ಪಶುಸಂಗೋಪನೆ ಮತ್ತು ಹೈನುಗಾರಿಕಾ ಇಲಾಖೆ “ಹೈನುಗಾರಿಕೆ ವಲಯಕ್ಕೆ ದುಡಿಯುವ ಬಂಡವಾಳ ಸಾಲಕ್ಕಾಗಿ ಬಡ್ಡಿ ವಿನಾಯಿತಿ” ಎಂಬ ವಿನೂತನ ಯೋಜನೆಯನ್ನು ಜಾರಿಗೊಳಿಸಿದ್ದು, ಇದು “ಹೈನುಗಾರಿಕೆ ಸಹಕಾರಿಗಳಿಗೆ ಉತ್ತೇಜನ ಮತ್ತು ಹೈನುಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ರೈತ ಉತ್ಪನ್ನ ಸಂಸ್ಥೆಗಳ ಉತ್ತೇಜನ”(ಎಸ್ ಡಿಸಿ&ಎಫ್ ಪಿಒ) ಯೋಜನೆಯ ಒಂದು ಭಾಗವಾಗಿದೆ. ಎಸ್ ಡಿಸಿಎಫ್ ಪಿಒ ಯೋಜನೆ ಅಡಿಯಲ್ಲಿ ಬಡ್ಡಿ ವಿನಾಯಿತಿ ಅಂಶದ ಭಾಗವಾಗಿ ಈವರೆಗೆ 100.85 ಕೋಟಿ ರೂ.ಗೆ ಅನುಮೋದನೆ … [Read more...] about ಹೈನುಗಾರಿಕೆ ವಲಯಕ್ಕೆ ದುಡಿಯುವ ಬಂಡವಾಳ ಸಾಲಕ್ಕಾಗಿ ಬಡ್ಡಿ ವಿನಾಯಿತಿ” ಎಂಬ ವಿನೂತನ ಯೋಜನೆ ಜಾರಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮುರುಡೇಶ್ವರದಲ್ಲಿ ಪೊಲೀಸ್ ಮೇಲೆ ಹಲ್ಲೆ: ಪ್ರಕರಣ ದಾಖಲು
ಭಟ್ಕಳ: ತಾಲೂಕಿನ ಮುರುಡೇಶ್ವರ ಆಂಗನ ಹೊಟೆಲ್ ಹತ್ತಿರ ಗಲಾಟೆ ನಡೆಯುತ್ತಿದೆ ಎಂಬ ಮಾಹಿತಿಯ ಮೇರೆಗೆ ಸ್ಥಳಕ್ಕೆ ತೆರಳಿ ಗಲಾಟೆ ಮಾಡದಂತೆ ಸೂಚಿಸಿದ ಪೊಲೀಸರನ್ನು ನಿಂದಿಸಿ ಹಲ್ಲೆ ನಡೆಸಿದ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿಗಳನ್ನು ತಾಲೂಕಿನ ಮಾವಳ್ಳಿ -1 ಕಿಸಗಾರಮಕ್ಕಿ ಖಂಡಕ ನಿವಾಸಿ ಗಣೇಶ ಈಶ್ವರ ನಾಯ್ಕ (27) ಹಾಗೂ ದಿನೇಶ ಹನುಮಂತ ನಾಯ್ಕ (26) ಎಂದು ಗುರುತಿಸಲಾಗಿದೆ. ಈ ಬಗ್ಗೆ ಮುರುಡೇಶ್ವರ ಠಾಣಾ ಪೊಲೀಸ್ ಕಾನ್ಸ್ಟೇಬಲ್ ಕಿರಣ … [Read more...] about ಮುರುಡೇಶ್ವರದಲ್ಲಿ ಪೊಲೀಸ್ ಮೇಲೆ ಹಲ್ಲೆ: ಪ್ರಕರಣ ದಾಖಲು
ಸ್ಕೂಟಿ ತಪ್ಪಿಸಲು ಹೋಗಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಭಟ್ಕಳ: ತಾಲೂಕಿನ ಪುರವರ್ಗ ಗಣೇಶ ನಗರದಲ್ಲಿ ಗ್ಯಾಸ್ ಟ್ಯಾಂಕರ ಚಾಲಕ ಆಕ್ಟಿವ್ ಸ್ಕೂಟಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಬುಧವಾರದಂದು ಸಂಜೆ ನಡೆದಿದೆ. ಹುಬ್ಬಳ್ಳಿ ದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಹಿಂದುಸ್ಥಾನ ಪೆಟ್ರೋಲಿಯಂ ಟ್ಯಾಂಕರನ ಚಾಲಕ ತನ್ನ ಎದುರಿಗೆ ಶಿರೂರಿನಿಂದ ಮಂಕಿ ಕಡೆಗೆ ತೆರಳುತ್ತಿದ್ದ ಹೋಂಡಾ ಆಕ್ಟಿವ್ ಸ್ಕೂಟಿಯನ್ನು ತಪ್ಪಿಸಲು ಹೋದ ಸಂದರ್ಭದಲ್ಲಿ ಗ್ಯಾಸ್ ಟ್ಯಾಂಕರ ನಿಯಂತ್ರಣ ತಪ್ಪಿ … [Read more...] about ಸ್ಕೂಟಿ ತಪ್ಪಿಸಲು ಹೋಗಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಮೀನುಗಾರಿಕೆಗೆ ತೆರಳಿದ ದೋಣಿ ಮುಳುಗಡೆ
ಭಟ್ಕಳ: ಅಳ್ವೇಕೋಡಿಯಿಂದ ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದಪಾತಿದೋಣಿಯೊಂದು ಕಾಗೆಗುಡ್ಡದಸಮೀಪ ಸಮುದ್ರದಲ್ಲಿ ಮುಳುಗಡೆಯಾಗಿದೆ.ಯಾದವ ಮಂಜು ಮೊಗೇರ ಮಾಲೀಕತ್ವದ ‘ಮತ್ಸ್ಯನಿಧಿ’ ದೋಣಿ ಇದಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಬಂದ ಕರಾವಳಿ ಕಾವಲು ಪಡೆ ಸಿಬ್ಬಂದಿ, ಮೀನುಗಾರ ಹಾಗೂ ಪಾತಿದೋಣಿಯನ್ನು ರಕ್ಷಿಸಿ ದಡಕ್ಕೆ ತಲುಪಿಸಿದ್ದಾರೆ. ಕರಾವಳಿ ಕಾವಲು ಪಡೆಯ ಕ್ಯಾಪ್ಟನ್ ಮಲ್ಲಪ್ಪ ಗದ್ದಿಗೌಡರ್, ಸಿಬ್ಬಂದಿ ಸಂಜೀವ ನಾಯ್ಕ, ದಿನೇಶ ನಾಯ್ಕ, ಜನಾರ್ದನ ಮೊಗೇರ … [Read more...] about ಮೀನುಗಾರಿಕೆಗೆ ತೆರಳಿದ ದೋಣಿ ಮುಳುಗಡೆ
ಶಿಕ್ಷಣ ಪ್ರೇಮಿ ದಿ.ಎಂ.ಎ.ಗನಿ ಸ್ಮರಣಾರ್ಥ ಶೈಕ್ಷಣಿಕ ಪುರಸ್ಕಾರ ಸಮಾರಂಭ
ಭಟ್ಕಳ: ನೂರ್ ಸ್ಪೋಟ್ರ್ಸ ಸೆಂಟರ್ ವತಿಯಿಂದ ನೂರ್ ಪ್ರಾಥಮಿಕ ಶಾಲಾ ಆವರಣದಲ್ಲಿ ಶಿಕ್ಷಣ ಪ್ರೇಮಿ, ಅಂಜುಮನ್ ಶಿಕ್ಷಣ ಸಂಸ್ಥೆಗಳ ಮಾಜಿ ಅಧ್ಯಕ್ಷ ದಿ.ಎಂ.ಎ.ಗನಿ ಸ್ಮರಣಾರ್ಥ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಮತ್ತು ಧಾರ್ಮಿಕ ಶಿಕ್ಷಣದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಶಸ್ತಿ ಪ್ರದಾನ ಸಮಾರಂಭ ರಾತ್ರಿ ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಉಪಸ್ಥಿತರಿದ್ದ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ … [Read more...] about ಶಿಕ್ಷಣ ಪ್ರೇಮಿ ದಿ.ಎಂ.ಎ.ಗನಿ ಸ್ಮರಣಾರ್ಥ ಶೈಕ್ಷಣಿಕ ಪುರಸ್ಕಾರ ಸಮಾರಂಭ



