿಲ್ದಾಣದಿಂದ ಈ ಡಿಅಧಿಕಾರಿಗಳುಬಂಧಿಸಿರುವ ಕ್ರಮವನ್ನು ಕ್ಯಾಂಪಸ್ ಫ್ರಂಟ್ ಭಟ್ಕಳ ಘಟಕ ಖಂಡಿಸಿದೆ.'ಸಂಘ ಪರಿವಾರದ ವಿರುದ್ಧ ಧ್ವನಿ ಎತ್ತುವವರನ್ನು ಮತ್ತು ರಾಜಕೀಯ ವಿರೋಧಿಗಳನ್ನು ಬೇಟೆಯಾಡಲು ಕೇಂದ್ರ ಸರ್ಕಾರ ಇತ್ತೀಚೆಗೆ ಇಡಿಯನ್ನು ದುರುಪಯೋಗ ಪಡಿಸುತ್ತಿದೆ . ಸರ್ಕಾರಿ ಸಂಸ್ಥೆಗಳು ಸಂಘ ಪರಿವಾರದ ದಾಳಗಳಾಗದಂತೆ ತಡೆಯುವ ಜವಾಬ್ದಾರಿ … [Read more...] about ರೌಫ್ ಶರೀಫ್ ಬಂಧನ ಖಂಡಿಸಿ ಭಟ್ಕಳದ ಪುರಸಭೆ ಆವರಣದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪ್ರತಿಭಟನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಭಟ್ಕಳದಲ್ಲಿ ಕೋವಿಡ್ ಎರಡನೇ ಹಂತದ ವೈರಸ ತಡೆಗೆ ವಾರ್ಡಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆ ಆರಂಭ’
ಭಟ್ಕಳ: ಕೋವಿಡ್ ಸಾಂಕ್ರಾಮಿಕ ರೋಗದ ಮರು ವಿಶ್ಲೇಷಣೆ ಹಾಗೂ ಸಾಮಾಜಿಕ ಜಾಗ್ರತಿ ಮೂಡಿಸುವ ಸಭೆಯು ಇಲ್ಲಿನ ತಾಲೂಕಾ ಸರಕಾರಿ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶರದ ನಾಯಕ ಅವರ ಅಧ್ಯಕ್ಷತೆಯಲ್ಲಿ ವಿವಿಧ ಸಮಾಜದ ಮುಖಂಡರ ಉಪಸ್ಥಿತಿಯಲ್ಲಿ ನಡೆಸಲಾಯಿತು.ಸಭೆಯ ಆರಂಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶರದ ನಾಯಕ ಮಾತನಾಡಿ ' ಸದ್ಯ ಕೋವಿಡ್ ಎರಡನೇ ಹಂತ ಬೇರೆ ದೇಶದಲ್ಲಿ ಕಂಡು ಬಂದಿದೆ. ಅಲ್ಲಿಂದ ನಮ್ಮ ದೇಶದ ಜನರು ಜಿಲ್ಲೆಗೆ ಆಗಮಿಸುವ ಜಿಲ್ಲೆ, … [Read more...] about ಭಟ್ಕಳದಲ್ಲಿ ಕೋವಿಡ್ ಎರಡನೇ ಹಂತದ ವೈರಸ ತಡೆಗೆ ವಾರ್ಡಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆ ಆರಂಭ’
ಆಕಸ್ಮಿಕವಾಗಿ ಬೆಂಕಿ ; ಅಪಾರ ಹಾನಿ
ಭಟ್ಕಳ: ತಾಲೂಕಿನ ಮಾವಳ್ಳಿ-2 ಕೊಡ್ಸೂಳ ವ್ಯಾಪ್ತಿಯಲ್ಲಿ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದೆ. ಮನೆಯು ದುರ್ಗಯ್ಯ ಪದ್ಮಯ್ಯ ನಾಯ್ಕ ಎಂಬುವವರಿಗೆ ಸೇರಿದ್ದಾಗಿದೆ. ವಿದ್ಯುತ್ ಶಾರ್ಟ ಸಕ್ರ್ಯೂಟ್ ಬೆಂಕಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿಗೆ ಮನೆಯಲ್ಲಿದ್ದ ನಗದು ಹಣ, ಮಂಚ, ಗೊದ್ರೇಜ್ ಕಪಾಟು, ಬಟ್ಟೆಬರೆ, ಆಹಾರಧಾನ್ಯಗಳು ಸುಟ್ಟು ಹೋಗಿವೆ. ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪಂಚನಾಮೆ ನಡೆಸಿದ್ದಾರೆ. ಶಾಸಕ ಸುನಿಲ್ … [Read more...] about ಆಕಸ್ಮಿಕವಾಗಿ ಬೆಂಕಿ ; ಅಪಾರ ಹಾನಿ
ಅಡಿಕೆ ಸುಲಿಯುತ್ತಿರುವ ರಾಬರ್ಟ್ ಚಿತ್ರದ ನಾಯಕಿ ಆಶಾ ಭಟ್ಟ
ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಬೆಡಗಿ ಆಶಾ ಭಟ್ಟ ಶಿರಸಿಯ ಅಜ್ಜಿ ಮನೆಯಲ್ಲಿ ಅಡಿಕೆ ಸುಲಿಯುತ್ತಿರುವ ವಿಡಿಯೋ ವೈರಲ್ತಮ್ಮ ಇನ್ಸ್ಟಾಗ್ರಾಂ ನಲ್ಲಿ ವಿಡಿಯೋ ಹಂಚಿಕೊಂಡಿದ್ದ ನಟಿ … [Read more...] about ಅಡಿಕೆ ಸುಲಿಯುತ್ತಿರುವ ರಾಬರ್ಟ್ ಚಿತ್ರದ ನಾಯಕಿ ಆಶಾ ಭಟ್ಟ
ನಿವೃತ್ತ ಪ್ರಾಧ್ಯಾಪಕ ಎಸ್ ಜಿ ಹೆಗಡೆ ನಿಧನ
ಅರೇಅಂಗಡಿ ಪ.ಪೂ.ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ನಿವೃತ್ತ ರಾಗಿದ್ದ ಎಸ್.ಜಿ .ಹೆಗಡೆ ಕಡ್ಲೆ ಇವರು ತಮ್ಮ 78 ನೇವಯಸ್ಸಿನಲ್ಲಿ ದಿ.23ರಂದು ರಾತ್ರಿ 12 :30ಕ್ಕೆ ನಿಧನರಾಗಿದ್ದಾರೆ.ಪತ್ನಿ, ಮಗ,ಇಬ್ಬರು ಹೆಣ್ಣು ಮಕ್ಕಳನ್ನು ಅಪಾರ ಶಿಷ್ಯ ರನ್ನುಅಗಲಿದ್ದಾರೆ. … [Read more...] about ನಿವೃತ್ತ ಪ್ರಾಧ್ಯಾಪಕ ಎಸ್ ಜಿ ಹೆಗಡೆ ನಿಧನ




