ಭಟ್ಕಳ: ತಾಲೂಕಿನ ಅರಬ್ಬೀ ಸಮುದ್ರ 15 ನಾಟಿಕಲ್ ದೂರದ ನೇತಾಣಿ ದ್ವೀಪದ ಸಮೀಪ ಮೀನುಗಾರಿಕೆಗೆ ತೆರಳಿದ್ದ ಬೋಟ್ ಸಮುದ್ರದಲ್ಲಿ ಮುಳುಗಡೆಯಾದ ಘಟನೆ ಇಂದು ನಡೆದಿದೆಬೆಳಂಬಾರು ಮೂಲದ ಸುರೇಶ್ ಕಾರ್ವಿ ಎಂಬುವವರಿಗೆ ಸೇರಿದ ಮತ್ಸ್ಯಾಂಜನೇಯ ಹೆಸರಿನ ಬೋಟ್ ಇದಾಗಿದ್ದು .ಇದರಲ್ಲಿದ್ದ ಮೂವರು ಮೀನುಗಾರರನ್ನು. ಮೀನುಗಾರಿಕೆ ಗೆ ತೆರಳಿದ ಇನ್ನೊಂದು ಬೋಟನ ಸಹಾಯಾದಿಂದ ರಕ್ಷಣೆ ಮಾಡಲಾಗಿರುವ ಬಗ್ಗೆ ಮಾಹಿತಿ ದೊರಕಿದೆ . … [Read more...] about ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಜ್ಯೂನಿಯರ್ ಕ್ರಿಕೆಟ್ ಪಂದ್ಯಾವಳಿಗೆ ಪುರಸಭಾ ಅಧ್ಯಕ್ಷ ಫರ್ವೇಜ್ ಕಾಶೀಮ್ ಚಾಲನೆ
ಭಟ್ಕಳ: ಭಟ್ಕಳ ಸ್ಪೋಟ್ರ್ಸ ಆಶ್ರಯದಲ್ಲಿ ಭಟ್ಕಳ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾದ 14, 16, 19 ವರ್ಷ ವಯೋಮಿತಿಯೊಳಗಿನ 3 ವಿವಿಧ ವಿಭಾಗಗಳ ಜ್ಯೂನಿಯರ್ ಕ್ರಿಕೆಟ್ ಪಂದ್ಯಾವಳಿಗೆ ಪುರಸಭಾ ಅಧ್ಯಕ್ಷ ಫರ್ವೇಜ್ ಕಾಶೀಮ್ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು, ಯಾವುದೇ ದೊಡ್ಡ ಆಟಗಾರನೇ ಆಗಿರಲಿ ಇಂತಹ ಗ್ರಾಮೀಣ ಮಟ್ಟದ ಕ್ರೀಡಾಂಗಣದಿಂದಲೇ ಬಂದವರಾಗಿರುತ್ತಾರೆ. ಸತತ ಪ್ರಯತ್ನ ಯಶಸ್ಸಿಗೆ ಮುಖ್ಯವಾಗಿದೆ ಎಂದರು.ಭಟ್ಕಳ ಮುಸ್ಲೀಮ್ ಯೂಥ್ ಫೆಡರೇಶನ್ನಿನ ಅಧ್ಯಕ್ಷ ಅಜೀಜ್ … [Read more...] about ಜ್ಯೂನಿಯರ್ ಕ್ರಿಕೆಟ್ ಪಂದ್ಯಾವಳಿಗೆ ಪುರಸಭಾ ಅಧ್ಯಕ್ಷ ಫರ್ವೇಜ್ ಕಾಶೀಮ್ ಚಾಲನೆ
ಅಕ್ರಮವಾಗಿ ಮದ್ಯ ಮಾರಾಟ ; ಒಬ್ಬನ ಬಂಧನ
ಭಟ್ಕಳ: ತಾಲೂಕಿನ ತಲಾನ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಘಟನೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗುರುವಾರ ವರದಿಯಾಗಿದೆ,ಬಂಧಿತ ಆರೋಪಿಯನ್ನು ತಲಾಂದ ನಿವಾಸಿ ಮಂಜುನಾಥ ಪಾಂಡು ನಾಯ್ಕ(40) ಎಂದು ಗುರುತಿಸಲಾಗಿದೆ.ನಿರ್ಮಾಣ ಹಂತದ ಕಟ್ಟಡದ ಪಕ್ಕದ ಖುಲ್ಲಾ ಜಾಗದಲ್ಲಿ ಯಾವುದೇ ಪಾಸ್,ಪರ್ಮಿಟ್ ಇಲ್ಲದೆ ಸರಾಯಿ ಇಟ್ಟುಕೊಂಡು ಮಾರಟ ಮಾಡುತ್ತಿರುವಾಗ ಭಟ್ಕಳ ಗ್ರಾಮೀಣ ಠಾಣೆ ಪೋಲಿಸರಿಗೆ ಕೈಗೆ ಸಿಕ್ಕಿ ಬಿದ್ದಿದಾನೆಅಂದಾಜು 2969 ಮೌಲ್ಯದ … [Read more...] about ಅಕ್ರಮವಾಗಿ ಮದ್ಯ ಮಾರಾಟ ; ಒಬ್ಬನ ಬಂಧನ
