ಭಟ್ಕಳದ 16 ಗ್ರಾಮ ಪಂಚಾಯತದ 80 ಮತ ಕ್ಷೇತ್ರದಲ್ಲಿ ಮತದಾನ ನಡೆಸಲು ಎಲ್ಲಾ ಸಿದ್ದತೆಯಲ್ಲಿದೆ.ಭಟ್ಕಳ: ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯು ಕೋವಿಡ್ ಮಾರ್ಗಸೂಚಿಯಂತೆ ನಡೆಯಲಿದ್ದು, ಕೋವಿಡ್ ಸೋಂಕಿತರು ಸಹ ಮತ ಗಟ್ಟೆಗೆ ಬಂದು ಮತ ಚಲಾಯಿಸುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ಹರೀಶಕುಮಾರ ಹೇಳಿದರು. ಅವರು ಮಂಗಳವಾರದಂದು ಇಲ್ಲಿನ ಸಹಾಯಕ ಆಯುಕ್ತರ ಕಚೇರಿಯಲ್ಲಿ ಗ್ರಾಮ ಪಂಚಾಯತ ಚುನಾವಣೆ ಸಿದ್ಧತೆ ಕುರಿತಾದ ಸಭೆಯ ಪೂರ್ವದಲ್ಲಿ … [Read more...] about ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕೋವಿಡ್ ಸೋಂಕಿತರಿಗೂ ಮತದಾನ ಮಾಡಲು ವ್ಯವಸ್ಥೆ ಮಾಡಲಾಗಿದೆ’- ಡಿ.ಸಿ. ಡಾ.ಕೆ.ಹರೀಶ ಕುಮಾರ’
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಭಟ್ಕಳದಲ್ಲಿ ಯಾವುದೇ ಪರಿಣಾಮ ಬೀರದ ಭಾರತ್ ಬಂದ್
ಭಟ್ಕಳ: ಕೇಂದ್ರದ ರೈತ ವಿರೋಧಿ ಮಸೂದೆಯನ್ನು ಹಿಂಪಡೆಯುವಂತೆ ಆಗ್ರಹಿತಿ ಮಂಗಳವಾರ ರೈತರು ನೀಡಿದ ಭಾರತ್ ಬಂದ್ ಕರೆ ಭಟ್ಕಳದಲ್ಲಿ ಯಾವುದೇ ಪ್ರತಿಕ್ರಿಯೆ ದೊರೆಯಲಿಲ್ಲ. ಎಂದಿನಂತೆ ಜನರು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು. ಬಸ್ಸು, ಲಾರಿ, ಆಟೋರಿಕ್ಷಾ ಸೇರಿದಂತೆ ವಾಹನಗಳ ಓಡಾಟ ಎಂದಿನಂತೆ ಮಾಮೂಲಾಗಿತ್ತು. ಒಟ್ಟಿನಲ್ಲಿ ಭಟ್ಕಳದಲ್ಲಿ ಭಾರತ್ ಬಂದ್ ಯಾವುದೇ ಪರಿಣಾಮ ಬೀರಲಿಲ್ಲ ಎಂದಷ್ಟೇ ಹೇಳಬಹುದಾಗಿದೆ. … [Read more...] about ಭಟ್ಕಳದಲ್ಲಿ ಯಾವುದೇ ಪರಿಣಾಮ ಬೀರದ ಭಾರತ್ ಬಂದ್
ಕೋಣನ ಕಂಬಳಕ್ಕೆ ಚಾಲನೆ
