ಕಾರವಾರ ಡಿ.7 (ಕರ್ನಾಟಕ ವಾರ್ತೆ) : ಜಿಲ್ಲೆಯಲ್ಲಿ ಡಿ.22 ಮತ್ತು 27 ರಂದು ಎರಡು ಹಂತಗಳಲ್ಲಿ ಗ್ರಾಮಪಂಚಾಯತ್ ಚುನಾವಣೆ ನಡೆಸಲಾಗುತ್ತಿದ್ದು, ಮೊದಲನೆಯ ಹಂತದ ಚುನಾವಣೆಗೆ ಡಿ.7 ರಿಂದ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ. ಅವರು ತಿಳಿಸಿದರು ಜಿಲ್ಲಾಧಿಕಾರಿ ಕಚೇರಿನ್ಯಾಯಾಲಯ ಸಂಭಾಗಣದಲ್ಲಿ ಸೊಮವಾರ ಗ್ರಾಮಪಂಚಾಯತ್ ಚುನಾವಣೆ ಕುರಿತು ಪತ್ರಿಕಾಗೊಷ್ಠಿ ನಡೆಸಿ ಮಾತನಾಡಿ ಮೊದಲನೆಯ ಹಂತದ ಚುನಾವಣೆಗೆ ಜಿಲ್ಲೆಯ 5 … [Read more...] about ಗ್ರಾಮಪಂಚಾಯತ್ ಚುನಾವಣೆಗೆ ಜಿಲ್ಲೆಯಲ್ಲಿ ಎರಡು ಹಂತದ ಮತದಾನ : ಡಿಸಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮರಾಠಾ ನಿಗಮ ರಚಿಸಿ ಅದಕ್ಕೆ ಅನುದಾನ ನೀಡಿರುವುದಕ್ಕೆ ವಿರೋಧಿಸಿ ಕರವೇ ಸಂಘಟನೆಯಿಂದ ಮನವಿ
ಹೊನ್ನಾವರ: ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣದಿಂದ ರಾಜ್ಯ ಸರ್ಕಾರ ಜಾರಿಗೆ ಮರಾಠ ಅಭಿವೃದ್ದಿ ನಿಗಮ ಜಾರಿ ವಿರೋಧ ವ್ಯಕ್ತಪಡಿಸಿ ತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ನಮ್ಮ ಕನ್ನಡ ನಾಡಿನಲ್ಲಿ ಕನ್ನಡಿಗರಿಗೆ ಅನ್ಯಾಯ-ತಾರತಮ್ಯ ಈ ಹಿಂದಿನಿಂದಲೂ ಆಗುತ್ತಿದೆ. ಕನ್ನಡಿಗರ ಒಳಿತಿಗಾಗಿರುವ ಇರುವ ಸರ್ಕಾರ ಇತ್ತೀಚೆಗೆ ಕೆಲವು ಜಾತಿ ಆದರಿಸಿ ನಿಗಮ ರಚಿಸಿ ಅದಕ್ಕೆ ಭರಪೂರ ಅನುದಾನ ನೀಡುತ್ತಿದೆ.ಕನ್ನಡ ನಾಡು ಹಾಗೂ ಜನತೆಯನ್ನು ಯಾವಾಗಲೂ … [Read more...] about ಮರಾಠಾ ನಿಗಮ ರಚಿಸಿ ಅದಕ್ಕೆ ಅನುದಾನ ನೀಡಿರುವುದಕ್ಕೆ ವಿರೋಧಿಸಿ ಕರವೇ ಸಂಘಟನೆಯಿಂದ ಮನವಿ
ಏಕಕಾಲದಲ್ಲಿ ಎರಡು ಗಂಡು ಕರುವಿಗೆ ಜನ್ಮ ನೀಡಿದ ಹಸು