ಮುರಡೇಶ್ವರ ನಿರ್ಮಾಣ ಕರ್ತು ಉದ್ಯಮಿ ಆರ್.ಎನ್ ಶಟ್ಟಿ ನಿಧನ
ಭಟ್ಕಳ :- ಮುರಡೇಶ್ವರ ನಿರ್ಮಾಣ ಕರ್ತು ಉದ್ಯಮಿ ಆರ್. ಎನ್ ಶಟ್ಟಿ (93) ಬೆಂಗಳೂರಿನಲ್ಲಿ ಹೃದಯಾಘಾತ ದಿಂದ ಇಂದು ಬೆಳಗಿನ ಜಾವ 3-30 ಕ್ಕೆ ನಿಧನ ಹೊಂದಿದ್ದಾರೆ.1928 ಆಗಸ್ಟ್ 15 ರಂದು ಭಟ್ಕಳ ತಾಲೂಕಿನ ಮುರಡೇಶ್ವರದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ ರಾಮ ನಾಗಪ್ಪ ಶಟ್ಟಿ ರವರು ಮರಡೇಶ್ವರ ದಲ್ಲಿ 123 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ ಮಾಡುವ ಮೂಲಕ ಮುರಡೇಶ್ವರದ ಅಭಿವೃದ್ಧಿಗೆ ಕಾರಣರಾಗಿದ್ದರು.ಮುರಡೇಶ್ವರ ದೇವಸ್ಥಾನದ ಅಧ್ಯಕ್ಷರಾಗಿರುವ ಇವರು 1967 ರಲ್ಲಿ … [Read more...] about ಮುರಡೇಶ್ವರ ನಿರ್ಮಾಣ ಕರ್ತು ಉದ್ಯಮಿ ಆರ್.ಎನ್ ಶಟ್ಟಿ ನಿಧನ
ಭಟ್ಕಳ ಕಾಯ್ಕಿಣಿಯಲ್ಲಿ ಬಿಹಾರಿ ಮಾದರಿಯಲ್ಲಿ ರಾಜಕಾರಣ :ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲೇ ಮಹಿಳೆಯ ಅಪಹರಣ
ಭಟ್ಕಳ: ಗ್ರಾಮ ಪಂಚಾಯತ ಚುನಾವಣೆ ಚುರುಕು ಪಡೆದುಕೊಂಡಂತೆ ಭಟ್ಕಳ ಕಾಯ್ಕಿಣಿಯಲ್ಲಿ ಕಂಡು ಕೇಳಿರಿಯದ ರೀತಿಯಲ್ಲಿ ಹೈಡ್ರಾಮಾವೊಂದು ನಡೆದುಹೋಗಿದೆ. ನಾಮಪತ್ರ ವಾಪಸ್ ಪಡೆಯಲು ಪಂಚಾಯತ ಕಚೇರಿಗೆ ಬಂದ ಪರಿಶಿಷ್ಟ ಪಂಗಡ ಮಹಿಳೆ ಯನ್ನು ಗುಂಪೊಂದು ಪೊಲೀಸ ಅಧಿಕಾರಿಗಳ ಸಮ್ಮುಖದಲ್ಲಿಯೇ ಅಪಹರಿಸಿ ಪರಾರಿಯಾಗಿದ್ದು ಜನಸಾಮಾನ್ಯರಲ್ಲಿ ತಲ್ಲಣ ಸೃಷ್ಟಿಸಿದೆ. ನಡೆದಿದ್ದೇನು : ತಾಲ್ಲೂಕಿನ ಕಾಯ್ಕಿಣಿ ಗ್ರಾಂಪಂ 26 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು ಕಾಯ್ಕಿಣಿ ಶಿರಾಣಿ … [Read more...] about ಭಟ್ಕಳ ಕಾಯ್ಕಿಣಿಯಲ್ಲಿ ಬಿಹಾರಿ ಮಾದರಿಯಲ್ಲಿ ರಾಜಕಾರಣ :ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲೇ ಮಹಿಳೆಯ ಅಪಹರಣ