ಭಟ್ಕಳ: ತಾಲೂಕಿನ ಯಲ್ವಡಿಕವೂರ ಪಂಚಾಯಿತಿ ವ್ಯಾಪ್ತಿಯ ಸರ್ಪನಕಟ್ಟೆಯ ಯಲ್ವಡಿಯಲ್ಲಿ ಐತಿಹಾಸಿಕ ಕೋಣನ ಕಂಬಳ ಮಹೋತ್ಸವದ ಅಂಕಣ ಉದ್ಘಾಟನೆಯನ್ನು ಊರಿನ ಹಿರಿಯರಾದ ಗೋಯ್ದಪ್ಪ ನಾಗಪ್ಪ ನಾಯ್ಕ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು ಯಲ್ವಡಿಕವೂರನ ಈ ಕಂಬಳವೂ ಅನಾದಿಕಾಲದಿಂದಲೂ ನಡೆಯುತ್ತಿದೆ. ಗ್ರಾಮೀಣ ಭಾಗದ ಕ್ರೀಡೆ, ಸಂಸ್ಕೃತಿಯನ್ನು ಉಳಿಸಿ ಬೆಳಸಿಕೊಂಡು ಹೋಗುವಲ್ಲಿ ಇಂತಹ ಕ್ರೀಡೆಗಳು ಸಹಕಾರಿ ಎಂದರು. ಕುಂಟುವಾಣಿ ಕೋಣನ ಕಂಬಳದ ರೂವಾರಿ ಸೋಮಯ್ಯ ಗೊಂಡ ತನಗೆ … [Read more...] about ಕೋಣನ ಕಂಬಳಕ್ಕೆ ಚಾಲನೆ
ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
ಭಟ್ಕಳ: ಇಲ್ಲಿನ ಬಂದರ ಮಾವಿನಕುರ್ವೆಯಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ. ನಟರಾಜ ದೇವಪ್ಪ ಖಾರ್ವಿ (29) ಎನ್ನುವವನೇ ಆತ್ಮಹತ್ಯೆಗೆ ಶರಣಾದವನಾಗಿದ್ದಾನೆ.ಸೋಮವಾರ ಮೀನುಗಾರಿಕೆಗೆ ತೆರಳಿದ್ದ ಈತ ಸಂಜೆ 5 ಗಂಟೆಯ ಸುಮಾರಿಗೆ ಮನೆಗೆ ಬಂದು ರೂಮಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದು ಮನೆಯವರು ಕರೆದರೂ ಕೂಡಾ ಮಾತನಾಡದೇ ಇರುವುದರಿಂದ ಸಂಶಯಗೊಂಡು ಬಾಗಿಲು ಒಡೆದು ನೋಡುವಾಗ ನೇಣು ಬಿಗಿದ ಸ್ಥಿತಿಯಲ್ಲಿ … [Read more...] about ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
ಆಕಸ್ಮಿಕ ಬೆಂಕಿ ;ಲಕ್ಷಾಂತರ ರೂ.ನಷ್ಟ
ಭಟ್ಕಳ: ಇಲ್ಲಿನ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ವೆಂಕ್ಟಾಪುರ ಕಂಡೆಕೊಡ್ಲ ದಲ್ಲಿ ಮನೆಯೊಂದಕ್ಕೆ ಬೆಂಕಿ ತಗುಲಿ ಮನೆಯಲ್ಲಿದ್ದ ವಸ್ತುಗಳೆಲ್ಲಾ ಸುಟ್ಟು ಲಕ್ಷಾಂತರ ರೂ.ನಷ್ಟ ಸಂಭವಿಸಿದ ಘಟನ ನಡೆದಿದೆ.ಪದ್ಮಾವತಿ ಬಡಿಯಪ್ಪ ನಾಯ್ಕ ಎನ್ನುವವರಿಗೆ ಸೇರಿದ ಮನೆಯಾಗಿದ್ದು ಬೆಂಕಿಯ ಕೆನ್ನಾಲಿಗೆಗೆ ಮನೆ ಆಹುತಿಯಾಗಿ ಲಕ್ಷಾಂತರ ರೂ.ನಷ್ಟವಾಗಿದೆ.ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಪಾತ್ರೆ,ದಿನಸಿ ಸಾಮಾನುಗಳು, ಇಲೆಕ್ಟ್ರಾನಿಕ್ ವಸ್ತುಗಳ ಜೊತೆಯಲ್ಲಿ ಮನೆಯಲ್ಲಿದ್ದ … [Read more...] about ಆಕಸ್ಮಿಕ ಬೆಂಕಿ ;ಲಕ್ಷಾಂತರ ರೂ.ನಷ್ಟ