ಹೊನ್ನಾವರ: ಹಸುವೊಂದು ಏಕಕಾಲದಲ್ಲಿ ಎರಡು ಗಂಡು ಕರುಗಳಿಗೆ ಜನ್ಮ ನೀಡಿದ ಅಪರೂಪದ ಘಟನೆ ತಾಲೂಕಿನ ಚಂದಾವರ ಗ್ರಾಪಂ ವ್ಯಾಪ್ತಿಯ ಕಡ್ನೀರಿನಲ್ಲಿ ನಡೆದಿದೆ.ಕಡ್ನೀರಿನ ಮಾದೇವಿ ಅಣ್ಣಪ್ಪ ಗೌಡ ಎಂಬುವರ ಕೊಟ್ಟಿಗೆಯಲ್ಲಿದ್ದ ಹಸು ಎರಡು ಕರುವಿಗೆ ಜನ್ಮ ನೀಡಿದೆ. ಸಂಕಷ್ಟಿ ದಿನಂದಂದು ಕರುಗಳು ಜನನವಾಗಿದ್ದು, ಕರುಗಳ ಉತ್ಸಾಹ ಕಂಡು ಮನೆಯವರು ಸಂತಸಗೊಂಡಿದ್ದಾರೆ. ಅವಳಿ ಕರುಗಳು ಹಾಗೂ ಹಸು ಆರೋಗ್ಯವಾಗಿದೆ. ಕರುಗಳನ್ನು ನೋಡಲು ಗ್ರಾಮದ ಜನತೆ ಮುಗಿ ಬೀಳುತ್ತಿದ್ದು, ಮನೆಯವರು … [Read more...] about ಏಕಕಾಲದಲ್ಲಿ ಎರಡು ಗಂಡು ಕರುವಿಗೆ ಜನ್ಮ ನೀಡಿದ ಹಸು
ಯಕ್ಷ ಬ್ರಾಹ್ಮಣ ಹಡಿನಬಾಳ ಶ್ರೀಪಾದ ಹೆಗಡೆ ಇನ್ನಿಲ್ಲ
ಹೊನ್ನಾವರ : ತಾಲೂಕಿನ ಹಿರಿಯ ಯಕ್ಷಗಾನ ಕಲಾವಿದ ಹಡಿನಬಾಳ ಶ್ರೀಪಾದ ಹೆಗಡೆ(67)ಯವರು ಅನಾರೋಗ್ಯದಿಂದ ಗುರುವಾರ ಇಹಲೋಕ ತ್ಯಜಿಸಿದರು.ಇವರು ಕಳೆದ ವರ್ಷ ಆಕಸ್ಮಿಕವಾಗಿ ಬೈಕ್ ಅಪಘಾತಕ್ಕೊಳಗಾಗಿ ಮಿದುಳಿನ ಶಸ್ತ್ರಚಿಕಿತ್ಸೆಗೊಳಗಾಗಿದ್ದರು.1953 ರಂದು ಜನಿಸಿದ ಶ್ರೀಪಾದ ಹೆಗಡೆ ಎಸ್ಎಸ್ಎಲ್ಸಿ ವರೆಗೆ ಶಿಕ್ಷಣ ಪಡೆದಿದ್ದರು. 1976, 77 ರಲ್ಲಿ ಗುಂಡಬಾಳಾ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ನಡೆದ ಹರಿಕೆ ಬಯಲಾಟದ ವೇಳೆ ಯಕ್ಷಗಾನಕ್ಕೆ ಪ್ರವೇಶಿಸಿದ್ದರು. ಬಳಿಕ … [Read more...] about ಯಕ್ಷ ಬ್ರಾಹ್ಮಣ ಹಡಿನಬಾಳ ಶ್ರೀಪಾದ ಹೆಗಡೆ ಇನ್ನಿಲ್ಲ
ಹೊನ್ನಾವರದ ಚೈತನ್ಯಗೆ ಅಮೆರಿಕಾದ ತಾಂತ್ರಿಕ ವಿವಿಯಿಂದ ಪಿಎಚ್ಇಡಿ ಪದವಿ
ಹೊನ್ನಾವರ: ತಾಲೂಕಿನ ಮಾಡಗೇರಿ ಮೂಲದ ಚೈತನ್ಯ ಭಟ್ ಗೆ ಅಮೆರಿಕ ಮಿಚಿಗನ್ ತಾಂತ್ರಿಕ ವಿಶ್ವವಿದ್ಯಾಲಯದಿಂದ ಪಿಎಚ್ಇಡಿ ಪದವಿ ದೊರೆತಿದೆ.ಇವರು ರಸ್ತೆ ನಿರ್ಮಾಣ ಹಾಗೂ ಕಾಮಗಾರಿಯಿಂದ ಆಗುವ ಹವಾಮಾನ ವ್ಯತ್ಯಾಸಗಳ ಅಧ್ಯಯನ ಹಾಗೂ ಅನಿಶ್ಚಿತತೆಯನ್ನು ಒಳಗೊಂಡ ಪ್ರದೂಷಣವನ್ನು ಕಡಿಮೆ ಮಾಡುವ ವಿಧಾನದ ಬಗ್ಗೆ ಡಾ. ಅಮ್ಲಾನ್ ಮುಖರ್ಜಿ ಮಾರ್ಗದರ್ಶನದಲ್ಲಿ ಪ್ರೌಢ ಪ್ರಬಂಧ ಮಂಡಿಸಿದ್ದರು.ಹುಬ್ಬಳ್ಳಿಯ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ … [Read more...] about ಹೊನ್ನಾವರದ ಚೈತನ್ಯಗೆ ಅಮೆರಿಕಾದ ತಾಂತ್ರಿಕ ವಿವಿಯಿಂದ ಪಿಎಚ್ಇಡಿ ಪದವಿ




