ಭಟ್ಕಳ: ಇಲ್ಲಿನ ಅಂಜುಮಾನ್ ಸಂಸ್ಥೆಯಿರುವ ಅಂಜುಮಾನಾಬಾದ್ನಲ್ಲಿನ ಖಾಲಿ ಜಾಗಾದಲ್ಲಿ ಬೆಳೆದಿದ್ದ ಹುಲ್ಲು ಒಣಗಿ ಅಕಸ್ಮಾತ್ ಬೆಂಕಿ ತಗುಲಿದ್ದು ಅಪಾರ ಪ್ರಮಾಣದಲ್ಲಿ ಹುಲ್ಲು ಸುಟ್ಟು ಕರಕಲಾಗಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ಯಶಸ್ವೀಯಾಗಿದ್ದು ಯಾವುದೇ ಅನಾಹುತವಾಗದಂತೆ ತಡೆದಿದ್ದಾರೆ. ರವಿವಾರ ಬೆಳಿಗ್ಗೆಯಿಂದ ಸುಮಾರು ಮೂರು ಬಾರಿ ಬೆಂಕಿ ಕಾಣಿಸಿಕೊಂಡಿದ್ದರೂ ಅಗ್ನಿಶಾಮಕ ದಳದ ಸೂಕ್ತ ಸ್ಪಂಧನೆಯಿಂದ … [Read more...] about ಒಣ ಹುಲ್ಲಿಗೆ ಬೆಂಕಿ; ತಪ್ಪಿದ ಅನಾಹುತ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬಿ.ಜೆ.ಪಿ.ಯ ಸದಸ್ಯನೂ ಅಲ್ಲ ಬಿ.ಜೆ.ಪಿ.ಪಕ್ಷಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ; ಸುರೇಶ ಜೆ ನಾಯ್ಕ
ಭಟ್ಕಳ : ಸಾರ್ವಜನಿಕರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ಆಗಬೇಕಾದ ಸಹಾಯ ಸಹಕಾರದ ದಿಶೆಯಿಂದ ಸ್ಥಳೀಯ ಶಾಸಕರೊಂದಿಗೆ ಗುರುತಿಸಿಕೊಂಡು ಆಗಾಗ ಕೆಲಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದೆ ಹೊರತು ನಾನು ಬಿ.ಜೆ.ಪಿ.ಯ ಸದಸ್ಯನೂ ಅಲ್ಲ .ಬೆಂಬಲಿತನೂ ಅಲ್ಲ .ಬಿ.ಜೆ.ಪಿ.ಪಕ್ಷಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಯಲ್ವಡಿಕವೂರನ ಸುರೇಶ ಜೆ ನಾಯ್ಕ ಸ್ಪಷ್ಟಪಡಿಸಿದ್ದಾರೆ.ಕಳೆದ ಒಂದು ಬಾರಿ ಯಲ್ವಡಿಕವೂರ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಇನ್ನೆರಡು ಬಾರಿ ಸದಸ್ಯನಾಗಿ ಭಟ್ಕಳ … [Read more...] about ಬಿ.ಜೆ.ಪಿ.ಯ ಸದಸ್ಯನೂ ಅಲ್ಲ ಬಿ.ಜೆ.ಪಿ.ಪಕ್ಷಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ; ಸುರೇಶ ಜೆ ನಾಯ್ಕ
ಬಾವಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ
ಭಟ್ಕಳ: ಕುಟುಂಬಸ್ಥರೊಂದಿಗೆ ಮನಸ್ತಾಪ ಮಾಡಿಕೊಂಡು ಬೋಟ್ ಕೆಲಸಕ್ಕೆ ಹೋಗುವುದಾಗಿ ರಾತ್ರಿ ಮನೆಯಿಂದ ಹೋದ ವ್ಯಕ್ತಿ ಮನೆಯ ಪಕ್ಕದ ಬಾವಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹುರುಳಿಸಾಲನಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಇಸ್ಮಾಯಿಲ್ ಕೆ.ಎಂ (56) ಎಂದು ತಿಳಿದು ಬಂದಿದೆ. ಈತ ಕೆಲವು ವರ್ಷಗಳಿಂದ ಕುಡಿತದ ದಾಸನಾಗಿದ್ದ.ಕೆಲವು ವರ್ಷಗಳಿಂದ ಗೋವಾ ರತ್ನಗಿರಿಯಲ್ಲಿ ಬೋಟ್ ಕೆಲಸ ಮಾಡಿಕೊಂಡಿದ್ದ ಈತ ಕಳೆದ 15 ದಿನಗಳ ಹಿಂದಷ್ಟೇ … [Read more...] about ಬಾವಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ
ಸಮುದ್ರಕ್ಕೆ ಈಜಲು ತೆರಳಿದ ಯುವಕ ನೀರಿನಲ್ಲಿ ಮುಳುಗಿ ಸಾವು
ಭಟ್ಕಳ: ತಾಲೂಕಿನ ತೆಂಗಿನಗುಂಡಿಯಲ್ಲಿ ಅರೇಬಿಯನ್ ಸಮುದ್ರದಲ್ಲಿ ಮುಳುಗಿ ಯುವಕನೊರ್ವ ಪ್ರಾಣ ಕಳೆದುಕೊಂಡ ಘಟನೆ ಶುಕ್ರವಾರ ನಡೆದಿದೆ.ಮೃತ ಯುವಕ ತೆಂಗಿನಗುಂಡಿ ಹೆಬಳೆ ನಿವಾಸಿ ಶಪೀಸಲ್ ಹಿಬ್ಬುರೆಹಮಾನ ಡಾಂಗೀ (24) ಎಂದು ತಿಳಿದು ಬಂದಿದೆ. ಮೃತ ಯುವಕ ತನ್ನ ಸ್ನೇಹಿತರೊಂದಿಗೆ ಸಮುದ್ರದ ಕ್ಕೆ ಈಜಲು ತೆರಳಿದಾಗ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದ. ನೀರಿನಲ್ಲಿ ಮುಳುಗಿದ ಒಂದು ಗಂಟೆಯ ಬಳಿಕ ದೇಹ ಸಮುದ್ರದಲ್ಲಿ ಪತ್ತೆಯಾಗಿವೆ ನಂತರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯು … [Read more...] about ಸಮುದ್ರಕ್ಕೆ ಈಜಲು ತೆರಳಿದ ಯುವಕ ನೀರಿನಲ್ಲಿ ಮುಳುಗಿ ಸಾವು
ವಿಷ ಸೇವಿಸಿ ಆತ್ಮಹತ್ಯೆ
ಭಟ್ಕಳ: ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ ವ್ಯಾಪ್ತಿಯ ಸರ್ಪನಕಟ್ಟೆಯಲ್ಲಿ ಕೃಷಿಕನೊರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಕೃಷಿಕ ಅಣ್ಣಪ್ಪ ಚನ್ನಾ ನಾಯ್ಕ(33) ಎಂದು ತಿಳಿದು ಬಂದಿದೆ. ಈತ ತನ್ನ ತಂದೆಯ ಅನಾರೋಗ್ಯ ಹಾಗೂ ತಮ್ಮನ ಶಸ್ತ್ರಚಿಕಿತ್ಸೆಗೆಂದು ಅಧಿಕ ಸಾಲ ಮಾಡಿದ್ದು. ಸಾಲ ಮರಳಿ ತೀರಿಸಲಾಗದೆ ಮನನೊಂದಿದ್ದು. ನಿನ್ನೆ ಸಂಬಂದಿಕರೋರ್ವರ ನಿಶ್ಚಿತಾರ್ಥ ಮುಗಿಸಿ ಹೋದವನು ಮನೆಗೆ ಬರದೆ ಇದ್ದವನು ರಾತ್ರಿ … [Read more...] about ವಿಷ ಸೇವಿಸಿ ಆತ್ಮಹತ್ಯೆ




